ರಾಜ್ಯ

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್..7ನೇ ವೇತನ ಆಯೋಗದ‌ ಶಿಫಾರಸು ಜಾರಿಗೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್

ಸಮಗ್ರ ನ್ಯೂಸ್: ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಹೌದು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಕರ್ನಾಟಕದಲ್ಲಿ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದೆ. ಇದು ಆಗಸ್ಟ್‌ 1ರಿಂದಲೇ ಏಳನೇ ವೇತನ ಆಯೋಗದ ಜಾರಿಗೆಯಾಗಲು ಕರ್ನಾಟಕ ಸರ್ಕಾರ ತೀರ್ಮಾನಿಸಿದೆ. ಸರ್ಕಾರಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌ ಷಡಾಕ್ಷರಿ ಅವರು ರಾಜ್ಯ ಸರ್ಕಾರಕ್ಕೆ ಈಗಾಗಲೇ […]

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್..7ನೇ ವೇತನ ಆಯೋಗದ‌ ಶಿಫಾರಸು ಜಾರಿಗೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್ Read More »

ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಹುಚ್ಚಾಟ| ಉಜಿರೆ ಮೂಲದ ಐವರು ಪೊಲೀಸ್ ವಶ

ಸಮಗ್ರ ನ್ಯೂಸ್: ರಾಣಿಝರಿ ರಸ್ತೆಯಲ್ಲಿ ಹುಚ್ಚಾಟ ನಡೆಸಿದ್ದ ಬೆಳ್ತಂಗಡಿ ತಾಲೂಕಿನ ಉಜಿರೆಯ ಬೈಕ್ ಸವಾರರನ್ನು ಪೊಲೀಸರು ಬಂಧಿಸಿದ್ದಾರೆ. ಐವರು ಪುಂಡರನ್ನು ಬಾಳೂರು ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಗಿರೀಶ್, ಗಣೇಶ್, ಪ್ರವೀಣ, ರೋಹಿತ್, ಗಣೇಶ್ ಭಂಡಾರಿ ಬಂಧಿತರು. 4 ಬೈಕ್​ಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ರಾಣಿಝರಿ ಫಾಲ್ಸ್ ರಸ್ತೆಯಲ್ಲಿ ಹುಚ್ಚಾಟ ಮೆರೆದು ಪ್ರವಾಸಿಗರಿಗೆ ಕಿರಿಕಿರಿ ಮಾಡಿದ್ದರು. ಯುವಕರ ಬೈಕ್ ವೀಲ್ಹಿಂಗ್ ವಿಡಿಯೋ ವೈರಲ್ ಬೆನ್ನಲ್ಲೇ ಬಾಳೂರು ಪೊಲೀಸ್ ‌ಠಾಣೆಯಲ್ಲಿ ಐವರ ವಿರುದ್ಧ ಕಲಂ 281,292 ಬಿಎನ್​ಎಸ್ ಅಡಿ

ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಹುಚ್ಚಾಟ| ಉಜಿರೆ ಮೂಲದ ಐವರು ಪೊಲೀಸ್ ವಶ Read More »

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್| ಆ.1ರಿಂದ ಏಳನೇ ವೇತನ ಆಯೋಗದ ಶಿಫಾರಸು ಜಾರಿ

ಸಮಗ್ರ ನ್ಯೂಸ್: ಏಳನೇ ವೇತನ ಆಯೋಗದ ಶಿಫಾರಸನ್ನು ಜಾರಿಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಪರಿಷ್ಕೃತ ವೇತನ ಶ್ರೇಣಿ ಆಗಸ್ಟ್ 1ರಿಂದ ನೌಕರರಿಗೆ ಸಿಗಲಿದೆ. ವೇತನ ಪರಿಷ್ಕರಣೆಗಾಗಿ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್‌ ರಾವ್ ನೇತೃತ್ವದ ಏಳನೇ ವೇತನ ಆಯೋಗವನ್ನು ಸರ್ಕಾರ ರಚಿಸಿತ್ತು. ಶೇಕಡ 31ರಷ್ಟು ತುಟ್ಟಿಭತ್ಯೆಯನ್ನು ಮೂಲವೇತನದಲ್ಲಿ ವಿಲೀನಗೊಳಿಸುವ ಜತೆಗೆ, ಶೇ 27.50ರಷ್ಟು ಫಿಟ್‌ಮೆಂಟ್ ನೀಡುವಂತೆ ಆಯೋಗ ಶಿಫಾರಸು ಮಾಡಿತ್ತು. 2023ರ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಶೇ 17ರಷ್ಟು ಮಧ್ಯಂತರ ಪರಿಹಾರ ನೀಡುವ ನಿರ್ಧಾರವನ್ನು ಬಸವರಾಜ ಬೊಮ್ಮಾಯಿ ನೇತೃತ್ವದ

