ರಾಜ್ಯ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ/ ಅರವಿಂದ್ ಕೇಜ್ರಿವಾಲ್ ಘೋಷಣೆ

ಸಮಗ್ರ ನ್ಯೂಸ್: ಮುಂದಿನ ಎರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅರವಿಂದ್ ಕೇಜಿವಾಲ್‌ ಘೋಷಿಸಿದ್ದಾರೆ. ತಮ್ಮ ವಿರುದ್ಧ ಬಿಜೆಪಿ ಸುಳ್ಳು ಟೀಕೆ ಮಾಡಿದೆ ಎಂದು ಕೇಜ್ರವಾಲ್ ಹೇಳಿದ್ದಾರೆ. ಆದ್ದರಿಂದ ನಾವು ಸಾರ್ವಜನಿಕ ನ್ಯಾಯಾಲಯಕ್ಕೆ ಮನವಿ ಮಾಡುತ್ತೇವೆ ಎಂದು ಕೇಜ್ರಿವಾಲ್ ಹೇಳಿದರು, ಮುಖ್ಯಮಂತ್ರಿ ಸ್ಥಾನಕ್ಕೆ ಆಮ್ ಆದ್ಮಿ ಪಕ್ಷದ ಶಾಸಕರೊಬ್ಬರು ಆಯ್ಕೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ನವೆಂಬರ್‌ನಲ್ಲಿ ದೆಹಲಿಯಲ್ಲಿ ಚುನಾವಣೆ ನಡೆಸುವಂತೆ ಎಎಪಿ ಸಂಘಟಕರು ಚುನಾವಣಾ ಆಯೋಗವನ್ನು ಕೋರಿದ್ದಾರೆ. ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಮದ್ಯದ […]

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ/ ಅರವಿಂದ್ ಕೇಜ್ರಿವಾಲ್ ಘೋಷಣೆ Read More »

ಭಾಗಮಂಡಲ: ಕಾವೇರಿ ಉಗಮಸ್ಥಾನದಲ್ಲಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ| ಇಲ್ಲಿದೆ ಸಂಪೂರ್ಣ ವಿವರ

ಸಮಗ್ರ ನ್ಯೂಸ್: ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ತೀರ್ಥ ಕುಂಡಿಕೆಯಲ್ಲಿ ಅಕ್ಟೋಬರ್.‌17ರಂದು ಗುರುವಾರ ಬೆಳಿಗ್ಗೆ 7.40ಕ್ಕೆ ಸಲ್ಲುವ ಶುಭ ತುಲಾ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ. ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆ ಎಂಬ ನಂಬಿಕೆಯಿದೆ. ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಮಾತೆ ಕಾವೇರಿ ತಾಯಿ ಜಲರೂಪದಲ್ಲಿ ದರ್ಶನ ಕೊಡುತ್ತಾಳೆ ಎಂದು ನಂಬಲಾಗುವ ಪವಿತ್ರ ತೀರ್ಥೋದ್ಭವಕ್ಕೆ ಈಗಾಗಲೇ ಎಲ್ಲಾ ಸಿದ್ಧತಾ ಕಾರ್ಯ ನಡೆಸಲಾಗುತ್ತಿದೆ. ಅಕ್ಟೋಬರ್‌ಗೆ ಕಾಲಿಡುತ್ತಿದ್ದಂತೆಯೇ ಭಾಗಮಂಡಲ, ತಲಕಾವೇರಿಯಲ್ಲಿ ಸಂಭ್ರಮದ ವಾತಾವರಣ

ಭಾಗಮಂಡಲ: ಕಾವೇರಿ ಉಗಮಸ್ಥಾನದಲ್ಲಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ| ಇಲ್ಲಿದೆ ಸಂಪೂರ್ಣ ವಿವರ Read More »

ರಾಜ್ಯದ ಜನತೆಗೆ ಮತ್ತೊಮ್ಮೆ ದರ‌ ಏರಿಕೆ ಭಾಗ್ಯ!? ಹಾಲಿನ ದರ ಹೆಚ್ಚಿಸುವ ಆಲೋಚನೆಯಲ್ಲಿ ರಾಜ್ಯಸರ್ಕಾರ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ನಂದಿನ ಹಾಲಿನ ದರ ಹೆಚ್ಚಳ ಮಾಡುತ್ತೇವೆ. ಹೆಚ್ಚಳ ಮಾಡಿದ ಹಾಲಿನ ದರ ರೈತರಿಗೆ ಹೋಗಬೇಕು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಉದ್ಘಾಟನೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ನಂದಿನ ಹಾಲಿನ ದರ ಹೆಚ್ಚಳ ಸಂಬಂಧ ಸಭೆ ಕರೆದು ಮಾತುಕತೆ ನಡೆಸಿ ಹಾಲಿನ ದರ ಹೆಚ್ಚಳ ಮಾಡೋಣ ಎಂದು ಹೇಳಿದ್ದಾರೆ. ಆ ಮೂಲಕ ಗ್ರಾಹಕರಿಗೆ ಮತ್ತೊಮ್ಮೆ ಶಾಕ್ ನೀಡಲು ಸರ್ಕಾರ ಮುಂದಾಗುತ್ತಿದೆ. ನೀವೆಲ್ಲ ರೈತರ

