ರಾಜ್ಯ

ಶ್ರೀಲಂಕಾ ಕರಾವಳಿಯಲ್ಲಿ ವಾಯುಭಾರ ಕುಸಿತ| ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಹಗುರ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಲ್ಲಿ ಸುಡುತ್ತಿರುವ ಬಿಸಿಲಿಂದ ಹೈರಾಣಾಗಿರುವ ಜನರಿಗೆ ಮಳೆಯ ಸಿಂಚನವಾಗಲಿದೆ. ಮಲೆನಾಡಲ್ಲಿಯೂ 2-3 ದಿನಗಳಲ್ಲಿ ಮಳೆಯಾಗಿವ ಮುನ್ಸೂಚನೆ ಇದ್ದು, ಕಾಫಿ ಬೆಳೆಗಾರರಿಗೆ ಇದು ಸಿಹಿಸುದ್ದಿಯಾಗಿದೆ.ಶ್ರೀಲಂಕಾ ಆಗ್ನೇಯ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುವ ಸಾಧ್ಯತೆಯಿದೆ. ಇದರ ಪರಿಣಾಮ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಉಡುಪಿ ಮತ್ತು ಉತ್ತರ […]

ಶ್ರೀಲಂಕಾ ಕರಾವಳಿಯಲ್ಲಿ ವಾಯುಭಾರ ಕುಸಿತ| ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಹಗುರ ಮಳೆ ಸಾಧ್ಯತೆ Read More »

ಸಾರಿಗೆ ಸಿಬ್ಬಂದಿಗಳ 26 ತಿಂಗಳ ಹಿಂಬಾಕಿ ನೀಡಲು ನಿರ್ಧಾರ

ಸಮಗ್ರ ನ್ಯೂಸ್: ಸಾರಿಗೆ ನಿಗಮಗಳ ಸಿಬ್ಬಂದಿಗೆ 26 ತಿಂಗಳ ವೇತನ ಹಿಂಬಾಕಿ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. 2024ರ ಜನವರಿ 1ರಿಂದ ಆಗಬೇಕಿದ್ದ ಪರಿಷ್ಕೃತ ವೇತನ ವಿಚಾರಕ್ಕೆ ಸಂಬಂಧಿಸಿದಂತೆ 2025ರ ಮಾರ್ಚ್ 1 ರಿಂದ ವೇತನ ಹೆಚ್ಚಿಸಲು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಜಾರಿ ಮಾಡಲಾಗಿದೆ. ಸಾರಿಗೆ ನಿಗಮಗಳ ಸಿಬ್ಬಂದಿ ಒತ್ತಾಯಕ್ಕೆ ಸ್ಪಂದಿಸಿದ ಸರ್ಕಾರ ಸಾರಿಗೆ ನಿಗಮಗಳ ಸಿಬ್ಬಂದಿಗೆ 26 ತಿಂಗಳ ವೇತನ

ಸಾರಿಗೆ ಸಿಬ್ಬಂದಿಗಳ 26 ತಿಂಗಳ ಹಿಂಬಾಕಿ ನೀಡಲು ನಿರ್ಧಾರ Read More »

ರಾಜ್ಯ ಸರ್ಕಾರಕ್ಕೆ ಸಾವಿರ ದಿನದ ಸಂಭ್ರಮ| ಇಂದು ಹಾವೇರಿಯಲ್ಲಿ ಬೃಹತ್ ಸಮಾವೇಶ

ಸಮಗ್ರ ನ್ಯೂಸ್: ಪಂಚ ಗ್ಯಾರಂಟಿ ಮತ್ತು ಅದರ ಯಶಸ್ವಿ ಅನುಷ್ಠಾನದ ಸಾಧನೆ, ಅಭಿವೃದ್ಧಿ ಮತ್ತು ಸುಧಾರಣಾ ಯೋಜನೆಗಳ ಕೊಡುಗೆ ಮತ್ತು ರಾಜಕೀಯ ಮೇಲಾಟದ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಶುಕ್ರವಾರ ‘ಸಾವಿರ ದಿನ’ ಪೂರೈಸಿದೆ. ಪಂಚ ಗ್ಯಾರಂಟಿಗಳಿಂದ ಗಲ್ಲಿಯಿಂದ ದಿಲ್ಲಿ, ನ್ಯೂಯಾರ್ಕ್‌ವರೆಗೂ ಚರ್ಚೆಯಾಗಿರುವ ಸರ್ಕಾರ ತನ್ನ ಸಾವಿರ ದಿನ ಪೂರೈಸಿದೆ. ಈ ಮೈಲುಗಲ್ಲಿನ ನೆನಪಿಗಾಗಿ ‘1001’ನೇ ದಿನವಾದ ಶನಿವಾರ ‘ಭೂ ಗ್ಯಾರಂಟಿ’ ಘೋಷಣೆ ಮಾಡುತ್ತಿದೆ. ಹಾವೇರಿಯಲ್ಲಿ ರಾಜ್ಯ ಮಟ್ಟದ ಬೃಹತ್‌ ಭೂ ಗ್ಯಾರಂಟಿ