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್| ಆ.1ರಿಂದ ಏಳನೇ ವೇತನ ಆಯೋಗದ ಶಿಫಾರಸು ಜಾರಿ Read More »

ಕ್ಯಾಮ್ಲಿನ್ ಸಂಸ್ಥಾಪಕ‌ ಸುಭಾಷ್ ದಾಂಡೇಕರ್ ನಿಧನ

ಸಮಗ್ರ ನ್ಯೂಸ್: ಸ್ಟೇಷನರಿ ಬ್ರಾಂಡ್ ಕ್ಯಾಮ್ಲಿನ್ ಸಂಸ್ಥಾಪಕ ಸುಭಾಷ್ ದಾಂಡೇಕರ್ ಸೋಮವಾರ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ದಾಂಡೇಕರ್ ಅವರಿಗೆ 86 ವರ್ಷ ವಯಸ್ಸಾಗಿತ್ತು. ಜನಪ್ರಿಯ ಕಲಾಕೃತಿ ಬ್ರಾಂಡ್ ಅನ್ನು ಜಪಾನ್ನ ಕೊಕುಯೊಗೆ ಮಾರಾಟ ಮಾಡಿದ ನಂತರ, ದಾಂಡೇಕರ್ ಕೊಕುಯೊ ಕ್ಯಾಮ್ಲಿನ್ನ ಅಧ್ಯಕ್ಷ ಎಮೆರಿಟಸ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ಕ್ಯಾಮ್ಲಿನ್ ಸಂಸ್ಥಾಪಕ‌ ಸುಭಾಷ್ ದಾಂಡೇಕರ್ ನಿಧನ Read More »

ಭಾರೀ ಮಳೆ‌ ಹಿನ್ನೆಲೆ| ಜು.16ರಂದು ಹಾಸನ ಜಿಲ್ಲೆಯ ಈ ತಾಲೂಕಿನ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ಹಾಸನ‌ ಜಿಲ್ಲೆಯ ಕೆಲವು ಭಾಗಗಳಲ್ಲಿ ವಿಪರೀತ ಮಳೆಯಾಗುತ್ತಿದ್ದು, ಕೆರೆ ಕೊಳ್ಳಗಳು ತುಂಬಿವೆ. ಜಿಲ್ಲೆಯ ಕೆಲವು ಕಡೆಗಳಲ್ಲಿ ಮಕ್ಕಳು ಹಳ್ಳ ತೊರೆಗಳನ್ನು ದಾಟಿ ಶಾಲೆಗೆ ಬರಬೇಕಾದ ಪರಿಸ್ಥಿತಿ ಇರುವ ಕಾರಣ ಜಿಲ್ಲೆಯ ಕೆಲ ತಾಲೂಕಿನ ಶಾಲೆಗಳಿಗೆ ಜು.16ರಂದು ರಜೆ ಘೋಷಿಸಿ ಆದೇಶ‌ ಹೊರಡಿಸಲಾಗಿದೆ. ಈ ಸಂಬಂಧ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು ಉಲ್ಲೇಖ (1) ರಂತೆ ಮಾನ್ಯ ಜಿಲ್ಲಾಧಿಕಾರಿಗಳು ಒಪ್ಪಿಗೆ ನೀಡಿದ್ದು ದಿನಾಂಕ 16/07/2024ರಂದು ಸಕಲೇಶಪುರ, ಆಲೂರು, ಬೇಲೂರು ಮತ್ತು ಹಾಸನ ತಾಲ್ಲೂಕಿನ ಸರ್ಕಾರಿ, ಅನುದಾನಿತ,

ಭಾರೀ ಮಳೆ‌ ಹಿನ್ನೆಲೆ| ಜು.16ರಂದು ಹಾಸನ ಜಿಲ್ಲೆಯ ಈ ತಾಲೂಕಿನ ಶಾಲೆಗಳಿಗೆ ರಜೆ Read More »

ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ| ಡಿಸಿಎಂ ಡಿಕೆ ಶಿವಕುಮಾರ್ ಗೆ ಸುಪ್ರೀಂ ಬಿಗ್ ಶಾಕ್

