ರಾಜ್ಯ

ಕೇರಳದ ವಯನಾಡ್ ನಲ್ಲಿ ತಡರಾತ್ರಿ 2 ಭೂಕುಸಿತ; 6 ಸಾವು|400ಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

ಸಮಗ್ರ ನ್ಯೂಸ್: ವಯನಾಡಿನ ಮೆಪ್ಪಾಡಿ ಮುಂಡಕೈಯಲ್ಲಿ ಭೂಕುಸಿತ ಉಂಟಾಗಿ ಭಾರೀ ದುರಂತ ಸಂಭವಿಸಿದೆ. ಬೃಹತ್ ಪ್ರಮಾಣದ ಎರಡು ಭೂಕುಸಿತ ಸಂಭವಿಸಿದ್ದು, ಈವರೆಗೆ ಆರು ಮೃತದೇಹಗಳು ಪತ್ತೆಯಾಗಿವೆ. 400ರಷ್ಟು ಮಂದಿ ಭೂಕುಸಿತದಿಂದ ತೊಂದರೆಗೆ ಒಳಗಾಗಿರಬಹುದೆಂದು ಶಂಕಿಸಲಾಗುತ್ತಿದೆ. ದುರಂತದಲ್ಲಿ ಹಲವು ವಾಹನಗಳು ಕೊಚ್ಚಿ ಹೋಗಿವೆ. ಚುರಲ್ಮಲಾ ಪಟ್ಟಣದ ಒಂದು ಭಾಗ ಕೊಚ್ಚಿ ಹೋಗಿದೆ. ಭೂಕುಸಿತದ ನಂತರ ಗುಡ್ಡದ ಪ್ರವಾಹದಲ್ಲಿ ಹಲವು ಮನೆಗಳು ನಾಶವಾಗಿವೆ. ವೆಲ್ಲರ್ಮಲಾ ಶಾಲೆ ಸಂಪೂರ್ಣ ಜಲಾವೃತಗೊಂಡಿದೆ. ಭೂಕುಸಿತದಿಂದ ಭಾರೀ ಹಾನಿಯಾಗಿದೆ. ವಯನಾಡು ಮೆಪ್ಪಾಡಿ ಮುಂಡಕ್ಕೆ ಪ್ರದೇಶದಲ್ಲಿ ಇಷ್ಟು […]

ಕೇರಳದ ವಯನಾಡ್ ನಲ್ಲಿ ತಡರಾತ್ರಿ 2 ಭೂಕುಸಿತ; 6 ಸಾವು|400ಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ Read More »

ಭಾರೀ ಮಳೆ ಹಿನ್ನೆಲೆ| ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ತಹಶಿಲ್ದಾರ್ ಆದೇಶ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನಲ್ಲಿ ನಿನ್ನೆಯಿಂದ ರಾತ್ರಿಯಿಂದ ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕೆಲವೆಡೆ ತಗ್ಗು ಪ್ರದೇಶಗಳಿಗೆ ನುಗ್ಗುತ್ತಿದೆ. ಈ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಜು. 30ರಂದು ತಹಶೀಲ್ದಾರ್ ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ| ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ತಹಶಿಲ್ದಾರ್ ಆದೇಶ Read More »

ಹೌರಾ – ಮುಂಬೈ ರೈಲು ಮತ್ತು ಗೂಡ್ಸ್ ರೈಲು ನಡುವೆ ಡಿಕ್ಕಿ| ದೇಶದಲ್ಲಿ ಮತ್ತೊಂದು ಭೀಕರ ರೈಲು ಅಪಘಾತ

