ರಾಜ್ಯ

ವಿರಾಜಪೇಟೆ: ಪತ್ನಿಗೆ ಗುಂಡು ಹಾರಿಸಿ ಹತ್ಯೆಗೈದ ಪತಿ| ಕೋವಿಯೊಂದಿಗೆ ಪೊಲೀಸ್ ಠಾಣೆಗೆ ಬಂದ ಭೂಪ!

ಸಮಗ್ರ ನ್ಯೂಸ್: ಪತಿಯೇ ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಈ ಘಟನೆ ಕೊಡಗಿನ ವಿರಾಜಪೇಟೆ ಸಮೀಪದ ಬೆಟೋಳಿಯಲ್ಲಿನಡೆದಿದೆ. ಶಿಲ್ಪ (36)ಮೃತಪಟ್ಟ ದುರ್ದೈವಿ ಎಂದು ತಿಳಿದುಬಂದಿದೆ. ಹತ್ಯೆಗೆ ನಿಖರ ಕಾರಣ ತಿಳಿದು ಇನ್ನೂ ಬಂದಿಲ್ಲ. ಈ ಹತ್ಯೆಗೆ ಬೆಟೋಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು ನಾಯಕಂಡ ಬೋಪಣ್ಣ (45) ಎಂಬಾತನಿಂದ ಈ ಕೃತ್ಯ ನಡೆದಿದೆ. ಪತಿಯನ್ನು ಹತ್ಯೆಮಾಡಿದ ಬಳಿಕ ಬೋಪಣ್ಣ ಕೋವಿಯೊಂದಿಗೆ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ […]

ವಿರಾಜಪೇಟೆ: ಪತ್ನಿಗೆ ಗುಂಡು ಹಾರಿಸಿ ಹತ್ಯೆಗೈದ ಪತಿ| ಕೋವಿಯೊಂದಿಗೆ ಪೊಲೀಸ್ ಠಾಣೆಗೆ ಬಂದ ಭೂಪ! Read More »

ಬಾಗಲಕೋಟೆ: 25 ಬೆರಳುಗಳಿರುವ ಮಗು ಜನನ..!

ಸಮಗ್ರ ನ್ಯೂಸ್: ಬಾಗಲಕೋಟೆ ಜಿಲ್ಲೆಯಲ್ಲಿ ಮಹಿಳೆಯೊಬ್ಬರು 12 ಕಾಲ್ಬೆರಳು, 13 ಕೈಬೆರಳಿರುವ ಮಗುವಿಗೆ ಜನ್ಮ ನೀಡಿದ್ದಾರೆ. ಹೌದು ಮಗು ಆರೋಗ್ಯವಾಗಿದ್ದು, ಇದೀಗ ಎಲ್ಲರ ವಿಸ್ಮಯಕ್ಕೆ ಕಾರಣವಾಗಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯಲ್ಲಿ ಈ ಘಟನೆ ನಡೆದಿದೆ. ಮಗುವಿನ ಬಲಗೈಗೆ 6, ಎಡಗೈಗೆ 7 ಮತ್ತು ಎರಡು ಕಾಲಿನಲ್ಲಿ ಕೂಡ ತಲಾ 6 ಬೆರಳುಗಳಿವೆ. ಸದ್ಯ ತಾಯಿ ಮಗು ಆರೋಗ್ಯವಾಗಿದ್ದು, ಯಾವುದೇ ತೊಂದರೆಗಳು ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ತಾಯಿ ಗರ್ಭಿಣಿ ಆಗುವ ಸಂದರ್ಭದಲ್ಲಿ ಪಡೆಯುವ ಕ್ರೋಮೋಸೋಮ್‌ಗಳಲ್ಲಿ ಇಂತಹ

ಬಾಗಲಕೋಟೆ: 25 ಬೆರಳುಗಳಿರುವ ಮಗು ಜನನ..! Read More »

