ರಾಜ್ಯ

ಹಾಸನ ಪೆನ್ ಡ್ರೈವ್ ಪ್ರಕರಣ| ನಾಲ್ಕು ತಿಂಗಳಿಗೊಮ್ಮೆ HIV ಪರೀಕ್ಷೆ ಮಾಡ್ತಿದ್ರಂತೆ ಪ್ರಜ್ವಲ್

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಹಾಸನದ ಅಶ್ಲೀಲ ವೀಡಿಯೋಗಳ ಪೆನ್‌ಡ್ರೈವ್‌ ಪ್ರಕರಣವು ಬಗೆದಷ್ಟು ಆಳಕ್ಕೆ ಹೋಗುತ್ತಿದ್ದು ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ, ಪ್ರತೀ 4 ತಿಂಗಳಿಗೊಮ್ಮೆ ಎಚ್‌ಐವಿ ಪರೀಕ್ಷೆಗೆ ಒಳಪಡುತ್ತಿದ್ದರು ಎಂಬ ಸಂಗತಿ ತನಿಖೆಯಿಂದ ಹೊರಬಿದ್ದಿದೆ ಎನ್ನಲಾಗಿದೆ. ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್‌ ರೇವಣ್ಣ ಅವರ ಹಿಂದಿನ ಚಟುವಟಿಕೆ ಬಗ್ಗೆ ಕೆದಕಿದಾಗ ಈ ವಿಚಾರ ಮುನ್ನೆಲೆಗೆ ಬಂದಿದೆ. ಪ್ರಜ್ವಲ್‌ ವಿರುದ್ಧ ಸಾಲು-ಸಾಲು ದೂರುಗಳು ದಾಖಲಾಗುತ್ತಿದ್ದಂತೆ ಅವರದ್ದು […]

ಹಾಸನ ಪೆನ್ ಡ್ರೈವ್ ಪ್ರಕರಣ| ನಾಲ್ಕು ತಿಂಗಳಿಗೊಮ್ಮೆ HIV ಪರೀಕ್ಷೆ ಮಾಡ್ತಿದ್ರಂತೆ ಪ್ರಜ್ವಲ್ Read More »

ಚಾಲಕ ರಹಿತ ಮೆಟ್ರೋ/ ಸಿಗ್ನಲಿಂಗ್ ಪರೀಕ್ಷೆ ಆರಂಭ

ಸಮಗ್ರ ನ್ಯೂಸ್‌: ಎಲೆಕ್ಟ್ರಾನಿಕ್‌ ಸಿಟಿ ಸಂಪರ್ಕಿಸುವ ‘ಹಳದಿ’ ಮಾರ್ಗದಲ್ಲಿ ಕಳೆದ ಹದಿನೈದು ದಿನಗಳಿಂದ ನಡೆಯುತ್ತಿದ್ದ ಚಾಲಕ ರಹಿತ ಮೆಟ್ರೋ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿದ್ದು, ಸಿಗ್ನಲಿಂಗ್ ಪರೀಕ್ಷೆ ಆರಂಭವಾಗಿದೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ. ಪ್ರಸ್ತುತ ಆರಂಭವಾದ ಸಿಗ್ನಲಿಂಗ್‌ ತಪಾಸಣೆ ಮುಗಿಯುತ್ತಿದ್ದಂತೆ ದೂರಸಂಪರ್ಕ ಹಾಗೂ ವಿದ್ಯುತ್ ಪರೀಕ್ಷೆಗಳು ನಡೆಯಲಿದೆ. ಹಳದಿ ಮಾರ್ಗದಲ್ಲಿ ಒಟ್ಟು 16 ಮೆಟ್ರೋ ಸ್ಟೇಷನ್‌ಗಳು ಇದ್ದು, ಆರ್‌.ವಿ. ರಸ್ತೆಯಿಂದ ಬೊಮ್ಮಸಂದ್ರವನ್ನು ಸಂಪರ್ಕಿಸಲಿದೆ. 18.82 ಕಿ.ಮೀ. ಉದ್ದದ ಈ ಮೆಟ್ರೋ ಮಾರ್ಗದಲ್ಲಿ ಹೊಸ ಮಾದರಿಯ ಚಾಲಕ ರಹಿತ

ಚಾಲಕ ರಹಿತ ಮೆಟ್ರೋ/ ಸಿಗ್ನಲಿಂಗ್ ಪರೀಕ್ಷೆ ಆರಂಭ Read More »