ಸಮಗ್ರ ನ್ಯೂಸ್: ದೇಶದಲ್ಲಿ ಮತ್ತೊಂದು ಭೀಕರ ರೈಲು ಅಪಘಾತ ಸಂಭವಿಸಿದೆ. ಜಾರ್ಖಂಡ್‌ನಲ್ಲಿ ಗೂಡ್ಸ್ ರೈಲಿಗೆ ಹೌರಾ-ಮುಂಬೈ ಎಕ್ಸ್‌ ಪ್ರೆಸ್ ಡಿಕ್ಕಿ ಹೊಡೆದು ಸುಮಾರು 5 ಬೋಗಿಗಳು ಹಳಿತಪ್ಪಿ ಪಲ್ಟಿಯಾಗಿವೆ. ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಾರ್ಖಂಡ್‌ನ ಚಕ್ರಧರಪುರದಲ್ಲಿ ರಾಜ್‌ಖರ್ಸ್ವಾನ್ ಮತ್ತು ಬಡಬಾಂಬೋ ನಡುವೆ ಬೆಳಿಗ್ಗೆ 4.45 ರ ಸುಮಾರಿಗೆ ಅಪಘಾತ ಸಂಭವಿಸಿದೆ. ರೈಲು ಸಂಖ್ಯೆ. 12810 ಹೌರಾ-CSMT ಎಕ್ಸ್‌ಪ್ರೆಸ್ ಹೊರಡುತ್ತಿದ್ದಾಗ ಚಕ್ರಧರಪುರ ಬಳಿ ರಾಜ್‌ಖರ್ಸ್ವಾನ್ ವೆಸ್ಟ್ ಔಟರ್ ಮತ್ತು ಚಕ್ರಧರಪುರ

ಹೌರಾ – ಮುಂಬೈ ರೈಲು ಮತ್ತು ಗೂಡ್ಸ್ ರೈಲು ನಡುವೆ ಡಿಕ್ಕಿ| ದೇಶದಲ್ಲಿ ಮತ್ತೊಂದು ಭೀಕರ ರೈಲು ಅಪಘಾತ Read More »

ವಯನಾಡಿನಲ್ಲಿ ಭಾರೀ ಭೂಕುಸಿತ| ನೂರಾರು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

ಸಮಗ್ರ ನ್ಯೂಸ್: ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ಮಂಗಳವಾರ (ಜು.30) ಮುಂಜಾನೆ ಭಾರೀ ಭೂಕುಸಿತ ಸಂಭವಿಸಿದ್ದು, ನೂರಾರು ಮಂದಿ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ತೊಂದರೆಗೀಡಾಗಿರುವ ಪ್ರದೇಶಗಳಿಗೆ ಅಗ್ನಿಶಾಮಕ ದಳ ಮತ್ತು ರಾಷ್ಟ್ರೀಯ ವಿಕೋಪ ಪರಿಹಾರ ಸ್ಪಂದನೆ ಪಡೆ (ಎನ್ ಡಿಆರ್ಎಫ್) ತಂಡಗಳನ್ನು ನಿಯೋಜಿಸಲಾಗಿದ್ದು, ಹೆಚ್ಚುವರಿ ಎನ್ಡಿಆರ್ಎಫ್ ತಂಡವನ್ನೂ ಕಳುಹಿಸಿಕೊಡಲಾಗುತ್ತಿದೆ ಎಂದು ಕೇರಳ ರಾಜ್ಯ ವಿಕೋಪ ನಿರ್ವಹಣೆ ಪ್ರಾಧಿಕಾರ ಹೇಳಿದೆ. ಪರಿಹಾರ ಕಾರ್ಯಾಚರಣೆಗೆ ನೆರವಾಗುವಂತೆ ಕಣ್ಣೂರು ಡಿಫೆನ್ಸ್ ಸೆಕ್ಯುರಿಟಿ ಕಾಪ್ಸ್ನ ಎರಡು ತಂಡಗಳಿಗೆ ಈಗಾಗಳೇ ಸೂಚನೆ ನೀಡಲಾಗಿದೆ.