ಆಗಸ್ಟ್‌ ನಲ್ಲಿ ನಿರ್ದೇಶಕ ತರುಣ್ ಸುಧೀರ್, ನಟಿ ಸೋನಲ್ ಮದುವೆ

ಸಮಗ್ರ ನ್ಯೂಸ್: ಸ್ಯಾಂಡಲ್‌ವುಡ್ ನ ಖ್ಯಾತ ನಿರ್ದೇಶಕ ತರುಣ್ ಸುಧೀರ್ ನಟಿ ಸೋನಲ್ ಮಂಥೆರೋ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.ಮದುವೆ ಡೇಟ್ ಕೂಡ ಫಿಕ್ಸ್ ಆಗಿದ್ದು ಇನ್ನೂ ಕೆಲವೇ ದಿನಗಳಲ್ಲಿ ಹಸೆಮಣೆ ಏರಲಿದ್ದಾರೆ. ಇದೇ ಆಗಸ್ಟ್ 10, 11ರಂದು ತರುಣ್ ಹಾಗೂ ಸೋನಲ್ ಮದುವೆ ನಡೆಯಲಿದೆ. ದರ್ಶನ್ ಅವರೇ ತರುಣ್ ಮತ್ತು ಸೋನಲ್ ಮದುವೆಗೆ ಮುನ್ನುಡಿ ಬರೆದಿದ್ರಂತೆ. ಹಾಗಾಗಿ ಮದುವೆ ಡೇಟ್ ಮುಂದಕ್ಕೆ ಹಾಕಲು ತರುಣ್ ತೀರ್ಮಾನಿಸಿದ್ದರು. ಆದರೆ ಹಿರಿಯರ ಸಲಹೆ ಮತ್ತು ದರ್ಶನ್

ಆಗಸ್ಟ್‌ ನಲ್ಲಿ ನಿರ್ದೇಶಕ ತರುಣ್ ಸುಧೀರ್, ನಟಿ ಸೋನಲ್ ಮದುವೆ Read More »

ಹವಾಮಾನ ವರದಿ|ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ| ವಾರಂತ್ಯದಲ್ಲೂ ಭಾರೀ ಗಾಳಿ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಅರಬ್ಬಿ ಸಮುದ್ರದ ಪೂರ್ವಭಾಗದಲ್ಲಿ ಟ್ರಫ್ ಹಾಗೂ ವಾಯುಭಾರ ಉಂಟಾಗಿರುವ ಹಿನ್ನೆಲೆಯಲ್ಲಿ ವಾರಾಂತ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಮಳೆಯೊಂದಿಗೆ ಗಾಳಿ ವೇಗವು 50 ಕಿ.ಮೀ ತಲುಪುವ ಸಾಧ್ಯತೆ ಇದೆ.ಹೀಗಾಗಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಶನಿವಾರದಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ನಿರಂತರ ಗಾಳಿಯ ವೇಗವು 40-50 ಕಿಮೀ ತಲುಪುವ ಸಾಧ್ಯತೆಯಿದೆ. ಇನ್ನೂ

ಹವಾಮಾನ ವರದಿ|ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ| ವಾರಂತ್ಯದಲ್ಲೂ ಭಾರೀ ಗಾಳಿ ಮಳೆ ಸಾಧ್ಯತೆ Read More »

ಭಾರಿ ಮಳೆ, ಗುಡ್ಡ ಕುಸಿತ ಭೀತಿ| ಜು.20ರಂದು ಉ.ಕನ್ನಡ ಜಿಲ್ಲೆಯ 10 ತಾಲೂಕಿನ ಶಾಲೆ,ಪಿ.ಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಉತ್ತರಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಗುಡ್ಡಕುಸಿತ ಪ್ರಕರಣ ಹೆಚ್ಚುತ್ತಲೇ ಇದೆ. ಅಲ್ಲದೆ, ನದಿಗಳು ಅಪಾಯದ‌‌ ಮಟ್ಟ ಮೀರಿ ಹರಿಯುತ್ತಿವೆ. ಹೀಗಾಗಿ ಮುನ್ನೆಚ್ಚರಿಕಾ‌ ಕ್ರಮವಾಗಿ ಶಾಲಾ ಕಾಲೇಜು ಗಳಿಗೆ ನಾಳೆ ಜುಲೈ 20 ರಂದು ಹೊನ್ನಾವರ, ಕುಮಟಾ, ಭಟ್ಕಳ, ಅಂಕೋಲಾ, ಕಾರವಾರ, ಶಿರಸಿ, ಸಿದ್ದಾಪುರ, ಹಳಿಯಾಳ, ದಾಂಡೇಲಿ, ಯಲ್ಲಾಪುರ , ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಅಲ್ಲಲ್ಲಿ ಗುಡ್ಡ ಕುಸಿತ ಸಂಭವಿಸುತ್ತಿದ್ದು,

ಭಾರಿ ಮಳೆ, ಗುಡ್ಡ ಕುಸಿತ ಭೀತಿ| ಜು.20ರಂದು ಉ.ಕನ್ನಡ ಜಿಲ್ಲೆಯ 10 ತಾಲೂಕಿನ ಶಾಲೆ,ಪಿ.ಯು ಕಾಲೇಜುಗಳಿಗೆ ರಜೆ ಘೋಷಣೆ Read More »

