ರಾಜ್ಯ

ಅಂಗನವಾಡಿ ಪುಟಾಣಿಗಳಿಗೆ ಗುಡ್ ನ್ಯೂಸ್| ರಾಜ್ಯ ಸರ್ಕಾರದಿಂದ ಶೀಘ್ರದಲ್ಲೇ ಬ್ಯಾಗ್, ಯೂನಿಫಾರ್ಮ್ ವಿತರಣೆ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಿಸಲಾಗುತ್ತಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಎನ್ನುವಂತೆ ಅಂಗನವಾಡಿ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಬ್ಯಾಗ್, ಯೂನಿಫಾರ್ಮ್ ವಿತರಣೆಗೆ ಚಿಂತನೆ ನಡೆಸಿದೆ. ಬೆಂಗಳೂರಿನ ಗೃಹಕಚೇರಿಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಶನ್ (ಎಐಟಿಯುಸಿ) ಕಾರ್ಯಕರ್ತರು ಭೇಟಿ ಮಾಡಿ, ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಲ್ಲಿಸಿದ ಮನವಿ ಸ್ವೀಕರಿಸಿ ಅವರು ಮಾತನಾಡಿದಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ […]

ಅಂಗನವಾಡಿ ಪುಟಾಣಿಗಳಿಗೆ ಗುಡ್ ನ್ಯೂಸ್| ರಾಜ್ಯ ಸರ್ಕಾರದಿಂದ ಶೀಘ್ರದಲ್ಲೇ ಬ್ಯಾಗ್, ಯೂನಿಫಾರ್ಮ್ ವಿತರಣೆ Read More »

ಬೆಳಗಾವಿ:ಬೈಕ್ ಅಪಘಾತ; ಓರ್ವ ಸ್ಥಳದಲ್ಲೇ ಸಾವು| ಮೂವರು ಗಂಭಿರ ಗಾಯ

ಸಮಗ್ರ ನ್ಯೂಸ್: ಬೈಕ್ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನೊಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸವದಿ ಗ್ರಾಮದ ಬಳಿ ನಡೆದಿದೆ. ಜಮಖಂಡಿದಿಂದ ಸ್ವ ಗ್ರಾಮ ಚಮಕೇರಿಗೆ ಬರುವ ಸಂದರ್ಭದಲ್ಲಿ ಮಾರ್ಗದ ಮಧ್ಯೆ ಸವದಿ ಗ್ರಾಮದ ಬಳಿ ಬೈಕ್ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಚಮಕೇರಿ ಗ್ರಾಮದ ನಿಂಗಪ್ಪ ದುಂಡಪ್ಪ ಮಂಗಳೂರು (65) ಸಾವನ್ನಪ್ಪಿದ್ದಾರೆ. ಇನ್ನುಳಿದ ಮೂವರನ್ನು ಅಂಬ್ಯುಲೆನ್ಸ್ ಮುಖಾಂತರ ಅಥಣಿ ತಾಲೂಕು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲು

ಬೆಳಗಾವಿ:ಬೈಕ್ ಅಪಘಾತ; ಓರ್ವ ಸ್ಥಳದಲ್ಲೇ ಸಾವು| ಮೂವರು ಗಂಭಿರ ಗಾಯ Read More »

