ರಾಜ್ಯ

ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್| ಬೆಳೆವಿಮೆ ನೋಂದಣಿ ವಿಮಾಕಂತು ಪಾವತಿಗೆ ದಿನ ನಿಗದಿ| ಯಾವಾಗ ಕೊನೆ ದಿನ? ಇಲ್ಲಿದೆ ಸಂಪೂರ್ಣ ಮಾಹಿತಿ…

ಸಮಗ್ರ ನ್ಯೂಸ್: ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಗೆ ವಿಮಾ ಕಂಪನಿ ಜೊತೆ ಒಪ್ಪಂದ ರೂಪುಗೊಂಡಿದ್ದು, ವಿಮಾಕಂತು ಪಾವತಿಗೆ ಜು.31ನ್ನು ಕೊನೆ ದಿನ‌ ಎಂದು ನಿಗದಿಗೊಳಿಸಲಾಗಿದೆ. ಬೆಳೆವಿಮೆಯಿಂದ ಅಡಿಕೆ, ಕಾಳುಮೆಣಸು ‌ಬೆಳೆಗಳನ್ನು ಹೊರಗಿಡಲಾಗಿದ್ದು, ಇದರಿಂದ ಕರಾವಳಿ ಮತ್ತು ಮಲೆನಾಡಿನ ಅಡಿಕೆ ಕೃಷಿಕರಿಗೆ ತೊಂದರೆಯಾಗಿತ್ತು. ಕಂಪನಿ ಜೊತೆ ಒಪ್ಪಂದ ಕೈಗೂಡದ ಹಿನ್ನೆಲೆಯಲ್ಲಿ ಈ ಸಮಸ್ಯೆ ಉದ್ಭವಿಸಿತ್ತು. ಇದೀಗ ಒಪ್ಪಂದಕ್ಕೆ ಟಾಟಾ ಎಐಜಿ ಸಂಸ್ಥೆ ಒಪ್ಪಿಕೊಂಡಿದೆ. ದ.ಕ‌ ಜಿಲ್ಲೆಗೆ ಅನ್ವಯವಾಗುವಂತೆ ಅಡಿಕೆ‌ ಮತ್ತು ಕಾಳುಮೆಣಸು ಬೆಳೆಗಳಿಗೆ ವಿಮಾ ಆಧಾರಿತ ಪ್ರೀಮಿಯಂ ಪಾವತಿಗೆ […]

ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್| ಬೆಳೆವಿಮೆ ನೋಂದಣಿ ವಿಮಾಕಂತು ಪಾವತಿಗೆ ದಿನ ನಿಗದಿ| ಯಾವಾಗ ಕೊನೆ ದಿನ? ಇಲ್ಲಿದೆ ಸಂಪೂರ್ಣ ಮಾಹಿತಿ… Read More »

ದ.ಕ‌ ಜಿಲ್ಲೆಯಲ್ಲಿ ಮಳೆ ಅವಘಡಕ್ಕೆ ಮತ್ತೊಂದು ಬಲಿ| ವಿದ್ಯುತ್ ಸ್ಟೇ ವಯರ್ ನಲ್ಲಿ ಹರಿದ ವಿದ್ಯುತ್| ಬೆಳ್ತಂಗಡಿಯ ಶಿಬಾಜೆಯಲ್ಲಿ ಯುವತಿ ಸಾವು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಯ ಅವಘಡಕ್ಕೆ ಮತ್ತೊಂದು ಬಲಿಯಾಗಿದೆ. ಸ್ಟೇ ವೈಯರ್‌ ನಿಂದ ವಿದ್ಯುತ್‌ ಹರಿದು ಇದರಿಂದ ಯುವತಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆಯಲ್ಲಿ ನಡೆದಿದೆ. ಗ್ರಾಮದ ಬರ್ಗುಲಾ ನಿವಾಸಿ ಪ್ರತೀಕ್ಷಾ ಶೆಟ್ಟಿ (21) ಮೃತ ಯುವತಿ.‌ ಮನೆಯ ರಸ್ತೆಗೆ ಪಾರ್ಸೆಲ್ ಬಂದಿದ್ದು, ಅದನ್ನು ಸ್ವೀಕರಿಸಲು ಹೋದಾಗ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗಣೇಶ್ ಶೆಟ್ಟಿ ಮತ್ತು ರೋಹಿಣಿ ದಂಪತಿ ಪುತ್ರಿ ಪ್ರತೀಕ್ಷಾ ಮನೆ ಬಳಿ

