ರಾಜ್ಯ

ಪತ್ನಿ ಮೇಕಪ್ ಮಾಡುತ್ತಾಳೆ ಎಂದು ಆತ್ಮಹತ್ಯೆ ಮಾಡಿಕೊಂಡ ಪತಿ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ವಿಚಿತ್ರ ಘಟನೆಗೆ ಪತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಪತ್ನಿಯ ಡ್ರೆಸ್ ಹಾಗೂ ಮೇಕಪ್ ಬಗ್ಗೆ ಗಲಾಟೆ ನಡೆದು, ಬಳಿಕ ಪತಿ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ತೊಣಚಿನಕುಪ್ಪೆ ಗ್ರಾಮದಲ್ಲಿ ನಡೆದಿದೆ. ಅಸ್ಸಾಂ ಮೂಲದ ಗುಲ್ಜರ್ ಹುಸೇನ್ ಚೌದರಿ (28)ಮೃತ ವ್ಯಕ್ತಿ. ಇತ ಮೂರು ವರ್ಷಗಳ ಹಿಂದೆ ಕುಲ್ಸುಮ್ ಬೇಗಂ ಎಂಬುವವರ ಜೊತೆ ಮದುವೆ ಮಾಡಿಕೊಂಡಿದ್ದ. ಜೀವನ ಸಾಗಿಸುವ ನಿಟ್ಟಿನಲ್ಲಿ ನೆಲಮಂಗಲಕ್ಕೆ ಬಂದು ಖಾಸಗಿ […]

ಪತ್ನಿ ಮೇಕಪ್ ಮಾಡುತ್ತಾಳೆ ಎಂದು ಆತ್ಮಹತ್ಯೆ ಮಾಡಿಕೊಂಡ ಪತಿ Read More »

ಅಂಕೋಲಾ ಹೆದ್ದಾರಿಯಲ್ಲಿ ಭೂಕುಸಿತ ಪ್ರಕರಣ| ಮೃತರ ಸಂಖ್ಯೆ 10ಕ್ಕೆ ಏರಿಕೆ| ಮುಂದುವರಿದ ರಕ್ಷಣಾ ಕಾರ್ಯ

ಸಮಗ್ರ ನ್ಯೂಸ್: ಕಾರವಾರ-ಕುಮಟಾ ರಸ್ತೆಯ ಅಂಕೋಲಾ ಸಮೀಪದ ಶಿರೂರು ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಭೂಕುಸಿತದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. 10 ಮಂದಿಯ ಪೈಕಿ ಐವರು ಒಂದೇ ಕುಟುಂಬದ ಸದಸ್ಯರಿದ್ದಾರೆಂದು ಹೇಳಲಾಗಿದ್ದು, ಇವರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹೋಟೆಲ್ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಸಂಪೂರ್ಣ ಗುಡ್ಡ ಅಂಗಡಿಯ ಮೇಲೆ ಕುಸಿದು ಬಿದ್ದಿದ್ದು, ಪರಿಣಾಮ ಸ್ಥಳದಲ್ಲಿದ್ದ 15ಕ್ಕೂ ಹೆಚ್ಚು ಮಂದಿ ಹಾಗೂ ಹಲವು ವಾಹನಗಳು ಕೂಡ ಮಣ್ಣಿನಡಿ ಸಿಲುಕಿಕೊಂಡಿದೆ. ಗುಡ್ಡ ಕುಸಿತದ ಪರಿಣಾಮ ರಸ್ತೆಯಲ್ಲಿ ವಾಹನ

ಅಂಕೋಲಾ ಹೆದ್ದಾರಿಯಲ್ಲಿ ಭೂಕುಸಿತ ಪ್ರಕರಣ| ಮೃತರ ಸಂಖ್ಯೆ 10ಕ್ಕೆ ಏರಿಕೆ| ಮುಂದುವರಿದ ರಕ್ಷಣಾ ಕಾರ್ಯ Read More »

ಶಾಲಾ ಕೊಠಡಿಯಲ್ಲೇ ಗುರುವಿಲ್ಲದ ವಿದ್ಯೆ ಪ್ರಯೋಗಿಸಿದ ಶಿಕ್ಷಕರು| ಕಾಮದಾಟದ ವಿಡಿಯೋ ಎಲ್ಲೆಡೆ ವೈರಲ್

