‘ಅನ್ನಭಾಗ್ಯ’ಕ್ಕೆ ಅಕ್ಕಿ ನೀಡಲು ಕೇಂದ್ರ ಒಪ್ಪಿಗೆ
ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆಗೆ ಬೇಕಿರುವಂತ ಅಕ್ಕಿ ಕೊಡುತ್ತಿಲ್ಲ ಎನ್ನುವ ಕಾರಣಕ್ಕಾಗಿ ಪಡಿತರ ಚೀಟಿದಾರರಿಗೆ ಅಕ್ಕಿ ಬದಲಾಗಿ ಹಣವನ್ನೇ ನೀಡಲಾಗುತ್ತಿತ್ತು. ಆದರೇ ಈಗ ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವಂತ ಅಕ್ಕಿ ನೀಡಲು ಮುಂದಾಗಿದೆ ಎಂಬುದಾಗಿ ತಿಳಿದು ಬಂದಿದೆ. ಸುಮಾರು ಒಂದು ವರ್ಷದ ನಂತರ ರಾಜ್ಯ ಸರ್ಕಾರ ಮತ್ತು ಕೇಂದ್ರದ ನಡುವಿನ ಬಿಕ್ಕಟ್ಟು ಬಗೆಹರಿದಿದ್ದು, ಕಾಂಗ್ರೆಸ್ ನೇತೃತ್ವದ ಸರ್ಕಾರದ ಅನ್ನ ಭಾಗ್ಯ ಯೋಜನೆಯನ್ನು ಕರ್ನಾಟಕದಲ್ಲಿ ಜಾರಿಗೆ ತರಲು ಅಗತ್ಯವಾದ ಅಕ್ಕಿಯನ್ನು ಪೂರೈಸಲು ಕೇಂದ್ರ ಸರ್ಕಾರ […]
‘ಅನ್ನಭಾಗ್ಯ’ಕ್ಕೆ ಅಕ್ಕಿ ನೀಡಲು ಕೇಂದ್ರ ಒಪ್ಪಿಗೆ Read More »










