ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಶಂಕಿತ ಉಗ್ರನ ಬಂಧಿಸಿದ ಎನ್ಐಎ
ಸಮಗ್ರ ನ್ಯೂಸ್: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಅಧಿಕಾರಿಗಳು ಓರ್ವ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಶಂಕಿತ ಭಯೋತ್ಪಾದಕ ತಮಿಳುನಾಡು ಹಿಜ್ಬ್-ಉತ್-ತಹ್ರೀರ್ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಎಂದು ವರದಿ ತಿಳಿಸಿದೆ. ಹಿಜ್ಬ್-ಉತ್-ತಹ್ರೀರ್ ಪ್ರಕರಣದ ಆರೋಪಿ, ಶಂಕಿತ ಭಯೋತ್ಪಾದಕ ನಿನ್ನೆ ಬೆಳಿಗ್ಗೆ 11.45 ಕ್ಕೆ ಸೌದಿ ಏರ್ಲೈನ್ಸ್ ವಿಮಾನದಲ್ಲಿ ಪರಾರಿಯಾಗಲು ಯೋಜಿಸಿದ್ದ. ಈ ವೇಳೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) […]
ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಶಂಕಿತ ಉಗ್ರನ ಬಂಧಿಸಿದ ಎನ್ಐಎ Read More »










