ರಾಜ್ಯ

ಫಾದರ್ಸ್ ಡೇ: ನೀವೇ ನನ್ನ ಹೀರೊ” ಎಂದು ದರ್ಶನ್ ಪುತ್ರ ಪೋಸ್ಟ್

ಸಮಗ್ರ ನ್ಯೂಸ್: ಜೂ.16, ವಿಶ್ವ ತಂದೆಯಂದಿರ ದಿನ, ಈ ಸಂದರ್ಭದಲ್ಲಿ ದರ್ಶನ್ ಪುತ್ರ ವಿನೀಶ್ ಸೋಶಿಯಲ್ ಮೀಡಿಯಾದಲ್ಲಿ ತಂದೆಯಂದಿರ ದಿನದ ಶುಭಾಶಯ ಕೋರಿದ್ದಾನೆ. ದರ್ಶನ್‌ ಮಗ ವಿನೀಶ್.”ಹ್ಯಾಪಿ ಫಾದರ್ಸ್ ಡೇ ಅಪ್ಪ. ನಾನು ನಿಮ್ಮನ್ನು ಬಹಳ ಮಿಸ್ ಮಾಡಿಕೊಳ್ತಿದ್ದೀನಿ. ಐ ಲವ್ ಯು. ಯಾವಾಗಲೂ ನೀವೇ ನನ್ನ ಹೀರೊ” ಎಂದು ವಿನೀಶ್ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾನೆ.. 15 ವರ್ಷ ವಯಸ್ಸಿನ ವಿನೀಶ್ ಹೈಸ್ಕೂಲ್‌ನಲ್ಲಿ ಓದುತ್ತಿದ್ದಾನೆ. ಇನ್ನೂ ತಂದೆ ಜತೆಗಿನ ಒಂದಷ್ಟು ಫೋಟೊಗಳನ್ನು ಕೊಲಾಜ್ ಮಾಡಿ ಹಾಕಿಕೊಂಡಿದ್ದಾನೆ. ಈ […]

ಫಾದರ್ಸ್ ಡೇ: ನೀವೇ ನನ್ನ ಹೀರೊ” ಎಂದು ದರ್ಶನ್ ಪುತ್ರ ಪೋಸ್ಟ್ Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ ಮ್ಯಾನೇಜರ್ ಪೊಲೀಸರ ವಶ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕಣದಲ್ಲಿ ಇದೀಗ ಮತ್ತೊಬ್ಬ ಆರೋಪಿ ಪೊಲೀಸರ ವಶವಾಗಿದ್ದಾನೆ. ಈಗಾಗಲೆ 16ಜನ ಅರೆಸ್ಟ್ ಆಗಿದ್ದಾರೆ. ಈ ಮಧ್ಯೆ ಕೊಲೆ ಕೇಸ್ ನಲ್ಲಿ ಮತ್ತೊಬ್ಬ ವ್ಯಕ್ತಿಯನ್ನ ತಡರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪವಿತ್ರಾ ಗೌಡ ಮ್ಯಾನೇಜರ್ ದೇವರಾಜ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರು ರಸ್ತೆಯಲ್ಲಿ ದೇವರಾಜ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೊಲೆ ನಡೆದ ದಿನ ರೇಣುಕಾಸ್ವಾಮಿ ಕೊಲೆಯಾದ ಶೆಡ್‌ಗೆ ಪವಿತ್ರಾ ಜತೆಗೆ ದೇವರಾಜ್ ಕೂಡ ಹೋಗಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ದೇವರಾಜ್‌ನನ್ನು ಪೊಲೀಸರು

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ ಮ್ಯಾನೇಜರ್ ಪೊಲೀಸರ ವಶ Read More »

