ರಾಜ್ಯ

ಪರಪ್ಪನ ಅಗ್ರಹಾರ ಜೈಲಲ್ಲ; ಸ್ವರ್ಗ, ಹಣ ಕೊಟ್ರೆ ಇಲ್ಲಿ ಎಲ್ಲವೂ ಸಿಗುತ್ತೆ!! ಮಾಜಿ ಖೈದಿಯಿಂದ ಸ್ಪೋಟಕ ಹೇಳಿಕೆ

ಸಮಗ್ರ ನ್ಯೂಸ್: ಪರಪ್ಪನ ಅಗ್ರಹಾರ ಜೈಲಲ್ಲ ಸ್ವರ್ಗ, ದುಡ್ಡು ಕೊಟ್ಟರೆ ಎಲ್ಲವೂ ಸಿಗುತ್ತೆ . ಮಾದ್ಯಮವೊಂದಕ್ಕೆ ಜೈಲಿನಿಂದ ಬಿಡುಗಡೆಯಾದ ಕೈದಿಯೋರ್ವ ಈ ಬಗ್ಗೆ ಸ್ಪೋಟಕ ಮಾಹಿತಿ ಬಯಲು ಮಾಡಿದ್ದಾನೆ. ಹಾಸಿಗೆಯ ಬೆಡ್ ಶೀಟ್ ನೊಳಗೆ ಮೊಬೈಲ್ ಅಡಗಿಸಿಡಲಾಗುತ್ತದೆ. ನೆಟ್ ವರ್ಕ್ ಸಿಗದಂತೆ ಜಾಮರ್ ಅಳವಡಿಸಿದ್ರೂ ಗೋಡೆಗೆ ಮೊಬೈಲ್ ತಾಗಿಸಿದ್ರೆ ನೆಟ್ ವರ್ಕ್ ಸಿಗುತ್ತದೆ ಎಂದು ಹೇಳಿದ್ದಾರೆ. ಹಣ ಕೊಟ್ಟರೆ ಏನು ಬೇಕಾದರೂ ಸಿಗುತ್ತದೆ. ಪರಪ್ಪನ ಅಗ್ರಹಾರ ಜೈಲಲ್ಲ ಸ್ವರ್ಗ. ಹಣ ಕೊಟ್ಟರೆ ಏನು ಬೇಕಾದರೂ ಸಿಗುತ್ತದೆ. ಬಡ್ಡಿ […]

ಪರಪ್ಪನ ಅಗ್ರಹಾರ ಜೈಲಲ್ಲ; ಸ್ವರ್ಗ, ಹಣ ಕೊಟ್ರೆ ಇಲ್ಲಿ ಎಲ್ಲವೂ ಸಿಗುತ್ತೆ!! ಮಾಜಿ ಖೈದಿಯಿಂದ ಸ್ಪೋಟಕ ಹೇಳಿಕೆ Read More »

ಹವಾಮಾನ ವರದಿ| ಮತ್ತೆ ಚುರುಕಾದ ಮಳೆ| ಕರ್ನಾಟಕದ ಕರಾವಳಿಗೆ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಮುಂದಿನ ಎರಡು- ಮೂರು ದಿನಗಳಲ್ಲಿ ದಕ್ಷಿಣ ರಾಜಸ್ಥಾನ, ಗುಜರಾತ್, ಕೊಂಕಣ, ಗೋವ, ಮಧ್ಯ ಮಹಾರಾಷ್ಟ್ರ ಮತ್ತು ಕರಾವಳಿ ಕರ್ನಾಟಕದಲ್ಲಿ ಅತಿ ಭಾರಿಯಿಂದ ಅತ್ಯಂತ ಭಾರಿ, ಅಂದರೆ 12.5 ಸೆಂಟಿಮೀಟರ್ನಿಂದ 20 ಸೆಂಟಿಮೀಟರ್ ವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ವಾರ ದಿಲ್ಲಿ, ಹರ್ಯಾಣ ಮತ್ತು ಉತ್ತರಪ್ರದೇಶದಲ್ಲಿ ಚದುರಿದ ಮತ್ತು ಗುಡುಗುಸಹಿತ ಮಳೆಯಾಗಬಹುದು. ಎರಡು ತೀವ್ರ ಹವಾಮಾನ ವ್ಯವಸ್ಥೆಗಳು ರೂಪುಗೊಂಡಿರುವುದರಿಂದ ಮುಂಗಾರು ಚುರುಕಾಗುತ್ತಿದೆ ಎಂದು ಇಲಾಖೆ ಹೇಳಿದೆ. ಪೂರ್ವ ಭಾರತದಲ್ಲಿ,

