ರಾಜ್ಯ

ಹೆಂಡತಿ ಜೊತೆ ಸರಸವಾಡಿದ ಗಂಡನಿಗೆ 7 ವರ್ಷ ಜೈಲು!!

ಸಮಗ್ರ ನ್ಯೂಸ್: ಹೆಂಡತಿ ಜೊತೆ ಸೆಕ್ಸ್ ಮಾಡಿದ ಗಂಡನಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಬರೇಲಿ ವಿಚಾರಣಾ ನ್ಯಾಯಾಲಯದ ಆದೇಶ ಬುಧವಾರ ಪ್ರಕಟ ಮಾಡಿದೆ. 2015ರಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ (ಈಗ 22 ವರ್ಷ) ಅತ್ಯಾಚಾರ ಎಸಗಿದ 30 ವರ್ಷದ ವ್ಯಕ್ತಿಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಆ ಯುವತಿ 9 ವರ್ಷಗಳ ಹಿಂದೆ ಆತನನ್ನು ಪ್ರೀತಿಸಿ, ಆತನೊಂದಿಗೆ ಓಡಿಹೋಗಿ ವಿವಾಹವಾಗಿದ್ದಳು. ಆಗ ಆಕೆಗೆ ಇನ್ನೂ 18 ವರ್ಷ ತುಂಬಿರಲಿಲ್ಲ. ಮದುವೆಯಾದ […]

ಹೆಂಡತಿ ಜೊತೆ ಸರಸವಾಡಿದ ಗಂಡನಿಗೆ 7 ವರ್ಷ ಜೈಲು!! Read More »

ಬೆಂಗಳೂರು: ಕಾಲೇಜು ಯುವತಿಯರಿಗೆ ಮರ್ಮಾಂಗ ತೋರಿ ವಿಕೃತಿ ಮೆರೆದಾತನ ಅರೆಸ್ಟ್ ‌ಮಾಡಿದ ಪೊಲೀಸರು

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಕಾಲೇಜು ಯುವತಿಯರಿಗೆ ಮರ್ಮಾಂಗ ತೋರಿಸಿ ವಿಕೃತಿ ಮೆರೆದಿದ್ದ ಯುವಕನನ್ನು ಬೆಂಗಳೂರಿನ ವಿವಿಪುರಂ ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಅಯೂಬ್ ಉರ್ ರೆಹಮಾನ್(48) ಬಂಧಿತ ವಿಕೃತ ಕಾಮಿ. ನಗರದ ವಿವಿ ಪುರಂನಲ್ಲಿರುವ ಖಾಸಗಿ ಕಾಲೇಜೊಂದರ ಬಳಿ ಜು. 8ರಂದು ನಿಂತಿದ್ದ ಯುವತಿಯಿರಿಗೆ ತನ್ನ ಮರ್ಮಂಗವನ್ನು ತೋರಿಸಿದ್ದ ಕಾಮುಕ ವ್ಯಕ್ತಿಯೊಬ್ಬ ಪ್ಯಾಂಟ್ ಜಿಪ್ ತೆಗೆದು ಮರ್ಮಾಂಗ ತೋರಿಸಿ ಪರಾರಿಯಾಗಿದ್ದ. ಆತನನ್ನು ಇದೀಗ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ದ್ವಿಚಕ್ರ ವಾಹನದಲ್ಲಿ ಬರುವ ಕಾಮುಕ ಉರ್ ರೆಹಮಾನ್,

ಬೆಂಗಳೂರು: ಕಾಲೇಜು ಯುವತಿಯರಿಗೆ ಮರ್ಮಾಂಗ ತೋರಿ ವಿಕೃತಿ ಮೆರೆದಾತನ ಅರೆಸ್ಟ್ ‌ಮಾಡಿದ ಪೊಲೀಸರು Read More »

