ರಾಜ್ಯ

ಪ್ರಧಾನಿ ನರೇಂದ್ರ ಮೋದಿ ಚುನಾಯಿತ ಸಂಸದರ ಸ್ವಾತಂತ್ರ್ಯ ಪ್ರಶ್ನಿಸಿದ್ದಾರೆ| ಕಾಂಗ್ರೆಸ್ ನಿಂದ ಹಕ್ಕುಚ್ಯುತಿ ನಿರ್ಣಯ ಮಂಡನೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಮಾಡಿದ ಭಾಷಣದ ಬಗ್ಗೆ ಕಾಂಗ್ರೆಸ್ ಪಕ್ಷವು ಗಂಭೀರವಾಗಿದ್ದು ಮೋದಿ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಿದೆ. ಪ್ರಧಾನಿ ಮೋದಿ ತಮ್ಮ ಭಾಷಣದ ಮೂಲಕ ಚುನಾಯಿತ ಸಂಸದರ ‘ಸ್ವಾತಂತ್ರ್ಯ ಮತ್ತು ಸಮಗ್ರತೆಯನ್ನು’ ಪ್ರಶ್ನಿಸಿದ್ದಾರೆ ಎಂದು ಪಕ್ಷ ಹೇಳಿದೆ. ಕಾಂಗ್ರೆಸ್ ಸಂಸದ ಕೆ.ಸಿ. ವೇಣುಗೋಪಾಲ್ ಅವರು ಪ್ರಧಾನಿ ವಿರುದ್ಧ ಹಕ್ಕುಚ್ಯುತಿ ಮಂಡನೆ ಕೋರಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಅರ್ಜಿ ಕಳುಹಿಸಿದ್ದಾರೆ. ಸಂವಿಧಾನ (131 ನೇ ತಿದ್ದುಪಡಿ) ಮಸೂದೆ, 2026 […]

ಪ್ರಧಾನಿ ನರೇಂದ್ರ ಮೋದಿ ಚುನಾಯಿತ ಸಂಸದರ ಸ್ವಾತಂತ್ರ್ಯ ಪ್ರಶ್ನಿಸಿದ್ದಾರೆ| ಕಾಂಗ್ರೆಸ್ ನಿಂದ ಹಕ್ಕುಚ್ಯುತಿ ನಿರ್ಣಯ ಮಂಡನೆ Read More »

ರಾಜ್ಯಾದ್ಯಂತ ಅಬ್ಬರಿಸಿದ ಪೂರ್ವ ಮುಂಗಾರು| ಹಾಸನದಲ್ಲಿ ಸಿಡಿಲಿಗೆ ವೃದ್ಧೆ ಬಲಿ

ಸಮಗ್ರ ನ್ಯೂಸ್: ರಾಜ್ಯದ ಹಲವೆಡೆ ಮಂಗಾರು ಪೂರ್ವ ಮಳೆಯ ಅಬ್ಬರ ಮುಂದುವರಿದಿದ್ದು, ಸೋಮವಾರದಂದು ಒಟ್ಟು 9 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಹಾವೇರಿ, ಹಾಸನ, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಮಳೆ ಸುರಿದ ವರದಿಯಾಗಿದೆ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ಮಾದೀಹಳ್ಳಿಯಲ್ಲಿ ಸಿಡಿಲು ಬಡಿದು ನೀಲಮ್ಮ (70) ಎಂಬ ವೃದ್ಧೆ ಮೃತಪಟ್ಟಿದ್ದಾರೆ. ಮರದ ಕೆಳಗೆ ನಿಂತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಮೂಡಿಗೆರೆ, ಕಳಸ ಸೇರಿದಂತೆ

ರಾಜ್ಯಾದ್ಯಂತ ಅಬ್ಬರಿಸಿದ ಪೂರ್ವ ಮುಂಗಾರು| ಹಾಸನದಲ್ಲಿ ಸಿಡಿಲಿಗೆ ವೃದ್ಧೆ ಬಲಿ Read More »

ಜನಸಾಮಾನ್ಯರಿಗೆ ಶಾಕ್ ನೀಡಲು ಮುಂದಾದ ಕೇಂದ್ರ| ಅಗತ್ಯ ಔಷಧಗಳ ಬೆಲೆಯಲ್ಲಿ ಶೇ.20ರಷ್ಟು ಏರಿಕೆ!