ಕಾರ್ಯಾಚರಣೆ ನಿಲ್ಲಿಸಿದ ʼಕೂʼ/ ಶಾಶ್ವತವಾಗಿ ಬಾಗಿಲು ಮುಚ್ಚಿದ ಹಳದಿ ಹಕ್ಕಿಯ ಗೂಡು

ಸಮಗ್ರ ನ್ಯೂಸ್‌: ಟ್ವಿಟರ್‌ಗೆ ಠಕ್ಕರ್ ಕೊಡೋದಕ್ಕೆ ಆರಂಭವಾಗಿದ್ದ ದೇಶೀಯ ಸಾಮಾಜಿಕ ಜಾಲತಾಣ ಕೂ ಇದೀಗ ಶಾಶ್ವತವಾಗಿ ಬಾಗಿಲು ಮುಚ್ಚಿದ್ದು, ತನ್ನ ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಅಧಿಕೃತವಾಗಿ ಪ್ರಕಟಿಸಿದೆ. ಸ್ವಾಧೀನ ಮಾತುಕತೆ ವಿಫಲ ಮತ್ತು ಹೆಚ್ಚಿನ ತಂತ್ರಜ್ಞಾನದ ವೆಚ್ಚಗಳಿಂದ ಕೂ ವೇದಿಕೆಯನ್ನು ಮುಚ್ಚುವುದಾಗಿ ಸ್ಥಾಪಕರಾದ ಅಪ್ರಮೇಯ ರಾಧಾಕೃಷ್ಣ ಮತ್ತು ಮಯಾಂಕ್ ಅವರು ತಿಳಿಸಿದ್ದಾರೆ. ಕೂ ಉತ್ತುಂಗದಲ್ಲಿದ್ದಾಗ ಸುಮಾರು 20 ಲಕ್ಷ ದೈನಂದಿನ ಸಕ್ರಿಯ ಬಳಕೆದಾರರನ್ನು ಮತ್ತು 9,000 ವಿಐಪಿಗಳನ್ನು ಒಳಗೊಂಡಂತೆ 1 ಕೋಟಿ ಮಾಸಿಕ ಬಳಕೆದಾರರನ್ನು ಹೊಂದಿತ್ತು. ಕನ್ನಡ ಸೇರಿದಂತೆ

ಕಾರ್ಯಾಚರಣೆ ನಿಲ್ಲಿಸಿದ ʼಕೂʼ/ ಶಾಶ್ವತವಾಗಿ ಬಾಗಿಲು ಮುಚ್ಚಿದ ಹಳದಿ ಹಕ್ಕಿಯ ಗೂಡು Read More »

ಲೈಸನ್ಸ್ ನವೀಕರಿಸದ ಪವರ್ ಟಿವಿಗೆ ಮುಗಿಯದ ಸಂಕಷ್ಟ| ಆರು ವಾರಗಳ ಕಾಲ ನಿರ್ಬಂಧ ಮುಂದುವರಿಸಿ ಹೈಕೋರ್ಟ್ ಆದೇಶ

ಸಮಗ್ರ ನ್ಯೂಸ್: ಪರವಾನಗಿ ನವೀಕರಿಸದ ಆರೋಪದ ಹಿನ್ನೆಲೆಯಲ್ಲಿ ಪವರ್‌ ಟಿ.ವಿ. ಕನ್ನಡ ಟಿ.ವಿ ಚಾನಲ್‌ ಕಾರ್ಯಕ್ರಮಗಳ ಪ್ರಸಾರ ಸ್ಥಗಿತಗೊಳಿಸಿ ಏಕಸದಸ್ಯ ನ್ಯಾಯಪೀಠ ನೀಡಿದ್ದ ಮಧ್ಯಂತರ ನಿರ್ದೇಶನ ತೆರವಿಗೆ ವಿಭಾಗೀಯ ನ್ಯಾಯಪೀಠ ನಿರಾಕರಿಸಿದೆ. ಏಕಸದಸ್ಯ ನ್ಯಾಯಪೀಠ ನೀಡಿದ್ದ ಆದೇಶ ಪ್ರಶ್ನಿಸಿ, ‘ಮೆಸರ್ಸ್‌ ಪವರ್‌ ಸ್ಮಾರ್ಟ್‌ ಮೀಡಿಯಾ ಪ್ರೈವೇಟ್‌ ಲಿಮಿಟೆಡ್‌ ಕಂಪನಿ’ ನಿರ್ದೇಶಕ ಬೆಂಗಳೂರಿನ ದಬ್ಬೇಗಟ್ಟ ಮಧು ಲಕ್ಷ್ಮಣ, ‘ಮೆಸರ್ಸ್‌ ಮಿಟ್‌ಕಾನ್‌ ಇನ್‌ಫ್ರಾ ಪ್ರಾಜೆಕ್ಟ್ಸ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿ’ ನಿರ್ದೇಶಕ ಮುಂಬೈನ ಶ್ರೀಕಾಂತ್‌ ಮಿಥೇಶ್‌ ಬಾಂಗ್ಡಿಯಾ ಮತ್ತು ‘ಪವರ್‌ ಸ್ಮಾರ್ಟ್‌

