ರಾಜ್ಯ

ಬೆಂಗಳೂರಲ್ಲಿ ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ…!

ಸಮಗ್ರ ನ್ಯೂಸ್: ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಅವಘಡಗಳು ಒಂದಲ್ಲ ಒಂದು ನಡೆಯುತ್ತಲೆ ಇದೇ ಇಂದು ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಫ್ಲಾಟ್ ಫಾರ್ಮ್‌ನಿಂದ ಯುವಕನೊರ್ವ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆದಿದೆ. ಬಿಹಾರ ಮೂಲದ 30 ವರ್ಷದ ಸಿದ್ದಾರ್ಥ್ ಎಂಬಾತ ಮೆಟ್ರೋ ಟ್ರ್ಯಾಕಿಗೆ ಹಾರಿ ಆತ್ಮಹತ್ಯೆ ಯತ್ನಿಸಿದ್ದಾನೆ. ಮಧ್ಯಾಹ್ನ 2-20ರ ಸುಮಾರಿಗೆ ಘಟನೆ ನಡೆದಿದ್ದು, 2-20 ರಿಂದ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿತ್ತು. ನೇರಳೆ ಮಾರ್ಗದ ವೈಟ್ ಫೀಲ್ಡ್ ನಿಂದ ಚಲ್ಲಘಟ್ಟ ಮಾರ್ಗದಲ್ಲಿ ರೈಲು ಸ್ಥಗಿತಗೊಂಡಿದೆ. ಆತ್ಮಹತ್ಯೆ ಮಾಡಿಕೊಳ್ಳುವ […]

ಬೆಂಗಳೂರಲ್ಲಿ ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ…! Read More »

‘ಧರ್ಮಸ್ಥಳ ಸಂಘದಲ್ಲಿ ಧರ್ಮವೇ ಇಲ್ಲ, ಕೊಟ್ಟ ಸಾಲಕ್ಕೆ 40% ಬಡ್ಡಿ’| ಗಂಭೀರ ಆರೋಪ ಮಾಡಿದ ಶಾಸಕ ನರೇಂದ್ರ ಸ್ವಾಮಿ

ಸಮಗ್ರ ನ್ಯೂಸ್: ಧರ್ಮಸ್ಥಳ ಸಂಘದ ವಿರುದ್ದ ಶಾಸಕ ನರೇಂದ್ರ ಸ್ವಾಮಿ ಗಂಭೀರ ಆರೋಪ ಮಾಡಿದ್ದು, ಹೆಸರಿಗಷ್ಟೇ ಅದು ಧರ್ಮಸ್ಥಳ ಸಂಘ, ಅದರಲ್ಲಿ ಧರ್ಮವೇ ಇಲ್ಲ . ಆ ಸಂಘದಲ್ಲಿ ಧರ್ಮದ ಕೆಲಸವೇ ಇಲ್ಲ. ಕೊಟ್ಟ ಸಾಲಕ್ಕೆ ಬಡವರಿಂದ ಶೇ 40ರಷ್ಟು ಬಡ್ಡಿ ವಸೂಲಿ ಮಾಡುತ್ತಾರೆ ಎಂದು ಅವರು ಹೇಳಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಲ್ಲಿ ಧರ್ಮದ ಕೆಲಸವೇ ಇಲ್ಲ. ಕೊಟ್ಟ ಸಾಲಕ್ಕೆ ಬಡವರಿಂದ ಶೇ 40ರಷ್ಟು ಬಡ್ಡಿ ವಸೂಲಿ ಮಾಡಲಾಗುತ್ತಿದೆ ಎಂದು ಶಾಸಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆ ಸಂಘವು

‘ಧರ್ಮಸ್ಥಳ ಸಂಘದಲ್ಲಿ ಧರ್ಮವೇ ಇಲ್ಲ, ಕೊಟ್ಟ ಸಾಲಕ್ಕೆ 40% ಬಡ್ಡಿ’| ಗಂಭೀರ ಆರೋಪ ಮಾಡಿದ ಶಾಸಕ ನರೇಂದ್ರ ಸ್ವಾಮಿ Read More »

