ರಾಜ್ಯ

ದಕ್ಷಿಣ ಭಾರತದ ಮೊದಲ ಆದಿವಾಸಿ ಗ್ರಂಥಾಲಯ ‘ಕಾನು’/ ನಾಳೆ ಬಿಳಿಗಿರಿರಂಗನ ಬೆಟ್ಟದಲ್ಲಿ ಉದ್ಘಾಟನೆ

ಸಮಗ್ರ ನ್ಯೂಸ್‌: ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದಲ್ಲಿ ದಕ್ಷಿಣ ಭಾರತದ ಮೊದಲ ಆದಿವಾಸಿ ಗ್ರಂಥಾಲಯ ‘ಕಾನು’ ಆಗಸ್ಟ್ 25 ರಂದು ಉದ್ಘಾಟನೆಗೊಳ್ಳಲಿದೆ. ‘ಕಾನು’ ಎಂದರೆ ಸೋಲಿಗ ಭಾಷೆಯಲ್ಲಿ ನಿತ್ಯಹರಿದ್ವರ್ಣ ಕಾಡು ಎಂದರ್ಥ. ದಕ್ಷಿಣ ಭಾರತ ಆದಿವಾಸಿ ಜ್ಞಾನ ಕೇಂದ್ರ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಕರ್ನಾಟಕ, ಕೇರಳ, ತಮಿಳುನಾಡು ಸುತ್ತಮುತ್ತಲ ಸೋಲಿಗ ಜನಾಂಗದ ಜ್ಞಾನ ಪರಂಪರೆ, ನೈಪುಣ್ಯತೆ, ಕಲೆ, ಸಂಪ್ರದಾಯ, ಸಂಸ್ಕೃತಿಗಳ ಬಗ್ಗೆ ಚರ್ಚೆ ನಡೆಯಲಿದೆ. ಹಾಡಿಗಳ ಇತಿಹಾಸ, ಅರಣ್ಯ ಆಧಾರಿತ ಕೃಷಿ, ಕಟ್ಟುಪಾಡು, ಸಾಮಾಜಿಕ ವ್ಯವಸ್ಥೆ ಮೊದಲಾದ ಸಂಕೀರ್ಣ […]

ದಕ್ಷಿಣ ಭಾರತದ ಮೊದಲ ಆದಿವಾಸಿ ಗ್ರಂಥಾಲಯ ‘ಕಾನು’/ ನಾಳೆ ಬಿಳಿಗಿರಿರಂಗನ ಬೆಟ್ಟದಲ್ಲಿ ಉದ್ಘಾಟನೆ Read More »

ಶಾಲಾ ಮೈದಾನಗಳಲ್ಲಿ ಶೈಕ್ಷಣಿಕೇತರ ಚಟುವಟಿಕೆಗಳನ್ನು ನಡೆಸುವಂತಿಲ್ಲ/ ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಣ ಇಲಾಖೆಯಿಂದ ಸುತ್ತೋಲೆ

ಸಮಗ್ರ ನ್ಯೂಸ್‌: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಮೈದಾನಗಳಲ್ಲಿ ಶೈಕ್ಷಣಿಕೇತರ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಸರ್ಕಾರಿ/ಅನುದಾನಿತ/ ಅನುದಾನರಹಿತ ಶಾಲೆಗಳ ಮೈದಾನ ಮತ್ತು ಆವರಣಗಳನ್ನು ಶೈಕ್ಷಣಿಕ ಚಟುವಟಿಕೆ ಅಲ್ಲದೇ ಮತ್ಯಾವುದಕ್ಕೂ ಬಳಸಬಾರದು ಎಂದು ಸೂಚನೆ ನೀಡಲಾಗಿದೆ. ಸದ್ಯ ಇಲಾಖೆಯ ಈ ನಡೆ ಈಗ ಚರ್ಚೆಗೆ ಗ್ರಾಸವಾಗಿದೆ. ಅಷ್ಟಾಗಿಯೂ ನಿಯಮಗಳ ಉಲ್ಲಂಘನೆಯಾದರೆ ಶಾಲಾ ಮುಖ್ಯಸ್ಥರು ಹೊಣೆಗಾರರಾಗುತ್ತಾರೆ. ಹಲವು ವರ್ಷಗಳಿಂದ ಸರ್ಕಾರಿ ಶಾಲೆಗಳ ಆವರಣಗಳಲ್ಲಿ ನಡೆಯುತ್ತಿದ್ದ ಶೈಕ್ಷಣಿಕೇತರ ಕಾರ್ಯಕ್ರಮಗಳಿಗೆ ಬ್ರೇಕ್ ಬಿದ್ದಿದೆ.