ಉಡುಪಿ: ನೆರೆನೀರಲ್ಲಿ ಕೊಚ್ಚಿ ಹೋದ ಕಾರು| ಪ್ರಯಾಣಿಕರು ಜಸ್ಟ್ ಮಿಸ್

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯಾದ್ಯಾಂತ ಮಳೆ ಆರ್ಭಟ ಜೋರಾಗಿದ್ದು, ಕನ್ನರ್ಪಾಡಿಯಲ್ಲಿ ಕಾರೊಂದು ರಸ್ತೆಯಿಂದ ಕೊಚ್ಚಿಹೋಗಿ, ಮೂವರು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಕಾರೊಂದು ಕನ್ನರ್ಪಾಡಿಯಲ್ಲಿ ಮಳೆ ನೀರು ಸಾಗುವ ತೋಡಿನ ಸಮೀಪ ಸಾಗುತ್ತಿದ್ದ ವೇಳೆ, ಏಕಾಏಕಿ ನೀರಿನ ಸೆಳೆತಕ್ಕೆ ಕೊಚ್ಚಿಹೋಗಿದ್ದು ಮೂವರು ಪ್ರಯಾಣಿಕರು‌ ಕಾರಿನ ಬಾಗಿಲು ಹೊಡೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕದಳ‌ ಸಿಬಂದಿ ಕೊಚ್ಚಿಹೋದ ಕಾರನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ. ಉಡುಪಿ ನಗರದ ಸುತ್ತಮುತ್ತಲಿನ ಪ್ರದೇಶಗಳಾದ ಗುಂಡಿಬೈಲು, ಕಲ್ಸಂಕ, ಮಠದಬೆಟ್ಟು ಜಲಾವೃತವಾಗಿವೆ. ಅಗ್ನಿಶಾಮಕ ದಳ ನಿರಂತರ ಕಾರ್ಯಚರಣೆ ನಡೆಸುತ್ತಿದ್ದು

ಉಡುಪಿ: ನೆರೆನೀರಲ್ಲಿ ಕೊಚ್ಚಿ ಹೋದ ಕಾರು| ಪ್ರಯಾಣಿಕರು ಜಸ್ಟ್ ಮಿಸ್ Read More »

ಕಲಬುರಗಿ: ರಾತ್ರಿ ಪ್ರವಚನ ನೀಡಿದ ವಿರಕ್ತ ಮಠದ ಸ್ವಾಮೀಜಿ ಮುಂಜಾನೆ ಸಾವು!

ಸಮಗ್ರ ನ್ಯೂಸ್: ರಾತ್ರಿ ಪ್ರವಚನ ನೀಡಿದ್ದ ಸ್ವಾಮೀಜಿ ಬೆಳಗಾಗುವುದರೊಳಗೆ ಹೃದಯಾಘಾತಕ್ಕೆ ಬಲಿಯಾಗಿರುವ ದುಖಃಕರ ಘಟನೆ ಕಲಬುರಗಿಯ ವಿರಕ್ತ ಮಠದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಠಕಲ್ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು (35) ವಿಧಿವಶರಾಗಿದ್ದಾರೆ. ನಸುಕಿನ ಜಾವ ತೀವ್ರ ಹೃದಯಾಘಾತಕ್ಕೊಳಗಾಗಿ ಮಠದಲ್ಲೇ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ಪ್ರಾಣ ಬಿಟ್ಟಿದ್ದಾರೆ. ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ ವಿಧಾನದ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆದಿದೆ. ಜು.7ರಂದು ರಟಕಲ್ ಗ್ರಾಮದಲ್ಲಿ ವಚನ ಸಂಗಮ

ಕಲಬುರಗಿ: ರಾತ್ರಿ ಪ್ರವಚನ ನೀಡಿದ ವಿರಕ್ತ ಮಠದ ಸ್ವಾಮೀಜಿ ಮುಂಜಾನೆ ಸಾವು! Read More »

ನಟ, ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣು!!

ಸಮಗ್ರ ನ್ಯೂಸ್: ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಪ್ರತಾಪ್ ಕುಮಾರ್​ ಕೆಜಿ (41) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಿಜೆಪಿ ನಾಯಕ ಬಿಸಿ ಪಾಟೀಲ್ ಅವರ ದೊಡ್ಡ ಮಗಳ ಗಂಡ ಪ್ರತಾಪ್ ಕುಮಾರ್​ ಇಂದು (ಜುಲೈ 08) ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಲ್ಲಿಸಿ ವಿಷ ಸೇವಿಸಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಪ್ರತಾಪ್ ಕುಮಾರ್​ ನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಆದ್ರೆ,

ನಟ, ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣು!! Read More »

ಮುಂದುವರಿದ ಮಳೆಯಬ್ಬರ|ಜುಲೈ 9ರಂದು ಉಡುಪಿ ಜಿಲ್ಲೆಯಲ್ಲಿ ಶಾಲೆ-ಪಿಯು ಕಾಲೇಜಿಗೆ ರಜೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯಲ್ಲಿ ಜು. 9ರಂದು ರೆಡ್ ಅಲರ್ಟ್ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಆದೇಶಿಸಿದ್ದಾರೆ. ಮಳೆಯಿಂದಾಗಿ ತಗ್ಗುಪ್ರದೇಶಗಳು ಜಲಾವೃತವಾಗಿದ್ದು, ಅಲ್ಲಲ್ಲಿ ಹಾನಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೇಂದ್ರಸ್ಥಾನ ಬಿಡದಂತೆ ಆದೇಶಿಸಲಾಗಿದ್ದು, ನಾಗರಿಕರು ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ.