ಮಮತಾ ಆಹ್ವಾನ ಸ್ವೀಕರಿಸಿದ ವೈದ್ಯರು/ ಸಭೆಯ ವಿವರ ದಾಖಲಿಸಲು ಸರ್ಕಾರದ ಒಪ್ಪಿಗೆ

ಸಮಗ್ರ ನ್ಯೂಸ್‌: ಕೋಲ್ಕತ್ತಾದಲ್ಲಿರುವ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ-ಕೊಲೆ ಪ್ರಕರಣ ಖಂಡಿಸಿ ಕಿರಿಯ ವೈದ್ಯರು ನಡೆಸುತ್ತಿರುವ ಮುಷ್ಕರ ಕೈಬಿಡುವಂತೆ ಮಾಡಿಕೊಂಡ ಮನವಿಯ ಭಾಗವಾಗಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಧಿಕೃತ ನಿವಾಸದಲ್ಲಿ ಸೋಮವಾರ ಸಂಜೆ ಸಭೆ ನಡೆದಿದೆ. ಆದರೆ ಮಾತುಕತೆಯ ವಿವರಗಳನ್ನು ದಾಖಲಿಸಲು ಮತ್ತು ಸಹಿ ಹಾಕಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ವೈದ್ಯರೊಂದಿಗೆ ಮಾತುಕತೆಗೆ ನಡೆದ ಸತತ ನಾಲ್ಕು ಪ್ರಯತ್ನಗಳ ನಂತರ, ಸೋಮವಾರ ಸಂಜೆ ಕಾಲಘಾಟ್‌ನಲ್ಲಿರುವ

ಮಮತಾ ಆಹ್ವಾನ ಸ್ವೀಕರಿಸಿದ ವೈದ್ಯರು/ ಸಭೆಯ ವಿವರ ದಾಖಲಿಸಲು ಸರ್ಕಾರದ ಒಪ್ಪಿಗೆ Read More »

ಅಕ್ರಮ ಆಸ್ತಿ ಗಳಿಕೆ ಪ್ರಕರಣ/ ಡಿಕೆಶಿ, ರಾಜ್ಯ ಸರ್ಕಾರ ಮತ್ತು ಸುಪ್ರೀಂ ಕೋರ್ಟ್‌ಗೆ ನೋಟಿಸ್‌ ನೀಡಿದ ಸುಪ್ರೀಂ

ಸಮಗ್ರ ನ್ಯೂಸ್‌: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪ್ರತಿವಾದಿಗಳಿಗೆ ನೋಟಿಸ್ ನೀಡಿದೆ. ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯ ಸರ್ಕಾರ ಮತ್ತು ಲೋಕಾಯುಕ್ತಗೆ ನೋಟಿಸ್‌ ನೀಡಿ ಸುಪ್ರೀಂಕೋರ್ಟ್ ನಾಲ್ಕು, ವಾರಗಳ ಕಾಲ ವಿಚಾರಣೆ ಮುಂದೂಡಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಪ್ರಕರಣ ಹಿಂಪಡೆಯುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಶಾಸಕ ಬಸನಗೌಡ

ಅಕ್ರಮ ಆಸ್ತಿ ಗಳಿಕೆ ಪ್ರಕರಣ/ ಡಿಕೆಶಿ, ರಾಜ್ಯ ಸರ್ಕಾರ ಮತ್ತು ಸುಪ್ರೀಂ ಕೋರ್ಟ್‌ಗೆ ನೋಟಿಸ್‌ ನೀಡಿದ ಸುಪ್ರೀಂ Read More »

ಎರಡು ತಿಂಗಳ ‘ಗೃಹಲಕ್ಷ್ಮಿ’ ಹಣ ಒಟ್ಟಾಗಿ ಜಮೆ – ಲಕ್ಷ್ಮಿ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ರಾಜ್ಯದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಎಂದಿಗೂ ಸ್ಥಗಿತ ಆಗುವುದಿಲ್ಲ. ಇದು ನಿತ್ಯ, ಸತ್ಯ, ನಿರಂತರ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ನಾನು ಈಗಾಗಲೆ ಹಲವು ಬಾರಿ ಗೃಹಲಕ್ಷ್ಮೀ ಯೋಜನೆ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ. ಮತ್ತೊಮ್ಮೆ ಸ್ಪಷ್ಟನೆ ಕೊಡುತ್ತಿದ್ದೇನೆ. ಕಳೆದೆರಡು ತಿಂಗಳಿಂದ ಬರದಿರುವ ಹಣ ಒಂದೇ ಬಾರಿ ಫಲಾನುಭವಿಯ ಬ್ಯಾಂಕ್ ಖಾತೆಗೆ ಪಾವತಿಯಾಗಲಿದೆ ಎಂದು ತಿಳಿಸಿದರು. ಲಿಂಗತ್ವ ಅಲ್ಪಸಂಖ್ಯಾತರಿಗೆ ಮೂರು ತಿಂಗಳ ಹಿಂದಷ ಅರ್ಜಿ

ಎರಡು ತಿಂಗಳ ‘ಗೃಹಲಕ್ಷ್ಮಿ’ ಹಣ ಒಟ್ಟಾಗಿ ಜಮೆ – ಲಕ್ಷ್ಮಿ ಹೆಬ್ಬಾಳ್ಕರ್ Read More »

