ಉಡುಪಿ ಗ್ಯಾಂಗ್ ವಾರ್ ಆರೋಪಿಗಳಿಂದ ಪೊಲೀಸರ ಮೇಲೆ ಹಲ್ಲೆ
ಸಮಗ್ರ ನ್ಯೂಸ್: ಉಡುಪಿಯಲ್ಲಿ ಇತ್ತೀಚೆಗೆ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣದ ಆರೋಪಿಗಳಿಬ್ಬರು ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿ ದಾಂಧಲೆ ನಡೆಸಿ, ಜಿಲ್ಲಾ ಅಧೀಕ್ಷಕರು ಮತ್ತು ಸಿಬ್ಬಂದಿಯ ಮೇಲೆ ಹಲ್ಲೆ ಯತ್ನಿಸಿರುವ ಘಟನೆ ಸಂಭವಿಸಿದೆ. ಕಾರಾಗೃಹದಲ್ಲಿರುವ ವಿಚಾರಣಾ ಕೈದಿಗಳಾದ ಮುಹಮ್ಮದ್ ಆಶಿಕ್ ಮತ್ತು ಮಹಮ್ಮದ್ ಸಕ್ಲೀನ್ ಪ್ರಿಜನ್ ಕಾಲ್ ಸಿಸ್ಟಮ್ ಕರೆ ಮಾಡಲು ತಡವಾಯಿತೆಂದು ಹೇಳಿ ಕರ್ತವ್ಯದಲ್ಲಿದ್ದ ಜೈಲರ್ ಎಸ್.ಎ.ಶಿರೋಳ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿ ಜೋರಾಗಿ ಕೂಗಾಡಿದ್ದಾರೆ. ಅಲ್ಲದೆ ಅಧೀಕ್ಷಕರ ಕಚೇರಿಯಿಂದ ಕರೆದುಕೊಂಡು ಹೋಗುವಾಗ ಸಿಬ್ಬಂದಿಯೊಂದಿಗೆ […]
ಉಡುಪಿ ಗ್ಯಾಂಗ್ ವಾರ್ ಆರೋಪಿಗಳಿಂದ ಪೊಲೀಸರ ಮೇಲೆ ಹಲ್ಲೆ Read More »










