ರಾಜ್ಯ

ಪಶ್ಚಿಮ ಘಟ್ಟದಲ್ಲಿ 2015ರ ನಂತರದ ಅರಣ್ಯ ಒತ್ತುವರಿ ತೆರವಿಗೆ ಈಶ್ವರ ಖಂಡ್ರೆ ಸೂಚನೆ| ಕೊಡಗು ಸೇರಿದಂತೆ ರಾಜ್ಯವ್ಯಾಪಿ ಅನಧಿಕೃತ ಹೋಂಸ್ಟೇ, ರೆಸಾರ್ಟ್ ವಿರುದ್ಧ ಕ್ರಮಕ್ಕೆ ಸೂಚಿಸಿದ ಅರಣ್ಯ ಸಚಿವರು

ಸಮಗ್ರ ನ್ಯೂಸ್: ಕೊಡಗು , ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015ರಿಂದೀಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿರುವ ಸಚಿವರು, ಪಶ್ಚಿಮ ಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ […]

ಪಶ್ಚಿಮ ಘಟ್ಟದಲ್ಲಿ 2015ರ ನಂತರದ ಅರಣ್ಯ ಒತ್ತುವರಿ ತೆರವಿಗೆ ಈಶ್ವರ ಖಂಡ್ರೆ ಸೂಚನೆ| ಕೊಡಗು ಸೇರಿದಂತೆ ರಾಜ್ಯವ್ಯಾಪಿ ಅನಧಿಕೃತ ಹೋಂಸ್ಟೇ, ರೆಸಾರ್ಟ್ ವಿರುದ್ಧ ಕ್ರಮಕ್ಕೆ ಸೂಚಿಸಿದ ಅರಣ್ಯ ಸಚಿವರು Read More »

ಆಟವಾಡುತ್ತ ಮೆಟ್ರೋ ಟ್ರ್ಯಾಕ್ ಮೇಲೆ ಬಿದ್ದ ಮಗು.. ತಪ್ಪಿದ ಭಾರೀ ದುರಂತ..

ಸಮಗ್ರ ನ್ಯೂಸ್: ನಮ್ಮ ಮೆಟ್ರೋದಲ್ಲಿ ದಿನನಿತ್ಯ ಒಂದಲ್ಲ ಒಂದು ಘಟನೆಗಳು ಬೆಳಕಿಗೆ ಬರುತ್ತಲೇ ಇದೆ. ಇದೀಗ ಮತ್ತೊಂದು ಅವಘಡಕ್ಕೆ ನಮ್ಮ ಮೆಟ್ರೋ ಕಾರಣವಾಗಿದೆ. ಹೌದು ನಿನ್ನೆ ಗುರುವಾರ ನಾಲ್ಕು ವರ್ಷದ ಮಗುವೊಂದು ಆಟವಾಡುತ್ತಾ ಮೆಟ್ರೋ ಟ್ರ್ಯಾಕ್‌ಗೆ ಜಿಗಿದಿದೆ. ಬೆಂಗಳೂರಿನ ಬೈಯಪ್ಪನಹಳ್ಳಿ ಮೆಟ್ರೋ ಸ್ಟೇಷನ್‌ನಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮೆಟ್ರೋ ರೈಲು ಬರಲು ನಾಲ್ಕೈದ ನಿಮಿಷಗಳು ಬಾಕಿ ಇದ್ವು. ಈ ವೇಳೆ ಆಟವಾಡುತ್ತಾ ಮಗು ಟ್ರ್ಯಾಕ್‌ ಮುಂದೆ ಬಂದಿದೆ. ಬಗ್ಗಿ ನೋಡುವಾಗ ಆಕಸ್ಮಿಕವಾಗಿ ಆಯತಪ್ಪಿ

ಆಟವಾಡುತ್ತ ಮೆಟ್ರೋ ಟ್ರ್ಯಾಕ್ ಮೇಲೆ ಬಿದ್ದ ಮಗು.. ತಪ್ಪಿದ ಭಾರೀ ದುರಂತ.. Read More »