ವಯನಾಡಿನಲ್ಲಿ ಭಾರೀ ಭೂಕುಸಿತ| ನೂರಾರು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ Read More »

ಬಾರೀ‌ ಮಳೆ ಹಿನ್ನಲೆ| ಕೊಡಗು ಜಿಲ್ಲೆಯ ಎರಡು ತಾಲೂಕುಗಳಲ್ಲಿ ಶಾಲೆಗಳಿಗೆ ಜು.30ರಂದು ರಜೆ ಘೋಷಣೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಸುರೊಯುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎರಡು ತಾಲೂಕುಗಳ ಶಾಲೆಗಳಿಗೆ ಜು.30ರಂದು ರಜೆ ಘೋಷಿಸಲಾಗಿದೆ. ಜಿಲ್ಲೆಯ ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕುಗಳಲ್ಲಿ ಹೆಚ್ಚಿನ‌ ಮಳೆ ಹಿನ್ನೆಲೆ ಈ ತಾಲ್ಲೂಕುಗಳ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ .

ಬಾರೀ‌ ಮಳೆ ಹಿನ್ನಲೆ| ಕೊಡಗು ಜಿಲ್ಲೆಯ ಎರಡು ತಾಲೂಕುಗಳಲ್ಲಿ ಶಾಲೆಗಳಿಗೆ ಜು.30ರಂದು ರಜೆ ಘೋಷಣೆ Read More »

ಪೊನ್ನಂಪೇಟೆ: ಮೇಯಲು ಬಿಟ್ಟಿದ್ದ 6 ಹಸುಗಳು ವಿದ್ಯುತ್ ತಂತಿ ಸ್ಪರ್ಶಿಸಿ ಸಾವು

ಸಮಗ್ರ ನ್ಯೂಸ್: ಮೇಯಲು ಬಿಟ್ಟಿದ್ದ 6 ಹಸುಗಳು ಕೊಟ್ಟಿಗೆಗೆ ಬರುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಡಗು‌ ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ನಡೆದಿದೆ. ಅಲ್ಲಿನ ನಿವಾಸಿ ಬೊಜ್ಜಂಗಡ ನಟರಾಜ್ ಎಂಬವರ ಹಸುಗಳು ಸಾವನ್ನಪ್ಪಿದ್ದು, ಹೈನುಗಾರಿಕೆಯೊಂದಿಗೆ ಬದುಕು ಕಟ್ಟಿಕೊಂಡಿದ್ದ ಕುಟುಂಬ ಕಂಗಾಲಾಗಿದೆ. ತೆರಾಲು ಗ್ರಾಮದಲ್ಲಿ ಭಾರೀ ಗಾಳಿ ಸಹಿತ ಮಳೆ ಸುರಿಯುತ್ತಿದ್ದು, ವಿದ್ಯುತ್ ತಂತಿ ತುಂಡಾಗಿ ರಸ್ತೆಗೆ ಬಿದ್ದಿದೆ. ಹಸುಗಳು ಬರುತ್ತಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಚೆಸ್ಕಾಂ ಅಧಿಕಾರಿಗಳು

ಪೊನ್ನಂಪೇಟೆ: ಮೇಯಲು ಬಿಟ್ಟಿದ್ದ 6 ಹಸುಗಳು ವಿದ್ಯುತ್ ತಂತಿ ಸ್ಪರ್ಶಿಸಿ ಸಾವು Read More »