ಶಾಲಾ ಮೈದಾನಗಳಲ್ಲಿ ಶೈಕ್ಷಣಿಕೇತರ ಚಟುವಟಿಕೆಗಳನ್ನು ನಡೆಸುವಂತಿಲ್ಲ/ ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಣ ಇಲಾಖೆಯಿಂದ ಸುತ್ತೋಲೆ Read More »

ಅನಿಲ್ ಅಂಬಾನಿ ಸೇರಿದಂತೆ 24‌ ಪ್ರಮುಖ ಕಂಪನಿಗಳಿಗೆ ೫ ವರ್ಷ ನಿಷೇಧ ಹೇರಿದ ಸೆಬಿ

ಸಮಗ್ರ ನ್ಯೂಸ್: ಉದ್ಯಮಿ ಅನಿಲ್ ಅಂಬಾನಿ ಮತ್ತು ರಿಲಯನ್ಸ್ ಹೋಮ್ ಫೈನಾನ್ಸ್ನ ಮಾಜಿ ಅಧಿಕಾರಿಗಳು ಸೇರಿದಂತೆ ಇತರ 24 ಸಂಸ್ಥೆಗಳನ್ನು ಸೆಕ್ಯುರಿಟೀಸ್ ಮಾರುಕಟ್ಟೆಯಿಂದ ಐದು ವರ್ಷಗಳ ಕಾಲ ನಿಷೇಧಿಸಲಾಗಿದೆ. ಸೆಬಿ ಅಂಬಾನಿಗೆ 25 ಕೋಟಿ ರೂ.ಗಳ ದಂಡವನ್ನು ವಿಧಿಸಿದೆ ಮತ್ತು ಯಾವುದೇ ಲಿಸ್ಟೆಡ್ ಕಂಪನಿಯಲ್ಲಿ ನಿರ್ದೇಶಕ ಅಥವಾ ಕೀ ಮ್ಯಾನೇಜ್ಮೆಂಟ್ ಪರ್ಸನಲ್ (ಕೆಎಂಪಿ) ಅಥವಾ ಮಾರುಕಟ್ಟೆ ನಿಯಂತ್ರಕದಲ್ಲಿ ನೋಂದಾಯಿಸಲಾದ ಯಾವುದೇ ಮಧ್ಯವರ್ತಿ ಸೇರಿದಂತೆ ಸೆಕ್ಯುರಿಟೀಸ್ ಮಾರುಕಟ್ಟೆಯೊಂದಿಗೆ 5 ವರ್ಷಗಳ ಅವಧಿಗೆ ಸಂಬಂಧ ಹೊಂದದಂತೆ ನಿರ್ಬಂಧಿಸಿದೆ. ಅಲ್ಲದೆ, ನಿಯಂತ್ರಕವು

ಅನಿಲ್ ಅಂಬಾನಿ ಸೇರಿದಂತೆ 24‌ ಪ್ರಮುಖ ಕಂಪನಿಗಳಿಗೆ ೫ ವರ್ಷ ನಿಷೇಧ ಹೇರಿದ ಸೆಬಿ Read More »

ವಾಲ್ಮೀಕಿ ನಿಗಮದ ಅಕ್ರಮ| ಮಾಜಿ ಸಚಿವ ನಾಗೇಂದ್ರಗೆ ಎಸ್ಐಟಿ ಕ್ಲೀನ್ ಚಿಟ್!!