ಕೊಡಗು ಪ್ರವಾಸಕ್ಕೆ ತೆರಳುವವರಿಗೆ ಶಾಕ್| ಜಲಪಾತಗಳಿಗೆ ಇಳಿಯದಂತೆ ನಿರ್ಬಂಧ ಹೇರಿದ ಜಿಲ್ಲಾಡಳಿತ

ಸಮಗ್ರ ನ್ಯೂಸ್: ಕೊಡಗು‌ ಜಿಲ್ಲೆಯಲ್ಲಿ ಮಳೆಗಾಲ ಬಂತೆಂದರೆ ಸಾಕು ಅತ್ಯದ್ಭುತ ಲೋಕವೇ ಸೃಷ್ಟಿಯಾಗುತ್ತದೆ. ಹತ್ತಾರು ಜಲಪಾತಗಳು ಮೈದುಂಬಿ ಧುಮ್ಮಿಕ್ಕುತ್ತವೆ. ನದಿ-ತೊರೆಗಳು ತುಂಬಿ ಹರಿಯುತ್ತವೆ. ಇಂತಹ ಆಹ್ಲಾದಕರ ವಾತಾವರಣದಲ್ಲಿ ಜಲಪಾತಗಳಿಗೆ ಇಳಿದು ಮೇಲಿನಿಂದ ಧುಮ್ಮಿಕ್ಕುವ ನೀರಿಗೆ ಮೈಯೊಡ್ಡಿ ಸ್ನಾನ ಮಾಡುವುದು ಅಂದರೆ ಎಲ್ಲರಿಗೂ ಖುಷಿ. ಹಾಗಾಗಿ ಜಿಲ್ಲೆಗೆ ಆಗಮಿಸುವ ಬಹುತೇಕ ಪ್ರವಾಸಿಗರು ಗ್ರಾಮೀಣ ಭಾಗದಲ್ಲಿರುವ ಜಲಪಾತಗಳಿಗೆ ಇಳಿದು ಎಂಜಾಯ್ ಮಾಡುತ್ತಾರೆ. ಆದ್ರೆ, ಇದೀಗ ಕೊಡಗು ಜಿಲ್ಲಾಡಳಿತ ಪ್ರವಾಸಿಗರ ಈ ಎಂಜಾಯ್​ಮೆಂಟ್​ಗೆ ತಣ್ಣೀರು ಹಾಕಿದೆ. ಜಿಲ್ಲೆಯ ಯಾವುದೇ ಜಲಪಾತಗಳಿಗೆ ಇಳಿದು

ಕೊಡಗು ಪ್ರವಾಸಕ್ಕೆ ತೆರಳುವವರಿಗೆ ಶಾಕ್| ಜಲಪಾತಗಳಿಗೆ ಇಳಿಯದಂತೆ ನಿರ್ಬಂಧ ಹೇರಿದ ಜಿಲ್ಲಾಡಳಿತ Read More »

ಉಡುಪಿಯಲ್ಲಿ ಧಾರಾಕಾರ ಮಳೆ ಹಿನ್ನೆಲೆ| ಜಿಲ್ಲೆಯ ಈ ತಾಲೂಕುಗಳ ಶಾಲೆ, ಪಿಯು ಕಾಲೇಜುಗಳಿಗೆ ಜು.5 ರಂದು ರಜೆ ಘೋಷಣೆ

ಸಮಗ್ರ ನ್ಯೂಸ್: ಕಳೆದ ಎರಡು ದಿನಗಳಿಂದಲೂ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ, ಬ್ರಹ್ಮಾವರ, ಬೈಂದೂರು ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಕುಂದಾಪುರ ಎಸಿ ರಶ್ಮಿ ಎಸ್‌. ಕುಂದಾಪುರ ಆದೇಶಿಸಿದ್ದಾರೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕಳೆದ ಕೆಲವು ದಿನಗಳಿಂದಲೂ ಬಾರೀ ಮಳೆಯಾಗುತ್ತಿದೆ. ಮುಂಜಾಗೃತ ಕ್ರಮವಾಗಿ ಜುಲೈ 5 ರಂದು ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆ ಬಿದ್ದಿರುವ ಕುಂದಾಪುರ, ಬೈಂದೂರು ಹಾಗೂ ಬ್ರಹ್ಮಾವರ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ

ಉಡುಪಿಯಲ್ಲಿ ಧಾರಾಕಾರ ಮಳೆ ಹಿನ್ನೆಲೆ| ಜಿಲ್ಲೆಯ ಈ ತಾಲೂಕುಗಳ ಶಾಲೆ, ಪಿಯು ಕಾಲೇಜುಗಳಿಗೆ ಜು.5 ರಂದು ರಜೆ ಘೋಷಣೆ Read More »

ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಎಂಆರ್ ಐ ಯಂತ್ರ ಲೋಕಾರ್ಪಣೆ

ಸಮಗ್ರ ನ್ಯೂಸ್: ಕೊಡಗಿನ ಜನತೆಯ ಬಹುಕಾಲದ ಬೇಡಿಕೆ ನನಸಾಗುವ ಸಮಯ. ಆಧುನಿಕ ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ (ಎಂ.ಆರ್.ಐ) ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಕೆಲವೇ ದಿನಗಳಲ್ಲಿ ಸಾರ್ವಜನಿಕ ಸೇವೆಗೆ ಲೋಕಾರ್ಪಣೆ. ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗೆ ಮುನ್ನುಡಿ ಬರೆದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಕೊಡಗು ಜಿಲ್ಲೆಯ ಜನತೆಯ ದಶಕಗಳ ಬೇಡಿಕೆಯಾಗಿದ್ದ ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ (ಎಂ.ಆರ್.ಐ) ಯಂತ್ರವು ಮಡಿಕೇರಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕ ಡಾ. ಮಂತರ್ ಗೌಡ ರವರ ವಿಶೇಷ ಪ್ರಯತ್ನದ ಮೂಲಕ ಕೊಡಗು

ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಎಂಆರ್ ಐ ಯಂತ್ರ ಲೋಕಾರ್ಪಣೆ Read More »

ಕುಮಾರಸ್ವಾಮಿಗೆ ಮತ್ತೊಂದು ಮಹತ್ವದ ಜವಾಬ್ದಾರಿ ನೀಡಿದ ಮೋದಿ| ಏನದು ಹೊಸ ಹೊಣೆಗಾರಿಕೆ?