ಬೆಂಗಳೂರು: ತಾಯಿಯಿಂದಲೇ ಮಗು ಕಿಡ್ನ್ಯಾಪ್… ಸಿಸಿಟಿವಿಯಲ್ಲಿ ದೃಶ್ಯ ಬೆಳಕಿಗೆ

ಸಮಗ್ರ ನ್ಯೂಸ್: ಬೆಂಗಳೂರಿನ ಕೆ.ಆರ್.ಪುರಂನಲ್ಲಿ ತಾಯಿಯಿಂದಲೇ ಮಗುವಿನ ಅಪಹರಣವಾದ ಘಟನೆ ನಡೆದಿದೆ. ಮಗುವನ್ನು ಕಿಡ್ನ್ಯಾಪ್ ಮಾಡಿ ಎಸ್ಕೇಪ್‌ ಆಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೆ.ಆರ್‌ ಪುರಂನ ಕ್ಯಾಸ ಗ್ರ್ಯಾಂಡ್ ರಾಯ್ಸಿ ಅಪಾರ್ಟ್ ಮೆಂಟ್ ಮುಂಭಾಗ ಬೆಳಗ್ಗೆ 8.30 ರ ಸುಮಾರಿಗೆ ಈ ಘಟನೆ ನಡೆದಿದೆ. ಮಗುವಿನ ತಾಯಿ ಅನುಪಮ ಮತ್ತು ಆತನ ಸ್ನೇಹಿತನಿಂದ ಈ ಕೃತ್ಯ ನಡೆದಿದೆ. ಪತಿ ಸಿದ್ದಾರ್ಥ ಮತ್ತು ಪತ್ನಿ ಅನುಪಮ ನಡುವೆ ಕೌಟುಂಬಿಕ ಕಲಹವಿತ್ತು. ಹೀಗಾಗಿ ಈ ಇಬ್ಬರು ದೂರವಾಗಿದ್ದರು. ದೂರಾದ ಬಳಿಕ

ಬೆಂಗಳೂರು: ತಾಯಿಯಿಂದಲೇ ಮಗು ಕಿಡ್ನ್ಯಾಪ್… ಸಿಸಿಟಿವಿಯಲ್ಲಿ ದೃಶ್ಯ ಬೆಳಕಿಗೆ Read More »

ಸೋರುತಿಹುದು ನೂತನ‌‌ ಸಂಸತ್ ಭವನದ ಮಾಳಿಗೆ| ಕೋಟ್ಯಾಂತರ ರೂಪಾಯಿ ‌ವೆಚ್ಚದ ಭವನ‌ ವರ್ಷದೊಳಗೇ‌‌ ಲೀಕ್

ಸಮಗ್ರ ನ್ಯೂಸ್: ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಲಾದ ನೂತನ ಸಂಸತ್ ಭವನ ಸೋರುತ್ತಿದ್ದು, ಇದರ ವಿಡಿಯೋ ವೈರಲ್ ಆದ ಬೆನ್ನಲ್ಲೇ ವಿಪಕ್ಷ ನಾಯಕರು ಪ್ರಧಾನಿ ಮೋದಿ ನೇತೃತ್ವದ ಸರ್ಕಾರವನ್ನು ವ್ಯಂಗ್ಯವಾಡಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಸಂಬಂಧ ಪೋಸ್ಟ್ ಮಾಡಿರುವ ಎಸ್ ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಈ ಹೊಸ ಸಂಸತ್ತಿಗಿಂತ ಹಳೆಯ ಸಂಸತ್ತು ಉತ್ತಮವಾಗಿದೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಕಟ್ಟಿದ ಸಂಸತ್ತಿನಲ್ಲಿ ನೀರು ಸುರಿಯುತ್ತಿರುವವರೆಗೂ ಹಳೆ ಸಂಸತ್ತಿನಲ್ಲಿ ಮತ್ತೆ ಏಕೆ ಕೆಲಸ ಮಾಡಬಾರದು