ಸರ್ಕಾರಿ ಶಾಲೆಯಲ್ಲಿ ಎಲ್.ಕೆ.ಜಿ. ಮತ್ತು ಯುಕೆಜಿ ಆರಂಭ/ಅಂಗನವಾಡಿ ಕಾರ್ಯಕರ್ತೆಯರ ವಿರೋಧ

ಸಮಗ್ರ ನ್ಯೂಸ್: ರಾಜ್ಯ ಸರಕಾರವು ಸರ್ಕಾರಿ ಶಾಲೆಯಲ್ಲಿ ಎಲ್.ಕೆ. ಜಿ. ಹಾಗೂ ಯು.ಕೆ.ಜಿ. ಆರಂಭಕ್ಕೆ ಮುಂದಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾಯೋಗಿಕವಾಗಿ ಆಯ್ದ ಸರ್ಕಾರಿ ಶಾಲೆಗಳಲ್ಲಿ ಈ ವರ್ಷದಿಂದಲೇ ಎಲ್.ಕೆ. ಜಿ. ಹಾಗೂ ಯು.ಕೆ.ಜಿ. ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಇದು ಅಂಗನವಾಡಿ ಕಾರ್ಯಕರ್ತೆಯರ ಆಕ್ರೋಶಕ್ಕೆ ಕಾರಣವಾಗಿದ್ದು, ಇದೀಗ ಬೀದಿಗಿಳಿದು ಹೋರಾಟ ಮಾಡಲು ಆರಂಭಿಸಿದ್ದಾರೆ. ಇಷ್ಟು ದಿನ ಮಕ್ಕಳ ಶಾಲಾ ಪೂರ್ವ ಶಿಕ್ಷಣ ನಡೆಯುತ್ತಿದ್ದದ್ದು ಅಂಗನವಾಡಿಗಳಲ್ಲಿ. ರಾಜ್ಯದಲ್ಲಿ ಖಾಸಗಿ ಶಾಲೆಗಳು ನಾಯಿಕೊಡೆಗಳಂತೆ ಆರಂಭವಾಗಿದ್ದರೂ ಕೂಡ ಅಂಗನವಾಡಿಗಳಲ್ಲಿ

ಸರ್ಕಾರಿ ಶಾಲೆಯಲ್ಲಿ ಎಲ್.ಕೆ.ಜಿ. ಮತ್ತು ಯುಕೆಜಿ ಆರಂಭ/ಅಂಗನವಾಡಿ ಕಾರ್ಯಕರ್ತೆಯರ ವಿರೋಧ Read More »

ಚಿತ್ರದುರ್ಗ: ಕಾರಿಗೆ ಲಾರಿ ಡಿಕ್ಕಿ.. ನಾಲ್ವರು ಸಾವು

ಸಮಗ್ರ ನ್ಯೂಸ್: ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಮಹಿಳೆಯರು ಮತ್ತು ಮಗು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಓರ್ವ ಮೃತಪಟ್ಟಿದ್ದಾರೆ. ಇವರೆಲ್ಲ ಬೆಂಗಳೂರಿನ ತಣಿಸಂದ್ರ ಮೂಲದವರು ಪ್ರಜ್ವಲ್ ರೆಡ್ಡಿ(30), ಹರ್ಷಿತಾ(28), ನೋಹನ್ (2), ವಿಜಯರೆಡ್ಡಿ ಮೃತ ದುರ್ದೈವಿಗಳು. ಬೆಂಗಳೂರಿನಿಂದ ಗೋವಾಕ್ಕೆ ತೆರಳುವ ವೇಳೆ ಚಿಕ್ಕಬೆನ್ನೂರು ಗ್ರಾಮದ ಬಳಿ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಕಾರಿಲ್ಲಿದ್ದ ಮೂವರು ಮೃತಪಟ್ಟಿದ್ದು, ಇನ್ನುಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ದಾವಣಗೆರೆಯ ಖಾಸಗಿ

ಚಿತ್ರದುರ್ಗ: ಕಾರಿಗೆ ಲಾರಿ ಡಿಕ್ಕಿ.. ನಾಲ್ವರು ಸಾವು Read More »