ಜು.30ರಂದು ಇ- ಸ್ವತ್ತು ಸಾಪ್ಟ್ ವೇರ್ ಕೆಲಸ ಮಾಡಲ್ಲ – ಪ್ರಿಯಾಂಕ ಖರ್ಗೆ

ಸಮಗ್ರ ನ್ಯೂಸ್: ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆ ಪರಿಚಯಿಸುತ್ತಿರುವ ಹಿನ್ನೆಲೆ ಇಂದು ಸಹ (ಜು.30)ಇ-ಸ್ವತ್ತು ತಂತ್ರಾಂಶವು ಕಾರ್ಯನಿರ್ವಹಿಸುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು, ಸಾರ್ವಜನಿಕರ ಅನಾನುಕೂಲತೆಯನ್ನು ಕಡಿಮೆ ಮಾಡಲು ತಂತ್ರಾಂಶ ಕಾರ್ಯಾರಂಭಿಸಿದ ನಂತರ ಇ-ಸ್ವತ್ತು ತಂತ್ರಾಂಶದ ಕಾರ್ಯಾವಧಿ ಆ.2ರವರೆಗೆ ಪ್ರತಿ ನಿತ್ಯ ಸಂಜೆ 8 ಗಂಟೆಯವರೆಗೂ ಸೇವೆ ಸಲ್ಲಿಸಲು ಕಾಲಾವಧಿ ವಿಸ್ತರಿಸಲಾಗುವುದು ಎಂದು ತಿಳಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಸ್ವತ್ತು ತಂತ್ರಾಂಶದ

ಜು.30ರಂದು ಇ- ಸ್ವತ್ತು ಸಾಪ್ಟ್ ವೇರ್ ಕೆಲಸ ಮಾಡಲ್ಲ – ಪ್ರಿಯಾಂಕ ಖರ್ಗೆ Read More »

ತುಮಕೂರು: ಸಾವಿನಲ್ಲೂ ಸಾರ್ಥಕತೆ ಮೆರೆದ‌ ಪುಟ್ಟ ಬಾಲೆ| 6 ಮಂದಿ ಮಕ್ಕಳಿಗೆ ಚಂದನಾ ಅಂಗಾಂಗ ದಾನ ಮಾಡಿದ ಪೋಷಕರು

ಸಮಗ್ರ ನ್ಯೂಸ್: 12 ವರ್ಷದ ಬಾಲಕಿ ತನ್ನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾಳೆ. ಸಾವು ಬದುಕಿನ ನಡುವೆ ಹೋರಾಡಿ, ಪ್ರಾಣಬಿಟ್ಟ ಈ ಪುಟ್ಟ ಬಾಲಕಿ ಅಂಗಾಂಗ ದಾನದಿಂದ ಆರು ಜನರಿಗೆ ಬೆಳಕಾಗಿದ್ದಾಳೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಂದನಾ, ಆಸ್ಪತ್ರೆಗೆ ದಾಖಲಾಗಿದ್ದಳು. ಸತತ ಏಳು ದಿನಗಳ ಕಾಲ ಚಿಕಿತ್ಸೆ ನೀಡಿದರು ಯಾವುದೇ ಪ್ರಯೋಜನವಾಗಲಿಲ್ಲ. ಕಡೆಗೆ ಇಹಲೋಕ ತ್ಯಜಿಸಿದಳು. ಆದರೆ ಸಾವಿನಲ್ಲೂ ಮತ್ತಷ್ಟು ಜನಕ್ಕೆ ಬೆಳಕಾಗಿದ್ದು ಮಾತ್ರ ಶ್ಲಾಘನೀಯ ಸಂಗತಿಯಾಗಿದೆ. ಈ ಪುಟ್ಟ ಬಾಲಕಿಯ ಕೆಲಸಕ್ಕೆ ಎಲ್ಲರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಆಕೆಯ

ತುಮಕೂರು: ಸಾವಿನಲ್ಲೂ ಸಾರ್ಥಕತೆ ಮೆರೆದ‌ ಪುಟ್ಟ ಬಾಲೆ| 6 ಮಂದಿ ಮಕ್ಕಳಿಗೆ ಚಂದನಾ ಅಂಗಾಂಗ ದಾನ ಮಾಡಿದ ಪೋಷಕರು Read More »

ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ.. ಕಾರ್ಯಕ್ರಮದಲ್ಲಿ ಬಾಡೂಟ ಮಾಡಿದ ಅಧಿಕಾರಿಗಳು..!