ಹವಾಮಾನ ವರದಿ| ಮತ್ತೆ ಚುರುಕಾದ ಮಳೆ| ಕರ್ನಾಟಕದ ಕರಾವಳಿಗೆ ಭಾರೀ ಮಳೆ ಮುನ್ಸೂಚನೆ Read More »

ಇಸ್ಕಾನ್ ದೇವಾಲಯಕ್ಕೆ ಶೋಭಾ ಕರಂದ್ಲಾಜೆ ಭೇಟಿ | ಕೃಷ್ಣನ ತೊಟ್ಟಿಲು ತೂಗಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮದಲ್ಲಿ ಭಾಗಿ

ಸಮಗ್ರ ನ್ಯೂಸ್: ನಾಡಿನೆಲ್ಲೆಡೆ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಇಸ್ಕಾನ್ ದೇವಾಲಯದಲ್ಲಿ ಜನ್ಮಾಷ್ಟಮಿ ವಿಜೃಂಭಣೆಯಿಂದ ನಡೆಯುತ್ತಿದೆ. ಈ ಸಂಧರ್ಭ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇಸ್ಕಾನ್ ದೇವಾಲಯಕ್ಕೆ ಭೇಟಿ ನೀಡಿ ಕೃಷ್ಣನ ತೊಟ್ಟಿಲು ತೂಗಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮದಲ್ಲಿ ಪಾಲ್ಗೊಂಡರು. ಇಸ್ಕಾನ್‌ನಲ್ಲಿ ಮುಂಜಾನೆ 4:3ರಿಂದ ರಾಧಾ-ಕೃಷ್ಣರಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಮುಂಜಾನೆ 4:30ಕ್ಕೆ ಕೃಷ್ಣನಿಗೆ ಮಂಗಳಾರತಿ ಮತ್ತು ತುಳಸಿ ಆರತಿ ಮಾಡಿ ಬಳಿಕ 7:30ಕ್ಕೆ ವಿಶೇಷ ಅಭಿಷೇಕ ನೆರವೇರಿಸಲಾಯಿತು. ಜನ್ಮಾಷ್ಟಮಿ ಹಿನ್ನೆಲೆ ಇಂದು ಕೃಷ್ಣನಿಗೆ

ಇಸ್ಕಾನ್ ದೇವಾಲಯಕ್ಕೆ ಶೋಭಾ ಕರಂದ್ಲಾಜೆ ಭೇಟಿ | ಕೃಷ್ಣನ ತೊಟ್ಟಿಲು ತೂಗಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮದಲ್ಲಿ ಭಾಗಿ Read More »

ಕೆಪಿಎಸ್‌ಸಿ ಪರೀಕ್ಷೆ ಮುಂದೂಡಿಕೆ ಇಲ್ಲ/ ನಾಳೆಯೇ ಪರೀಕ್ಷೆ ಎಂದು ತಿಳಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್‌: ಕೆಪಿಎಸ್‌ಸಿ ಪರೀಕ್ಷೆ ಮುಂದೂಡಬೇಕೆಂಬ ಬೇಡಿಕೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದ್ದು, ಮಂಗಳವಾರವೇ ಪರೀಕ್ಷೆ ನಡೆಸುವುದಾಗಿ ಹೇಳಿದೆ. ಕೆಪಿಎಸ್’ಸಿ ಮೂಲಕ ಆಗಸ್ಟ್ 27ರಂದು ನಿಗದಿಪಡಿಸಿರುವ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಯನ್ನು ಮುಂದೂಡಲು ಆಘ್ರಹಿಸಿ ಕೆಎಎಸ್ ಆಕಾಂಕ್ಷಿಗಳ ಸಣ್ಣ ಗುಂಪೊಂದು ಲಾಬಿ ನಡೆಸುತ್ತಿದೆ. ಈಗಾಗಲೇ ಸಾಕಷ್ಟು ಕಾಲಾವಕಾಶ ನೀಡಿದ್ದು, ನಿಗದಿತ ದಿನದಂದೇ ಪರೀಕ್ಷೆ ನಡೆಸಲು ಆಯೋಗ ನಿರ್ಧಾರ ತೆಗೆದುಕೊಂಡಿದೆ. ನಾಳೆಯೇ ಪರೀಕ್ಷೆ ನಡೆಯಲಿದೆ ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸುದೀರ್ಘ ಪತ್ರಿಕಾ