ಸಮಗ್ರ ನ್ಯೂಸ್: ವಿದ್ಯೆ ಬೋಧಿಸುವ ಶಿಕ್ಷಕರು ಶಾಲಾ ಕೊಠಡಿಯಲ್ಲೇ ಪ್ರಣಯದಲ್ಲಿ ಮುಳುಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಳೆದ ಕೆಲದಿನಗಳಿಂದ ಭಾರೀ ವೈರಲ್ ಆಗುತ್ತಿದೆ. ಶಾಲಾ ಮುಖ್ಯ ಶಿಕ್ಷಕನೊಬ್ಬ ಅದೇ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಯುವತಿ ಜೊತೆ ಏಕಾಂತದಲ್ಲಿ ತೊಡಗಿದ್ದು, ಇದೀಗ ಅವರಿಬ್ಬರ ಖಾಸಗಿ ಕ್ಷಣದ ವಿಡಿಯೋಗಳು ಫೇಸ್‌ಬುಕ್, ಯೂಟ್ಯೂಬ್, ಟ್ವಿಟ್ಟರ್‌, ಇನ್ಸ್‌ಟಾಗ್ರಾಂ, ಟೆಲಿಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣದ ವೇದಿಕೆಗಳಲ್ಲಿ ನೆಟ್ಟಿಗರಿಗೆ ಆಹಾರವಾಗಿದೆ. ಉತ್ತರ ಪ್ರದೇಶದ ಜಾನ್‌ಪುರದಲ್ಲಿ ಮುಖ್ಯ ಶಿಕ್ಷಕನೊಬ್ಬ, ಶಿಕ್ಷಕಿಯನ್ನು ತನ್ನ ಹತ್ತಿರಕ್ಕೆ ಎಳೆದುಕೊಂಡು ತನ್ನ ತೋಳುಗಳಲ್ಲಿ ಎತ್ತುತ್ತಿರುವುದು

ಶಾಲಾ ಕೊಠಡಿಯಲ್ಲೇ ಗುರುವಿಲ್ಲದ ವಿದ್ಯೆ ಪ್ರಯೋಗಿಸಿದ ಶಿಕ್ಷಕರು| ಕಾಮದಾಟದ ವಿಡಿಯೋ ಎಲ್ಲೆಡೆ ವೈರಲ್ Read More »

ಅವಿಭಜಿತ ‌ದ.ಕ ಜಿಲ್ಲೆಯ ಕುಮ್ಕಿ ಜಮೀನು‌ ಮೇಲೆ ರಾಜ್ಯ‌ ಸರ್ಕಾರದ ಕಣ್ಣು| ಜಮೀನನ್ನು ರೈತರಿಗೆ ಲೀಸ್ ಗೆ‌ ನೀಡಲು ಆದೇಶ

ಸಮಗ್ರ ನ್ಯೂಸ್: ಅವಿಭಜಿತ ದ.ಕ.ಜಿಲ್ಲೆಯಲ್ಲಿ ರೈತರ ಕುಮ್ಕಿ ಜಮೀನನ್ನು 30 ವರ್ಷಗಳ ಕಾಲ ಲೀಸಿಗೆ ನೀಡುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಒಂದು ಎಕರೆಗೆ 1 ಸಾವಿರ ರುಪಾಯಿಯಿಂದ ಹಿಡಿದು, 25 ಎಕರೆಗೆ 3,500 ರೂ ರೀತಿ ರಾಜ್ಯ ಸರ್ಕಾರ ಕುಮ್ಕಿ ಭೂಮಿಯನ್ನೂ ರೈತರಿಗೆ ಲೀಸ್‌ಗೆ ನೀಡಲು ಮುಂದಾಗಿದೆ. ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಬರಿದಾಗಿರುವ ಬೊಕ್ಕಸ ತುಂಬಿಸಿಕೊಳ್ಳಲು ಬೆಲೆ ಹೆಚ್ಚಳ, ಸರ್ಕಾರದ ಆಸ್ತಿ ಮಾರಾಟ ಸೇರಿದಂತೆ ಪರ್ಯಾಯ ಮಾರ್ಗ ಹುಡುಕುತ್ತಿರುವ