ಸಮಗ್ರ ನ್ಯೂಸ್: ಕಾವೇರಿ ಜಲಾಶಯ ಇದೀಗ ಭರ್ತಿಯಾಗಿದ್ದು, ರೈತರು ಸಂತಸಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು ಸೇರಿ ಕಾವೇರಿಗೆ ಬಾಗಿನ ಅರ್ಪಿಸಿದರು. ಆದ್ರೆ, ಈ ಬಾಗಿನ ಕಾರ್ಯಕ್ರಮದ ದಿನ ಬಾಡೂಟ ಆಯೋಜನೆ ಮಾಡಲಾಗಿದೆ. ಹೌದು…ಕೆಆರ್‌ಎಸ್‌  ಖಾಸಗಿ ಹೋಟೆಲ್ ನಲ್ಲಿ ಬಾಡೂಟ ಆಯೋಜನೆ ಮಾಡಲಾಗಿದ್ದು, ಸಿಎಂ, ಡಿಸಿಎಂ ಬಾಗಿನ ಅರ್ಪಣೆ ಮಾಡಿ ಹೊರಟು ಹೋದ ಬಳಿಕ ಇಲಾಖೆಯ ಅಧಿಕಾರಿಗಳು ಭರ್ಜರಿ ಬಾಡೂಟ ಬ್ಯಾಟಿಂಗ್ ಮಾಡಿದ್ದಾರೆ. ಈ ಮೂಲಕ ಕಾವೇರಿ

ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ.. ಕಾರ್ಯಕ್ರಮದಲ್ಲಿ ಬಾಡೂಟ ಮಾಡಿದ ಅಧಿಕಾರಿಗಳು..! Read More »

ಸಕಲೇಶಪುರ: ರೈಲು ಮಾರ್ಗದಲ್ಲಿ ಭೂಕುಸಿತ ಹಿನ್ನೆಲೆ| 8 ರೈಲುಗಳ ಸಂಚಾರ 15 ದಿನ ಬಂದ್| ರೈಲ್ವೆ ಇಲಾಖೆಯಿಂದ ಅಧಿಕೃತ ಮಾಹಿತಿ

ಸಮಗ್ರ ನ್ಯೂಸ್: ಸಕಲೇಶಪುರ ತಾಲೂಕಿನ ಕಡಗರವಳ್ಳಿ- ಯಡಕುಮೇರಿ ಮಧ್ಯೆ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತವಾಗಿ ಬೆಂಗಳೂರು, ಮಂಗಳೂರು ಮಾರ್ಗದ 8 ರೈಲುಗಳ ಸಂಚಾರ ರದ್ದಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್‌ನ ಎಡಕುಮೇರಿ ಕಡಗರವಳ್ಳಿ ಮಧ್ಯೆ ಬಾರಿ ಭೂಕುಸಿತದಿಂದಾಗಿ 14 ರೈಲುಗಳ ಸಂಚಾರ ರದ್ದಾಗಿದೆ. ಹಳಿ ದುರಸ್ತಿ ಕಾರ್ಯ ಮುಂದುವರಿದಿದ್ದು, ಭಾರಿ ಮಳೆಯಿಂದಾಗಿ ಪುನಃಸ್ಥಾಪನೆ ಕಾಮಗಾರಿ ವಿಳಂಬವಾಗುತ್ತಿದೆ. ಹೀಗಾಗಿ ಆಗಸ್ಟ್ 10ರ ವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಅಸಾಧ್ಯ ಎಂದು ರೈಲ್ವೆ ಮೂಲಗಳು

ಸಕಲೇಶಪುರ: ರೈಲು ಮಾರ್ಗದಲ್ಲಿ ಭೂಕುಸಿತ ಹಿನ್ನೆಲೆ| 8 ರೈಲುಗಳ ಸಂಚಾರ 15 ದಿನ ಬಂದ್| ರೈಲ್ವೆ ಇಲಾಖೆಯಿಂದ ಅಧಿಕೃತ ಮಾಹಿತಿ Read More »