ಕೆಪಿಎಸ್‌ಸಿ ಪರೀಕ್ಷೆ ಮುಂದೂಡಿಕೆ ಇಲ್ಲ/ ನಾಳೆಯೇ ಪರೀಕ್ಷೆ ಎಂದು ತಿಳಿಸಿದ ರಾಜ್ಯ ಸರ್ಕಾರ Read More »

ಕೊಟ್ಟಿಗೆಹಾರ: ಶಿಕ್ಷಕರ ಕೊರತೆ ಈಡೇರಿಸುವಂತೆ ಪೋಷಕರಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಗ್ಗಸಗೋಡು ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಇರುವುದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಆ .26 ರಂದು ಪ್ರತಿಭಟನೆ ನಡೆಸಿದರು. ಸರ್ಕಾರಿ ಶಾಲೆಯಲ್ಲಿನ ಶಿಕ್ಷಕರ ಕೊರತೆಯಿಂದ ಮಕ್ಕಳಿಗೆ ತೊಂದರೆ ಆಗುತ್ತಿದ್ದು, ಶತಮಾನದ ಶಾಲೆಗೆ ಶಿಕ್ಷಕರನ್ನು ವರ್ಗಾವಣೆ ಮಾಡಿದೆ ನಿರ್ಲಕ್ಷ್ಯ ಮಾಡಿದ್ದಾರೆಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿರುದ್ಧ ವಿದ್ಯಾರ್ಥಿಗಳು ಹಾಗೂ ಪೋಷಕರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 1 ರಿಂದ 7 ನೇ ತರಗತಿಗೆ ತನಕ ಇರುವ ಶಾಲೆಗೆ ಇಬ್ಬರೇ ಶಿಕ್ಷಕರು.ಅಲ್ಲದೇ 75

ಕೊಟ್ಟಿಗೆಹಾರ: ಶಿಕ್ಷಕರ ಕೊರತೆ ಈಡೇರಿಸುವಂತೆ ಪೋಷಕರಿಂದ ಪ್ರತಿಭಟನೆ Read More »

ಲೋಕ ಜನಶಕ್ತಿ ಪಕ್ಷ(ರಾಮ್ ವಿಲಾಸ್) ರಾಷ್ಟ್ರೀಯ ಕಾರ್ಯಕಾರಿಣಿ ಸಭೆ/ ಪಕ್ಷದ ಅಧ್ಯಕ್ಷರನ್ನಾಗಿ ಮರು ಆಯ್ಕೆಯಾದ ಚಿರಾಗ್ ಪಾಸ್ವಾನ್

ಸಮಗ್ರ ನ್ಯೂಸ್‌: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರನ್ನು ಲೋಕ ಜನಶಕ್ತಿ ಪಕ್ಷ(ರಾಮ್ ವಿಲಾಸ್) ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮುಂದಿನ ಐದು ವರ್ಷಗಳ ಅವಧಿಗೆ ಪಕ್ಷದ ಅಧ್ಯಕ್ಷರನ್ನಾಗಿ ಮರು ಆಯ್ಕೆ ಮಾಡಿದೆ. ಲೋಕಜನಶಕ್ತಿ ಪಕ್ಷದ(ರಾಮ್ ವಿಲಾಸ್) ರಾಷ್ಟ್ರೀಯ ಅಧ್ಯಕ್ಷರಾಗಿ ಮರು ಆಯ್ಕೆಯಾದ ಕೇಂದ್ರ ಆಹಾರ ಸಂಸ್ಕರಣೆ ಮತ್ತು ಕೈಗಾರಿಕೆಗಳ ಸಚಿವ ಮತ್ತು ಹಾಜಿಪುರ ಲೋಕಸಭಾ ಕ್ಷೇತ್ರದ ಸಂಸದ ಚಿರಾಗ್ ಪಾಸ್ವಾನ್ ಅವರಿಗೆ ಹೃತ್ತೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ರಾಷ್ಟ್ರೀಯ ಕಾರ್ಯಕಾರಿ ಸಭೆ ಪಾಸ್ವಾನ್ ಅವರ ನಾಯಕತ್ವದಲ್ಲಿ ತನ್ನ

ಲೋಕ ಜನಶಕ್ತಿ ಪಕ್ಷ(ರಾಮ್ ವಿಲಾಸ್) ರಾಷ್ಟ್ರೀಯ ಕಾರ್ಯಕಾರಿಣಿ ಸಭೆ/ ಪಕ್ಷದ ಅಧ್ಯಕ್ಷರನ್ನಾಗಿ ಮರು ಆಯ್ಕೆಯಾದ ಚಿರಾಗ್ ಪಾಸ್ವಾನ್ Read More »