ಸಮಗ್ರ ನ್ಯೂಸ್: ಮಹರ್ಷಿ ವಾಲ್ಮೀಕಿ ನಿಗಮದ ಲೆಕ್ಕಪರಿಶೋಧಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳಿಂದ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಅಧಿಕಾರಿಗಳಾದ ಪದ್ಮನಾಭ, ಪರುಶುರಾಮ್ ಅವರ ಒತ್ತಡದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಉಲ್ಲೇಖಿಸಿ ಎಸ್‌ಐಟಿ ಅಧಿಕಾರಿಗಳ ತಂಡ 300 ಪುಟಗಳ ಚಾರ್ಜ್‌ಶೀಟ್ ಅನ್ನು ಶಿವಮೊಗ್ಗ ಕೋರ್ಟ್‌ಗೆ ಸಲ್ಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಚಂದ್ರಶೇಖರ್ ಅವರ ಡೆತ್ ನೋಟ್ ಹಾಗೂ ನಾಗೇಂದ್ರ ಪತ್ನಿ ನೀಡಿದ್ದ ದೂರು ಆಧರಿಸಿ ತನಿಖೆ ನಡೆಸಿರುವ ಎಸ್‌ಐಟಿ ತಂಡ ಇಂದು 300 ಪುಟಗಳ

ವಾಲ್ಮೀಕಿ ನಿಗಮದ ಅಕ್ರಮ| ಮಾಜಿ ಸಚಿವ ನಾಗೇಂದ್ರಗೆ ಎಸ್ಐಟಿ ಕ್ಲೀನ್ ಚಿಟ್!! Read More »

ಯಾರು ಏನೇ ಬೈದರೂ ನೀರಿನ ಬೆಲೆ ಏರಿಕೆ ಮಾಡೇ ಮಾಡುತ್ತೇನೆ: ಡಿ.ಕೆ ಶಿವಕುಮಾರ್

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಕುಡಿಯುವ ನೀರಿನ ದರ ಏರಿಕೆ ಮಾಡಬೇಕಿದೆ. ಜಲಮಂಡಳಿ ನಷ್ಟದಲ್ಲಿ ನಡೆಯುತ್ತಿದೆ. ಸಂಬಳ ಕೊಡಲು ಹಣವಿಲ್ಲ. ಯಾರು ಏನು ಹೇಳಿದರೂ ನಾನು ನೀರಿನ ಬೆಲೆ ಏರಿಕೆ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ. 8-9 ವರ್ಷದಿಂದ ನೀರಿನ ದರ ಏರಿಕೆ ಮಾಡಿಲ್ಲ. ನೀರಿನ‌ ದರ ಹೆಚ್ಚಿಸಬೇಕು, ಅಂತರ್ಜಲ ಹೆಚ್ಚಳ ಆಗಬೇಕು. ಜಲಮಂಡಳಿ ನಷ್ಟದಲ್ಲಿ ನಡೆಯುತ್ತಿದೆ. ಸಂಬಳ ಕೊಡೋಕೆ‌ ಆಗುತ್ತಿಲ್ಲ. ಮಂಡಳಿಯ ವಿದ್ಯುತ್ ದರವೂ ಪಾವತಿ ಮಾಡಲು ಆಗುತ್ತಿಲ್ಲ. ಕೆಲವು ಸೆಕ್ಷನ್‌ಗೆ ನೋಡಿ ದರ

ಯಾರು ಏನೇ ಬೈದರೂ ನೀರಿನ ಬೆಲೆ ಏರಿಕೆ ಮಾಡೇ ಮಾಡುತ್ತೇನೆ: ಡಿ.ಕೆ ಶಿವಕುಮಾರ್ Read More »

ಸಿಎಂ ನೇತೃತ್ವದಲ್ಲಿ ಇಂದು ಸಂಪುಟ ಸಭೆ.. ಬೆಂಗಳೂರಿನಲ್ಲಿ ಸುರಂಗ ಮಾರ್ಗಕ್ಕೆ ಅಸ್ತು..!

ಸಮಗ್ರ ನ್ಯೂಸ್: ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಸಲಾಯಿತು. ಇದರಲ್ಲಿ ಬೆಂಗಳೂರಿನ ಸುರಂಗ ಮಾರ್ಗ, ಟಿಡಿಆರ್ ಸೇರಿದಂತೆ ಪ್ರಮುಖ ಕಾಮಗಾರಿಗಳ ಸೇರಿದಂತೆ 40ಕ್ಕೂ ಹೆಚ್ಚು ಅಭಿವೃದ್ಧಿ ವಿಷಯಗಳ ಮೇಲೆ ಚರ್ಚೆ ಮಾಡಲಾಗಿದೆ. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಬೆಂಗಳೂರಲ್ಲಿ ಸ್ಕೈಡೆಕ್ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ. 250 ಅಡಿ ಎತ್ತರದ 500 ಕೋಟಿ ರೂ. ವೆಚ್ಚದಲ್ಲಿ ಸ್ಕೈಡೆಕ್ ನಿರ್ಮಾಣಕ್ಕೆ ಅನುಮೋದಿಸಲಾಗಿದ್ದು, ಇನ್ನೂ ಕೂಡ