ದ.ಕ‌ ಜಿಲ್ಲೆಯಲ್ಲಿ ಮಳೆ ಅವಘಡಕ್ಕೆ ಮತ್ತೊಂದು ಬಲಿ| ವಿದ್ಯುತ್ ಸ್ಟೇ ವಯರ್ ನಲ್ಲಿ ಹರಿದ ವಿದ್ಯುತ್| ಬೆಳ್ತಂಗಡಿಯ ಶಿಬಾಜೆಯಲ್ಲಿ ಯುವತಿ ಸಾವು Read More »

ಚನ್ನಪಟ್ಟಣದಲ್ಲಿ ನಿಖಿಲ್ ಸ್ಪರ್ಧೆ/ ಬೆಂಬಲ ಘೋಷಿಸಿದ ಯೋಗೇಶ್ವರ್

ಸಮಗ್ರ ನ್ಯೂಸ್: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧಿಸಿದರೆ ನಾನು ಬೆಂಬಲ ನೀಡುತ್ತೇನೆ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ. ಚನ್ನಪಟ್ಟಣ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿದ್ದೇನೆ. ಕೇಂದ್ರ ಸಚಿವ ಕುಮಾರಸ್ವಾಮಿಯನ್ನೂ ಭೇಟಿ ಮಾಡಿದ್ದೇನೆ. ನನ್ನ ಸ್ಪರ್ಧೆ ಬಗ್ಗೆ ಹೈಕಮಾಂಡ್‌, ಕುಮಾರಸ್ವಾಮಿ ನಿರ್ಧಾರ ಮಾಡ್ತಾರೆ. ಜೆಡಿಎಸ್ ಚಿಹ್ನೆಯಡಿ ಸ್ಪಧೆ ಮಾಡಿ ಎಂದು ಯಾರೂ ಕೇಳಿಲ್ಲ. ವರಿಷ್ಠರು ಏನು ಹೇಳ್ತಾರೆ ಅದನ್ನು ಕೇಳುತ್ತೇನೆ. ನಿಖಿಲ್ ಸ್ಪರ್ಧೆ ಮಾಡೊದಾದ್ರೆ

ಚನ್ನಪಟ್ಟಣದಲ್ಲಿ ನಿಖಿಲ್ ಸ್ಪರ್ಧೆ/ ಬೆಂಬಲ ಘೋಷಿಸಿದ ಯೋಗೇಶ್ವರ್ Read More »

ಮಡಿಕೇರಿ: ಕೆಲಸಕ್ಕೆ ಹೊರಡಲು ರೆಡಿಯಾಗುತ್ತಿದ್ದವಳ ಹೊತ್ತೊಯ್ದ ಜವರಾಯ| ಹೃದಯಾಘಾತದಿಂದ ಯುವತಿ ಸಾವು

ಸಮಗ್ರ ನ್ಯೂಸ್: ಕೆಲಸಕ್ಕೆ ಹೋಗಲು ರೆಡಿಯಾಗುತ್ತಿರುವಾಗಲೇ ಹೃದಯಾಘಾತವಾಗಿ ಕುಸಿದುಬಿದ್ದು ಸುಂದರ ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ.. ಮಡಿಕೇರಿ ತಾಲ್ಲೂಕಿನ ನೆಲಜಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. 24 ವರ್ಷದ ನಿಲಿಕಾ ಪೊನ್ನಪ್ಪ ಎಂಬಾಕೆಯೇ ಸಾವನ್ನಪ್ಪಿದ ದುರ್ದೈವಿ. ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಅವರ ಮಗಳಾದ ನಿಲಿಕಾ, ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಳು. ಇಂದು ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ಹೋಗಲು ರೆಡಿಯಾಗುತ್ತಿದ್ದಳು. ಈ ವೇಳೆ ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದಾಳೆ. ತಾಯಿ ಬಂದು ಏನಾಯಿತು ಎಂದು ಕೇಳುವಷ್ಟರಲ್ಲೇ ಆಕೆಯ ಪ್ರಾಣಪಕ್ಷಿ ಹಾರಿಹೋಗಿತ್ತು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.