ಸಹಜ ಸ್ಥಿತಿಗೆ ಮರಳುತ್ತಿರುವ ಬಾಂಗ್ಲಾ/ ಸಾರಿಗೆ ಸೇವೆಗಳು ಪುನರಾರಂಭ

ಸಮಗ್ರ ನ್ಯೂಸ್‌: ಹಿಂಸಾಚಾರದಿಂದ ಕಂಗೆಟ್ಟಿದ್ದ ಬಾಂಗ್ಲಾದೇಶದಲ್ಲಿ ಇದೀಗ ಮೆಟ್ರೊ, ಬಸ್, ಟ್ಯಾಕ್ಸಿಗಳಂತಹ ಸೇವೆಗಳು ಪುನರಾರಂಭಗೊಂಡಿದ್ದು ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ದೇಶದಾದ್ಯಂತ ವ್ಯಾಪಾರ- ವಹಿವಾಟುಗಳು ಪುನಾರಂಭಗೊಳ್ಳುತ್ತಿವೆ. ರಾಜಧಾನಿ ಢಾಕಾದಲ್ಲಿ ಪರಿಸ್ಥಿತಿ ಇನ್ನೂ ಸಂಪೂರ್ಣವಾಗಿ ಸಹಜ ಸ್ಥಿತಿಗೆ ಮರಳಿಲ್ಲವಾದರೂ ನಿಧಾನವಾಗಿ ಸುಧಾರಿಸುತ್ತಿದೆ. ಸರ್ಕಾರಿ ನೇಮಕಾತಿಯಲ್ಲಿನ ಮೀಸಲಾತಿ ವಿರೋಧಿಸಿ ಸರ್ಕಾರದ ವಿರುದ್ಧ ಬಾಂಗ್ಲಾದಾದ್ಯಂತ ಯುವಕರು ಮತ್ತು ವಿದ್ಯಾರ್ಥಿಗಳು ಪ್ರಾರಂಭಿಸಿದ ಪ್ರತಿಭಟನೆಯು ತೀವ್ರ ಹಿಂಸಾಚಾರಕ್ಕೆ ತಿರುಗಿತು. ಇದರಿಂದಾಗಿ ಆ.5ರಂದು ಮಾಜಿ ಪ್ರಧಾನಿ ಶೇಕ್ ಹಸೀನಾ ಅವರು ತಮ್ಮ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ

ಸಹಜ ಸ್ಥಿತಿಗೆ ಮರಳುತ್ತಿರುವ ಬಾಂಗ್ಲಾ/ ಸಾರಿಗೆ ಸೇವೆಗಳು ಪುನರಾರಂಭ Read More »

ಜೈಲಿನಲ್ಲಿ ‌ರಾಜವೈಭೋಗ ಅನುಭವಿಸುತ್ತಿರುವ ದರ್ಶನ್| ವಿಡಿಯೋ ವೈರಲ್ ಬೆನ್ನಲ್ಲೇ ಗರಂ ಆದ ಸಚಿವ ಡಾ. ಪರಮೇಶ್ವರ್| ತನಿಖೆ ನಡೆಸಿ ವರದಿ ನೀಡಲು ಡಿಜಿಗೆ ಸೂಚನೆ

ಸಮಗ್ರ ನ್ಯೂಸ್: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ ಅವರು ರೌಡಿಶೀಟರ್ ಗಳ ಜೊತೆಗೆ ಕಾಫಿ ಕುಡಿಯುತ್ತಾ ಹಾಗೂ ಸಿಗರೇಟ್ ಸಿಗುತ್ತಾ ಕುಳಿತಿರುವ ಫೋಟೋ ವೈರಲ್ ಆಗಿತ್ತು. ಈ ಕುರಿತಂತೆ ಗೃಹ ಸಚಿವ ಜಿ ಪರಮೇಶ್ವರ್ ಕಾರಾಗೃಹದ ಇಲಾಖೆಯ ಡಿಜಿ ಮಾಲಿನಿ ಕೃಷ್ಣಮೂರ್ತಿ ಅವರೊಂದಿಗೆ ಚರ್ಚೆ ಮಾಡಿದ್ದು ಆಂತರಿಕತೆ ಕರೆ ಮಾಡಿ ಕೊಡಲಿ ವರದಿ ಸಲ್ಲಿಸಿ ಎಂದು ಸಿಟ್ಟಾಗಿದ್ದಾರೆ. ಈ ಕುರಿತಂತೆ ಬಂದಿಖಾನೆ ಡಿಜಿ ಮಾಲಿನಿ‌ ಕೃಷ್ಣಮೂರ್ತಿ ಜೊತೆ ಗೃಹ ಸಚಿವ ಪರಮೇಶ್ವರ್