ರಾಜ್ಯ ಸರ್ಕಾರಕ್ಕೆ ಸಾವಿರ ದಿನದ ಸಂಭ್ರಮ| ಇಂದು ಹಾವೇರಿಯಲ್ಲಿ ಬೃಹತ್ ಸಮಾವೇಶ Read More »

ಪರೀಕ್ಷೆಗೆ ತೆರಳುವ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಕೊಡುಗೆ ನೀಡಿದ ಕೆಎಸ್ಆರ್ ಟಿಸಿ

ಸಮಗ್ರ ನ್ಯೂಸ್: ಪಿಯುಸಿ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ ಗುಡ್ ನ್ಯೂಸ್ ಕೊಟ್ಟಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ಕೆ.ಎಸ್.ಆರ್.ಟಿ.ಸಿ ಉಚಿತ ಪ್ರಯಾಣ ಘೋಷಿಸಿದೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ದಿನಗಳಂದು ಉಚಿತ ಪ್ರಯಾಣಕ್ಕೆ ಅವಕಶ ಕಲ್ಪಿಸಲಾಗುವುದು ಎಂದು ತಿಳಿಸಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದವರೆಗೂ ಉಚಿತ ಬಸ್ ಪ್ರಯಾಣವಿರಲಿದೆ ಎಂದು ತಿಳಿಸಿದೆ. ಕೆ.ಎಸ್.ಆರ್.ಟಿ.ಸಿ ಈ ನಿರ್ಧಾರ ಪಿಯುಸಿ ವಿದ್ಯಾಅರ್ಥಿಗಳಿಗೆ ಪರೀಕ್ಷೆಗೆ ತೆರಳುವವರಿಗೆ ಸಾಕಷ್ಟು ಅನುಕೂಲವಾಗಲಿದೆ.

ಪರೀಕ್ಷೆಗೆ ತೆರಳುವ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಕೊಡುಗೆ ನೀಡಿದ ಕೆಎಸ್ಆರ್ ಟಿಸಿ Read More »

‘ಶಕ್ತಿ’ ಯೋಜನೆಯ ಉಚಿತ ಪ್ರಯಾಣಕ್ಕೆ ಬೇಕು ಸ್ಮಾರ್ಟ್ ಕಾರ್ಡ್| ಆಧಾರ್ ತೋರಿಸಿ ಪ್ರಯಾಣ ಇನ್ನಿಲ್ಲ

ಸಮಗ್ರ ನ್ಯೂಸ್: ಆಧಾರ್ ಕಾರ್ಡ್ ತೋರಿಸಿ ಕೆಎಸ್​​ಆರ್​ಟಿಸಿ, ಬಿಎಂಟಿಸಿ ಬಸ್‌ ಹತ್ತಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುವ ದಿನಗಳು ಇನ್ನೇನು ಮುಗಿಯಲಿವೆ. ರಾಜ್ಯದ ಮಹಿಳೆಯರಿಗೆ ಸಂಜೀವಿನಿಯಾಗಿರುವ ‘ಶಕ್ತಿ’ ಯೋಜನೆಗೆ ಇನ್ಮುಂದೆ ಕೇವಲ ಗುರುತಿನ ಚೀಟಿ ತೋರಿಸಿದರೆ ಸಾಲದು, ಸರ್ಕಾರ ನೀಡುವ ‘ಶಕ್ತಿ ಸ್ಮಾರ್ಟ್ ಕಾರ್ಡ್’ ನಿಮ್ಮ ಬಳಿ ಇರಲೇಬೇಕು. ಯೋಜನೆ ಜಾರಿಯಾದಾಗಿನಿಂದಲೂ ಮಹಿಳೆಯರು ಆಧಾರ್ ಕಾರ್ಡ್ ಮತ್ತು ಫೋಟೋ ಐಡಿ ತೋರಿಸಿ ಶೂನ್ಯ ದರದ ಟಿಕೆಟ್ ಪಡೆಯುತ್ತಿದ್ದಾರೆ. ಆದರೆ, ಇದರಲ್ಲಿ ಸಾಕಷ್ಟು ಗೊಂದಲಗಳಿವೆ. ಆಧಾರ್ ಕಾರ್ಡ್‌ ಅಸ್ಪಷ್ಟವಾಗಿರುವುದು, ಫೋಟೋ