ರಾಜ್ಯದ ಜನತೆಗೆ ಮತ್ತೊಮ್ಮೆ ದರ‌ ಏರಿಕೆ ಭಾಗ್ಯ!? ಹಾಲಿನ ದರ ಹೆಚ್ಚಿಸುವ ಆಲೋಚನೆಯಲ್ಲಿ ರಾಜ್ಯಸರ್ಕಾರ Read More »

ಮಂಡ್ಯ: ನಾಗಮಂಗಲಕ್ಕೆ ಬಾರದಂತೆ ಪ್ರಮೋದ್ ಮುತಾಲಿಕ್ ಗೆ ನಿರ್ಬಂಧ

ಸಮಗ್ರ ನ್ಯೂಸ್: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ಉತ್ಸವದ ಮೆರವಣಿಗೆ ವೇಳೆ ರಾತ್ರಿ ಕೆಲವು ಜನರು ಕಲ್ಲು ತೂರಾಟ ನಡೆಸಿ ಗಲಭೆ ಸೃಷ್ಟಿಸಿದ್ದರು. ಬಳಿಕ ಮಚ್ಚು, ಲಾಂಗ್ ತೋರಿಸಿ, ಪೆಟ್ರೋಲ್ ಬಾಂಬ್ ಕೂಡ ಎಸೆದಿದ್ದರು. ಈ ಕೃತ್ಯಕ್ಕೆ ಶ್ರೀರಾಮ ಸೇನೆಯ ರಾಷ್ಟ್ರಾಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ಷೇಪ ವ್ಯಕ್ತಪಡಿಸಿ, ತಪ್ಪಿಸ್ಥರಿಗೆ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದ್ದರು. ಬಜರಂಗದಳದ ನಾಯಕ ಪ್ರಮೋದ್ ಮುತಾಲಿಕ್‌ ಇಂದು ನಾಗಮಂಗಲಕ್ಕೆ ಆಗಮಿಸುವುದಾಗಿ ತಿಳಿಸಿದ್ದರು. ಆದರೆ, ಅವರಿಗೆ ನಾಗಮಂಗಲಕ್ಕೆ ಬಾರದಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಹೀಗಾಗಿ, ಇಂದು ನಾಗಮಂಗಲದಲ್ಲಿ

ಮಂಡ್ಯ: ನಾಗಮಂಗಲಕ್ಕೆ ಬಾರದಂತೆ ಪ್ರಮೋದ್ ಮುತಾಲಿಕ್ ಗೆ ನಿರ್ಬಂಧ Read More »

ರಾಜ್ಯದ ಜನರಿಗೆ ಮತ್ತೆ ಹಾಲಿನ ದರ ಏರಿಕೆ ಶಾಕ್..!?

ಸಮಗ್ರ ನ್ಯೂಸ್: ರಾಜ್ಯದಲ್ಲಿ ನಂದಿನ ಹಾಲಿನ ದರ ಹೆಚ್ಚಳ ಮಾಡುತ್ತೇವೆ. ಹೆಚ್ಚಳ ಮಾಡಿದ ಹಾಲಿನ ದರ ರೈತರಿಗೆ ಹೋಗಬೇಕು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಉದ್ಘಾಟನೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ನಂದಿನ ಹಾಲಿನ ದರ ಹೆಚ್ಚಳ ಸಂಬಂಧ ಸಭೆ ಕರೆದು ಮಾತುಕತೆ ನಡೆಸಿ ಹಾಲಿನ ದರ ಹೆಚ್ಚಳ ಮಾಡೋಣ ಎಂದು ಹೇಳಿದ್ದಾರೆ. ಹಾಲಿನ ದರ ಏರಿಕೆ ಮಾಡುತ್ತೇವೆ. ಏರಿಕೆ ಮಾಡಿದ ಹಣ ಸಂಪೂರ್ಣ

