ರಾಜ್ಯ

ದಾವಣಗೆರೆಯಲ್ಲಿ ನೈತಿಕ ಪೊಲೀಸ್ ಗಿರಿ| ರೂಮ್‌ನಲ್ಲಿ ಕೂಡಿ ಹಾಕಿ ಹಲ್ಲೆ

ಸಮಗ್ರ ನ್ಯೂಸ್: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದೆ, ಐದಾರು ಜನರು ಸೇರಿಕೊಂಡು ಯುವಕನೊಬ್ಬನನ್ನು ರೂಮ್‌ನಲ್ಲಿ ಹಾಕಿ ಹಲ್ಲೆ ಮಾಡಲಾಗಿದೆ. ಹರಿಹರ‌ನಗರದ ಬೆಂಕಿ ನಗರದಲ್ಲಿ ಘಟನೆ ನಡೆದಿದು ಯುವಕ ಬೇಡಿಕೊಂಡರೂ ಬಿಡದೇ ಥಳಿಸಿದ್ದಾರೆ ಇದೀಗ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇನ್ನು ಹಲ್ಲೆ ಮಾಡಿದವರು ಹಾಗೂ ಹಲ್ಲೆಗೊಳಗಾದ ಯುವಕ ಒಂದೇ ಕೋಮಿಗೆ ಸೇರಿದವರು ಎಂದು ತಿಳಿದುಬಂದಿದೆ. ಆದ್ರೆ, ಹಲ್ಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದ್ರೆ, ಹಲ್ಲೆಗೊಳಗಾದ ಯುವಕ ಈವರೆಗೂ ಪೊಲೀಸರಿಗೆ ಯಾವುದೇ […]

ದಾವಣಗೆರೆಯಲ್ಲಿ ನೈತಿಕ ಪೊಲೀಸ್ ಗಿರಿ| ರೂಮ್‌ನಲ್ಲಿ ಕೂಡಿ ಹಾಕಿ ಹಲ್ಲೆ Read More »

ಗುಜರಿ ಗೋಡೌನ್‌ನಲ್ಲಿ ಅನಿಲ ಸೋರಿಕೆ‌| 30 ಮಂದಿ ಅಸ್ವಸ್ಥ

ಸಮಗ್ರ ನ್ಯೂಸ್: ಮೈಸೂರಿನಲ್ಲಿ ಗುಜರಿಯ ಗೋಡೌನ್‌ನಲ್ಲಿ ವಿಷಕಾರಿ ಅನಿಲ ಸೋರಿಕೆ‌ಯಿಂದಾಗಿ 30 ಮಂದಿ ಅಸ್ವಸ್ಥಗೊಂಡ ಘಟನೆ ಸಂಭವಿಸಿದೆ. ಮೈಸೂರಿನ ಹಳೆ ಕೆಸರೆಯ ರಿದಾ ಸ್ಟೀಲ್ ಟ್ರೇಡರ್ಸ್ ಗುಜರಿ ಅಂಗಡಿಯಲ್ಲಿ ಈ ಸಮಸ್ಯೆ ಉಂಟಾಗಿದ್ದು, ಶೆಡ್ನಲ್ಲಿ ಕೆಲಸ ಮಾಡುತ್ತಿದ್ದ ಐವರು ಅಸ್ವಸ್ಥಗೊಂಡು ಬಳಿಕ ಸುತ್ತಲಿನ ಗ್ರಾಮಸ್ಥರೂ ಆರೋಗ್ಯ ಸಮಸ್ಯೆ ಎದುರಿಸಿ ಆಸ್ಪತ್ರೆ ಸೇರಿದ್ದಾರೆ. ಸಂಜೆ ವಿಷಾನಿಲ ಸೋರಿಕೆಯಾಗಿತ್ತು. ಮೊದಲು ಗುಜರಿ ಗೋಡೌನ್ನಲ್ಲಿ ಕೆಲಸ ಮಾಡುತ್ತಿದ್ದವರು ಅಸ್ವಸ್ಥಗೊಂಡರು ನಂತರ ಅನಿಲ ಗೋಡೌನ್ನಿಂದ ಹೊರಕ್ಕೆ ಬಂದು ಕೆಸರೆ ಗ್ರಾಮದಲ್ಲಿ ಹರಡಿದೆ. ಇದರಿಂದ