ಸೋರುತಿಹುದು ನೂತನ‌‌ ಸಂಸತ್ ಭವನದ ಮಾಳಿಗೆ| ಕೋಟ್ಯಾಂತರ ರೂಪಾಯಿ ‌ವೆಚ್ಚದ ಭವನ‌ ವರ್ಷದೊಳಗೇ‌‌ ಲೀಕ್ Read More »

ಏರುತ್ತಲೇ‌ ಇದೆ ಸಾವಿನ ಸಂಖ್ಯೆ| ಬದುಕಿ ಉಳಿದವರ‌ ಗೋಳು ಹೇಳತೀರದು!!

ಸಮಗ್ರ ನ್ಯೂಸ್: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 308ಕ್ಕೆ ಏರಿಕೆಯಾಗಿದೆ. ಇನ್ನೂ ನೂರಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆಯಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಭಾರತೀಯ ಸೇನೆ, ಎನ್‌ಡಿಆರ್‌ಎಫ್ ಸೇರಿದಂತೆ 40ಕ್ಕೂ ಹೆಚ್ಚು ರಕ್ಷಣಾ ತಂಡಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿವೆ. ಮನೆಗಳು ಮತ್ತು ಇತರ ಕಟ್ಟಡಗಳ ಮೇಲೆ ಬಿದ್ದ ಮಣ್ಣು ಮತ್ತು ಬೃಹತ್ ಮರಗಳನ್ನು ತೆರವುಗೊಳಿಸಲಾಗ್ತಿದೆ. ಅಟ್ಟಮಲ ಮತ್ತು ಆರಣಮಲ, ಮುಂಡಕ್ಕೈ, ಪುಂಚಿರಿಮಟ್ಟಂ, ವೆಳ್ಳರಿಮಲ ಗ್ರಾಮ, ಜಿವಿಎಚ್‌ಎಸ್‌ಎಸ್ ವೆಳ್ಳರಿಮಲ, ಮತ್ತು ನದಿ ದಂಡೆಯಲ್ಲಿ

ಏರುತ್ತಲೇ‌ ಇದೆ ಸಾವಿನ ಸಂಖ್ಯೆ| ಬದುಕಿ ಉಳಿದವರ‌ ಗೋಳು ಹೇಳತೀರದು!! Read More »

ಪ್ರಜ್ವಲ್ ರೇವಣ್ಣ ಪ್ರಕರಣ: ವಿಡಿಯೋ ಅಸಲಿ ಎಂದ ಎಫ್‌ಎಸ್‌ಎಲ್ ವರದಿ

ಸಮಗ್ರ ನ್ಯೂಸ್: ಮಹಿಳೆಯರ ಮೇಲೆ ಅತ್ಯಾಚಾರ ಆರೋಪದ ಮೇಲೆ ಜೈಲಿನಲ್ಲಿ ಇರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು, ಆದ್ರೆ ಅವು ಎಡಿಟ್ ಎಂದು ಹೇಳಲಾಗಿತ್ತು. ಆದ್ರೆ, ಇದೀಗ ಎಫ್ಎಸ್ಎಲ್ ವರದಿ ಬಂದಿದ್ದು, ಆ ವಿಡಿಯೋ ನಕಲಿ ಅಲ್ಲ ಅಸಲಿ ಎಂದು ವರದಿಯಲ್ಲಿ ಬಹಿರಂಗವಾಗಿದೆ. ವಿಡಿಯೋಗಳು ಯಾವುದೇ ಅನಿಮೇಷನ್, ಗ್ರಾಫಿಕ್ಸ್, ಎಡಿಟ್, ಮಾರ್ಫ್ ಮಾಡಿದ್ದಲ್ಲ. ಅವು ಅಸಲಿ ವಿಡಿಯೋಗಳು ಎಂದು ಎಫ್ಎಸ್ಎಲ್ ವರದಿಯಲ್ಲಿ ದೃಢಪಟ್ಟಿದೆ. ಈ ಮೂಲಕ ಪ್ರಜ್ವಲ್