ಸಮಗ್ರ ನ್ಯೂಸ್: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಈಗ ಮತ್ತೊಂದು ಆಘಾತ ಎದುರಾಗಿದೆ. ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಹಾಗೂ ಇರಾನ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಔಷಧಗಳ ಉತ್ಪಾದನಾ ವೆಚ್ಚ ಗಣನೀಯವಾಗಿ ಏರಿಕೆಯಾಗಿದ್ದು, ಅಗತ್ಯ ಔಷಧಗಳ ಬೆಲೆಯನ್ನು ಶೇ. 10 ರಿಂದ 20 ರಷ್ಟು ಹೆಚ್ಚಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ. ಸರ್ಕಾರದ ಬೆಲೆ ನಿಯಂತ್ರಣ ವ್ಯಾಪ್ತಿಗೆ ಬರುವ ಅತ್ಯಗತ್ಯ ಔಷಧಗಳ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ. ಇದರಲ್ಲಿ ಮುಖ್ಯವಾಗಿ ಕ್ಯಾನ್ಸರ್ ಚಿಕಿತ್ಸೆಯ ಔಷಧಗಳು, ವಿವಿಧ ರೋಗಗಳಿಗೆ

ಜನಸಾಮಾನ್ಯರಿಗೆ ಶಾಕ್ ನೀಡಲು ಮುಂದಾದ ಕೇಂದ್ರ| ಅಗತ್ಯ ಔಷಧಗಳ ಬೆಲೆಯಲ್ಲಿ ಶೇ.20ರಷ್ಟು ಏರಿಕೆ! Read More »

ಮೊನ್ನೆ ಇವರಿಬ್ಬರೂ ಗುಟ್ಟಾಗಿ ಮಾತನಾಡಿದ್ದೇನು ಗೊತ್ತಾ? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಇತ್ತೀಚಿಗೆ ರಾಜ್ಯದ ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನಡೆದ ಭೈರವೈಕ್ಯ ಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕಾಗಿ ಬೆಂಗಳೂರಿಗೆ ಬಂದಾಗ ಅವರನ್ನು ಸ್ವಾಗತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಕಿವಿಯಲ್ಲಿ ಗುಟ್ಟಾಗಿ ಮಾತನಾಡಿದ್ದರು. ಈ ಪೋಟೋ ಸಾಕಷ್ಟು ವೈರಲ್ ಆಗುವ ಮೂಲಕ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಉಭಯ ನಾಯಕರು ಯಾವ ವಿಷಯ ಕುರಿತು ಮಾತನಾಡಿದ್ದಾರೆ ಎಂಬುದು ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳ ನಾಯಕರಲ್ಲಿ ತೀವ್ರ ಕುತೂಹಲ ಕೆರಳಿಸಿತ್ತು.

ಮೊನ್ನೆ ಇವರಿಬ್ಬರೂ ಗುಟ್ಟಾಗಿ ಮಾತನಾಡಿದ್ದೇನು ಗೊತ್ತಾ? ಇಲ್ಲಿದೆ ಫುಲ್ ಡೀಟೈಲ್ಸ್ Read More »

ಛತ್ತೀಸ್ ಘಡದಲ್ಲಿ ಬೆಟ್ಟಕ್ಕೆ ಅಪ್ಪಳಿಸಿ ಖಾಸಗಿ‌ ಜೆಟ್ ವಿಮಾನ ಪತನ| ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ

ಸಮಗ್ರ‌ ನ್ಯೂಸ್: ಛತ್ತೀಸ್‌ಗಢದ ಜಶ್‌ಪುರ ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಹಾರಾಟ ನಡೆಸುತ್ತಿದ್ದ ಖಾಸಗಿ ವಿಮಾನವೊಂದು ನಿಯಂತ್ರಣ ತಪ್ಪಿ ಬೆಟ್ಟದ ಪ್ರದೇಶಕ್ಕೆ ಅಪ್ಪಳಿಸಿದ್ದು, ವಿಮಾನದಲ್ಲಿದ್ದ ಪ್ರಯಾಣಿಕರು ಮೃತಪಟ್ಟಿರುವ ಭೀತಿ ಎದುರಾಗಿದೆ. ಜಶ್‌ಪುರ-ನಾರಾಯಣಪುರ ಗಡಿ ಭಾಗದ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸ್ಥಳೀಯರು ನೀಡಿರುವ ಮಾಹಿತಿಯ ಪ್ರಕಾರ, ವಿಮಾನವು ಹಾರಾಟ ನಡೆಸುತ್ತಿದ್ದಾಗ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ. ಕೂಡಲೇ ನಿಯಂತ್ರಣ ಕಳೆದುಕೊಂಡ ವಿಮಾನವು ಸಮೀಪದ ಬೆಟ್ಟಕ್ಕೆ ಅಪ್ಪಳಿಸಿ ಪತನಗೊಂಡಿದೆ. ಅಪಘಾತದ ರಭಸಕ್ಕೆ ವಿಮಾನದಲ್ಲಿ ಬೆಂಕಿ