ಲೈಸನ್ಸ್ ನವೀಕರಿಸದ ಪವರ್ ಟಿವಿಗೆ ಮುಗಿಯದ ಸಂಕಷ್ಟ| ಆರು ವಾರಗಳ ಕಾಲ ನಿರ್ಬಂಧ ಮುಂದುವರಿಸಿ ಹೈಕೋರ್ಟ್ ಆದೇಶ Read More »

ಕೊಡಗು:ಕಾಡಾನೆ ಹಾವಳಿ ಹಾಗೂ ವಿದ್ಯುತ್ ಸಮಸ್ಯೆ ಜು.10ರಂದು ಪ್ರತಿಭಟನೆ….!

ಸಮಗ್ರ ನ್ಯೂಸ್: ಕೊಡಗಿನ ನರಿಯಂದಡ ಹಾಗೂ ಕುಂಜಿಲ ಕಕ್ಕಬ್ಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರಂತರ ಕಾಡಾನೆ ಹಾವಳಿ ಹಾಗೂ ವಿದ್ಯುತ್ ಸಮಸ್ಯೆ ಉಂಟಾಗಿದ್ದು ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಈ ಭಾಗದ ಎಲ್ಲಾ ಗ್ರಾಮಸ್ಥರು ಒಟ್ಟು ಸೇರಿ ಜು.10 ಬುಧವಾರ ಉಗ್ರಹೋರಾಟ, ಪ್ರತಿಭಟನೆ, ಹಾಗೂ ರಸ್ತೆ ತಡೆ ನಡೆಸುವುದಾಗಿ ನರಿಯಂದಡ ಗ್ರಾಮ ಪಂಚಾಯಿತಿ ನಿಕಟ ಪೂರ್ವ ಅಧ್ಯಕ್ಷ ರಾಜೇಶ್ ಅಚ್ಚಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ನರಿಯಂದಡ, ಕೋಕೇರಿ, ಚೇಲಾವರ, ಕರಡ, ಅರಪಟ್ಟು, ಎಡಪಾಲ, ಮರಂದೋಡ, ಕುಂಜಿಲ,

ಕೊಡಗು:ಕಾಡಾನೆ ಹಾವಳಿ ಹಾಗೂ ವಿದ್ಯುತ್ ಸಮಸ್ಯೆ ಜು.10ರಂದು ಪ್ರತಿಭಟನೆ….! Read More »

ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ ಮೊಬೈಲ್ ನಿಷೇಧ| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ರಾಜ್ಯದ ಶಾಲಾ ಕಾಲೇಜುಗಳಲ್ಲಿ ಶಾಲಾವಧಿಯಲ್ಲಿ ಮೊಬೈಲ್‌ ಬಳಕೆ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೊಬೈಲ್ ಉಪಯೋಗ ಶಾಲಾ ಕಾಲೇಜುಗಳಲ್ಲಿ ದಿನೇ ದಿನೇ ಹೆಚ್ಚುತ್ತಿದ್ದು, ಇದು ಶಾಲಾ ಕಾಲೇಜುಗಳಲ್ಲಿಯ ಶೈಕ್ಷಣಿಕ ವಾತಾವರಣವನ್ನು ಹದಗೆಡಿಸುತ್ತಿದ್ದು, ಇದರ ದುಷ್ಪರಿಣಾಮ ಮಕ್ಕಳ ಮೇಲೆ ಬೀರುತ್ತಿದೆಯಲ್ಲದೇ, ಇದರಿಂದ ಕಲಿಕೆಯ ಅಮೂಲ್ಯ ಸಮಯವನ್ನು ಮೊಬೈಲ್ ಮಾತುಗಾರಿಕೆಯಲ್ಲಿ ವ್ಯಯವಾಗುತ್ತಿದೆಯೆಂಬ ಅಂಶ ಇಲಾಖೆಯ ಗಮನಕ್ಕೆ ಬಂದಿದೆ. ಅಲ್ಲದೇ ವಿದ್ಯಾರ್ಥಿಗಳು ತರಗತಿಗಳಲ್ಲಿ ಮೊಬೈಲ್ ಬಳಸಿ ಸಂಗೀತ ಕೇಳುವುದು ಆಟವಾಡುವು ಹಾಗೂ ಎಸ್‌ಎಂಎಸ್ ಕಳುಹಿಸುವುದು

ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ ಮೊಬೈಲ್ ನಿಷೇಧ| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ Read More »

ಚಾರ್ಮಾಡಿ ಘಾಟಿಯಲ್ಲಿ ಕಸ ಎಸೆದ ಚಾಲಕನಿಗೆ ಕೇಸ್, ಚಾಲಕನಿಂದಲೇ ಕಸ ತೆರವು

ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯಲ್ಲಿ ಕಸ ಎಸೆದು ಹೋಗಿದ್ದ ವಾಹನವನ್ನು ಪತ್ತೆ ಹಚ್ಚಿ ಕೆಪಿ ಆಕ್ಟ್ ಪ್ರಕಾರ ಕೇಸು ದಾಖಲಿಸಿದ ಪ್ರಕರಣ ಜು.2 ರಂದು ನಡೆದಿದೆ. ಚಾರ್ಮಾಡಿ ಘಾಟಿಯಲ್ಲಿ ಹಾಸನ ಮೂಲದ ಎಳೆನೀರು ವಾಹನದ ಚಾಲಕ ವಾಹನದಲ್ಲಿದ್ದ ಕಸವನ್ನು ಘಾಟಿಯಲ್ಲಿ ಬಿಸಾಕಿ ಮಂಗಳೂರು ಭಾಗದಿಂದ ಕೊಟ್ಟಿಗೆಹಾರ ಕಡೆಗೆ ತೆರಳುತಿದ್ದ ವೇಳೆ ಚಾರ್ಮಾಡಿ ಘಾಟಿಯಲ್ಲಿ ಗಸ್ತು ತಿರುಗುತ್ತಿದ್ದ ಬಣಕಲ್ ಪೊಲೀಸ್ ಸಬ್ ಇನ್ ಸ್ಪೆಕ್ಚರ್ ಡಿ.ವಿ ರೇಣುಕಾಅದರ ಜಾಡು ಹಿಡಿದು ಚಾರ್ಮಾಡಿ ಘಾಟಿಗೆ ಗಸ್ತಿನಲ್ಲಿದ್ದ ಪಿಎಸ್ ಐ ವಾಹನವನ್ನು ಗೇಟ್

ಚಾರ್ಮಾಡಿ ಘಾಟಿಯಲ್ಲಿ ಕಸ ಎಸೆದ ಚಾಲಕನಿಗೆ ಕೇಸ್, ಚಾಲಕನಿಂದಲೇ ಕಸ ತೆರವು Read More »

ದರ್ಶನ್ ಮೇಲಿನ ಅಭಿಮಾನಕ್ಕೆ ಮಗನನ್ನೇ ಕೈದಿ ಮಾಡಿದ ಅಪ್ಪ

ಸಮಗ್ರ ನ್ಯೂಸ್: ನಟ ದರ್ಶನ್ ಕೊಲೆ ಕೇಸ್ ನಲ್ಲಿ ಜೈಲಿನಲ್ಲಿ ಇದ್ದು, ದರ್ಶನ್ ಮೇಲಿನ ಮಿತಿಮೀರಿದ ಅಭಿಮಾನಕ್ಕೆ ಜನ ಏನು ಮಾಡಲು ರೆಡಿ ಇದ್ದಾರೆ. ಹೌದು ಇಲ್ಲೋಬ್ಬ ಹುಚ್ಚು ಅಭಿಮಾನಿ ತಾನು ಹೆತ್ತ ಮಗುವನ್ನೇ ಕೈದಿ ಮಾಡಿ ಹಾಕಿದ್ದಾನೆ. ಇದು ನಟನ ಮೇಲಿನ ಅಂಧಾಭಿಮಾನದ ಎಫೆಕ್ಟ್. ಮಗುವಿಗೆ ಪರಪ್ಪನ ಅಗ್ರಹಾರದ ಕೈದಿಯಂತೆ ಫೋಟೋ ಶೂಟ್ ಮಾಡಿಸಿದ್ದಾನೆ. ಒಂದು ವರ್ಷದ ಮಗುವಿಗೆ ಜೈಲು ಕೈದಿಯ ರೀತಿ ಬಿಳಿ ಬಟ್ಟೆ ಹಾಕಿಸಿ ಈತ ಫೋಟೋ ‌ಶೂಟ್ ಮಾಡಿಸಿದ್ದು, ಅದನ್ನು ಸೋಶಿಯಲ್‌