ಶಾಸಕ‌ ಮುನಿರತ್ನಗೆ ದಿಢೀರ್ ಎದೆನೋವು; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಗುತ್ತಿಗೆದಾರನಿಗೆ ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಆರೋಪದ ಅಡಿ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಇದೀಗ ಪೊಲೀಸರ ಕಸ್ಟಡಿಯಲ್ಲಿದ್ದು, ಇಂದು ಅವರಿಗೆ ದಿಡೀರನೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಆಡಿಯೋ ವೈರಲ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದ ಮುನಿರತ್ನಗೆ, ಕೆಲ ಗಂಟೆಗಳ ಹಿಂದೆಯೇ ಪೊಲೀಸರು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಚೆಕಪ್ ಮಾಡಿಸಿದ್ದರು.ಈ ವೇಳೆ ಅವರಿಗೆ ಅನಾರೋಗ್ಯವೆಂದು ಪೊಲೀಸರಿಗೆ ಆಸ್ಪತ್ರೆಯ ವೈದ್ಯರು

ಶಾಸಕ‌ ಮುನಿರತ್ನಗೆ ದಿಢೀರ್ ಎದೆನೋವು; ಆಸ್ಪತ್ರೆಗೆ ದಾಖಲು Read More »

ಚಿಕ್ಕಮಗಳೂರು: ಪ್ಯಾಲೆಸ್ತೀನ್ ಧ್ವಜ ಹಿಡಿದು ನಗರದಲ್ಲಿ ಸಂಚರಿಸಿದ್ದವರು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಫೆಲೆಸ್ತೀನ್ ಬಾವುಟ ಹಿಡಿದು ಎರಡು ಬೈಕ್‌ನಲ್ಲಿ ನಗರದಲ್ಲಿ ಸಂಚರಿಸಿದ್ದ ಆರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಎಲ್ಲರೂ ಅಪ್ರಾಪ್ತರು ಎಂದು ಪೊಲೀಸರು ತಿಳಿಸಿದ್ದಾರೆ. ನಗರದ ದಂಟರಮಕ್ಕಿ ಕೆರೆ ಬಳಿ ರಸ್ತೆಯಲ್ಲಿ ಬಾವುಟ ಹಿಡಿದು ಫ್ರೀ ಫೆಲೆಸ್ತೀನ್ ಎಂದು ಘೋಷಣೆ ಕೂಗಿಕೊಂಡು ಬೈಕ್ ಮತ್ತು ಸ್ಕೂಟರ್‌ನಲ್ಲಿ ಓಡಾಡುತ್ತಿದ್ದರು. ಎಲ್ಲರನ್ನೂ ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಬಾವುಟ ಮತ್ತು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಚಿಕ್ಕಮಗಳೂರು: ಪ್ಯಾಲೆಸ್ತೀನ್ ಧ್ವಜ ಹಿಡಿದು ನಗರದಲ್ಲಿ ಸಂಚರಿಸಿದ್ದವರು ಪೊಲೀಸ್ ವಶಕ್ಕೆ Read More »

ಸೆ.29 ರಿಂದ ಬಿಗ್ ಬಾಸ್ ಸೀಸನ್ 11| ಸುದೀಪ್‌ ನಿರೂಪಣೆ‌ ಮಾಡೋದು ಪಕ್ಕಾ

ಸಮಗ್ರ ನ್ಯೂಸ್: ಸಿನೆಮಾಗಳಿಗೆ ಸಮಯ ನೀಡಲು ಆಗುತ್ತಿಲ್ಲ ಎಂದು ಬಿಗ್ ಬಾಸ್ ನಿರೂಪಣೆಗೆ ಗುಡ್ ಬೈ ಹೇಳಲು ಹೊರಟ್ಟಿದ್ದ ಸುದೀಪ್ ಇದೀಗ ಮತ್ತೆ ಬಿಗ್ ಬಾಸ್ ಸೀಸನ್ 11 ರಲ್ಲಿ ನಿರೂಪಕರಾಗಿದ್ದಾರೆ. ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಆಗಿರುವ ಬಿಗ್ ಬಾಸ್ ನಲ್ಲಿ ಈ ಬಾರಿ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ವರದಿಯಾಗಿತ್ತು. ಈ ಸೀಸನ್​ನಲ್ಲಿ ಆಯಂಕರ್​ ಬದಲಾಗುತ್ತಾರಾ ಎಂಬ ಅನುಮಾನಕ್ಕೂ ತೆರೆ ಬಿದ್ದಿದೆ. ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಕಾರ್ಯಕ್ರಮ