ಛತ್ತೀಸ್ ಘಡದಲ್ಲಿ ಬೆಟ್ಟಕ್ಕೆ ಅಪ್ಪಳಿಸಿ ಖಾಸಗಿ‌ ಜೆಟ್ ವಿಮಾನ ಪತನ| ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ Read More »

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ| ಇಬ್ಬರನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಮತ್ತೊಂದು ಪೈಶಚಿಕ ಕೃತ್ಯ ನಡೆದಿದೆ. ಅಪ್ರಾಪ್ತ ಬಾಲಕಿಗೆ ಪುಸಲಾಯಿಸಿ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಇದೀಗ ಇದಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಸುಮಂತ್ (28) ಹಾಗೂ ನವನೀತ್ (26) ಬಂಧಿತ ಆರೋಪಿಗಳು ಎನ್ನಲಾಗಿದೆ. 15 ವರ್ಷದ ಬಾಲಕಿಯನ್ನು ಫಾಲ್ಸ್ ನೋಡಲು ಇಬ್ಬರು ಕೊರೆದೋಯ್ದು ಅತ್ಯಾಚಾರ ಎಸಗಿದ್ದಾರೆ.

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ| ಇಬ್ಬರನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು Read More »

ದ.ಆಫ್ರಿಕಾದಿಂದ ಬೆಂಗಳೂರಿಗೆ ಬಂದಿಳಿದ 4 ಚೀತಾಗಳನ್ನು ಸ್ವಾಗತಿಸಿದ ಸಚಿವ ಖಂಡ್ರೆ

ಸಮಗ್ರ ನ್ಯೂಸ್: ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಮಧ್ಯರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಕಲ್ಬುರ್ಗಿಯಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಹೈದ್ರಾಬಾದ್ ಮಾರ್ಗವಾಗಿ ಮಧ್ಯರಾತ್ರಿ ಬೆಂಗಳೂರಿಗೆ ಆಗಮಿಸಿದ ಅರಣ್ಯ ಸಚಿವರು, ಅಲ್ಲಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸರಕು ಸಾಗಣೆ ವಿಭಾಗಕ್ಕೆ ತೆರಳಿ ಬನ್ನೇರುಘಟ್ಟ ಮೃಗಾಲಯಕ್ಕೆ ಆಗಮಿಸಿರುವ ಈ ವಿದೇಶೀ ಅತಿಥಿಗಳನ್ನು ಬರಮಾಡಿಕೊಂಡರು. ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿರುವ ಈ

ದ.ಆಫ್ರಿಕಾದಿಂದ ಬೆಂಗಳೂರಿಗೆ ಬಂದಿಳಿದ 4 ಚೀತಾಗಳನ್ನು ಸ್ವಾಗತಿಸಿದ ಸಚಿವ ಖಂಡ್ರೆ Read More »

ಇಂದು ರಾತ್ರಿ 8.30ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಅಧಿಕೃತವಾಗಿ ಘೋಷಿಸಿದೆ. ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆ ವಿಫಲವಾದ ಮರುದಿನವೇ ಪ್ರಧಾನಿ ಮೋದಿ ಅವರು ಈ ಭಾಷಣ ಮಾಡುತ್ತಿರುವುದು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಮಸೂದೆಯು ಲೋಕಸಭೆಯಲ್ಲಿ 298 ಮತಗಳ ಪರ ಮತ್ತು 230 ಮತಗಳ ವಿರೋಧದೊಂದಿಗೆ ವಿಫಲವಾಗಿತ್ತು. ಸಂವಿಧಾನ ತಿದ್ದುಪಡಿಗೆ ಅಗತ್ಯವಿದ್ದ ಎರಡು ತೃತೀಯಾಂಶ ಬಹುಮತ (352 ಮತಗಳು) ದೊರೆಯದ ಕಾರಣ

ಇಂದು ರಾತ್ರಿ 8.30ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ Read More »

ಸರ್ಕಾರಿ ಭೂಮಿ ಅತಿಕ್ರಮಣ ಆರೋಪ| ರಾಜ್ಯಸಭಾ ಸದಸ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಗೆ ನೋಟೀಸ್ ನೀಡಲು ಆದೇಶ

