ರಾಜ್ಯ

ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಣೆ ಅಪರಾದವಲ್ಲ| ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ

ಸಮಗ್ರ ನ್ಯೂಸ್: ಆನ್ಲೈನ್ ನಲ್ಲಿ ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ದೃಶ್ಯ ವೀಕ್ಷಿಸಿದ ವ್ಯಕ್ತಿಯ ಮೇಲೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಅಪರಾಧ ಹೊರಿಸಲಾಗದು ಎಂದು ಹೈಕೋರ್ಟ್ ಆದೇಶ ನೀಡಿದೆ. ಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ ಅಪರಾಧವಲ್ಲ, ಅಪ್ ಲೋಡ್, ಪ್ರಸರಣ ಮಾಡುವುದು ಅಪರಾಧವೆಂದು ಹೇಳಿ ಪ್ರಕರಣ ರದ್ದುಪಡಿಸಲಾಗಿದೆ. ವೆಬ್ಸೈಟ್ನಲ್ಲಿ ಮಕ್ಕಳ ಅಶ್ಲೀಲ ಫೋಟೋ ಮತ್ತು ವಿಡಿಯೋ ವೀಕ್ಷಿಸಿದ ಆರೋಪದ ಮೇಲೆ ತನ್ನ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಿಇಎನ್ ಠಾಣೆ ಪೊಲೀಸರು ದಾಖಲಿಸಿದ ಎಫ್‌ಐಆರ್ ರದ್ದು ಮಾಡುವಂತೆ […]

ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಣೆ ಅಪರಾದವಲ್ಲ| ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ Read More »

ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಭರ್ಜರಿ ಮಳೆ| ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತಿದೆ. ಈ ಕಾರಣಕ್ಕೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ, ಶಾಲೆ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಹಾಗಾದ್ರೆ ಎಲ್ಲೆಲ್ಲಿ ಜು‌. 18ರಂದು ಶಾಲೆ, ಕಾಲೇಜುಗಳು ಬಂದ್ ಆಗಲಿವೆ? ಮಾಹಿತಿಗಾಗಿ ಮುಂದೆ ಓದಿ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಬೆಳಗಾವಿ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರಿ ಮಳೆ ಬೀಳಲಿದೆ ಎಂಬ ಮುನ್ಸೂಚನೆ ನೀಡಲಾಗಿದೆ. ಇದರ ಜತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ,

ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಭರ್ಜರಿ ಮಳೆ| ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಸರ್ಕಾರಿ ಶಾಲೆ, ಪಿಯು ಕಾಲೇಜುಗಳಿಗೆ ಉಚಿತ ವಿದ್ಯುತ್

ಸಮಗ್ರ ನ್ಯೂಸ್: ಸರ್ಕಾರಿ ಶಾಲೆ, ಪಿಯು ಕಾಲೇಜುಗಳಿಗೆ ಉಚಿತ ವಿದ್ಯುತ್ ಒದಗಿಸಲು ಇಂಧನ ಇಲಾಖೆ ಎಸ್ಕಾಂಗಳಿಗೆ ಸೂಚನೆ ನೀಡಿದೆ. 2024 -25 ನೇ ಸಾಲಿನಲ್ಲಿ ವಿದ್ಯುತ್ ಬಳಕೆ ಮೊತ್ತವನ್ನು ನಮೂದಿಸಿ ಶೂನ್ಯ ಬಿಲ್ ನೀಡುವಂತೆ ಎಸ್ಕಾಂಗಳಿಗೆ ಇಂಧನ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಈಗಾಗಲೇ 2024- 25 ನೇ ಸಾಲಿನಲ್ಲಿ ಮೂರು ತಿಂಗಳು ಮುಗಿದಿದ್ದು, ಜುಲೈನಲ್ಲಿ ಕೆಲವು ಸ್ಥಾವರಗಳ ವಿದ್ಯುತ್ ಬಳಕೆ ಬಿಲ್ ಗಳನ್ನು ನೀಡಿರುವ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಗಿದೆ. ಮಾಸಿಕ ಬಿಲ್ ಗಳ ಬಳಕೆ ಮತ್ತು

ಸರ್ಕಾರಿ ಶಾಲೆ, ಪಿಯು ಕಾಲೇಜುಗಳಿಗೆ ಉಚಿತ ವಿದ್ಯುತ್ Read More »

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಧೇಯಕಕ್ಕೆ ತಾತ್ಕಾಲಿಕ ತಡೆ – ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲಾತಿ ಕಲ್ಪಿಸುವ ವಿಧೇಯಕಕ್ಕೆ ಸಂಪುಟ ಒಪ್ಪಿಗೆ ನೀಡಲಾಗಿತ್ತು. ಇದನ್ನು ಜಾರಿಗೆ ತರುವುದಾಗಿಯೂ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದರು. ಆದ್ರೇ ಇದೀಗ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ವಿಧೇಯಕಕ್ಕೆ ತಾತ್ಕಾಲಿಕವಾಗಿ ತಡೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರ ಕಚೇರಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಾಲಗಿದೆ. ಅದರಲ್ಲಿ ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಧೇಯಕಕ್ಕೆ ತಾತ್ಕಾಲಿಕ ತಡೆ – ಸಿಎಂ ಸಿದ್ದರಾಮಯ್ಯ Read More »