ಸಮಗ್ರ ನ್ಯೂಸ್: ಕೇಂದ್ರ ಸಂಪುಟದಲ್ಲಿ ಉಕ್ಕು, ಭಾರೀ ಕೈಗಾರಿಕೆಯ ಸಚಿವರಾಗಿ ಕಾರ್ಯಭಾರ ಆರಂಭಿಸಿರುವ ಎಚ್.ಡಿ.ಕುಮಾರಸ್ವಾಮಿ, ಅಲ್ಪ ಕಾಲದಲ್ಲಿಯೇ ಪ್ರಧಾನಿ ಮನ ಗೆಲ್ಲಲು ಯಶಸ್ವಿಯಾದಂತಿದೆ. ಏಕೆಂದರೆ, ಪ್ರಧಾನಿ ಎಲ್ಲ ಸಚಿವರಿಗಿಂತ ಕುಮಾರಣ್ಣನ ಮೇಲೆ ಹೆಚ್ಚು ಒಲವು ತೋರುತ್ತಿದ್ದಾರೆ. ಕುಮಾರಸ್ವಾಮಿಯವರಿಗೆ ಈಗಿರುವ ಜವಾಬ್ದಾರಿಯೊಂದಿಗೆ ಮತ್ತೊಂದು ಕಾರ್ಯಾಭಾರವನ್ನು ಹೆಗಲಿಗೆ ಹಾಕಿದ್ದಾರೆ. ಹಣಕಾಸು ವಿಚಾರದಲ್ಲಿ ನಿರ್ಣಾಯಕ ಪಾತ್ರ ವಹಿಸುವ ಸಮಿತಿಗೆ ಅವರನ್ನು ಸದಸ್ಯರನ್ನಾಗಿ ಮಾಡಲಾಗಿದೆ. ಎರಡು ಸ್ಥಾನ ಗೆದ್ದಿದ್ದರೂ ಮೋದಿ ಮತ್ತು ಅಮಿತ್ ಶಾ ಅವರ ವಿಶ್ವಾಸಗಳಿಸುವಲ್ಲಿ ಯಶಸ್ವಿಯಾಗಿರುವ ಕುಮಾರಸ್ವಾಮಿ ಸಂಪುಟ ಆರ್ಥಿಕ

ಕುಮಾರಸ್ವಾಮಿಗೆ ಮತ್ತೊಂದು ಮಹತ್ವದ ಜವಾಬ್ದಾರಿ ನೀಡಿದ ಮೋದಿ| ಏನದು ಹೊಸ ಹೊಣೆಗಾರಿಕೆ? Read More »

5, 8 ಮತ್ತು 9ನೇ ತರಗತಿ ಮಕ್ಕಳ ಬೋರ್ಡ್‌ ಪರೀಕ್ಷೆ ಈ ವರ್ಷವೂ ಇಲ್ಲ/ ಶಿಕ್ಷಣ ಇಲಾಖೆ ಸೂಚನೆ

ಸಮಗ್ರ ನ್ಯೂಸ್‌: ಬೋರ್ಡ್‌ ಪರೀಕ್ಷೆಯ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವುದರಿಂದ, 2024-25ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಶಾಲೆಗಳ 5, 8 ಮತ್ತು 9ನೇ ತರಗತಿ ಮಕ್ಕಳಿಗೆ ಈ ಹಿಂದೆ ಇದ್ದಂತೆ ಎಲ್ಲ ತರಗತಿಗಳಿಗೂ ಮೌಲ್ಯಾಂಕನ ಮುಂದುವರೆಸಲು ಶಿಕ್ಷಣ ಇಲಾಖೆ ಸೂಚಿಸಿದೆ. ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳು 1ರಿಂದ 9ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಭಾಗ 1 ಮತ್ತು ಭಾಗ 2ರ ಆಧಾರದಲ್ಲಿ ರೂಪಣಾತ್ಮಕ ಮತ್ತು ಸಂಕಲನಾತ್ಮಕ ಮೌಲ್ಯಾಂಕನ