ಸಮಗ್ರ ನ್ಯೂಸ್: ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ನೋಟಿಸ್ ಜಾರಿ ಮಾಡಿದೆ. ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಸೋಮನಾಥ ನಾಯಕ್ ಅವರು ಸಲ್ಲಿಸಿದ್ದ ಎರಡು ಪ್ರತ್ಯೇಕ ದೂರುಗಳನ್ನು ವಿಚಾರಣೆಗೆ ಎತ್ತಿಕೊಂಡ ನ್ಯಾಯಾಲಯವು, ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಬೆಳ್ತಂಗಡಿ ಪೊಲೀಸ್ ನಿರೀಕ್ಷಕರಿಗೆ ಸೂಚನೆ ನೀಡಿದೆ. ಬೆಳ್ತಂಗಡಿ ತಾಲೂಕಿನ ಎರಡು ಪ್ರತ್ಯೇಕ ಕಡೆಗಳಲ್ಲಿ ಸರ್ಕಾರಿ ಜಮೀನನ್ನು ಅಕ್ರಮವಾಗಿ ವಶಪಡಿಸಿಕೊಳ್ಳಲಾಗಿದೆ ಎಂಬುದು ದೂರುದಾರರ ಪ್ರಮುಖ ಆರೋಪವಾಗಿದೆ.

ಸರ್ಕಾರಿ ಭೂಮಿ ಅತಿಕ್ರಮಣ ಆರೋಪ| ರಾಜ್ಯಸಭಾ ಸದಸ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಗೆ ನೋಟೀಸ್ ನೀಡಲು ಆದೇಶ Read More »

ಕೊನೆಗೂ ಓಪನ್ ಆಯ್ತು ಹಾರ್ಮೋಜ್ ಜಲಸಂಧಿ| ಮುಕ್ತಗೊಂಡ ಅಂತರಾಷ್ಟ್ರೀಯ ತೈಲ ವ್ಯಾಪಾರ ಮಾರುಕಟ್ಟೆ

ಸಮಗ್ರ ನ್ಯೂಸ್: ಇರಾನ್, ಲೆಬನಾನ್‌ನಲ್ಲಿ ಜಾರಿಗೆ ಬಂದ ಯುದ್ಧ ವಿರಾಮದ ಬಳಿಕ ಮಹತ್ವದ ನಿರ್ಧಾರ ಕೈಗೊಂಡಿದ್ದು, ಹಾರ್ಮುಝ್ ಮಾರ್ಗವನ್ನು ಮತ್ತೆ ಎಲ್ಲಾ ವಾಣಿಜ್ಯ ಹಡಗುಗಳ ಸಂಚಾರಕ್ಕೆ ತೆರೆಯಲಾಗಿದೆ ಎಂದು ತಿಳಿಸಿದೆ. ಇದರಿಂದ ಇಂಧನ ಮಾರುಕಟ್ಟೆ ಮತ್ತು ಅಂತಾರಾಷ್ಟ್ರೀಯ ವ್ಯಾಪಾರಕ್ಕೆ ದೊಡ್ಡ ಮಟ್ಟದ ಸಮಾಧಾನ ತಂದಿದೆ. ಈಗ ಲೆಬನಾನ್ ಪ್ರದೇಶದಲ್ಲಿ ಪರಿಸ್ಥಿತಿ ಶಾಂತವಾಗುತ್ತಿರುವ ಹಿನ್ನೆಲೆ, ಹಡಗುಗಳ ಸಂಚಾರ ಸುಗಮವಾಗಿಸಲು ಇರಾನ್ ಈ ಕ್ರಮ ಕೈಗೊಂಡಿದೆ. ಈ ನಿರ್ಧಾರದಿಂದ ಜಾಗತಿಕ ತೈಲ ಸರಬರಾಜು ಮತ್ತು ಸಾಗಣೆ ವ್ಯವಸ್ಥೆಯಲ್ಲಿ ಸುಧಾರಣೆ ಕಾಣುವ

ಕೊನೆಗೂ ಓಪನ್ ಆಯ್ತು ಹಾರ್ಮೋಜ್ ಜಲಸಂಧಿ| ಮುಕ್ತಗೊಂಡ ಅಂತರಾಷ್ಟ್ರೀಯ ತೈಲ ವ್ಯಾಪಾರ ಮಾರುಕಟ್ಟೆ Read More »