ಸಮಗ್ರ ನ್ಯೂಸ್: ಡಿಸಿಎಂ ಡಿ.ಕೆ.ಶಿವಕುಮಾರ್‌ ಗೆ ಸುಪ್ರೀಂಕೋರ್ಟ್‌ ಬಿಗ್‌ ಶಾಕ್‌ ನೀಡಿದ್ದು, ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾ ಮಾಡಿದೆ. ಡಿಸಿಎಂ ಡಿ.ಕೆ.ಶಿವಕುಮಾಮಾರ್‌ ಅವರು, ಹೈಕೋರ್ಟ್‌ ಆದೇಶ ಪ್ರಶ್ನಿಸಿ ರದ್ದು ಕೋರಿ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಸುಪ್ರೀಂಕೋರ್ಟ್‌ ಇದೀಗ ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದೆ. ಆದಾಯ ಮೀರಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿ ಸಿಬಿಐ 2020ರ ಅಕ್ಟೋಬರ್‌ 3 ರಂದು ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯಡಿ ಪ್ರಕರಣ ದಾಖಲಿಸಿ ತನಿಖೆ

ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ| ಡಿಸಿಎಂ ಡಿಕೆ ಶಿವಕುಮಾರ್ ಗೆ ಸುಪ್ರೀಂ ಬಿಗ್ ಶಾಕ್ Read More »

ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ಕತ್ರಿನಾ ಕೈಫ್| ಬರ್ತ್ ಡೇ‌ಗೂ ಮುನ್ನ ನಟಿ ಬೇಡಿಕೊಂಡಿದ್ದೇನು?

ಸಮಗ್ರ ನ್ಯೂಸ್: ಜುಲೈ 16ರಂದು ಕತ್ರಿನಾ ಕೈಫ್ ಅವರ ಜನ್ಮದಿನ. ಇದಕ್ಕೂ ಮುನ್ನ ಮಂಗಳೂರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ. ಶಿಲ್ಪಾ ಶೆಟ್ಟಿ, ಸುನೀಲ್ ಶೆಟ್ಟಿ ಮೊದಲಾದವರು ಆಗಾಗ ಇಲ್ಲಿಗೆ ಆಗಮಿಸಿ ಪೂಜೆ ಸಲ್ಲಿಸುತ್ತಾರೆ. ಬಾಲಿವುಡ್​ನ ಉಳಿದವರಿಗೂ ಈ ಬಗ್ಗೆ ನಂಬಿಕೆ ಮೂಡಿದೆ.ಕತ್ರಿನಾ ಕೈಫ್ ಜೊತೆ ಸುನೀಲ್ ಶೆಟ್ಟಿ ಫ್ಯಾಮಿಲಿ ಕೂಡ ಇಲ್ಲಿಗೆ ಆಗಮಿಸಿದೆ. ಸುನೀಲ್ ಶೆಟ್ಟಿ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಅಥಿಯಾ ಶೆಟ್ಟಿ ಹಾಗೂ ಅಳಿಯ ಕೆ.ಎಲ್. ರಾಹುಲ್ ಭೇಟಿ ನೀಡಿ

ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ಕತ್ರಿನಾ ಕೈಫ್| ಬರ್ತ್ ಡೇ‌ಗೂ ಮುನ್ನ ನಟಿ ಬೇಡಿಕೊಂಡಿದ್ದೇನು? Read More »

ಉಡುಪಿಯಲ್ಲಿ ಭಾರೀ ಅಗ್ನಿ ಅವಘಡ| ಬಾರ್ ಉದ್ಯಮಿ ಸಹಿತ ಮನೆ ಭಸ್ಮ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಅಂಬಲಪಾಡಿಯ ಗಾಂಧಿನಗರ ಎಂಬಲ್ಲಿ ಇಂದು ಸೋಮವಾರ ಬೆಳಗಿನ ಜಾವ ನಡೆದ ಭಾಗಿ ಅಗ್ನಿ ಅವಘಡದಲ್ಲಿ ಮನೆಯೊಂದು ಸಂಪೂರ್ಣ ಸುಟ್ಟು ಹೋಗಿದ್ದು ಮನೆ ಮಾಲಿಕ ಬಾರ್ ಉದ್ಯಮಿ ಮೃತಪಟ್ಟಿದ್ದಾರೆ. ಆತನ ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಬಲಪಾಡಿಯ ಬಾರ್ ಉದ್ಯಮಿ ರಮಾನಂದ ಶೆಟ್ಟಿ ಮೃತರು. ಅವರ ಪತ್ನಿ ಅಶ್ವಿನಿ ಶೆಟ್ಟಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅವಘಡಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಮನೆಮಂದಿ

ಉಡುಪಿಯಲ್ಲಿ ಭಾರೀ ಅಗ್ನಿ ಅವಘಡ| ಬಾರ್ ಉದ್ಯಮಿ ಸಹಿತ ಮನೆ ಭಸ್ಮ Read More »