ರಾಜ್ಯ ಸರ್ಕಾರದಿಂದ ವಾಹನ ಸವಾರರ ಜೇಬಿಗೆ ಕತ್ತರಿ| ಪೆಟ್ರೋಲ್, ಡೀಸೆಲ್‌ ಬೆಲೆಯಲ್ಲಿ ಭಾರೀ ಏರಿಕೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರ ವಾಹನ ಸವಾರರ ಜೇಬಿಗೆ ಕತ್ತರಿ ಪ್ರಯೋಗ ಮಾಡಿದ್ದು, ಪೆಟ್ರೋಲ್‌ ಮತ್ತು ಡೀಸೆಲ್‌ ಮಾರಾಟದ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿದೆ. ಶನಿವಾರದಿಂದಲೇ ಅನ್ವಯವಾಗುವಂತೆ ರಾಜ್ಯಾಧ್ಯಂತ ಪ್ರತಿ ಲೀಟರ್‌ ಪೆಟ್ರೋಲ್‌ ದರವನ್ನು 3 ರೂ. ಹಾಗೂ ಡೀಸೆಲ್‌ ದರನ್ನು 3 ರೂ. 50 ಪೈಸೆಗೆ ಹೆಚ್ಚಿಸಿ ಆದೇಶ ಹೊರಡಿಸಿದೆ. ಇದರಿಂದ ಇನ್ನು ಮುಂದೆ ಪೆಟ್ರೋಲ್‌ ದರ ಲೀಟರ್‌ಗೆ 103 ರೂ.ಗೆ ಹಾಗೂ ಡೀಸೆಲ್‌ 91 ರೂ. 50 ಪೈಸೆ

ರಾಜ್ಯ ಸರ್ಕಾರದಿಂದ ವಾಹನ ಸವಾರರ ಜೇಬಿಗೆ ಕತ್ತರಿ| ಪೆಟ್ರೋಲ್, ಡೀಸೆಲ್‌ ಬೆಲೆಯಲ್ಲಿ ಭಾರೀ ಏರಿಕೆ Read More »

ಶಾಸಕ ಸ್ಥಾನಕ್ಕೆ ಎಚ್.ಡಿ. ಕುಮಾರಸ್ವಾಮಿ ರಾಜೀನಾಮೆ

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಇಂದು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಗೆಲವು ಸಾಧಿಸಿದ್ದರು. ಇದೀಗ, ಸಂಸದರಾದ ಬಳಿಕ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ ಎಚ್.ಡಿ.ಕುಮಾರಸ್ವಾಮಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಇಂದು ಬೆಳಗ್ಗೆ

ಶಾಸಕ ಸ್ಥಾನಕ್ಕೆ ಎಚ್.ಡಿ. ಕುಮಾರಸ್ವಾಮಿ ರಾಜೀನಾಮೆ Read More »

ಜೂ.17ರಂದು ಮೆಟ್ರೋ ಸೇವೆ ರದ್ದು… ಚಲ್ಲಘಟ್ಟದಿಂದ ಕೆಂಗೇರಿ ತನಕ ಇರಲ್ಲ ಮೆಟ್ರೋ ಸೇವೆ ..!

ಸಮಗ್ರ ನ್ಯೂಸ್: ನಮ್ಮ ಮೆಟ್ರೊದಲ್ಲಿನ ನೇರಳೆ ಮಾರ್ಗದ ಚಲ್ಲಘಟ್ಟ ನಿಲ್ದಾಣದಿಂದ ಕೆಂಗೇರಿವರೆಗಿನ ಮಾರ್ಗದಲ್ಲಿ ಸೋಮವಾರ 5 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಮೆಟ್ರೋ ರೈಲುಗಳು ಸಂಚರಿಸುವುದಿಲ್ಲ. ಈ ಮಾರ್ಗದ ರೈಲುಗಳನ್ನು ಅವಲಂಬಿಸಿರುವ ಪ್ರಯಾಣಿಕರು ಪರ್ಯಾಯ ವ್ಯವಸ್ಥೆ ಮಾಡಿಕೊಂಡರೆ ಉತ್ತಮ ಈ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದ್ದು ದುರಸ್ತಿಗಾಗಿ ನಮ್ಮ ಮೆಟ್ರೊ ರೈಲು ಪ್ರಾಧಿಕಾರ ಸೇವೆಯನ್ನು ನಿಲ್ಲಿಸುವುದಾಗಿ ಬಿಎಂಆರ್ ಸಿಎಲ್ ಮಾಹಿತಿ ಹೊರಡಿಸಿದೆ. ನಮ್ಮ ಮೆಟ್ರೋ ನೀಡಿರುವ ಪ್ರಕಟಣೆ:ನೇರಳೆ ಮಾರ್ಗದಲ್ಲಿರುವ ಚಲ್ಲಘಟ್ಟ ಮೆಟ್ರೋ ನಿಲ್ದಾಣದಲ್ಲಿ ದಿನಾಂಕ 17ನೇ ಜೂನ್