ದರ್ಶನ್ ಮೇಲಿನ ಅಭಿಮಾನಕ್ಕೆ ಮಗನನ್ನೇ ಕೈದಿ ಮಾಡಿದ ಅಪ್ಪ Read More »

ಉತ್ತರಪ್ರದೇಶ: ಸತ್ಸಂಗದಲ್ಲಿ‌ ಕಾಲ್ತುಳಿತ| 23 ಮಂದಿ ಸಾವು,15 ಜನ ಗಂಭೀರ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಹತ್ರಾಸ್ನ ರತಿಭಾನ್ಪುರದಲ್ಲಿ ಸತ್ಸಂಗದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತದಲ್ಲಿ 23 ಜನರು ಸಾವನ್ನಪ್ಪಿದ್ದಾರೆ ಮತ್ತು ಅಪಘಾತದಲ್ಲಿ 15 ಮಹಿಳೆಯರು ಮತ್ತು ಮಕ್ಕಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮಹಿಳೆ ಮತ್ತು ಮಕ್ಕಳನ್ನು ಇಟಾ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಭೋಲೆ ಬಾಬಾ ಅವರ ಸತ್ಸಂಗ ನಡೆಯುತ್ತಿತ್ತು ಎಂದು ಹೇಳಲಾಗುತ್ತಿದೆ. ನಂತರ ಮುಕ್ತಾಯದ ಸಮಯದಲ್ಲಿ ಕಾಲ್ತುಳಿತ ಉಂಟಾಯಿತು. ಈ ಘಟನೆಯಲ್ಲಿ 15 ಮಂದಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಅಪಘಾತದಲ್ಲಿ 15 ಮಹಿಳೆಯರು ಮತ್ತು ಮಕ್ಕಳು ಗಾಯಗೊಂಡಿದ್ದಾರೆ.

ಉತ್ತರಪ್ರದೇಶ: ಸತ್ಸಂಗದಲ್ಲಿ‌ ಕಾಲ್ತುಳಿತ| 23 ಮಂದಿ ಸಾವು,15 ಜನ ಗಂಭೀರ Read More »

ಗುಡ್‌ನ್ಯೂಸ್‌ ಕೊಟ್ಟ ಕೊಡಗಿನ ಬೆಡಗಿ ನಟಿ ಹರ್ಷಿಕಾ ಪೂಣಚ್ಚ

ಸಮಗ್ರ ನ್ಯೂಸ್: ಕಳೆದ ವರ್ಷ ವಿವಾಹವಾಗಿದ್ದ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಈಗ ಗುಡ್ ನ್ಯೂಸ್ ನೀಡಿದ್ದಾರೆ. ಹೌದು ಈ ಜೋಡಿ ಇದೀಗ ಪೋಷಕರಾಗುತ್ತಿದ್ದಾರೆ. ತಾಯಿಯಾಗುತ್ತಿರುವ ಸಂಭ್ರಮವನ್ನು ಹರ್ಷಿಕಾ ಪೂಣಚ್ಚ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಕ್ಟೋಬರ್​ನಲ್ಲಿ ಭುವನ್ ಹಾಗೂ ಹರ್ಷಿಕಾ ಮನೆಗೆ ಹೊಸ ಅಥಿತಿ ಆಗಮನವಾಗಲಿದೆ. ಸದ್ಯ ಹರ್ಷಿಕಾ ಐದು ತಿಂಗಳ ಗರ್ಭಿಣಿ ಆಗಿದ್ದು ತಾಯಿಯಾಗುತ್ತಿರುವ ಸಂಭ್ರಮವನ್ನು ನಟಿ ಹರ್ಷಿಕಾ ವಿಭಿನ್ನವಾಗಿ ಫೋಟೋಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ. ಹರ್ಷಿಕಾ, ಭುವನ್ ಹಾಗೂ ಅವರ ಕುಟುಂಬದವರು ಕೊಡವ ಶೈಲಿಯ

ಗುಡ್‌ನ್ಯೂಸ್‌ ಕೊಟ್ಟ ಕೊಡಗಿನ ಬೆಡಗಿ ನಟಿ ಹರ್ಷಿಕಾ ಪೂಣಚ್ಚ Read More »