ರಾಜ್ಯದ ಜನರಿಗೆ ಮತ್ತೆ ಹಾಲಿನ ದರ ಏರಿಕೆ ಶಾಕ್..!? Read More »

ಇಂದಿರಾ ಕ್ಯಾಂಟೀನ್‌ನಲ್ಲಿ ಹೊಸ ಮೆನು/ ಚಾಲನೆ ನೀಡಿದ ಸಂತೋಷ್‌ ಲಾಡ್‌

ಸಮಗ್ರ ನ್ಯೂಸ್‌: ಇಂದಿರಾ ಕ್ಯಾಂಟೀನ್‌ನ ಹೊಸ ದರ ಪಟ್ಟಿ ಮತ್ತು ವಿವಿಧ ಆಹಾರಗಳ ಪೂರ್ರೈಕೆಗೆ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಚಾಲನೆ ನೀಡಿದರು. ರಾಜ್ಯ ಸರ್ಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಬಡವರಿಗೆ, ಕಾರ್ಮಿಕರಿಗೆ, ಹಿಂದುಳಿದವರಿಗೆ ಹಾಗೂ ಎಲ್ಲ ಸಾರ್ವಜನಿಕರಿಗೆ ಇಂದಿರಾ ಕ್ಯಾಂಟೀನ್ ಮೂಲಕ ಕೇವಲ ಐದು ರೂಪಾಯಿಗೆ ಊಟ, ಉಪಹಾರ ನೀಡುತ್ತಿರುವುದು ರಾಷ್ಟ್ರಕ್ಕೆ ಮಾದರಿ ಎಂದು ಹೇಳಿದರು. ಇಂದಿರಾ ಕ್ಯಾಂಟೀನ್ ರಾಜ್ಯ ಸರ್ಕಾರದ ಮಹತ್ವದ ಕೊಡುಗೆಯಾಗಿದೆ. ಜಿಲ್ಲೆಯ ಅವಳಿ ನಗರದಲ್ಲಿ 9 ಇಂದಿರಾ ಕ್ಯಾಂಟೀನ್‌ಗಳು

ಇಂದಿರಾ ಕ್ಯಾಂಟೀನ್‌ನಲ್ಲಿ ಹೊಸ ಮೆನು/ ಚಾಲನೆ ನೀಡಿದ ಸಂತೋಷ್‌ ಲಾಡ್‌ Read More »

ಸಾಕಾಯ್ತು ಬಳ್ಳಾರಿ ಜೈಲು/ ಬೇರೆ ಜೈಲಿಗೆ ಶಿಫ್ಟ್‌ ಮಾಡಿ ದರ್ಶನ್‌

ಸಮಗ್ರ ನ್ಯೂಸ್‌: ಬಳ್ಳಾರಿ ಜೈಲಿಗೆ ಶಿಫ್ಟ್ ಆದ ನಂತರ ಸರಿಯಾದ ಊಟ ಇಲ್ಲದೆ, ನಿದ್ದೆ ಇಲ್ಲದೆ ನಟ ದರ್ಶನ್ ಹೈರಾಣಾಗಿದ್ದು, ಬೇರೆ ಜೈಲಿಗೆ ಶಿಫ್ಟ್ ಮಾಡಿ ಎಂದು ಹೇಳಿದ್ದಾರೆ ಎನ್ನಲಾಗಿದೆ. ಬೇರೆ ಜೈಲಿಗೆ ನನ್ನ ಶಿಫ್ಟ್ ಮಾಡಿ. ಈ ಜೈಲು ಸೆಟ್ ಆಗುತ್ತಿಲ್ಲ ಎಂದು ದರ್ಶನ್ ಹೇಳಿದ್ದಾರಂತೆ ಈ ರೀತಿಯ ಮನವಿಯನ್ನು ಅವರು ಕೋರ್ಟ್ ಎದುರು ಮಾಡಬೇಕಿದೆ. ಈ ಮನವಿ ಪುರಸ್ಕಾರ ಆಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಚಿಲ್

ಸಾಕಾಯ್ತು ಬಳ್ಳಾರಿ ಜೈಲು/ ಬೇರೆ ಜೈಲಿಗೆ ಶಿಫ್ಟ್‌ ಮಾಡಿ ದರ್ಶನ್‌ Read More »