ಅವಿಭಜಿತ ‌ದ.ಕ ಜಿಲ್ಲೆಯ ಕುಮ್ಕಿ ಜಮೀನು‌ ಮೇಲೆ ರಾಜ್ಯ‌ ಸರ್ಕಾರದ ಕಣ್ಣು| ಜಮೀನನ್ನು ರೈತರಿಗೆ ಲೀಸ್ ಗೆ‌ ನೀಡಲು ಆದೇಶ Read More »

ಬೆಂಗಳೂರು ಮುಳಿಯದಲ್ಲಿ ಮುಳಿಯ ಪಾಕೋತ್ಸವ

ಸಮಗ್ರನ್ಯೂಸ್: ಮುಳಿಯ ಜ್ಯುವೆಲ್ಸ್ ಹಾಗೂ ಸಂಧ್ಯಾ ಜಯರಾಮ್ ಸಹಯೋಗದಲ್ಲಿ ಡಿಕೆನ್ಸನ್ ರಸ್ತೆಯಲ್ಲಿನ ಮಣಿಪಾಲ್ ಸೆಂಟರ್ ಆವರಣದಲ್ಲಿ ಮುಳಿಯ ಪಾಕೋತ್ಸವ ಭಾನುವಾರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವಿಜಯಲಕ್ಷ್ಮೀ ಎಂ. ನಡೆಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಳಿಯ ಜ್ಯುವೆಲ್ಸ್ ಸಿ.ಎಂ.ಡಿ. ಕೇಶವ ಪ್ರಸಾದ್ ಮುಳಿಯ ವಹಿಸಿದ್ದರು. ಖ್ಯಾತ ಹಿನ್ನಲೆ ಗಾಯಕಿ ಶ್ವೇತ ಪ್ರಭು ಉಪಸ್ಥಿತರಿದ್ದರು. ಪಾಕೋತ್ಸವದಲ್ಲಿ ಶ್ರೀಮಾನ್ – ಶ್ರೀಮತಿ ವಿಭಾಗದಲ್ಲಿ ಪುಷ್ಪಲತಾ – ಕೃಷ್ಣಾನಂದ ಪ್ರಥಮ, ಸವಿತಾ – ಸುರೇಶ್ ದ್ವಿತೀಯ, ಲಾವಣ್ಯ – ನವೀನ್ ತೃತೀಯ ಸ್ಥಾನ ಪಡೆದರು.

ಬೆಂಗಳೂರು ಮುಳಿಯದಲ್ಲಿ ಮುಳಿಯ ಪಾಕೋತ್ಸವ Read More »

ಅಂಕೋಲಾ: ರಾ.ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣ| 7 ಮಂದಿ ದುರ್ಮರಣ

ಸಮಗ್ರ ನ್ಯೂಸ್: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಏಳು ಜನ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಎನ್​ಡಿಆರ್​ಎಫ್ ಸಿಬ್ಬಂದಿ ಧಾವಿಸಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ. ಘಟನೆಗೆ ಸಂಬಂಧಿಸಿದಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಗುಡ್ಡ ಕುಸಿದು 7 ಜನ ಮೃತಪಟ್ಟಿರುವುದಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಮಣ್ಣಿನಡಿ ಸಿಲುಕಿರುವವರ ರಕ್ಷಿಸಲು ಸೂಚನೆ ನೀಡಿದ್ದೇನೆ. ಎನ್​ಆರ್​ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು

ಅಂಕೋಲಾ: ರಾ.ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣ| 7 ಮಂದಿ ದುರ್ಮರಣ Read More »