ಸಿಎಂ ನೇತೃತ್ವದಲ್ಲಿ ಇಂದು ಸಂಪುಟ ಸಭೆ.. ಬೆಂಗಳೂರಿನಲ್ಲಿ ಸುರಂಗ ಮಾರ್ಗಕ್ಕೆ ಅಸ್ತು..! Read More »

ದರ್ಶನ್ ಭೇಟಿಯಾದ ರಚಿತಾ ರಾಮ್… ಭಾವುಕರಾದ ರಚ್ಚುಗೆ ದಚ್ಚು ಸಾಂತ್ವನ..!

ಸಮಗ್ರ ನ್ಯೂಸ್: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ ಅವರನ್ನು ನೋಡಲು ಇಂದು ಪರಪ್ಪನ ಅಗ್ರಹಾರ ಜೈಲಿಗೆ ಡಿಂಪಲ್ ಕ್ವೀನ್ ರಚಿತಾ ರಾಮ್ ಭೇಟಿ ಕೊಟ್ಟಿದ್ದಾರೆ. ಇತ್ತೀಚೆಗಷ್ಟೇ ನನ್ನ ಗುರು ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದ ರಚಿತಾರಾಮ್‌ ಇಂದು ಮಧ್ಯಾಹ್ನ ಮೂರು ಗಂಟೆ ನಂತರ ದರ್ಶನ್ ಆಪ್ತ ಸಚ್ಚಿದಾನಂದ್ ಜೊತೆಗೆ ಜೈಲಿಗೆ ಆಗಮಿಸಿದ್ದಾರೆ. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ರಾಜನನ್ನ ರಾಜನ ರೀತಿ ನೋಡೋಕೆ ನನಗಿಷ್ಟ, ಈ ರೀತಿಯಲ್ಲಿ ನೋಡೋಕೆ ಕಷ್ಟ

ದರ್ಶನ್ ಭೇಟಿಯಾದ ರಚಿತಾ ರಾಮ್… ಭಾವುಕರಾದ ರಚ್ಚುಗೆ ದಚ್ಚು ಸಾಂತ್ವನ..! Read More »

ದಸರಾಕ್ಕೆ ಪೂರ್ವ ತಯಾರಿ/ ಗಜಪಯಣಕ್ಕೆ ನಾಗರಹೊಳೆಯಲ್ಲಿ ಚಾಲನೆ

ಸಮಗ್ರ ನ್ಯೂಸ್‌: ವಿಶ್ವವಿಖ್ಯಾತ ಮೈಸೂರು ದಸರಾದ ವಿಶೇಷ ಆಕರ್ಷಣೆಯಾದ ಜಂಬೂಸವಾರಿಯ ಆನೆಗಳನ್ನು ಸ್ವಾಗತಿಸುವ ಗಜಪಯಣಕ್ಕೆ ಬುಧವಾರ ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಚಾಲನೆ ನೀಡಲಾಗಿದ್ದು, ಒಂಬತ್ತು ಆನೆಗಳು ಅರಮನೆ ನಗರಿಯತ್ತ ಹೆಜ್ಜೆ ಹಾಕಿದವು. ಮೈಸೂರು ದಸರಾಕ್ಕೆ ಆಗಮಿಸುವ ಅಭಿಮನ್ಯು ನೇತೃತ್ವದ ಗಜ ಪಡೆಗೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ ಭರ್ಜರಿ ಸ್ವಾಗತವನ್ನು ನೀಡಲಾಯಿತು. ಪ್ರತಿ ವರ್ಷ ಗಜಪಯಣದಲ್ಲಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಕುಮ್ಮಿ ಆನೆಗಳು ದಸರಾ ಉತ್ಸವದಲ್ಲಿ ಜಂಬೂ ಸವಾರಿ ಮೆರವಣಿಗೆಗೆ ತರಬೇತಿಗಾಗಿ ಮೈಸೂರಿಗೆ ಹೋಗುತ್ತವೆ. ಈ