ಜೂ.17ರಂದು ಮೆಟ್ರೋ ಸೇವೆ ರದ್ದು… ಚಲ್ಲಘಟ್ಟದಿಂದ ಕೆಂಗೇರಿ ತನಕ ಇರಲ್ಲ ಮೆಟ್ರೋ ಸೇವೆ ..! Read More »

ಕೊನೆಗೂ ಕೊಲೆಯ‌ ರಹಸ್ಯ ಬಾಯ್ಬಿಟ್ಟ ದರ್ಶನ್, ಪವಿತ್ರಾ| ತನಿಖೆಯಲ್ಲಿ ತಿಳಿದುಬಂದ ಸತ್ಯಗಳೇನು?

ಸಮಗ್ರ ನ್ಯೂಸ್: ಕೊಲೆ ಪ್ರಕರಣದ ಕುರಿತು ನಟ ದರ್ಶನ್ ವಿಚಾರಣೆ ವೇಳೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಾನು ಕೊಲೆ ಮಾಡಿಲ್ಲ. ನನಗೇನು ಗೊತ್ತಿಲ್ಲ ಅಂತ ಮೊದಲ ದಿನದ ವಿಚಾರಣೆ ವೇಳೆ ಹೇಳಿದ್ದ ದರ್ಶನ್, ಇದೀಗ ತಮ್ಮ ಹೇಳಿಕೆಯನ್ನು ಬದಲಾಯಿಸಿದ್ದಾರೆ. ರೇಣುಕಾಸ್ವಾಮಿ ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಹಾಗೂ ಫೋಟೋಗಳನ್ನು ಕಳುಹಿಸಿದ್ದ. ಈ ವಿಚಾರವನ್ನು ನನಗೆ ಪವಿತ್ರಾಗೌಡ ನನಗೆ ಹೇಳಿಲ್ಲ. ಪವಿತ್ರಾ ಆಪ್ತ ಪವನ್ ನನಗೆ ರೇಣುಕಾಸ್ವಾಮಿ ಕಳುಹಿಸಿದ್ದ ಸಂದೇಶದ ಕುರಿತು ತಿಳಿಸಿದ್ದ. ಆ ಕ್ಷಣದಲ್ಲಿ ಭಾರೀ ಕೋಪ ಬಂತು.

ಕೊನೆಗೂ ಕೊಲೆಯ‌ ರಹಸ್ಯ ಬಾಯ್ಬಿಟ್ಟ ದರ್ಶನ್, ಪವಿತ್ರಾ| ತನಿಖೆಯಲ್ಲಿ ತಿಳಿದುಬಂದ ಸತ್ಯಗಳೇನು? Read More »

‘ಡಿ ಗ್ಯಾಂಗ್’ ಗೆ ಬಿಸಿ ಮುಟ್ಟಿಸಿದ ಖಡಕ್ ಪೊಲೀಸ್ ಅಧಿಕಾರಿಗಳು ಇವರೇ ನೋಡಿ…| ರೀಲ್ ಹೀರೋಗೆ ಬಿಸಿ ಮುಟ್ಟಿಸಿದ ರಿಯಲ್ ಹೀರೋಗಳು