ಭಾರೀ ಮಳೆ ಹಿನ್ನೆಲೆ| ಹಾಸನ ಜಿಲ್ಲೆಯ ಎರಡು ತಾಲೂಕಿನ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ರಾಜ್ಯದ ಹಲವು ಕಡೆ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜನರು ತತ್ತರಿಸಿಹೋಗಿದ್ದಾರೆ. ಭಾರಿ ಮಳೆ ಹಿನ್ನೆಲೆ ಬೃಹತ್ ಗಾತ್ರದ ಮರಗಳು ನೆಲಕ್ಕೆ ಉರುಳುತ್ತಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹಾಸನ ಜಿಲ್ಲೆಯ ಸಕಲೇಶಪುರ ಮತ್ತು ಆಲೂರು ತಾಲೂಕಿನ ಶಾಲೆಗಳಿಗೆ ನಾಳೆ(ಜು.18) ರಜೆ ಘೋಷಿಸಲಾಗಿದೆ. ಜಿಲ್ಲೆಯ ಕೆಲವು ಭಾಗಗಳಲ್ಲಿ ವಿಪರೀತ ಮಳೆಯಾಗುತ್ತಿದ್ದು ಕೆಲವು ಕಡೆಗಳಲ್ಲಿ ಮಕ್ಕಳು ಹಳ್ಳ ತೊರೆಗಳನ್ನು ದಾಟಿ ಶಾಲೆಗೆ ಬರಬೇಕಾದ ಪರಿಸ್ಥಿತಿ ಇರುತ್ತದೆ. ಈ ಸಂಬಂಧ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಮಾನ್ಯ

ಭಾರೀ ಮಳೆ ಹಿನ್ನೆಲೆ| ಹಾಸನ ಜಿಲ್ಲೆಯ ಎರಡು ತಾಲೂಕಿನ ಶಾಲೆಗಳಿಗೆ ರಜೆ Read More »

ಭಾರೀ ಮಳೆ ಹಿನ್ನೆಲೆ| ಕೊಡಗಿನಲ್ಲಿ ಜು.18ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ಕೊಡಗು ಜಿಲ್ಲೆಯ ಎಲ್ಲ ಶಾಲಾ- ಅಂಗನವಾಡಿ- ಕಾಲೇಜುಗಳಿಗೆ (ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜು ಹೊರತುಪಡಿಸಿ) ಗುರುವಾರ (ಜು.18) ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ವೆಂಕಟ್ ರಾಜಾ ಘೋಷಣೆ ಮಾಡಿದ್ದಾರೆ.

ಭಾರೀ ಮಳೆ ಹಿನ್ನೆಲೆ| ಕೊಡಗಿನಲ್ಲಿ ಜು.18ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ Read More »

ವಾಲ್ಮೀಕಿ ನಿಗಮದಲ್ಲಿ ಅಕ್ರಮ| ಮಾಜಿ ಸಚಿವ ಬಿ.ನಾಗೇಂದ್ರ ಪತ್ನಿ ED ವಶಕ್ಕೆ

ಸಮಗ್ರ ನ್ಯೂಸ್: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರ ಪತ್ನಿ ಮಂಜುಳಾರನ್ನು ವಶಕ್ಕೆ ಪಡೆದಿದ್ದಾರೆ. ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜುಲೈ 10ರಂದು ಮಾಜಿ ಸಚಿವ ನಾಗೇಂದ್ರ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ, ಕಾಂಗ್ರೆಸ್​ ಶಾಸಕ ಬಸನ್​ಗೌಡ ದದ್ದಲ್​ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ

ವಾಲ್ಮೀಕಿ ನಿಗಮದಲ್ಲಿ ಅಕ್ರಮ| ಮಾಜಿ ಸಚಿವ ಬಿ.ನಾಗೇಂದ್ರ ಪತ್ನಿ ED ವಶಕ್ಕೆ Read More »

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಆದ್ಯತೆ| ಸಿಎಂ ಮೊದಲು ಟ್ವೀಟ್, ಆಮೇಲೆ ಡಿಲಿಟ್| ಮತ್ತೆ ಸಿಎಂ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಹೇಳಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ…