ಸೆ.29 ರಿಂದ ಬಿಗ್ ಬಾಸ್ ಸೀಸನ್ 11| ಸುದೀಪ್‌ ನಿರೂಪಣೆ‌ ಮಾಡೋದು ಪಕ್ಕಾ Read More »

ಹರಿಯಾಣ ವಿಧಾನಸಭಾ ಚುನಾವಣೆ/ ನಾನೂ ಕೂಡ ಸಿಎಂ ಆಕಾಂಕ್ಷಿ ಎಂದ ಬಿಜೆಪಿಯ ಅನಿಲ್‌ ವಿಜ್‌

ಸಮಗ್ರ ನ್ಯೂಸ್‌: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಗೆದ್ದರೆ ಹರಿಯಾಣದ ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಮಾಜಿ ಕ್ಯಾಬಿನೆಟ್ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ಶಾಸಕ ಅನಿಲ್ ವಿಜ್ ಒತ್ತಾಯಿಸಿದ್ದಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ನಯಾಬ್ ಸಿಂಗ್ ಸೈನಿ ಮುಖ್ಯಮಂತ್ರಿಯಾಗುತ್ತಾರೆ ಎಂದು ಪಕ್ಷವು ಈಗಾಗಲೇ. ಸ್ಪಷ್ಟಪಡಿಸಿರುವ ಸಮಯದಲ್ಲಿ ಶಾಸಕರ ಈ ಮಾತು ಗಮನಾರ್ಹವಾಗಿವೆ. ತಾನು ಹರಿಯಾಣದಲ್ಲಿ ಬಿಜೆಪಿಯ ಅತ್ಯಂತ ಹಿರಿಯ ಶಾಸಕನಾಗಿದ್ದು, ಪಕ್ಷದಿಂದ ಎಂದಿಗೂ ಏನನ್ನೂ ಕೇಳಿಲ್ಲ. ನಾನು 6 ಬಾರಿ ಚುನಾವಣೆಗೆ ಸ್ಪರ್ಧಿಸಿದ್ದೇನೆ. ಜನರ ಬೇಡಿಕೆಯ

ಹರಿಯಾಣ ವಿಧಾನಸಭಾ ಚುನಾವಣೆ/ ನಾನೂ ಕೂಡ ಸಿಎಂ ಆಕಾಂಕ್ಷಿ ಎಂದ ಬಿಜೆಪಿಯ ಅನಿಲ್‌ ವಿಜ್‌ Read More »

ಪ್ರಧಾನಿ ಹುದ್ದೆಗೆ ಆಫರ್‌ ಬಂದಿತ್ತು/ ಸ್ಪೋಟಕ ಮಾಹಿತಿ ಹೊರಹಾಕಿದ ಗಡ್ಕರಿ

ಸಮಗ್ರ ನ್ಯೂಸ್‌: 2024ರ ಲೋಕಸಭೆ ಚುನಾವಣೆ ವೇಳೆ ಪ್ರಧಾನಿ ಹುದ್ದೆಗೆ ನನ್ನನ್ನು ಬೆಂಬಲಿಸುವುದಾಗಿ ರಾಜಕೀಯ, ಮುಖಂಡರೊಬ್ಬರು ಭರವಸೆ ನೀಡಿದ್ದರು. ಆದರೆ, ನಾನು ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದೇನೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ. ನಾಗುರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದಾಗ ನಡೆದ ಘಟನೆಯೊಂದು ನನಗೆ ಈಗಲೂ ನೆನಪಿದೆ. ನಾನು ಯಾರನ್ನೂ ಹೆಸರಿಸಲ್ಲ, ಆದರೆ ವ್ಯಕ್ತಿ ಹೇಳಿದರು, ನೀವು ಪ್ರಧಾನಿಯಾಗಲು ಬಯಸಿದರೆ, ನಾವು ನಿಮ್ಮನ್ನು ಬೆಂಬಲಿಸುತ್ತೇವೆ ಎಂದು, ಆದರೆ ನಾನು ಪ್ರಸ್ತಾಪವನ್ನು ನಿರಾಕರಿಸಿದೆ. ನನಗೆ ಅಂತಹ ಯಾವುದೇ ಮಹತ್ವಾಕಾಂಕ್ಷೆ ಇಲ್ಲ

ಪ್ರಧಾನಿ ಹುದ್ದೆಗೆ ಆಫರ್‌ ಬಂದಿತ್ತು/ ಸ್ಪೋಟಕ ಮಾಹಿತಿ ಹೊರಹಾಕಿದ ಗಡ್ಕರಿ Read More »