ಮುಂದುವರಿದ ಮಳೆಯಬ್ಬರ|ಜುಲೈ 9ರಂದು ಉಡುಪಿ ಜಿಲ್ಲೆಯಲ್ಲಿ ಶಾಲೆ-ಪಿಯು ಕಾಲೇಜಿಗೆ ರಜೆ Read More »

ಆಷಾಢ ಶುಕ್ರವಾರದಂದು ಚಾಮುಂಡೇಶ್ವರಿಗೆ ವಿಶೇಷ ಪೂಜೆ/ ಚಾಮುಂಡಿಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಗೆ ಬಸ್ ಟಿಕೆಟ್ ಉಚಿತ

ಸಮಗ್ರ ನ್ಯೂಸ್‌: ಪ್ರತಿವರ್ಷದಂತೆ ಈ ವರ್ಷವೂ ಕೂಡ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಆಷಾಢ ಶುಕ್ರವಾರದಂದು ತಾಯಿ ಚಾಮುಂಡೇಶ್ವರಿಗೆ ವಿಶೇಷವಾದ ಪೂಜೆಯನ್ನ ಸಲ್ಲಿಸಲಾಗುತ್ತಿದ್ದು, ಈ ದಿನ ಚಾಮುಂಡಿಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಗೆ ಬಸ್ ಟಿಕೆಟ್ ಉಚಿತವಾಗಿರಲಿದೆ. ಆಷಾಢ ಶುಕ್ರವಾರಕ್ಕಾಗಿ ಮೈಸೂರು ಜಿಲ್ಲಾಡಳಿತ ಮಂಡಳಿ ಭರದ ಸಿದ್ಧತೆ ನಡೆಸಿದ್ದು, ಚಾಮುಂಡಿ ಬೆಟ್ಟಕ್ಕೆ ಬೆಳಗ್ಗೆ 6ರಿಂದ ರಾತ್ರಿ 8ರವರೆಗೆ ಉಚಿತ ಬಸ್ ಸೇವೆ ಒದಗಿಸಲಿದೆ. ಲಲಿತ ಮಹಲ್ ಅರಮನೆ ಮೈದಾನದಿಂದ ನಲವತ್ತು ಬಸ್‌ಗಳು ಸಂಚರಿಸಲಿದ್ದು, ಚಾಮುಂಡಿ ಬೆಟ್ಟದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು

ಆಷಾಢ ಶುಕ್ರವಾರದಂದು ಚಾಮುಂಡೇಶ್ವರಿಗೆ ವಿಶೇಷ ಪೂಜೆ/ ಚಾಮುಂಡಿಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಗೆ ಬಸ್ ಟಿಕೆಟ್ ಉಚಿತ Read More »

ಅಗ್ನಿ ಅವಘಡಗಳಿಂದ ರಕ್ಷಣೆ/ ರಾಜ್ಯದಲ್ಲಿ ಶೀಘ್ರದಲ್ಲೇ ಅತ್ಯಾಧುನಿಕ ತಂತ್ರಜ್ಞಾನದ ರೋಬೋಟ್‌ ಸೇವೆಗೆ ಲಭ್ಯ