ಭಾರೀ ಮಳೆ ಹಿನ್ನೆಲೆ| ಜು.20ರಂದು ಕೊಡಗು ಜಿಲ್ಲೆಯಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ| ಚಿಕ್ಕಮಗಳೂರಿನಲ್ಲೂ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜು. 20ರಂದು ಕೊಡಗು ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಕಾವೇರಿ, ಲಕ್ಷ್ಮಣತೀರ್ಥ‌‌ ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವೆಡೆ ತಗ್ಗುಪ್ರದೇಶಗಳು ಜಲಾವೃತಗೊಂಡಿವೆ. ಅಲ್ಲಲ್ಲಿ ವಿಪತ್ತು ಸಂಭವಿಸಿದ್ದು ಜಿಲ್ಲಾಡಳಿತ ಸಕ್ರಿಯವಾಗಿ ಕಾರ್ಯಾಚರಣೆ ನಡೆಸುತ್ತಿದೆ. ಇನ್ನು

ಭಾರೀ ಮಳೆ ಹಿನ್ನೆಲೆ| ಜು.20ರಂದು ಕೊಡಗು ಜಿಲ್ಲೆಯಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ| ಚಿಕ್ಕಮಗಳೂರಿನಲ್ಲೂ ಶಾಲೆಗಳಿಗೆ ರಜೆ Read More »

ಭಾರೀ ಮಳೆ ಹಿನ್ನೆಲೆ| ಹಾಸನ ಜಿಲ್ಲೆಯ 6 ತಾಲೂಕಿನ ಶಾಲೆಗಳಿಗೆ ಜು.20ರಂದು ರಜೆ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರುಮಳೆ ಭರ್ಜರಿಯಾಗಿ ಸುರಿಯುತ್ತಿದ್ದು ಹಲವೆಡೆ ಅನಾಹುತಗಳು ಸೃಷ್ಟಿಯಾಗುತ್ತಿವೆ. ಘಟ್ಟಪ್ರದೇಶ ಹಾಗೂ ಕರಾವಳಿಯಲ್ಲಿ ಭಾರೀ ಮಳೆ ಮುಂದುವರೆದಿದೆ. ಮಳೆಯ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ 6 ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಕೆ‌.ಪಾಂಡು ಆದೇಶಿಸಿದ್ದಾರೆ. ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು, ಹಾಸನ, ಹೊಳೆನರಸೀಪುರ ಮತ್ತು ಅರಕಲಗೂಡು ತಾಲ್ಲೂಕಿನ ಅಂಗನವಾಡಿ, ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಅವರು ಆದೇಶಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ| ಹಾಸನ ಜಿಲ್ಲೆಯ 6 ತಾಲೂಕಿನ ಶಾಲೆಗಳಿಗೆ ಜು.20ರಂದು ರಜೆ ಘೋಷಣೆ Read More »

ಶಾಲಾ ವರ್ಗಾವಣೆ ಪ್ರಕ್ರಿಯೆಗೆ ವರ್ಗಾವಣೆ ಪ್ರಮಾಣ ಪತ್ರಗಳ ಅಗತ್ಯವಿಲ್ಲ/ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಶಾಲಾ ವರ್ಗಾವಣೆ ಪ್ರಕ್ರಿಯೆಗೆ ವರ್ಗಾವಣೆ ಪ್ರಮಾಣ ಪತ್ರಗಳ ಅಗತ್ಯವಿಲ್ಲ/ ಮದ್ರಾಸ್ ಹೈಕೋರ್ಟ್ ನಿರ್ದೇಶನ ಸಮಗ್ರ ನ್ಯೂಸ್‌: ಶಾಲಾ ವರ್ಗಾವಣೆ ಪ್ರಕ್ರಿಯೆಯನ್ನು ಸರಳಗೊಳಿಸುವ ಹಿನ್ನಲೆಯಲ್ಲಿ ಇನ್ಮುಂದೆ ಶಾಲಾ ಪ್ರವೇಶಕ್ಕೆ ಯಾವುದೇ ರೀತಿಯ ವರ್ಗಾವಣೆ ಪ್ರಮಾಣ ಪತ್ರಗಳ ಅಗತ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ತಮಿಳುನಾಡಿನ ಎಲ್ಲ ಶಾಲೆಗಳಿಗೆ ನಿರ್ದೇಶನ ನೀಡಿದೆ. ಜೊತೆಗೆ ಹೊಸ ವಿದ್ಯಾರ್ಥಿಗಳ ಸೇರ್ಪಡೆಗೆ ವರ್ಗಾವಣೆ ಪ್ರಮಾಣ ಪತ್ರ ತರಲು ಒತ್ತಾಯಿಸದಂತೆ ಸೂಚಿಸಿದೆ. ತಮಿಳುನಾಡಿನಲ್ಲಿ ಹೊಸ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಹಿಂದಿನ ಶಿಕ್ಷಣ ಸಂಸ್ಥೆಗಳಿಂದ ವರ್ಗಾವಣೆ ಪ್ರಮಾಣಪತ್ರಗಳನ್ನು ತಯಾರಿಸಲು ಒತ್ತಾಯಿಸದಂತೆ

