ಸಕಲೇಶಪುರ: ಹಳಿ ಮೇಲೆ ಮತ್ತೆ ಭೂಕುಸಿತ| ರೈಲು ಸಂಚಾರ ಸ್ಥಗಿತ
ಸಮಗ್ರ ನ್ಯೂಸ್: ಆ.16; ಸಕಲೇಶಪುರ ತಾಲೂಕಿನ ಆಚಂಗಿ-ದೊಡ್ಡಸಾಗರ ಬಳಿ ರೈಲ್ವೆ ಹಳಿ ಮೇಲೆ ಮತ್ತೆ ಭೂಕುಸಿತ ಸಂಭವಿಸಿದ್ದರಿಂದ ಬೆಂಗಳೂರು-ಮಂಗಳೂರು ನಡುವಿನ ರೈಲು ಸಂಚಾರ ದಿಢೀರ್ ಸ್ಥಗಿತಗೊಳಿಸಲಾಗಿದೆ. ಕಳೆದ ಒಂದು ವಾರದ ಹಿಂದೆ ಇದೇ ಜಾಗದಲ್ಲಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿತ್ತು. ಮಣ್ಣು ತೆರವು ಕಾರ್ಯಾಚರಣೆ ಮುಗಿದು ರೈಲ್ವೆ ಸಂಚಾರ ಆರಂಭವಾದ ಬಳಿಕ ಮತ್ತೆ ಮಣ್ಣು ಕುಸಿದಿದೆ. ಈ ಪರಿಣಾಮವಾಗಿ ಯಶವಂತಪುರ-ಕಾರವಾರ ಎಕ್ಸ್ಪ್ರೆಸ್ ರೈಲು ಕಳೆದ ಅರ್ಧ ಗಂಟೆಯಿಂದ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ನಿಂತಿದೆ. ರೈಲು […]
ಸಕಲೇಶಪುರ: ಹಳಿ ಮೇಲೆ ಮತ್ತೆ ಭೂಕುಸಿತ| ರೈಲು ಸಂಚಾರ ಸ್ಥಗಿತ Read More »