‘ಶಕ್ತಿ’ ಯೋಜನೆಯ ಉಚಿತ ಪ್ರಯಾಣಕ್ಕೆ ಬೇಕು ಸ್ಮಾರ್ಟ್ ಕಾರ್ಡ್| ಆಧಾರ್ ತೋರಿಸಿ ಪ್ರಯಾಣ ಇನ್ನಿಲ್ಲ Read More »

ಫೆ.15ರೊಳಗೆ ಸಾರಿಗೆ ಬಸ್ ಗಳ ಮೇಲಿನ ಜಾಹೀರಾತು ತೆರವಿಗೆ ಗಡುವು

ಸಮಗ್ರ ನ್ಯೂಸ್: ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ ಪರೋಕ್ಷವಾದ ಜಾಹೀರಾತುಗಳನ್ನು ಫೆ.15 ರೊಳಗೆ ತೆರವುಗೊಳಿಸಲು ಸೂಚನೆ ನೀಡಲಾಗಿದೆ. ಸಾರಿಗೇತರ ಆದಾಯ ಹೆಚ್ಚಿಸಲು ಹಲವು ವರ್ಷಗಳಿಂದ ನಿಗಮದ ಬಸ್ಸುಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಾರಿಗೆ ಸಚಿವರ ಸೂಚನೆಯಂತೆ ತಂಬಾಕು ಉತ್ಪನ್ನಗಳ ಜಾಹೀರಾತನ್ನು ತೆರವುಗೊಳಿಸಲಾಗುತ್ತಿದೆ ಎಂದು ಕೆಎಸ್‌‍ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಪಾಷ ತಿಳಿಸಿದ್ದಾರೆ. ಬಸ್ಸುಗಳ ಮೇಲೆ ಪ್ರದರ್ಶಿತವಾಗುತ್ತಿರುವ ಜಾಹೀರಾತಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಲಿಖಿತ ಮನವಿ

ಫೆ.15ರೊಳಗೆ ಸಾರಿಗೆ ಬಸ್ ಗಳ ಮೇಲಿನ ಜಾಹೀರಾತು ತೆರವಿಗೆ ಗಡುವು Read More »

ವಿಜಯಪುರ: ಜೆಟ್ ವಿಮಾನ ಪತನ ; ಇಬ್ಬರು ಗಂಭೀರ

ಸಮಗ್ರ ನ್ಯೂಸ್: ವಿಜಯಪುರದಲ್ಲಿ ರೆಡ್ ಬರ್ಡ್ ಜೆಟ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಖಾಸಗಿ ಜೆಟ್ ಪತನವಾಗಿ ಇಬ್ಬರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ನಡೆದಿದೆ. ರೆಡ್ ಬರ್ಡ್ ಜೆಟ್ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು ತಕ್ಷಣ ೧೦೮ ಆಂಬುಲೆನ್ಸ್ ಗೆ ಕರೆ ಮಾಡಿದ್ದು ಆ ಮೂಲಕ ಗಾಯಲುಗಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಮಂಗಳೂರು ಗ್ರಾಮದ ಬಳಿ ಇಂದು ರೆಡ್ ಬರ್ಡ್ ಖಾಸಗಿ ಜೆಟ್ ಪತನವಾಗಿದೆ. ರೆಡ್ ಬರ್ಡ್‌ ಕಂಪನಿಯ ಖಾಸಗಿ

ವಿಜಯಪುರ: ಜೆಟ್ ವಿಮಾನ ಪತನ ; ಇಬ್ಬರು ಗಂಭೀರ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಫೆಬ್ರವರಿ ತಿಂಗಳ ಈ ವಾರವು ಗ್ರಹಗಳ ಸ್ಥಾನ ಬದಲಾವಣೆಯಿಂದ 12 ರಾಶಿಗಳ ಸಾಪ್ತಾಹಿಕ ಭವಿಷ್ಯ ಹೇಗಿರಲಿದೆ? ಯಾವ ರಾಶಿಗೆ ಶುಭ? ಯಾವ ರಾಶಿಗೆ ಅದೃಷ್ಟಶಾಲಿಯಾಗಿರಲಿದೆ? ಯಾವ ರಾಶಿಗೆ ದುರಾದೃಷ್ಟ ಎದುರಾಗಲಿದೆ? ಎಲ್ಲಾ 12 ರಾಶಿಗಳ ಈ ವಾರದ ರಾಶಿ ಭವಿಷ್ಯ ಹೇಗಿರಲಿದೆ? ನೋಡೋಣ… ಮೇಷ ರಾಶಿ:ಮೇಷ ರಾಶಿ ಜನರಿಗೆ ಈ ವಾರವು ಮಿಶ್ರಫಲದಿಂದ ಕೂಡಿರಲಿದೆ. ನೀವು ಮಾಡಬೇಕಿದ್ದ ಕೆಲಸಗಳಲ್ಲಿನ ಅಡ್ಡಿಗಳಿಂದ ನಿಮಗೆ ಮಿಶ್ರಫಲವಿದೆ. ಪ್ರಮುಖ ವಿಚಾರಗಳನ್ನು ಹಂಚಿಕೊಳ್ಳುವುದು ಹಾಗೆ ವಾರದ ಅಂತ್ಯದಲ್ಲಿ ಪ್ರಯಾಣ ಮಾಡುವುದು