ಶಾಲಾ ವರ್ಗಾವಣೆ ಪ್ರಕ್ರಿಯೆಗೆ ವರ್ಗಾವಣೆ ಪ್ರಮಾಣ ಪತ್ರಗಳ ಅಗತ್ಯವಿಲ್ಲ/ ಮದ್ರಾಸ್ ಹೈಕೋರ್ಟ್ ನಿರ್ದೇಶನ Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ| ಅಶ್ಲೀಲ ಮೆಸೇಜ್ ಗಳ‌ ಡಾಟಾ ಸಂಗ್ರಹಿಸಿದ ತನಿಖಾ ತಂಡ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಎಸ್‌ಐಟಿ ಪೊಲೀಸರು, ಇದೀಗ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ತನ್ನ ಮೊಬೈಲ್ ನಿಂದ ಕಳುಹಿಸಿದ್ದಂತ ಅಶ್ಲೀಲ ಮೆಸೇಜ್ ಗಳ ಡೇಟಾವನ್ನು ಸಂಗ್ರಹಿಸಿರುವುದಾಗಿ ತಿಳಿದು ಬಂದಿದೆ. ಮೃತದೇಹ ಪತ್ತೆಯಾದ ನಂತ್ರ, ರೇಣುಕಾಸ್ವಾಮಿ ಕೊಲೆ ಹಿಂದಿನ ಅಸಲಿ ಕಾರಣ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದದ್ದು ಎಂಬುದಾಗಿ ಪೊಲೀಸರಿಗೆ ತಿಳಿದು ಬಂದಿತ್ತು. ಹೀಗಾಗಿ ಆತನ ಮೊಬೈಲ್ ಸಂಖ್ಯೆಯ ಮೂಲಕ ಆತ ಬಳಸುತ್ತಿದ್ದ ಸಾಮಾಜಿಕ ಜಾಲತಾಣಗಳಲ್ಲಿನ ಡೇಟಾ ಮಾಹಿತಿ ಸಂಗ್ರಹಿಸೋದಕ್ಕೆ ಎಸ್‌ಐಟಿ ಪೊಲೀಸರು ಮುಂದಾಗಿದ್ದರು. ರೇಣುಕಾಸ್ವಾಮಿ

ರೇಣುಕಾಸ್ವಾಮಿ ಕೊಲೆ ಪ್ರಕರಣ| ಅಶ್ಲೀಲ ಮೆಸೇಜ್ ಗಳ‌ ಡಾಟಾ ಸಂಗ್ರಹಿಸಿದ ತನಿಖಾ ತಂಡ Read More »

ಹಳಿಯ ಮೇಲೆ‌ ಕುಳಿತು ಮದ್ಯ ಸೇವನೆ| ರೈಲು ಹರಿದು ಮೂವರು ಸಾವು

ಸಮಗ್ರ ನ್ಯೂಸ್: ಹಳಿಯ ಮೇಲೆ ಕುಳಿತು ಮದ್ಯ ಸೇವನೆ ಮಾಡುತ್ತಿದ್ದ ವೇಳೆ ರೈಲು ಹರಿದ ಪರಿಣಾಮ ಮೂವರು ಯುವಕರು ಮೃತಪಟ್ಟ ಘಟನೆ ಗಂಗಾವತಿಯ ಕನಕಗಿರಿ ರಸ್ತೆಯ ರೈಲ್ವೆ ಮಾರ್ಗದಲ್ಲಿ ಗುರುವಾರ ರಾತ್ರಿ ಸಂಭವಿಸಿರುವುದು ವರದಿಯಾಗಿದೆ. ಮೃತರನ್ನು ಗಂಗಾವತಿಯ ಮೌನೇಶ್ (23), ಸುನೀಲ್ ಕುಮಾರ್(23) ಹಾಗೂ ವೆಂಕಟ್ (20) ಎಂದು ಗುರುತಿಸಲಾಗಿದೆ. ಈ ಮೂವರು ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಕನಕಗಿರಿ ರಸ್ತೆಯಲ್ಲಿರುವ ರೈಲು ಹಳಿ ಮೇಲೆ ಕುಳಿತು ಮದ್ಯ ಸೇವನೆ ಮಾಡುತ್ತಿದ್ದರು ಎನ್ನಲಾಗಿದೆ. ಇದೇ ವೇಳೆ

ಹಳಿಯ ಮೇಲೆ‌ ಕುಳಿತು ಮದ್ಯ ಸೇವನೆ| ರೈಲು ಹರಿದು ಮೂವರು ಸಾವು Read More »