ಮಡಿಕೇರಿ: ಕೆಲಸಕ್ಕೆ ಹೊರಡಲು ರೆಡಿಯಾಗುತ್ತಿದ್ದವಳ ಹೊತ್ತೊಯ್ದ ಜವರಾಯ| ಹೃದಯಾಘಾತದಿಂದ ಯುವತಿ ಸಾವು Read More »

ಕರಾವಳಿ, ಮಲೆನಾಡಿನಲ್ಲಿ ಭಾರೀ ವರ್ಷಧಾರೆ| ನಾಲ್ಕು ಬಲಿ; ಇಂದು ರೆಡ್ ಅಲರ್ಟ್

ಸಮಗ್ರ ನ್ಯೂಸ್: ಹಲವು ದಿನಗಳ ಬಳಿಕ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮತ್ತೆ ಮುಂಗಾರು ಮಳೆ ಆರ್ಭಟಿಸಿದ್ದು, ಭಾರೀ ಗಾಳಿಗೆ ಹಲವೆಡೆ ಮರ ಮತ್ತು ವಿದ್ಯುತ್ ಕಂಬ ಉರುಳಿಬಿದ್ದು, 30ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಮಂಗಳೂರಲ್ಲಿ ಮನೆಯೊಂದರ ಮೇಲೆ ಕಾಂಪೌಂಡ್ ಕುಸಿದು ಒಂದೇ ಕುಟುಂಬದ ನಾಲ್ವರು ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾರೆ. ಇನ್ನು ಗುರುವಾರವೂ ಭಾರೀ ಮಳೆ ನಿರೀಕ್ಷೆಯಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೊಡಗಿನ ವಿರಾಜಪೇಟೆ, ಪೊನ್ನಂಪೇಟೆ ತಾಲೂಕುಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂಗನವಾಡಿ ಮತ್ತು ಸರ್ಕಾರಿ ಶಾಲೆಗಳಿಗೆ

ಕರಾವಳಿ, ಮಲೆನಾಡಿನಲ್ಲಿ ಭಾರೀ ವರ್ಷಧಾರೆ| ನಾಲ್ಕು ಬಲಿ; ಇಂದು ರೆಡ್ ಅಲರ್ಟ್ Read More »

ಭಾರೀ ಮಳೆ ಹಿನ್ನೆಲೆ| ಕೊಡಗು ಜಿಲ್ಲೆಯ ಈ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ನಾಳೆ(ಜೂ.27) ಭಾರೀ ಮಳೆ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯ ಎರಡು ಜಿಲ್ಲೆಯ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ಮೂಲಕ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಕೊಡಗು ಜಿಲ್ಲೆಯಲ್ಲಿ ನಾಳೆ (ಜೂ.27) ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ, ಪೊನ್ನಂಪೇಟೆ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ಬಗ್ಗೆ ಬಿಇಓ ರಜೆ ಘೋಷಣೆಯ ಆದೇಶ ಹೊರಡಿಸಿದ್ದು, ನಾಳೆ ವಿರಾಜಪೇಟೆ,. ಪೊನ್ನಂಪೇಟೆ ತಾಲೂಕಿನಲ್ಲಿ ಭಾರೀ ಮಳೆಯ

ಭಾರೀ ಮಳೆ ಹಿನ್ನೆಲೆ| ಕೊಡಗು ಜಿಲ್ಲೆಯ ಈ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ Read More »

ಹವಾಮಾನ ಆಧಾರಿತ ಬೆಳೆವಿಮೆಗೆ ಕಂಪನಿ ಒಪ್ಪಂದ| ಶೀಘ್ರದಲ್ಲೇ ವಿಮಾಕಂತು ಪಾವತಿ ಆದೇಶ ಜಾರಿ‌ ಸಾಧ್ಯತೆ

