ಉಜಿರೆ: ಗಣೇಶೋತ್ಸವ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ| ರಾಷ್ಟ್ರೀಯ ಹಿಂಜಾವೇ ಪ್ರಮುಖ್ ಮಹೇಶ್ ಶೆಟ್ಟಿ ವಿರುದ್ಧ ದೂರು
ಸಮಗ್ರ ನ್ಯೂಸ್: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಪ್ರಮುಖ ಮಹೇಶ್ ಶೆಟ್ಟಿ ತಿಮರೊಡಿ ಅವರು ಸೆ. 8ರಂದು ಉಜಿರೆಯಲ್ಲಿ ನಡೆದ ಸಾರ್ವಜನಿಕ ಗಣೇಶ ಚತುರ್ಥಿ ಹಬ್ಬದ ಸಭೆಯಲ್ಲಿ ಹಿಂದೂ ಮತ್ತು ಜೈನ ಧರ್ಮಗಳ ನಡುವೆ ವೈಮನಸ್ಸು ಉಂಟು ಮಾಡುವ ರೀತಿಯಲ್ಲಿ ಮಾತನಾಡಿದ್ದು, ಇದು ಧಾರ್ಮಿಕ ಭಾವನೆಗಳಿಗೆ ಘಾಸಿಯಾಗಿದೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಸೆ. 12ರಂದು ಜೈನ ಸಮುದಾಯ ದೂರು ನೀಡಿದೆ. ಮಹೇಶ್ ಶೆಟ್ಟಿ ತಿಮರೋಡಿ ಅವರು ಸಾರ್ವಜನಿಕ ಸಂಸ್ಥೆಗಳ ವಿರುದ್ಧ ಅವಹೇಳನ ಮಾಡಿ ಅವಾಚ್ಯ ಮತ್ತು […]