ದ್ವಾದಶ ರಾಶಿಗಳ ವಾರಭವಿಷ್ಯ Read More »

ಮಾನಹಾನಿಕರ ಹೇಳಿಕೆ; ಪ್ರತಿಭಾ ಕುಳಾಯಿಗೆ ಪುತ್ತೂರು ಪೊಲೀಸರಿಂದ ನೋಟೀಸ್

ಸಮಗ್ರ ನ್ಯೂಸ್: ಮಾಧ್ಯಮಗಳ ಮುಂದೆ ತನ್ನ ವಿರುದ್ಧ ಮಾನಿಹಾನಿಕರ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ್ ರಾವ್ ಅವರು ನೀಡಿದ್ದ ದೂರಿನ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಪುತ್ತೂರು ನಗರ ಠಾಣೆ ಪೊಲೀಸರು ನೋಟೀಸ್‌ ನೀಡಿದ್ದಾರೆ. ಯುವತಿಗೆ ಮದುವೆಯಾಗುವುದಾಗಿ ನಂಬಿಸಿ, ವಂಚಿಸಿದ ಪ್ರಕರಣದಲ್ಲಿ ನಮ್ಮ ಕುಟುಂಬದ ವಿರುದ್ಧ ಮಾಧ್ಯಮಗಳಿಗೆ ನೀಡಿರುವ ಹೇಳಿಕೆ ಮತ್ತು ಸಂದರ್ಶನಗಳಲ್ಲಿ ಮಾನಹಾನಿಕರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಪಿ.ಜಿ.ಜಗನ್ನಿವಾಸ್ ರಾವ್ ಅವರು ಪ್ರತಿಭಾ ಕುಳಾಯಿ ಅವರ

ಮಾನಹಾನಿಕರ ಹೇಳಿಕೆ; ಪ್ರತಿಭಾ ಕುಳಾಯಿಗೆ ಪುತ್ತೂರು ಪೊಲೀಸರಿಂದ ನೋಟೀಸ್ Read More »

ಪ್ರತಿಪಕ್ಷದ ಸದಸ್ಯರಿಂದ ಭಾಷಣಕ್ಕೆ ಅಡ್ಡಿ| ಬಿಜೆಪಿ, ಆರ್ ಎಸ್ಎಸ್ ವಿರುದ್ಧ ಶಾಸನ ಶಿವಲಿಂಗೇಗೌಡ ಕಿಡಿ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆಯಲ್ಲಿ ಬುಧವಾರ ಗಂಭೀರ ರಾಜಕೀಯ ಚರ್ಚೆ ತೀವ್ರ ಗದ್ದಲ, ಆರೋಪ-ಪ್ರತ್ಯಾರೋಪ ಹಾಗೂ ಅಸಭ್ಯ ಭಾಷೆಯ ಬಳಕೆಯಿಂದ ಸಂಪೂರ್ಣ ನಿಯಂತ್ರಣ ತಪ್ಪಿದಂತಾಯಿತು. ನೂರು ಪ್ರತಿಶತ ಹಣ ಲೂಟಿ ನಡೆದಿದೆ ಎಂದು ಆರೋಪಿಸಿ ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಅಶೋಕ್ ಆಗ್ರಹಿಸಿದ ಬೆನ್ನಲ್ಲೇ, ಆಡಳಿತ ಪಕ್ಷ ಮತ್ತು ವಿಪಕ್ಷ ಸದಸ್ಯರ ನಡುವೆ ಭಾರೀ ವಾಗ್ವಾದ ನಡೆಯಿತು. “ನೂರಕ್ಕೆ ನೂರರಷ್ಟು ಹಣ ಹೊಡೆದಿರೋದು ಸತ್ಯ. ಆ ಮಂತ್ರಿ ಮೊದಲು ರಾಜೀನಾಮೆ ನೀಡಿ

ಪ್ರತಿಪಕ್ಷದ ಸದಸ್ಯರಿಂದ ಭಾಷಣಕ್ಕೆ ಅಡ್ಡಿ| ಬಿಜೆಪಿ, ಆರ್ ಎಸ್ಎಸ್ ವಿರುದ್ಧ ಶಾಸನ ಶಿವಲಿಂಗೇಗೌಡ ಕಿಡಿ Read More »