ಕಳಪೆ ಆಹಾರ ಪೂರೈಕೆ ಆರೋಪ| ನಟ ಸುದೀಪ್ ಮಾಲೀಕತ್ವದ ಹೊಟೇಲ್ ಮೇಲೆ ದಾಳಿ|
ಸಮಗ್ರ ನ್ಯೂಸ್: ಸ್ಯಾಂಡಲ್ ವುಡ್ ಸ್ಟಾರ್ ಕಿಚ್ಚ ಸುದೀಪ್ ಒಡೆತನದ ತೆಲಂಗಾಣದಲ್ಲಿರುವ ರೆಸ್ಟೋರೆಂಟ್ ನಲ್ಲಿ ಆಹಾರ ಗುಣಮಟ್ಟ ಕಾಯ್ದುಕೊಳ್ಳದೇ ನಿಯಮ ಉಲ್ಲಂಘಿಸಿರುವುದು ಪತ್ತೆಯಾಗಿದೆ. ತೆಲಂಗಾಣದ ಆಹಾರ ಮತ್ತು ಸುರಕ್ಷತೆ ಆಯುಕ್ತರ ನೇತೃತ್ವದ ಕಾರ್ಯಪಡೆ ತೆಲಂಗಾಣದಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್ ಗಳ ಮೇಲೆ ದಾಳಿ ನಡೆಸಿದ್ದು, ಸಿಕಂದರಬಾದ್ ನಲ್ಲಿರುವ ಕಿಚ್ಚ ಸುದೀಪ್ ಒಡೆತನದ `ವಿವಾಹ ಭೋಜನಮುಡು’ ರೆಸ್ಟೋರೆಂಟ್ ನಲ್ಲಿ ಆಹಾರ ಗುಣಮಟ್ಟ ಕಾಯ್ದುಕೊಳ್ಳದೇ ಇರುವುದು ಪತ್ತೆಯಾಗಿದೆ. 2024 ಜುಲೈ 8ರಂದು ಕಾರ್ಯಪಡೆ ದಾಳಿ ನಡೆಸಿದಾಗ ಹಲವಾರು ನಿಯಮಗಳನ್ನು ಉಲ್ಲಂಘಿಸಿರುವುದು […]
ಕಳಪೆ ಆಹಾರ ಪೂರೈಕೆ ಆರೋಪ| ನಟ ಸುದೀಪ್ ಮಾಲೀಕತ್ವದ ಹೊಟೇಲ್ ಮೇಲೆ ದಾಳಿ| Read More »