ಗುಜರಿ ಗೋಡೌನ್‌ನಲ್ಲಿ ಅನಿಲ ಸೋರಿಕೆ‌| 30 ಮಂದಿ ಅಸ್ವಸ್ಥ Read More »

ಶಾಸಕ ಹರೀಶ್ ಪೂಂಜಾಗೆ ಬಿಗ್ ರಿಲೀಪ್| ಸರ್ಕಾರದ ಕಿವಿ ಹಿಂಡಿದ ಹೈಕೋರ್ಟ್

ಸಮಗ್ರ ನ್ಯೂಸ್: ಶಾಸಕ ಹರೀಶ್ ಪೂಂಜಾ ಅವರ ಮೇಲೆ ದಾಖಲಾಗಿದ್ದ ಬೆಳ್ತಂಗಡಿ ಠಾಣೆಯಲ್ಲಿ ಅಮಾಯಕ ಕಾರ್ಯಕರ್ತ ಶಶಿರಾಜ್ ನ ಬಂಧನವನ್ನು ಪ್ರಶ್ನಿಸಿದ ವಿಚಾರದಲ್ಲಿ ಹಾಕಲಾಗಿದ್ದ ಮೊಕದ್ದಮೆ ವಿಚಾರವಾಗಿ ಇಂದು ಹೈಕೋರ್ಟ್ ಪ್ರಕರಣವನ್ನು ಕೈಗೆತ್ತಿಕೊಂಡು ರಾಜ್ಯ ಸರ್ಕಾರವನ್ನು ಕಿವಿ ಹಿಂಡಿದೆ ಇಂದು ವಿಚಾರಣೆ ನಡೆಸಿದ ಕೋರ್ಟ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರಿಗೆ ಈ ಕೇಸ್ ನಲ್ಲಿ ಬಂಧಿಸದಂತೆ ಹಾಗೂ ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ನೋಟಿಸ್ ಗಳನ್ನು ಕೂಡ ನೀಡದಂತೆ ಉಚ್ಚ ನ್ಯಾಯಾಲಯ ಸರ್ಕಾರಕ್ಕೆ ತಾಕೀತು

ಶಾಸಕ ಹರೀಶ್ ಪೂಂಜಾಗೆ ಬಿಗ್ ರಿಲೀಪ್| ಸರ್ಕಾರದ ಕಿವಿ ಹಿಂಡಿದ ಹೈಕೋರ್ಟ್ Read More »

ಧಾರವಾಡದಲ್ಲಿ ಮಳೆ ಆರ್ಭಟ| ನಡುರಸ್ತೆಯಲ್ಲೇ ವೃದ್ಧನ ತಪಸ್ಸು…!

ಸಮಗ್ರ ನ್ಯೂಸ್: ಜಿಲ್ಲೆಯಾದ್ಯಂತ ಮಳೆ ಅಬ್ಬರ ಜೋರಾಗಿದ್ದು, ರಸ್ತೆಯಲ್ಲೆಲ್ಲ ನೀರು ನಿಂತು ಹೊಳೆಯಂತಾಗುತ್ತಿದೆ. ಇದರ ಮಧ್ಯೆ ಧಾರವಾಡದ ಸಿಬಿಟಿ ಬಸ್ ನಿಲ್ದಾಣದ ಎದುರು ಹಿರಿಯ ಜೀವಿಯೊಬ್ಬರು ಮಳೆ ಬರುವಾಗಲೇ ತಪಸ್ಸಿಗೆ ಕುಳಿತ ಘಟನೆ ನಡೆದಿದೆ..ಧಾರವಾಡದಲ್ಲಿ ಜೋರಾಗಿ ಬರುತ್ತಿದ್ದ ಮಳೆಯಲ್ಲಿ ನಡು ರಸ್ತೆಯಲ್ಲಿಯೇ ಕಣ್ಣು ಮುಚ್ಚಿ ವೃದ್ಧರೊಬ್ಬರು ಕುಳಿತಿದ್ದಾರೆ. ಒಂಚೂರು ಅಲುಗಾಡದೆ ತಪಸ್ಸು ಮಾಡಿದ್ದಾರೆ. ಇನ್ನೂ ಈ ದೃಶ್ಯವನ್ನು ಓರ್ವ ಯುವಕನ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ.