‘ಮಹಾನಟಿ’ಯಾಗಿ‌ ಮೈಸೂರಿನ ಪ್ರಿಯಾಂಕ| ರನ್ನರ್ ಅಪ್ ಆದ‌ ಧನ್ಯಶ್ರೀ

ಸಮಗ್ರ ನ್ಯೂಸ್: ಡ್ರಾಮಾ ಜೂನಿಯರ್ಸ್‌, ಕಾಮಿಡಿ ಕಿಲಾಡಿಗಳು, ಡಿಕೆಡಿ, ಭರ್ಜರಿ ಬ್ಯಾಚುಲರ್ಸ್‌ ಮತ್ತು ಸರಿಗಮಪ ಮೂಲಕ ಈಗಾಗಲೇ ಸಾಕಷ್ಟು ನಟ ನಟಿಯರು, ಗಾಯಕ ಗಾಯಕಿಯರು ಹಾಗೂ ಕೊರಿಯೋಗ್ರಾಫರ್‌ಗಳನ್ನು ಕರುನಾಡಿಗೆ ನೀಡಿರುವ ಜೀ ಕನ್ನಡ, ಇದೀಗ ಮಹಾನಟಿ ಶೋ ಮೂಲಕ ಹೊಸ ಪ್ರತಿಭೆಗಳನ್ನು ನೀಡಿದೆ. ಇದೀಗ ಮೂರುವರೆ ತಿಂಗಳಿಂದ ಎಲ್ಲರನ್ನು ರಂಜಿಸಿದ ಈ ಶೋ ಕೊನೆಗೊಂಡಿದೆ. ಅದ್ಧೂರಿ ಗ್ರ್ಯಾಂಡ್‌ ಫಿನಾಲೆಯಲ್ಲಿ ಮೈಸೂರಿನಲ್ಲಿ ಪ್ರಿಯಾಂಕಾ ಮಹಾನಟಿ ಸೀಸನ್‌ 1ರ ವಿಜೇತೆಯಾಗಿ ಹೊರಹೊಮ್ಮಿದ್ದಾರೆ. ತರೀಕೆರೆಯ ಧನ್ಯಶ್ರೀ ರನ್ನರ್‌ ಅಪ್‌ ಆಗಿದ್ದಾರೆ. ವಿಜೇತರಿಗೆ

‘ಮಹಾನಟಿ’ಯಾಗಿ‌ ಮೈಸೂರಿನ ಪ್ರಿಯಾಂಕ| ರನ್ನರ್ ಅಪ್ ಆದ‌ ಧನ್ಯಶ್ರೀ Read More »

46 ವರ್ಷಗಳ ಬಳಿಕ ಪುರಿ ಜಗನ್ನಾಥ ದೇಗುಲದ ‘ರತ್ನ ಭಂಡಾರ’ ಬಾಗಿಲು ಓಪನ್…

ಸಮಗ್ರ ನ್ಯೂಸ್: ಪುರಿ ಜಗನ್ನಾಥ ದೇಗುಲದ ರತ್ನ ಭಂಡಾರವನ್ನು 46 ವರ್ಷಗಳ ಬಳಿಕ ಇಂದು ತೆರೆಯಲಾಗಿದೆ. ಬರೋಬ್ಬರಿ ನಾಲ್ಕು ದಶಕಗಳ ನಂತರ ಇದೀಗ ಓಪನ್ ಆಗಿದೆ. ಆದರೆ ಹಲವು ವರ್ಷಗಳಿಂದ ಅದರ ಕೀ ಕಾಣೆಯಾಗಿತ್ತು. ನಕಲಿ ಕೀ ಬಳಸಿ ರತ್ನ ಭಂಡಾರ ತೆರೆಯಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ದೇವಸ್ಥಾನದ ಕೊಠಡಿಯನ್ನು 16 ಜನರಿರುವ ತಂಡ ಪ್ರವೇಶಿಸಿತ್ತು. ದೇಗುಲದ ಬಾಗಿಲು ಓಪನ್ ಮಾಡಿದಂತೆ ಬಾವಲಿಗಳ ಹಾರಾಟವಾಗಿದೆ. ಸರ್ಪಗಳಿವೆ ಎನ್ನುವ ಕಾರಣಕ್ಕೆ ಉರಗ ತಜ್ಞರನ್ನು ಕರೆತರಲಾಗಿದೆ. ಇನ್ನೂ ರತ್ನ ಭಂಡಾರ

46 ವರ್ಷಗಳ ಬಳಿಕ ಪುರಿ ಜಗನ್ನಾಥ ದೇಗುಲದ ‘ರತ್ನ ಭಂಡಾರ’ ಬಾಗಿಲು ಓಪನ್… Read More »