5, 8 ಮತ್ತು 9ನೇ ತರಗತಿ ಮಕ್ಕಳ ಬೋರ್ಡ್‌ ಪರೀಕ್ಷೆ ಈ ವರ್ಷವೂ ಇಲ್ಲ/ ಶಿಕ್ಷಣ ಇಲಾಖೆ ಸೂಚನೆ Read More »

ಉಡುಪಿ: ಹೃದಯಾಘಾತಕ್ಕೆ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಬಲಿ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಶಿರ್ವದಲ್ಲಿ 10 ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಇಲ್ಲಿನ ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲಾ 10ನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ (16) ಮೃತ ವಿದ್ಯಾರ್ಥಿನಿ. ಎಂದಿನಂತೆ ಶಾಲೆಗೆ ಹೋಗುತ್ತಿದ್ದ ಭಾಗ್ಯಶ್ರೀಗೆ ಇಂದು ಬೆಳಿಗ್ಗೆ ಎದೆ ನೋವು ಕಾಣಿಸಿದ್ದು ಕೂಡಲೇ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾಗ್ಯಶ್ರೀ ನಿಧನ ಹೊಂದಿದ್ದಾಳೆ. ಇವಳಿಗೆ ಹೃದಯ ಸಂಬಂಧಿ ಕಾಯಿಲೆ ಇತ್ತು. ಇವಳು ಪಳ್ಳಿ

ಉಡುಪಿ: ಹೃದಯಾಘಾತಕ್ಕೆ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಬಲಿ Read More »

ಮಡಿಕೇರಿ: ʼತುರ್ತಾಗಿ ಒಂದು ಅಪಘಾತ ಮಾಡಿʼ ಸೂಚನಾ ಫಲಕ ವೈರಲ್

ಸಮಗ್ರ ನ್ಯೂಸ್: ಹೈವೆಗಳಲ್ಲಿ, ತಿರುವುಗಳಲ್ಲಿ ನಾವು ಅಪಘಾತ ವಲಯ, ಅವಸರವೇ ಅಪಘಾತಕ್ಕೆ ಕಾರಣ ಎಂಬ ಸೂಚನಾ ಫಲಕ ಅಳವಡಿಸಿರುವುದನ್ನು ನಾವು ನೋಡಿದ್ದೇವೆ. ಅದೇ ರೀತಿ ಕರ್ನಾಟಕದ ಕೊಡಗಿನ ಬಳಿಯ ಹೆದ್ದಾರಿಯಲ್ಲಿ ಅಳವಡಿಸಲಾಗಿರುವ ತುರ್ತು ಸೂಚನಾ ಫಲಕವೊಂದು ಇದೀಗ ಅಂತರ್ಜಾಲದಲ್ಲಿ ಫುಲ್ ವೈರಲ್ ಆಗಿದೆ. ಹೌದು ಅಂತದೇನಿದೆ ಆ ನಾಮಫಲಕದಲ್ಲಿ ಅಂತಿರಾ ಈ ಫೋಟೋ ನೋಡಿ ಅದರಲ್ಲಿ “ಅವಸರವೇ ಅಪಘಾತಕ್ಕೆ ಕಾರಣ” ಹಾಗೂ “Urgent Make An Accident” ಎಂದು ಬರೆಯಲಾಗಿದೆ. ಈ ಇಂಗ್ಲಿಷ್‌ ವಾಕ್ಯದ ಕನ್ನಡ ಅರ್ಥ

ಮಡಿಕೇರಿ: ʼತುರ್ತಾಗಿ ಒಂದು ಅಪಘಾತ ಮಾಡಿʼ ಸೂಚನಾ ಫಲಕ ವೈರಲ್ Read More »

ಎಲ್‌.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು: ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು, ದೆಹಲಿಯಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದು, ಹೆಚ್ಚಿನ ನಿಗಾ ವಹಿಸಿದ್ದಾರೆ. ಆಸ್ಪತ್ರೆಯ ಮೂಲಗಳ ಪ್ರಕಾರ ಮಾಜಿ ಉಪ ಪ್ರಧಾನಿಯ ಆರೋಗ್ಯವು ಸ್ಥಿರವಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿದುಬಂದಿದೆ. ರಾತ್ರಿ 9 ಗಂಟೆ ಸುಮಾರಿಗೆ ಎಲ್‌.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. 96 ವರ್ಷವಾದ ಎಲ್‌.ಕೆ.ಅಡ್ವಾಣಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಜೂನ್‌

ಎಲ್‌.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು: ಆಸ್ಪತ್ರೆಗೆ ದಾಖಲು Read More »