ಸಮಗ್ರ ನ್ಯೂಸ್: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಖಾಸಗಿ ವಲಯದಲ್ಲಿಯೂ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವಂತ ಮಹತ್ವದ ಮಸೂಧೆ ಒಪ್ಪಿಗೆ ಸೂಚಿಸಲಾಗಿತ್ತು. ಈ ಮಾಹಿತಿ ಹಂಚಿಕೊಂಡು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದ ಸಿಎಂ ಸಿದ್ಧರಾಮಯ್ಯ, ಆ ಬಳಿಕ ಡಿಲಿಟ್ ಮಾಡಿದ್ದರು. ಈ ಕುರಿತಂತೆ ಮತ್ತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಅದರಲ್ಲಿ ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಆದ್ಯತೆ| ಸಿಎಂ ಮೊದಲು ಟ್ವೀಟ್, ಆಮೇಲೆ ಡಿಲಿಟ್| ಮತ್ತೆ ಸಿಎಂ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಹೇಳಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ… Read More »

ಪಂಚೆ ಹಾಕೊಂಡು ಬಂದ ರೈತ.. ಮಾಲ್ ಒಳಗೆ ಬಿಡದೆ ಸಿಬ್ಬಂದಿಯ ದರ್ಪ

ಸಮಗ್ರ ನ್ಯೂಸ್: ಬೆಂಗಳೂರಿನ ಮಾಲ್ ಒಂದರಲ್ಲಿ ಸಿಬ್ಬಂದಿಯೋರ್ವ ದರ್ಪ ತೋರಿದ ಘಟನೆ ಬೆಳಕಿಗೆ ಬಂದಿದೆ. ಪಂಚೆ ಹಾಕೊಂಡು ಬಂದಿದ್ದಕ್ಕೆ ರೈತನನ್ನು ಜಿಟಿ ಮಾಲ್ ಒಳಗೆ ಬಿಡದೆ ಸಿಬ್ಬಂದಿ ದರ್ಪ ತೋರಿದ್ದಾನೆ. ಹಾವೇರಿ ಮೂಲದ ನಾಗರಾಜ್ ಎನ್ನುವರು (ಜುಲೈ 16)ರಂದು ತಮ್ಮ ತಂದೆ ತಾಯಿಗೆ ಸಿನಿಮಾ ತೋರಿಸಲು ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ಇರುವ ಜಿಟಿ ಮಾಲ್ ಗೆ ಕರೆದೊಯ್ದಿದ್ದಾರೆ. ಆದ್ರೆ, ನಾಗರಾಜ್ ತಮ್ಮ ತಂದೆ ಪಂಚೆ ಹಾಕಿಕೊಂಡು ತಲೆಗೆ ಪಟಗ ಸುತ್ತಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಅವರನ್ನು ಮಾಲ್

ಪಂಚೆ ಹಾಕೊಂಡು ಬಂದ ರೈತ.. ಮಾಲ್ ಒಳಗೆ ಬಿಡದೆ ಸಿಬ್ಬಂದಿಯ ದರ್ಪ Read More »

ಹ್ಯಾಂಡ್ ಬ್ರೇಕ್ ಹಾಕದೇ ಕಾರಿನಿಂದ ಇಳಿದ ಚಾಲಕ: ಬೆಂಗಳೂರಿನ ಮೂವರು ಸಾವು

ಸಮಗ್ರ ನ್ಯೂಸ್: ಜಮ್ಮು ಕಾಶ್ಮೀರಕ್ಕೆ ಪ್ರವಾಸಕ್ಕೆಂದು ತೆರಳಿದ್ದ ಬೆಂಗಳೂರು ಮೂಲದ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿದ್ದಾರೆ. ತಂದ್ರ ದಾಸ್(67), ಮೊನಾಲಿಸಾ ದಾಸ್(41) ಸೇರಿದಂತೆ ಮೂವರ ಮೃತಪಟ್ಟಿದ್ದಾರೆ. ಬೆಳ್ಳಂದೂರಿನ ಗ್ರೀನ್ ಗ್ಲೆನ್ ಲೇಔಟ್ ನಿವಾಸಿಗಳಾಗಿದ್ದು, ಅಮರನಾಥ ಯಾತ್ರೆ ಸಮೀಪದ ಝೋಜಿಲ್ ಪಾಸ್ ಬಳಿ ಕಾರು ಪ್ರಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ದುರಂತ ಅಂದ್ರೆ ಚಾಲಕ ಹ್ಯಾಂಡ್ ಬ್ರೇಕ್ ಹಾಕದೇ ಇಳಿದು ಹೋಗಿದ್ದರಿಂದ ಕಾರು ತನ್ನಷ್ಟಕ್ಕೆ ತಾನೇ ಮೂವ್ ಆಗಿ ಕಂದಕಕ್ಕೆ ಉರುಳಿಬಿದ್ದಿದೆ ಇದರಿಂದ ಮೃತ ಪಟ್ಟಿದ್ದಾರೆ. ಇವರು ಜಮ್ಮು-ಕಾಶ್ಮೀರದಲ್ಲಿ

ಹ್ಯಾಂಡ್ ಬ್ರೇಕ್ ಹಾಕದೇ ಕಾರಿನಿಂದ ಇಳಿದ ಚಾಲಕ: ಬೆಂಗಳೂರಿನ ಮೂವರು ಸಾವು Read More »