ಸಮಗ್ರ ನ್ಯೂಸ್: ಸ್ಯಾಂಡಲ್ ವುಡ್ ನಲ್ಲಿ ದಾಸ, ಅಭಿಮಾನಿಗಳ ಚಾಲೆಂಜಿಂಗ್ ಸ್ಟಾರ್​ ಎಂದೆಲ್ಲಾ ಕರೆಯಲ್ಪಟ್ಟ ನಟ ದರ್ಶನ್​ ಇದೀಗ ಕೊಲೆ ಪ್ರಕರಣವೊಂದರಲ್ಲಿ ಪ್ರಮುಖ ಆರೋಪಿಯಾಗಿ, ಪೊಲೀಸರ ಕಸ್ಟಡಿಯಲ್ಲಿದ್ದು, ನಿರಂತರ ವಿಚಾರಣೆಗೆ ಒಳಪಟ್ಟಿದ್ದಾರೆ. ಒಂದೆಡೆ ದರ್ಶನ್​ ಬಂಧನ ಚಿತ್ರರಂಗದ ಗಣ್ಯರು ಸೇರಿದಂತೆ ರಾಜ್ಯದ ಜನತೆಗೂ ಭಾರೀ ಅಚ್ಚರಿ ತಂದರೆ, ಹತ್ಯೆ ಪ್ರಕರಣದಲ್ಲಿ ಪೊಲೀಸರ ಅತಿಥಿಯಾಗಿರುವ ದರ್ಶನ್​ ಪರ ಬೆಂಬಲದ ಘೋಷಣೆಗಳನ್ನು ಕೂಗುತ್ತಿರುವ ಅಭಿಮಾನಿಗಳು ಮತ್ತೊಂದೆಡೆ. ಆರಂಭಿಕ ಹಂತದಲ್ಲೇ ಮುಚ್ಚಿಹೋಗಬೇಕಿದ್ದ ಈ ಪ್ರಕರಣದಲ್ಲಿ ದರ್ಶನ್​ರನ್ನು ಬಯಲಿಗೆಳೆದು ತಂದ ಇಬ್ಬರು ದಕ್ಷ

‘ಡಿ ಗ್ಯಾಂಗ್’ ಗೆ ಬಿಸಿ ಮುಟ್ಟಿಸಿದ ಖಡಕ್ ಪೊಲೀಸ್ ಅಧಿಕಾರಿಗಳು ಇವರೇ ನೋಡಿ…| ರೀಲ್ ಹೀರೋಗೆ ಬಿಸಿ ಮುಟ್ಟಿಸಿದ ರಿಯಲ್ ಹೀರೋಗಳು Read More »

ನಕಲಿ ಕಾರ್ಡ್‌ ರದ್ದು? ಅರ್ಹ ಬಿಪಿಎಲ್‌ ಅರ್ಜಿದಾರರಿಗೆ ಅವಕಾಶ?

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಫ‌ಲಿತಾಂಶದ ಬೆನ್ನಲ್ಲೇ, ಅನರ್ಹ ಬಿಪಿಎಲ್‌ ರೇಶನ್‌ ಕಾರ್ಡ್‌ಗಳ ರದ್ದತಿ ಪ್ರಕ್ರಿಯೆಗೆ ಸರಕಾರ ಕೈಹಾಕಿದೆ. ಹೀಗೆ ರದ್ದುಗೊಳ್ಳುವ ಕಾರ್ಡ್‌ಗಳ ಬದಲಿಗೆ ಬಿಪಿಎಲ್‌ಗಾಗಿ ವರ್ಷದಿಂದ ಕಾಯುತ್ತಿರುವ ಅರ್ಜಿದಾರರಿಗೆ ಅವಕಾಶ ಕಲ್ಪಿಸಲು ಮುಂದಾಗಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿ ಈಗಾಗಲೇ ಕೇಂದ್ರ ಸರಕಾರ ನಿಗದಿಪಡಿಸಿರುವ ಆದ್ಯತಾ ಪಡಿತರ ಕುಟುಂಬ (ಬಿಪಿಎಲ್‌)ಗಳು 1.03 ಕೋಟಿ ಹಾಗೂ ಅಂತ್ಯೋದಯ ಕುಟುಂಬಗಳು 10.83 ಲಕ್ಷ ಸೇರಿ 1.14 ಕೋಟಿ ಇರಬೇಕು. ಆದರೆ ರಾಜ್ಯದಲ್ಲಿ ಈಗಾಗಲೇ ಕೇಂದ್ರದ ಮಿತಿ ಮೀರಿ

ನಕಲಿ ಕಾರ್ಡ್‌ ರದ್ದು? ಅರ್ಹ ಬಿಪಿಎಲ್‌ ಅರ್ಜಿದಾರರಿಗೆ ಅವಕಾಶ? Read More »