ದಸರಾಕ್ಕೆ ಪೂರ್ವ ತಯಾರಿ/ ಗಜಪಯಣಕ್ಕೆ ನಾಗರಹೊಳೆಯಲ್ಲಿ ಚಾಲನೆ Read More »

ರೇವಣ್ಣ ದಂಪತಿ ಸೇರಿ ಒಂಬತ್ತು ಅರೋಪಿಗಳಿಗೆ ಸಮನ್ಸ್‌/ ಖುದ್ದು ಹಾಜರಾಗುವಂತೆ ಸೂಚನೆ

ಸಮಗ್ರ ನ್ಯೂಸ್‌: ಮೈಸೂರು ಜಿಲ್ಲೆಯ ಕೆಆರ್ ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್‌ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿ 9 ಆರೋಪಿಗಳಿಗೆ, ಆಗಸ್ಟ್ 28 ರಂದು ಖುದ್ದು ಹಾಜರಾಗುವಂತೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್‌ನಿಂದ ಸಮನ್ಸ್‌ ಜಾರಿ ಮಾಡಲಾಗಿದೆ. ಸತೀಶ್ ಬಾಬು, ಮನುಗೌಡ, ಕೆ.ಎ.ರಾಜಗೋಪಾಲ್, ಹೆಚ್.ಕೆ.ಸುಜಯ್, ಹೆಚ್.ಎನ್.ಮಧು, ಎಸ್.ಟಿ.ಕೀರ್ತಿ ಮತ್ತು ಅಜಿತ್‌ ಕುಮಾರ್‌ಗೆ ಐಪಿಸಿ ಸೆಕ್ಷನ್ 364 A ಕೈಬಿಟ್ಟು ಉಳಿದ ಆರೋಪಗಳಿಗೆ ಸಂಬಂಧಿಸಿದಂತೆ ಸಮನ್ಸ್ ನೀಡಲಾಗಿದೆ. ಆರೋಪಿ ಭವಾನಿ ರೇವಣ್ಣಗೆ ಹೈಕೋರ್ಟ್ ನೀಡಿದ್ದ

ರೇವಣ್ಣ ದಂಪತಿ ಸೇರಿ ಒಂಬತ್ತು ಅರೋಪಿಗಳಿಗೆ ಸಮನ್ಸ್‌/ ಖುದ್ದು ಹಾಜರಾಗುವಂತೆ ಸೂಚನೆ Read More »

ಬಿಬಿಎಂಪಿ ಮಾರ್ಗಸೂಚಿ/ 2000 ಪಿಜಿಗಳು ನೋಂದಣಿ

ಸಮಗ್ರ ನ್ಯೂಸ್‌: ಕೋರಮಂಗಲದ ವಸತಿ ಗೃಹದಲ್ಲಿ ಯುವತಿ ಬರ್ಬರ ಹತ್ಯೆ ಘಟನೆ ಬೆನ್ನಲ್ಲೇ, ನೋಂದಣಿಯಾಗದ ಪೇಯಿಂಗ್ ಗೆಸ್ಟ್‌ಗಳ ವಿರುದ್ಧ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದ್ದೇ ತಡ ಇದೀಗ 2000 ಪಿಜಿಗಳು ನೋಂದಣಿಯಾಗಿವೆ. ಇತ್ತೀಚೆಗಷ್ಟೇ ಪಾಲಿಕೆ ನಗರ ವ್ಯಾಪ್ತಿಯ’ಪೇಯಿಂಗ್ ಗೆಸ್ಟ್’ ಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿತ್ತು. ಮಾರ್ಗಸೂಚಿ ಬೆನ್ನಲ್ಲೇ ಇದೀಗ ಪಾಲಿಕೆ ಅಧಿಕಾರಿಗಳು ಪಿಜಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ಮುಂದಾಗಿದ್ದು, ಮಾರ್ಗಸೂಚಿ ಅನುಸರಿಲದ ಪಿಜಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಮಾರ್ಗೂಸೂಚಿಯಲ್ಲಿ ಹಲವು ಅಂಶಗಳನ್ನು ತಿಳಿಸಲಾಗಿದೆ.

ಬಿಬಿಎಂಪಿ ಮಾರ್ಗಸೂಚಿ/ 2000 ಪಿಜಿಗಳು ನೋಂದಣಿ Read More »