ಜೈಲಿನಲ್ಲಿ ‌ರಾಜವೈಭೋಗ ಅನುಭವಿಸುತ್ತಿರುವ ದರ್ಶನ್| ವಿಡಿಯೋ ವೈರಲ್ ಬೆನ್ನಲ್ಲೇ ಗರಂ ಆದ ಸಚಿವ ಡಾ. ಪರಮೇಶ್ವರ್| ತನಿಖೆ ನಡೆಸಿ ವರದಿ ನೀಡಲು ಡಿಜಿಗೆ ಸೂಚನೆ Read More »

ಚಿಕ್ಕಮಗಳೂರು:ರಸ್ತೆ ಮಧ್ಯೆ ಧಗ-ಧಗ ಹೊತ್ತಿ ಉರಿದ ಓಮ್ನಿ ಕಾರು

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡ ಪರಿಣಾಮ ರಸ್ತೆ ಮಧ್ಯೆ ಓಮ್ನಿ ಬೆಂಕಿಗಾಹುತಿಯಾದ ಘಟನೆ ಶೃಂಗೇರಿ ತಾಲೂಕಿನ ಹೊಳೆಕೊಪ್ಪ ಗ್ರಾಮದ ಬಳಿ ನಡೆದಿದೆ. ಬೇಗಾರು ಗ್ರಾಮದಿಂದ ಶೃಂಗೇರಿಗೆ ಆಗಮಿಸುತ್ತಿದ್ದ ಓಮ್ನಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಇಬ್ಬರು ಪ್ರಯಾಣಿಕರು ಕಾರಿನಿಂದಿಳಿದು ಓಡಿದ್ದಾರೆ. ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಚಿಕ್ಕಮಗಳೂರು:ರಸ್ತೆ ಮಧ್ಯೆ ಧಗ-ಧಗ ಹೊತ್ತಿ ಉರಿದ ಓಮ್ನಿ ಕಾರು Read More »

ಸದ್ಯದಲ್ಲೇ ಮಾಜಿ ಸಿಎಂ ಒಬ್ಬರ ಅಶ್ಲೀಲ ವಿಡಿಯೋ ರಿಲೀಸ್| ಆನಂದ ನ್ಯಾಮಗೌಡರಿಂದ ಹೊಸ ಬಾಂಬ್

ಸಮಗ್ರ ನ್ಯೂಸ್: ಸದ್ಯದಲ್ಲೇ ಬಿಜೆಪಿ ಮಾಜಿ ಸಿಎಂ ಅವರ ಅಶ್ಲೀಲ ವಿಡಿಯೋ ಹೊರಬರಲಿದೆ ಎಂದು ಜಮಖಂಡಿಯ ಮಾಜಿ ಶಾಸಕ, ಕೆಪಿಸಿಸಿ ಉಪಾಧ್ಯಕ್ಷ ಆನಂದ ನ್ಯಾಮಗೌಡ ಹೊಸ ಬಾಂಬ್ ಸಿಡಿಸಿದ್ದಾರೆ. ಹೀಗಾಗಿ ರಾಜ್ಯ ರಾಜಕೀಯದಲ್ಲಿ ಈ ಹೇಳಿಕೆ ಸಂಚಲನ ಸೃಷ್ಟಿ ಮಾಡಿದೆ. ಆನಂದ ನ್ಯಾಮಗೌಡ ಅವರು ಹೇಳಿದ ಆ ಬಿಜೆಪಿ ಮಾಜಿ ಸಿಎಂ ಯಾರು ಎನ್ನುವ ಪ್ರಶ್ನೆಗಳು ಉದ್ಬವಿಸಿವೆ. ರಮೇಶ್ ಜಾರಕಿಹೊಳಿ ಹಾಗೂ ಪ್ರಜ್ವಲ್ ರೇವಣ್ಣ ಬಳಿಕ ಮತ್ತೆ ಸಿಡಿ ವಿಚಾರ ಸದ್ದು ಮಾಡಿದೆ. ಇಂದು ಜಮಖಂಡಿಯಲ್ಲಿ ಪ್ರತಿಭಟನೆಯ

ಸದ್ಯದಲ್ಲೇ ಮಾಜಿ ಸಿಎಂ ಒಬ್ಬರ ಅಶ್ಲೀಲ ವಿಡಿಯೋ ರಿಲೀಸ್| ಆನಂದ ನ್ಯಾಮಗೌಡರಿಂದ ಹೊಸ ಬಾಂಬ್ Read More »