ಸಮಗ್ರ ನ್ಯೂಸ್: ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಗೆ ವಿಮಾ ಕಂಪನಿ ಜೊತೆ ಒಪ್ಪಂದ ರೂಪುಗೊಂಡಿದ್ದು, ಶೀಘ್ರದಲ್ಲೇ ಪ್ರೀಮಿಯಂ ‌ಪಾವತಿಗೆ ಆದೇಶ ಜಾರಿಯಾಗುವ ನಿರೀಕ್ಷೆಯಿದೆ. ಬೆಳೆವಿಮೆಯಿಂದ ಅಡಿಕೆ, ಕಾಳುಮೆಣಸು ‌ಬೆಳೆಗಳನ್ನು ಹೊರಗಿಡಲಾಗಿದ್ದು, ಇದರಿಂದ ಕರಾವಳಿ ಮತ್ತು ಮಲೆನಾಡಿನ ಅಡಿಕೆ ಕೃಷಿಕರಿಗೆ ತೊಂದರೆಯಾಗಿತ್ತು. ಕಂಪನಿ ಜೊತೆ ಒಪ್ಪಂದ ಕೈಗೂಡದ ಹಿನ್ನೆಲೆಯಲ್ಲಿ ಈ ಸಮಸ್ಯೆ ಉದ್ಭವಿಸಿತ್ತು. ಇದೀಗ ಒಪ್ಪಂದಕ್ಕೆ ಟಾಟಾ ಎಐಜಿ ಸಂಸ್ಥೆ ಒಪ್ಪಿಕೊಂಡಿದ್ದು, ಶೀಘ್ರದಲ್ಲೇ ವಿಮಾ ಕಂತು ಪಾವತಿಸಲು ಆದೇಶವಾಗುವ ನಿರೀಕ್ಷೆಯಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬೇಟಿ

ಹವಾಮಾನ ಆಧಾರಿತ ಬೆಳೆವಿಮೆಗೆ ಕಂಪನಿ ಒಪ್ಪಂದ| ಶೀಘ್ರದಲ್ಲೇ ವಿಮಾಕಂತು ಪಾವತಿ ಆದೇಶ ಜಾರಿ‌ ಸಾಧ್ಯತೆ Read More »

ರಾಜ್ಯಕ್ಕೇ ಇನ್ನೂ ದರ ಏರಿಕೆ ‘ಗ್ಯಾರಂಟಿ’| ಇಂಧನ, ಹಾಲು ಬಳಿಕ ಆಟೋ, ಹೊಟೇಲ್ ಸೇವೆ ದುಬಾರಿ‌ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಆರ್ಥಿಕ ಕ್ರೋಡೀಕರಣವೇ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಒಂದೊಂದೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ‘ಗ್ಯಾರಂಟಿ’ ಸರ್ಕಾರ ಬೆಲೆಏರಿಕೆ ಪಕ್ಕಾ ಮಾಡ್ತಿದೆ. ಕಳೆದ ವಾರವಷ್ಟೇ ಪೆಟ್ರೋಲ್, ಡೀಸೆಲ್ ದರವನ್ನು ಸರಿಸುಮಾರು ‌₹3ರಷ್ಟು ಏರಿಕೆ ಮಾಡಿದ್ದು, ನಿನ್ನೆ ಹಾಲಿನ ದರದಲ್ಲಿ ₹2 ಏರಿಕೆಯಾಗಿದೆ. ಜಾಸ್ತಿ ಹಾಲು ನೀಡಿ ಜಾಸ್ತಿ ಬೆಲೆ ಮಾಡಿದ್ದೇವೆ ಎಂದು ಸಮಜಾಯಿಷಿ ನೀಡಿದರೂ ಗ್ರಾಹಕರ ಮೇಲೆ ಹೊರೆ ಹೊರಿಸಿದ್ದಂತೂ ಸತ್ಯ. ಇನ್ನು