ಸಮಗ್ರ ನ್ಯೂಸ್‌: ಅಗ್ನಿ ಅವಘಡಗಳ ಸಂದರ್ಭಗಳಲ್ಲಿ ಬೆಂಕಿ ನಂದಿಸಲು ಹಾಗೂ ಅಪಾಯದಲ್ಲಿ ಸಿಲುಕಿದ ಜನರನ್ನು ರಕ್ಷಿಸಲು ಸಹಾಯವಾಗುವ ನಿಟ್ಟಿನಲ್ಲಿ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಪ್ರಥಮ ಬಾರಿಗೆ ರಿಮೋಟ್‌ ನಿಯಂತ್ರಿತ ಅತ್ಯಾಧುನಿಕ ತಂತ್ರಜ್ಞಾನದ ರೋಬೋಟ್‌ ಪರಿಚಯಿಸಲು ಮುಂದಾಗಿದೆ. ಅಗ್ನಿ ದುರಂತ ಸಂದರ್ಭದಲ್ಲಿ ಕ್ಲಿಷ್ಟ ಸ್ಥಳಗಳಿಗೆ ತೆರಳಿ ಅಗ್ನಿ ನಂದಿಸುವ ಹಾಗೂ ಕಟ್ಟಡಗಳಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಈ ರೋಬೋಟ್‌ ನೆರವಾಗಲಿದೆ. ಈಗಾಗಲೇ ಸುಮಾರು 1 ಕೋಟಿ ರು. ವೆಚ್ಚದಲ್ಲಿ ರೋಬೋಟ್‌ ಖರೀದಿಸಲು ಟೆಂಡರ್‌ ಆಹ್ವಾನಿಸಲಾಗಿದೆ.

ಅಗ್ನಿ ಅವಘಡಗಳಿಂದ ರಕ್ಷಣೆ/ ರಾಜ್ಯದಲ್ಲಿ ಶೀಘ್ರದಲ್ಲೇ ಅತ್ಯಾಧುನಿಕ ತಂತ್ರಜ್ಞಾನದ ರೋಬೋಟ್‌ ಸೇವೆಗೆ ಲಭ್ಯ Read More »

ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್| ಟೀ ಪುಡಿ ಬ್ಯಾನ್‌ಗೆ ಸರ್ಕಾರ ನಿರ್ಧಾರ..!

ಸಮಗ್ರ ನ್ಯೂಸ್: ರಾಜ್ಯದಲ್ಲಿ ಈ ಹಿಂದೆ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ, ಕಬಾಬ್ ಮತ್ತು ಪಾನಿಪುರಿ ಬ್ಯಾನ್ ವಿಚಾರ ಹೆಚ್ಚು ಸದ್ದು ಮಾಡಿತ್ತು. ಆದರೆ ಇದೀಗ ಟೀ ಪುಡಿಯಲ್ಲಿ ಕೃತಕ ಬಣ್ಣ, ರುಚಿ ಹೆಚ್ಚಿಸುವ ರಾಸಾಯನಿಕ ಬಳಕೆ ಹಿನ್ನೆಲೆ ಕೃತಕ ಬಣ್ಣ, ರಾಸಾಯನಿಕ ಇರುವ ಟೀ ಪುಡಿ ಬ್ಯಾನ್‌ಗೆ ಸರ್ಕಾರ ನಿರ್ಧರಿಸಿದೆ. ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ತೀರ್ಮಾನ ಮಾಡಲಾಗಿದ್ದು, ಶೀಘ್ರವೇ ಬ್ಯಾನ್ ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಸಾಧ್ಯತೆ ಇದೆ. ಬೆಂಗಳೂರು

ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್| ಟೀ ಪುಡಿ ಬ್ಯಾನ್‌ಗೆ ಸರ್ಕಾರ ನಿರ್ಧಾರ..! Read More »

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಲು ಸರ್ಕಾರ ಅಸ್ತು – ಲಕ್ಷ್ಮಿ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ರಾಜ್ಯದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚಿಸಲಾಗಿದ್ದು, ಮುಖ್ಯಮಂತ್ರಿಯವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳಕರ್ ಹೇಳಿದರು. ಯಶೋಧೆಯು ಶ್ರೀಕೃಷ್ಣನನ್ನು ಹೇಗೆ ಬೆಳೆಸುತ್ತಾಳೆಯೋ, ಅದರಂತೆ ಸಮಾಜದಲ್ಲಿನ ಮಕ್ಕಳನ್ನು ಅಂಗವಾಡಿ ಕಾರ್ಯಕರ್ತೆ, ಸಹಾಯಕಿಯರು ಬೆಳೆಸುತ್ತಿದ್ದು, ಸಮಾಜದ ಏಳಿಗೆಗೆ ಇವರ ಪಾತ್ರ ಮಹತ್ವದ್ದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮಿ ಆರ್.ಹೆಬ್ಬಾಳಕರ್

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಲು ಸರ್ಕಾರ ಅಸ್ತು – ಲಕ್ಷ್ಮಿ ಹೆಬ್ಬಾಳ್ಕರ್ Read More »