ಮದ್ಯ ಪ್ರಿಯರಿಗೆ ಸಿಹಿ ಸುದ್ದಿ/ ಮನೆ ಬಾಗಿಲಿಗೆ ತಲುಪಲಿದೆ ಮದ್ಯ

ಸಮಗ್ರ ನ್ಯೂಸ್‌: Swiggy, BigBasket & Zomato ನಂತಹ ಪ್ಲಾಟ್‌ಫಾರ್ಮ್‌ಗಳು ಶೀಘ್ರದಲ್ಲೇ ನಿಮ್ಮ ಮನೆ ಬಾಗಿಲಿಗೆ ಮದ್ಯವನ್ನು ತಲುಪಿಸಬಹುದು, ಇದು ಕಡಿಮೆ-ಆಲ್ಕೋಹಾಲ್‌ ಪಾನೀಯಗಳಾದ ಬಿಯರ್, ವೈನ್ ಮತ್ತು ಲಿಕ್ಕಗರ್‌ಳೊಂದಿಗೆ ಪ್ರಾರಂಭವಾಗಲಿದೆ ಎಂದು ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ.. ನವದೆಹಲಿ, ಕರ್ನಾಟಕ, ಹರಿಯಾಣ, ಪಂಜಾಬ್, ತಮಿಳುನಾಡು, ಗೋವಾ ಮತ್ತು ಕೇರಳದಂತಹ ರಾಜ್ಯಗಳು ಇದರ ಬಗ್ಗೆ ಪ್ರಾಯೋಗಿಕ ಯೋಜನೆಗಳನ್ನು ಅನ್ವೇಷಿಸುತ್ತಿವೆ. ಅಧಿಕಾರಿಗಳು ಈ ಕ್ರಮದ ಸಾಧಕ-ಬಾಧಕಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಅಧಿಕಾರಿಗಳು ಔಬ್ಲೆಟ್ ಪ್ರಕಾರ ತಿಳಿಸಿದ್ದಾರೆ. ಪ್ರಸ್ತುತ, ಒಡಿಶಾ ಮತ್ತು ಪಶ್ಚಿಮ

ಮದ್ಯ ಪ್ರಿಯರಿಗೆ ಸಿಹಿ ಸುದ್ದಿ/ ಮನೆ ಬಾಗಿಲಿಗೆ ತಲುಪಲಿದೆ ಮದ್ಯ Read More »

133 ರೂ. ಮೌಲ್ಯದ ಮೊಮೊಸ್ ವಿತರಿಸದ ಜೊಮಾಟೋ/ 60,000 ರೂ.ದಂಡ ವಿಧಿಸಿದ ಕೋರ್ಟ್‌

ಸಮಗ್ರ ನ್ಯೂಸ್‌: ಕಳೆದ ವರ್ಷ ಮಹಿಳೆಯೊಬ್ಬರಿಗೆ ರೂ.133.25 ಮೌಲ್ಯದ ಮೊಮೊಸ್ ಆಹಾರ ವಿತರಿಸಲು ವಿಫಲವಾದ ಆಹಾರ ವಿತರಣಾ ಕಂಪನಿ ಜೊಮಾಟೊ ರೂ.60,000 ಪರಿಹಾರ ನೀಡಬೇಕು ಎಂದು ಧಾರವಾಡದ ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗ ಆದೇಶಿಸಿದೆ. ಗ್ರಾಹಕರಿಗೆ ತೊಂದರೆ ಮತ್ತು ಮಾನಸಿಕ ಸಂಕಟ ಉಂಟುಮಾಡಿದ್ದು, ಜೊಮ್ಯಾಟೋ ಸೇವೆ ನ್ಯೂನತೆಯಿಂದ ಕೂಡಿದೆ ಎಂದು ಆಯೋಗ ತಿಳಿಸಿದೆ. ಆಗಸ್ಟ್ 31, 2023 ರಂದು ಜೊಮ್ಯಾಟೋ ಮೂಲಕ ಮೊಮೊಸ್ ಆರ್ಡರ್ ಮಾಡಿದ್ದ ಗ್ರಾಹಕರು ಗೂಗಲ್‌ ಪೇ ಮೂಲಕ ರೂ.133.25 ಪಾವತಿಸಿದ್ದರು. ನಂತರ

133 ರೂ. ಮೌಲ್ಯದ ಮೊಮೊಸ್ ವಿತರಿಸದ ಜೊಮಾಟೋ/ 60,000 ರೂ.ದಂಡ ವಿಧಿಸಿದ ಕೋರ್ಟ್‌ Read More »

