ರಾಜ್ಯ

‘ಪ್ಲೀಸ್ ನನ್ನನ್ನು ಬಂಧಿಸಿ’| ಎಸ್ಐಟಿ ಗೆ ಮನವಿ‌ ಮಾಡಿದ ಶಾಸಕ ದದ್ದಲ್!

ಸಮಗ್ರ ನ್ಯೂಸ್: ಎಸ್‌ಐಟಿ ವಶದಲ್ಲಿರುವ ಶಾಸಕ ಬಸವನಗೌಡ ದದ್ದಲ್ ‘ನನ್ನನ್ನು ಬಂಧಿಸಿ’ ಎಂದು ಎಸ್ ಐ ಟಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಸ್ ಐ ಟಿ ಅಧಿಕಾರಿಗಳ ಎದುರು ಶಾಸಕ ದದ್ದಲ್ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆ ವೇಳೆ ಶಾಸಕ ದದ್ದಲ್ ಅವರು ನನ್ನನ್ನು ಬಂಧಿಸಿ ಎಂದು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.ಇಡಿ ಇಕ್ಕಳದಿಂದ ತಪ್ಪಿಸಿಕೊಳ್ಳಲು ತಮ್ಮನ್ನು ಬಂಧಿಸುವಂತೆ ಅವರು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಹೊರಗಡೆ ಬಂದರೆ ಅಕ್ರಮ ಹಣ ವರ್ಗಾವಣೆ […]

‘ಪ್ಲೀಸ್ ನನ್ನನ್ನು ಬಂಧಿಸಿ’| ಎಸ್ಐಟಿ ಗೆ ಮನವಿ‌ ಮಾಡಿದ ಶಾಸಕ ದದ್ದಲ್! Read More »

ಜು.15ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭ – ಯು.ಟಿ‌ ಖಾದರ್

ಸಮಗ್ರ ನ್ಯೂಸ್: 16ನೇ ವಿಧಾನ ಸಭೆಯ ನಾಲ್ಕನೇ ಅಧಿವೇಶನ ಜುಲೈ 15ರಿಂದ 26ವರೆಗೂ ನಡೆಯಲಿದೆ. ಒಟ್ಟು ಒಂಬತ್ತು ದಿನಗಳ ಕಾಲ ಮುಂಗಾರು ಅಧಿವೇಶನ ನಡೆಯಲಿದೆ ಎಂದು ಸ್ಪೀಕರ್‌ ಯು.ಟಿ.ಖಾದರ್‌ ತಿಳಿಸಿದ್ದಾರೆ. ಸಭೆಗೆ ಮೊದಲು ಬಂದವರನ್ನು ಮಾತ್ರ ಗುರುತಿಸುತ್ತೀರಿ ಎಂಬ ಅಪವಾದ ಇತ್ತು. ಈಗ ತಡವಾಗಿ ಹೋದವರನ್ನೂ ಗುರುತಿಸಲು ಸೂಚಿಸಿದ್ದೇನೆ. ದಿನಕ್ಕೆ ವಿಧಾನ ಸಭೆ ಒಳಗೆ ಎಷ್ಟು ಬಾರಿ ಒಳಗೆ ಬಂದರು, ಎಷ್ಟು ಬಾರಿ ಹೊರಗೆ ಹೋದರು ಎಂಬ ಮಾಹಿತಿ ಸಂಗ್ರಹ ಮಾಡುತ್ತೇವೆ. ಜನಪ್ರತಿನಿಧಿಗಳಿಗೆ ಈ ಬಾರಿ ಚೆಸ್

ಜು.15ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭ – ಯು.ಟಿ‌ ಖಾದರ್ Read More »

ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ/ ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ

ಸಮಗ್ರ ನ್ಯೂಸ್‌: ಕರ್ನಾಟಕ ಹೈಕೋರ್ಟ್‌ ಹೇರಿದ್ದ ಪವರ್ ಟಿವಿ ಪ್ರಸಾರ ನಿರ್ಬಂಧದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದೆ. ಕನ್ನಡದ ಸುದ್ದಿ ವಾಹಿನಿಯಾದ ಪವರ್ ಟಿವಿ ಸೂಕ್ತ ಪರವಾನಗಿ ಇಲ್ಲದೆ ಕಾರ್ಯ ನಿರ್ವಹಿಸುತ್ತಿತ್ತು ಎಂಬ ಆರೋಪದ ಮೇಲೆ ಕರ್ನಾಟಕ ಹೈಕೋರ್ಟ್‌ ಪ್ರಸಾರ ನಿರ್ಬಂಧ ಹೇರಿ ಆದೇಶ ಹೊರಡಿಸಿತ್ತು. ಈ ಸಂಬಂಧ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಸೂಚನೆ ನೀಡಿ ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ ಹೇರಿತ್ತು. ಇದೀಗ ಈ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ. ಇದು

ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ/ ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ Read More »

ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ/ ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ

ಸಮಗ್ರ ನ್ಯೂಸ್‌: ಕರ್ನಾಟಕ ಹೈಕೋರ್ಟ್‌ ಹೇರಿದ್ದ ಪವರ್ ಟಿವಿ ಪ್ರಸಾರ ನಿರ್ಬಂಧದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದೆ. ಕನ್ನಡದ ಸುದ್ದಿ ವಾಹಿನಿಯಾದ ಪವರ್ ಟಿವಿ ಸೂಕ್ತ ಪರವಾನಗಿ ಇಲ್ಲದೆ ಕಾರ್ಯ ನಿರ್ವಹಿಸುತ್ತಿತ್ತು ಎಂಬ ಆರೋಪದ ಮೇಲೆ ಕರ್ನಾಟಕ ಹೈಕೋರ್ಟ್‌ ಪ್ರಸಾರ ನಿರ್ಬಂಧ ಹೇರಿ ಆದೇಶ ಹೊರಡಿಸಿತ್ತು. ಈ ಸಂಬಂಧ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಸೂಚನೆ ನೀಡಿ ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ ಹೇರಿತ್ತು. ಇದೀಗ ಈ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ. ಇದು

ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ/ ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ Read More »

ಮೂತ್ರ ವಿಸರ್ಜನೆ ಮಾಡುತ್ತಿದ್ದ ವೇಳೆ IBX ಬೇಲಿಯಿಂದ ವಿದ್ಯುತ್ ಶಾಕ್| ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಮೂತ್ರ ವಿಸರ್ಜನೆ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ‌ರಿಪ್ಪನ್‌ಪೇಟೆಯ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ ಎಸ್ (19) ಮೃತಪಟ್ಟ ಯುವಕ. ಶುಕ್ರವಾರ ಬೆಳಗಿನಜಾವ ಮನೆ ಮುಂಭಾಗದಲ್ಲಿ ಘಟನೆ ನಡೆದಿದೆ. ಮನೆ ಮುಂಭಾಗದ IBX ಬೇಲಿ ಬಳಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಕರೆಂಟ್ ಶಾಕ್ ಹೊಡೆದಿದೆ. ಮನೆ ಮುಂಭಾಗದ ಬೇಲಿ ಮೇಲೆ ವಿದ್ಯುತ್ ವೈರ್ ತುಂಡಾಗಿ ಬಿದ್ದಿತ್ತು. ಏಕಾಏಕಿ ವಿದ್ಯುತ್ ಪ್ರವಹಿಸಿ ಬೇಲಿಯ ಮೇಲೆ ಬಿದ್ದ

ಮೂತ್ರ ವಿಸರ್ಜನೆ ಮಾಡುತ್ತಿದ್ದ ವೇಳೆ IBX ಬೇಲಿಯಿಂದ ವಿದ್ಯುತ್ ಶಾಕ್| ವಿದ್ಯಾರ್ಥಿ ಸ್ಥಳದಲ್ಲೇ ಸಾವು Read More »