ಪ್ರಜ್ವಲ್ ರೇವಣ್ಣ ಪ್ರಕರಣ: ವಿಡಿಯೋ ಅಸಲಿ ಎಂದ ಎಫ್‌ಎಸ್‌ಎಲ್ ವರದಿ Read More »

ವಯನಾಡಿಗೆ ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ ಭೇಟಿ

ಸಮಗ್ರ ನ್ಯೂಸ್: ಗುಡ್ಡ ಕುಸಿತದಿಂದಾಗಿ ನಿರ್ನಾಮವಾಗಿರುವ ವಯನಾಡಿಗೆ ಇಂದು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಭೇಟಿ ನೀಡಿದ್ದಾರೆ. ಗುಡ್ಡ ಕುಸಿತದಿಂದಾಗಿ ವಯನಾಡಿನಲ್ಲಿ ಸಾವನ್ನಪ್ಪಿದವರ ಸಂಖ್ಯೆ 300 ಕ್ಕೆ ತಲುಪಿದೆ. ಇನ್ನೂ ನೂರಾರು ಜನ ನಾಪತ್ತೆಯಾಗಿದ್ದು ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಗುಡ್ಡ ಕುಸಿತ ಸಂಭವಿಸಿದ ಸ್ಥಳ ಈಗ ಕೆಸರು ಗೆದ್ದೆಯಂತಾಗಿದೆ. ಮಣ್ಣು ಮತ್ತು ನೀರು ಸೇರಿಕೊಂಡು ನಡೆಯಲೂ ಕಷ್ಟವಾಗುವಂತಹ ಪರಿಸ್ಥಿತಿ ಎದುರಾಗಿದೆ. ಪರಿಹಾರ ಕಾರ್ಯ ಮುಂದುವರಿಸಲು ರಕ್ಷಣಾ ಸಿಬ್ಬಂದಿಗಳು ತಾತ್ಕಾಲಿಕವಾಗಿ

ವಯನಾಡಿಗೆ ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ ಭೇಟಿ Read More »

ರೆಡ್ ಅಲರ್ಟ್ ಹಿನ್ನೆಲೆ| ಉತ್ತರ ಕನ್ನಡ ಜಿಲ್ಲೆಯ ಏಳು ತಾಲೂಕಿನ ಶಾಲೆ- ಕಾಲೇಜುಗಳಿಗೆ ಆ.2ರಂದು ರಜೆ ಘೋಷಣೆ

ಸಮಗ್ರ ನ್ಯೂಸ್: ಉತ್ತರ ಕನ್ನಡ ಜಿಲ್ಲೆಯ ತಾಲೂಕುಗಳಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಶಾಲಾ ಮಕ್ಕಳ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34(ಎಮ್) ರಡಿ ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ರವರಿಗೆ ಪ್ರದತ್ತವಾದ ಅಧಿಕಾರದ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೋಯಿಡಾ ಹಾಗೂ ದಾಂಡೇಲಿ ತಾಲ್ಲೂಕಿನಾದ್ಯಂತ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರಾಧಮಿಕ, ಪ್ರೌಢ ಶಾಲೆಗಳಿಗೆ, ಪದವಿ ಪೂರ್ವ, ಐ.ಟಿ.ಐ ಹಾಗೂ ದಿಪ್ಲೋಮಾ

ರೆಡ್ ಅಲರ್ಟ್ ಹಿನ್ನೆಲೆ| ಉತ್ತರ ಕನ್ನಡ ಜಿಲ್ಲೆಯ ಏಳು ತಾಲೂಕಿನ ಶಾಲೆ- ಕಾಲೇಜುಗಳಿಗೆ ಆ.2ರಂದು ರಜೆ ಘೋಷಣೆ Read More »