ವಿಚ್ಚೇದನ ಬಯಸಿ ಬಂದಿದ್ದ 18 ಜೋಡಿಗಳು ಮರಳಿ ಸಾಂಸಾರಿಕ ಜೀವನಕ್ಕೆ| ದಂಪತಿಗಳ ಒಂದಾಗಿಸಿದ ಲೋಕಾ ಅದಾಲತ್

ಸಮಗ್ರ ನ್ಯೂಸ್: ಸಮಾಜದಲ್ಲಿ ವಿಚ್ಛೇದನೆ ಎಂಬುದು ಸರ್ವಸಾಮಾನ್ಯವಾಗಿದೆ. ಹಿಂದಿನ ಕಾಲದ ರೀತಿಯಲ್ಲಿ ನೂರ್ಕಾಲ ಬದುಕುವುದು ಕನಸಿನ ಮಾತಾಗಿದ್ದು, ವಿಚ್ಛೇದನ ಪ್ರಕರಣಗಳು ಹೆಚ್ಚು ಬೆಳಕಿಗೆ ಬರುತ್ತಿವೆ. ಇದೀಗ ವಿಚ್ಚೇದನ ಬಯಸಿ ನ್ಯಾಯಾಲಯಕ್ಕೆ ಬಂದಿದ್ದ 18 ದಂಪತಿಗಳು ಲೋಕ ಅದಾಲತ್ ನಲ್ಲಿಕೌಟುಂಬಿಕ ಕಲಹಕ್ಕೆ ತೆರೆಕಂಡ ಘಟನೆ ವರದಿಯಾಗಿದೆ. ತುಮಕೂರು ಜಿಲ್ಲಾ ಕೌಟುಂಬಿಕ ನ್ಯಾಯಾಲಯದಲ್ಲಿಈ ಘಟನೆ ನಡೆದಿದ್ದು ಕೌಟುಂಬಿಕ ಕಲಹದಿಂದ ಬೇಸತ್ತು ವಿಚ್ಚೇದನ ಕೋರಿ ಅರ್ಜಿ ಸಲ್ಲಿಸಿದ್ದರು. ತುಮಕೂರು ಜಿಲ್ಲಾ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದ ದಂಪತಿಗಳು. ಹಲವು ವರ್ಷಗಳಿಂದ ವಿಚ್ಛೇದನಕ್ಕಾಗಿ

ವಿಚ್ಚೇದನ ಬಯಸಿ ಬಂದಿದ್ದ 18 ಜೋಡಿಗಳು ಮರಳಿ ಸಾಂಸಾರಿಕ ಜೀವನಕ್ಕೆ| ದಂಪತಿಗಳ ಒಂದಾಗಿಸಿದ ಲೋಕಾ ಅದಾಲತ್ Read More »

ಅಂಕೋಲಾ: ರಾ. ಹೆ 66ರಲ್ಲಿ ಭಾರಿ ಭೂಕುಸಿತ| ಏಳು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

ಸಮಗ್ರ ನ್ಯೂಸ್: ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ಭಾರೀ ಪ್ರಮಾಣ ಗುಡ್ಡ ಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸೇರಿ ಒಟ್ಟು ಏಳು ಮಂದಿ ಮಣ್ಣನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಐಆರ್ ಬಿ ಕಂಪೆನಿ ಹೆದ್ದಾರಿ ಅಗಲೀಕರಣಕ್ಕಾಗಿ ರಸ್ತೆ ಪಕ್ಕದ ಗುಡ್ಡವನ್ನು ಭಾರೀ ಪ್ರಮಾಣದಲ್ಲಿ ಅಗೆಯಲಾಗಿತ್ತು. ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಈ ಗುಡ್ಡ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಮನೆಯ ಮೇಲೆ ಭಾರೀ ಪ್ರಮಾಣದ ಮಣ್ಣು

ಅಂಕೋಲಾ: ರಾ. ಹೆ 66ರಲ್ಲಿ ಭಾರಿ ಭೂಕುಸಿತ| ಏಳು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ Read More »