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಬಹುಕೋಟಿ ಹಗರಣ/ ಇಂದು ಬಿಜೆಪಿಯಿಂದ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ

ಸಮಗ್ರ ನ್ಯೂಸ್‌: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಬಹುಕೋಟಿ ಹಗರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಹಾಗೂ ಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರಮುಖ ಪ್ರತಿಪಕ್ಷ ಬಿಜೆಪಿಯು ಶುಕ್ರವಾರ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್ ಸೇರಿದಂತೆ ಅನೇಕ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಸುಮಾರು 10 ಸಾವಿರ ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಪ್ರತಿಭಟನೆ ಸಂಬಂಧ ಶುಕ್ರವಾರ ಬೆಳಗ್ಗೆ ವಿಜಯೇಂದ್ರ, ಅಶೋಕ್ ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರು ಬೆಂಗಳೂರಿನಿಂದ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಬಹುಕೋಟಿ ಹಗರಣ/ ಇಂದು ಬಿಜೆಪಿಯಿಂದ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ Read More »

ನೀಟ್‌ ಯುಜಿ ಪೇಪರ್‌ ಸೋರಿಕೆ ಪ್ರಕರಣ/ ವಿಚಾರಣೆಯನ್ನು ಜುಲೈ ೧೮ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌

ಸಮಗ್ರ ನ್ಯೂಸ್‌: ನೀಟ್‌ – ಯುಜಿ 2024 ರಲ್ಲಿ ಪೇಪರ್ ಸೋರಿಕೆ ಮತ್ತು ಅಕ್ರಮಗಳ ಕುರಿತ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜುಲೈ 18 ಕ್ಕೆ ಮುಂದೂಡಿದೆ. ಕೆಲವು ಪಕ್ಷಗಳು ಕೇಂದ್ರ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಸಲ್ಲಿಸಿದ ಅಫಿಡವಿಟ್‌ಗಳನ್ನು ಸ್ವೀಕರಿಸಿಲ್ಲ ಎಂದು ತಿಳಿಸಿದ್ದರಿಂದ, ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು ಈ ವಿಷಯವನ್ನು ಮುಂದೂಡಿದೆ ಎನ್ನಲಾಗಿದೆ. ಸುಪ್ರೀಂ ಕೋರ್ಟ್ ಜುಲೈ 8 ರ ಆದೇಶಕ್ಕೆ ಅನುಗುಣವಾಗಿ ಕೇಂದ್ರ ಮತ್ತು ಎನ್‌ಟಿಎ ತಮ್ಮ

ನೀಟ್‌ ಯುಜಿ ಪೇಪರ್‌ ಸೋರಿಕೆ ಪ್ರಕರಣ/ ವಿಚಾರಣೆಯನ್ನು ಜುಲೈ ೧೮ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌ Read More »

ಹೆಚ್ಚುತ್ತಿರುವ ಡೆಂಗ್ಯೂ ಜ್ವರ/ ನಿಯಂತ್ರಣಕ್ಕೆ ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಸಮಗ್ರ ನ್ಯೂಸ್‌: ಕರ್ನಾಟಕದಲ್ಲಿ ಡೆಂಗ್ಯೂ ಜ್ವರವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಡೆಂಗ್ಯೂ ಜ್ವರವನ್ನು ಎದುರಿಸಲು ಮಾರ್ಗಸೂಚಿಗಳನ್ನು ಹೊರಡಿಸಿದೆ. ಹೀಗಾಗಿ ಡೆಂಗ್ಯೂ ಜ್ವರದ ಚಿಕಿತ್ಸೆಗೆ ಸಂಬಂಧಿಸಿದಂತೆ ಎಲ್ಲಾ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಬಿಬಿಎಂಪಿ ಮತ್ತು ಡಿಎಚ್‌ಒ ಆರೋಗ್ಯ ಕಾರ್ಯಕರ್ತರಿಗೆ ಸೂಚಿಸಲಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಈ ಕೆಳಗಿನ ಮಾರ್ಗಸೂಚಿಗಳನ್ನು ಹೊರಡಿಸಿದೆ.ಮಾರ್ಗಸೂಚಿಗಳು ಹೀಗಿವೆ:

ಹೆಚ್ಚುತ್ತಿರುವ ಡೆಂಗ್ಯೂ ಜ್ವರ/ ನಿಯಂತ್ರಣಕ್ಕೆ ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ Read More »

ವಾಲ್ಮೀಕಿ ನಿಗಮದಲ್ಲಿ ಅಕ್ರಮ| ಮಾಜಿ ಸಚಿವ ಬಿ. ನಾಗೇಂದ್ರರನ್ನು ವಶಕ್ಕೆ ಪಡೆದ ಇಡಿ

ಸಮಗ್ರ ನ್ಯೂಸ್: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಾಂತರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ಹೆಚ್ಚಿನ ವಿಚಾರಣೆ ನಡೆಸಲಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ.ನಾಗೇಂದ್ರ ಅವರ ನಿವಾಸ, ಆಪ್ತರ ಮನೆಗಳ ಮೇಲೆ

ವಾಲ್ಮೀಕಿ ನಿಗಮದಲ್ಲಿ ಅಕ್ರಮ| ಮಾಜಿ ಸಚಿವ ಬಿ. ನಾಗೇಂದ್ರರನ್ನು ವಶಕ್ಕೆ ಪಡೆದ ಇಡಿ Read More »

ಕಳಪೆ‌ ಆಹಾರ ಪೂರೈಕೆ ಆರೋಪ| ನಟ ಸುದೀಪ್ ಮಾಲೀಕತ್ವದ ಹೊಟೇಲ್ ಮೇಲೆ‌ ದಾಳಿ|

ಸಮಗ್ರ ನ್ಯೂಸ್: ಸ್ಯಾಂಡಲ್ ವುಡ್ ಸ್ಟಾರ್ ಕಿಚ್ಚ ಸುದೀಪ್ ಒಡೆತನದ ತೆಲಂಗಾಣದಲ್ಲಿರುವ ರೆಸ್ಟೋರೆಂಟ್ ನಲ್ಲಿ ಆಹಾರ ಗುಣಮಟ್ಟ ಕಾಯ್ದುಕೊಳ್ಳದೇ ನಿಯಮ ಉಲ್ಲಂಘಿಸಿರುವುದು ಪತ್ತೆಯಾಗಿದೆ. ತೆಲಂಗಾಣದ ಆಹಾರ ಮತ್ತು ಸುರಕ್ಷತೆ ಆಯುಕ್ತರ ನೇತೃತ್ವದ ಕಾರ್ಯಪಡೆ ತೆಲಂಗಾಣದಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್ ಗಳ ಮೇಲೆ ದಾಳಿ ನಡೆಸಿದ್ದು, ಸಿಕಂದರಬಾದ್ ನಲ್ಲಿರುವ ಕಿಚ್ಚ ಸುದೀಪ್ ಒಡೆತನದ `ವಿವಾಹ ಭೋಜನಮುಡು’ ರೆಸ್ಟೋರೆಂಟ್ ನಲ್ಲಿ ಆಹಾರ ಗುಣಮಟ್ಟ ಕಾಯ್ದುಕೊಳ್ಳದೇ ಇರುವುದು ಪತ್ತೆಯಾಗಿದೆ. 2024 ಜುಲೈ 8ರಂದು ಕಾರ್ಯಪಡೆ ದಾಳಿ ನಡೆಸಿದಾಗ ಹಲವಾರು ನಿಯಮಗಳನ್ನು ಉಲ್ಲಂಘಿಸಿರುವುದು

ಕಳಪೆ‌ ಆಹಾರ ಪೂರೈಕೆ ಆರೋಪ| ನಟ ಸುದೀಪ್ ಮಾಲೀಕತ್ವದ ಹೊಟೇಲ್ ಮೇಲೆ‌ ದಾಳಿ| Read More »