ರಾಜ್ಯಕ್ಕೇ ಇನ್ನೂ ದರ ಏರಿಕೆ ‘ಗ್ಯಾರಂಟಿ’| ಇಂಧನ, ಹಾಲು ಬಳಿಕ ಆಟೋ, ಹೊಟೇಲ್ ಸೇವೆ ದುಬಾರಿ‌ ಸಾಧ್ಯತೆ Read More »

ಬೆಂಗಳೂರು: ಆಟೋ ಪ್ರಯಾಣ ದರ ಏರಿಕೆಗೆ ಚಾಲಕರ ಸಂಘ ಒತ್ತಾಯ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಆಟೋ ಮೀಟರ್‌ ದರ ಹೆಚ್ಚಿಸುವಂತೆ ಬೆಂಗಳೂರು ಆಟೋ ಚಾಲಕರ ಸಂಘ ಒತ್ತಾಯ ಮಾಡಿದೆ. ಆಟೋ ಚಾಲಕರ ಸಂಘ ಇತ್ತೀಚೆಗೆ ಬೆಂಗಳೂರು ನಗರ ಜಿಲ್ಲಾ ಉಪ ಆಯುಕ್ತರಿಗೆ ಪತ್ರ ಬರೆದು, ಬೆಂಗಳೂರಿನಲ್ಲಿ ಆಟೋ ರಿಕ್ಷಾ ದರವನ್ನು ಸಗಟು ಬೆಲೆ ಸೂಚ್ಯಂಕಕ್ಕೆ ಅನುಗುಣವಾಗಿ ಪರಿಷ್ಕರಿಸಲು ಕೋರಿದೆ. ಬೆಂಗಳೂರು ನಗರದಲ್ಲಿ ಆಟೋ ಮೀಟರ್ ದರ ಏರಿಕೆ ಮಾಡುವ ಅಧಿಕಾರ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಮಿಟಿಗೆ ಮಾತ್ರ ಅವಕಾಶ ಇರುವುದರಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗುತ್ತಿದೆ. ಬೆಂಗಳೂರು ನಗರದಲ್ಲಿ ಆಟೋದರ

ಬೆಂಗಳೂರು: ಆಟೋ ಪ್ರಯಾಣ ದರ ಏರಿಕೆಗೆ ಚಾಲಕರ ಸಂಘ ಒತ್ತಾಯ Read More »

ಸೂರಜ್ ರೇವಣ್ಣ ಮೇಲೆ‌ ಆಪ್ತನಿಂದಲೇ ಲೈಂಗಿಕ ದೌರ್ಜನ್ಯ ದೂರು| ಅಮಾವಾಸ್ಯೆಯಂದು ಸೀರೆ, ಬಳೆ ತೊಡ್ತಾರಂತೆ ಸೂರಜ್!!

ಸಮಗ್ರ ನ್ಯೂಸ್: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಸಲಿಂಗ ಕಾಮ ದೌರ್ಜನ್ಯದ ದೂರು ದಾಖಲಾಗಿದೆ. ಈ ಮೂಲಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. 4 ದಿನಗಳ ಹಿಂದೆಯಷ್ಟೇ ಸೂರಜ್ ಪರವಾಗಿ ದೂರು ನೀಡಿದ್ದ ಶಿವಕುಮಾರ್ ಉಲ್ಟಾ ಹೊಡೆದಿದ್ದು, ಮೂರು ವರ್ಷದ ಹಿಂದೆ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹೊಳೆನರಸೀಪುರ ಠಾಣೆಗೆ ದೂರು ನೀಡಿದ್ದಾರೆ. ಜೂನ್ 21ರಂದು ಸೂರಜ್ ರೇವಣ್ಣ ಪರವಾಗಿ ದೂರು ನೀಡಿದ್ದ ಆಪ್ತ ಶಿವಕುಮಾರ್

ಸೂರಜ್ ರೇವಣ್ಣ ಮೇಲೆ‌ ಆಪ್ತನಿಂದಲೇ ಲೈಂಗಿಕ ದೌರ್ಜನ್ಯ ದೂರು| ಅಮಾವಾಸ್ಯೆಯಂದು ಸೀರೆ, ಬಳೆ ತೊಡ್ತಾರಂತೆ ಸೂರಜ್!! Read More »