ನಿರಂತರ ಮಳೆ ಹಿನ್ನೆಲೆ| ನಾಳೆ(ಆ.2) ಉಡುಪಿ ಜಿಲ್ಲೆಯಾದ್ಯಂತ ಶಾಲೆ, ಕಾಲೇಜುಗಳಿಗೆ ರಜೆ‌ ಘೋಷಣೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆ. 2ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.‌ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಭಾರೀ ಮಳೆ‌ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನದಿ‌ತೊರೆಗಳು ತುಂಬಿ ಹರಿಯುತ್ತಿವೆ. ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ಪ್ರವಾಹ

ನಿರಂತರ ಮಳೆ ಹಿನ್ನೆಲೆ| ನಾಳೆ(ಆ.2) ಉಡುಪಿ ಜಿಲ್ಲೆಯಾದ್ಯಂತ ಶಾಲೆ, ಕಾಲೇಜುಗಳಿಗೆ ರಜೆ‌ ಘೋಷಣೆ Read More »

ವಯನಾಡಿನಲ್ಲಿ ನಿಜವಾಯಿತೇ ಆ ಮಾನಸಿಕ ಅಸ್ವಸ್ಥನ‌ ಭವಿಷ್ಯ!?| ವರುಷಗಳ ಹಿಂದೆ ಹೇಳಿದ‌ ವಿಡಿಯೋ ವೈರಲ್|

ಸಮಗ್ರ ನ್ಯೂಸ್: ಕೇರಳದ ವಯನಾಡ್‌ನ ದೃಶ್ಯ ನೋಡಿದರೆ ಕಲ್ಲು ಮನಸ್ಸು ಕೂಡ ಕರಗುತ್ತದೆ. ಎಲ್ಲರಿಗೂ ಒಂದು ರೀತಿಯ ಜೀವ ಭಯ ಉಂಟಾಗಿದೆ. ನಾಳೆಯ ಬದುಕು ಊಹಿಸಲು ಯಾರಿಗೂ ಸಾಧ್ಯವಿಲ್ಲ ಎಂಬ ಕಠೋರ ಸತ್ಯವನ್ನು ಕೋಪಿಸಿಕೊಂಡ ಈ ಪ್ರಕೃತಿ ಮನುಷ್ಯನಿಗೆ ಸಾರಿ ಸಾರಿ ಹೇಳುತ್ತಿದೆ. ಈ ದುರ್ಘಟನೆಯಲ್ಲಿ ಸತ್ತವರನ್ನು ನೋಡಿದಾಗ ನೋವಾಗುತ್ತದೆ, ಅದಕ್ಕಿಂತ ಹೆಚ್ಚಿನ ದುಃಖ ಅಲ್ಲಿ ಬದುಕುಳಿದವರನ್ನು ನೋಡಿದಾಗ ಉಂಟಾಗುವುದು. ಹೊಟ್ಟೆ- ಬಟ್ಟೆ ಕಟ್ಟಿ ಕಷ್ಟಪಟ್ಟು ಮಾಡಿದ ಸೂರು, ನೆಲ ಇಂದಿಲ್ಲ, ಕೆಲವರು ತನ್ನವರನ್ನೆಲ್ಲಾ ಕಳೆದುಕೊಂಡಿದ್ದಾರೆ, ಮಕ್ಕಳನ್ನು

ವಯನಾಡಿನಲ್ಲಿ ನಿಜವಾಯಿತೇ ಆ ಮಾನಸಿಕ ಅಸ್ವಸ್ಥನ‌ ಭವಿಷ್ಯ!?| ವರುಷಗಳ ಹಿಂದೆ ಹೇಳಿದ‌ ವಿಡಿಯೋ ವೈರಲ್| Read More »