ಮದ್ಯ ನೀತಿ ಪ್ರಕರಣ/ ಕೇಜ್ರಿವಾಲ್‌ಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್‌: ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ ಅವರನ್ನು ಸಿಬಿಐ ಬಂಧಿಸಿತ್ತು. ಕೇಜ್ರಿವಾಲ್‌ ಅವರು ಸಿಬಿಐ ಬಂಧಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ತನ್ನ ತೀರ್ಪು ಪ್ರಕಟಿಸಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಮಂಜೂರು ಮಾಡುವುದಕ್ಕೆ ಹೈಕೋರ್ಟ್ ತಡೆಯಾಜ್ಞೆ ಪ್ರಶ್ನಿಸಿ ಕೇಜ್ರಿವಾಲ್‌, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್

ಮದ್ಯ ನೀತಿ ಪ್ರಕರಣ/ ಕೇಜ್ರಿವಾಲ್‌ಗೆ ಜಾಮೀನು ಮಂಜೂರು Read More »

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಾಕಿಂಗ್‌ ನ್ಯೂಸ್‌/ ಪರೀಕ್ಷಾ ಅವಧಿ ೧೫ ನಿಮಿಷ ಕಡಿತ

ಸಮಗ್ರ ನ್ಯೂಸ್‌: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ನಿಗದಿಯಾಗಿದ್ದ ಸಮಯವನ್ನು ಈ ವರ್ಷದಿಂದ ಕಡಿತ ಮಾಡಿಲಾಗಿದ್ದು, ವಿದ್ಯಾರ್ಥಿಗಳಿಗೆ ಶಾಕ್‌ ನೀಡಿದೆ. ಸಮಯ ಕಡಿತ ಮಾಡಿರುವ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದ್ದು, 2024-25ನೇ ಸಾಲಿನ ಪರೀಕ್ಷೆಯಿಂದಲೇ ಜಾರಿ ಆಗಲಿದೆ. ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಇಲಾಖೆ ವೆಬ್ ಸೈಟ್ ನಲ್ಲಿ ಪ್ರಕಟ ಮಾಡಿದೆ. ದ್ವಿತೀಯ ಪಿಯುಸಿ ಪರೀಕ್ಷೆಯ ಅವಧಿಯನ್ನು 15 ನಿಮಿಷಗಳ ಕಾಲ ಇಳಿಕೆ ಮಾಡುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಾಕಿಂಗ್‌ ನ್ಯೂಸ್‌/ ಪರೀಕ್ಷಾ ಅವಧಿ ೧೫ ನಿಮಿಷ ಕಡಿತ Read More »

ಮೂಡುಬಿದಿರೆ: ಆಳ್ವಾಸ್ ನಲ್ಲಿ ನೂತನ ಕಾನೂನು ಕಾಲೇಜು – ಮೋಹನ್ ಆಳ್ವ

ಸಮಗ್ರ ನ್ಯೂಸ್: ರಾಷ್ಟ್ರೀಯ, ಅಂತಾರಾಷ್ಟ್ರೀಯ ಮನ್ನಣೆ ಇರುವ ಶೈಕ್ಷಣಿಕ ಕಾರ್ಯಕ್ರಮಗಳ ಮೂಲಕ ಮಧ್ಯಮ ಮತ್ತು ಕೆಳವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣದ ಹೊಸ ಸಾಧ್ಯತೆಗಳನ್ನು ಪರಿಚಯಿಸಿದ ಹೆಗ್ಗಳಿಕೆಯ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನವು ತನ್ನಲ್ಲಿರುವ 19 ವಿವಿಧ ಶಿಕ್ಷಣ ಸಂಸ್ಥೆಗಳ ಜತೆಗೆ ನೂತನ ಕಾನೂನು ಕಾಲೇಜ್‌ ಅನ್ನು ಆರಂಭಿಸುತ್ತಿದೆ. ಈ ಶೈಕ್ಷಣಿಕ ವರ್ಷದಿಂದಲೇ 5 ವರ್ಷಗಳ, ಬಿಕಾಂ ಸಹಿತ ಎಲ್‌ಎಲ್‌ಬಿ ಮತ್ತು 3 ವರ್ಷಗಳ ಎಲ್‌ಎಲ್‌ಬಿ ಕೋರ್ಸಿಗೆ ದಾಖಲಾತಿ ಆರಂಭವಾಗಿದೆ ಎಂದು ಆಳ್ವಾಸ್‌ ಪ್ರವರ್ತಕ ಡಾ| ಎಂ. ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ

ಮೂಡುಬಿದಿರೆ: ಆಳ್ವಾಸ್ ನಲ್ಲಿ ನೂತನ ಕಾನೂನು ಕಾಲೇಜು – ಮೋಹನ್ ಆಳ್ವ Read More »