ಧಾರವಾಡದಲ್ಲಿ ಮಳೆ ಆರ್ಭಟ| ನಡುರಸ್ತೆಯಲ್ಲೇ ವೃದ್ಧನ ತಪಸ್ಸು…! Read More »

ನಿವೇದಿತಾ ಗೌಡ – ಚಂದನ್ ಶೆಟ್ಟಿ ಬಾಳಲ್ಲಿ ಬಿರುಕು| ವಿಚ್ಛೇದನಕ್ಕೆ ಮುಂದಾದ ದಂಪತಿ…!

ಸಮಗ್ರ ನ್ಯೂಸ್: ಬಿಗ್ ಬಾಸ್ ಖ್ಯಾತಿಯ ಚಂದನ್ ಮತ್ತು ನಿವೇದಿತಾ ಗೌಡ ಬಾಳಲ್ಲಿ ಇದೀಗ ಬಿರುಕು ಬಿಟ್ಟಿದೆ. ಹೌದು ನಿವೇದಿತಾ ಗೌಡ – ಚಂದನ್ ಶೆಟ್ಟಿ ದಂಪತಿ ಇದೀಗ ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎಂಬ ಮಾಹಿತಿ ವರದಿಯಾಗಿದೆ. ಆದರೆ ಈ ಬಗ್ಗೆ ದಂಪತಿ ಇನ್ನೂ ಸ್ಪಷ್ಟನೆ ಕೊಟ್ಟಿಲ್ಲ. ಕರಿಯರ್ ದೃಷ್ಟಿಯಿಂದ ಪರಸ್ಪರ ಒಪ್ಪಿಗೆ ಮೂಲಕ ವಿಚ್ಛೇದನ ಪಡೆದುಕೊಳ್ಲುತ್ತಿದ್ದಾರೆ ಎನ್ನಲಾಗಿದೆ. ಇಂದು ಶಾಂತಿನಗರ ಕೋರ್ಟ್ ನಲ್ಲಿ ದಂಪತಿ ವಿಚ್ಛೇದನ ಪಡೆದುಕೊಳ್ಳಲಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 5’ ರಿಯಾಲಿಟಿ

ನಿವೇದಿತಾ ಗೌಡ – ಚಂದನ್ ಶೆಟ್ಟಿ ಬಾಳಲ್ಲಿ ಬಿರುಕು| ವಿಚ್ಛೇದನಕ್ಕೆ ಮುಂದಾದ ದಂಪತಿ…! Read More »

ಎಲೆಕ್ಟ್ರಾನಿಕ್ ಸಿಟಿ: ಕಿಲ್ಲರ್ ವಾಟರ್ ಟ್ಯಾಂಕರ್‌ಗೆ ಅಕ್ಕ ತಮ್ಮ ಇಬ್ಬರು ಬಲಿ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ವಾಟರ್ ಟ್ಯಾಂಕರ್‌ಗೆ ಅಕ್ಕ ತಮ್ಮ ಇಬ್ಬರು ಬಲಿಯಾಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ದೊಡ್ಡನಾಗಮಂಗಲದಲ್ಲಿ ನಡೆದಿದೆ. ವೇಗವಾಗಿ ಬಂದ ವಾಟರ್ ಟ್ಯಾಂಕರ್, ಬೈಕ್‌ಗೆ ಡಿಕ್ಕಿಯಾಗಿದ್ದರಿಂದ ಕಾಲೇಜಿಗೆ ಹೊರಟಿದ್ದ ಅಕ್ಕ-ತಮ್ಮ ಗಂಭೀರವಾಗಿ ಗಾಯಗೊಂಡು ಕೊನೆಯುಸಿರೆಳೆದಿದ್ದಾರೆ. ಮಧುಮಿತ (20), ರಂಜನ್(18) ಮೃತರು. ದೊಡ್ಡ ನಾಗಮಂಗಲದ ಕೆಂಪೇಗೌಡ ಬಡಾವಣೆ ನಿವಾಸಿಗಳಾದ ಇವರು ಬೆಂಗಳೂರಿನ ಎಸ್ಎಸ್ಎಂಆರ್‌ವಿ ಕಾಲೇಜಿನಲ್ಲಿ ಮಧುಮಿತ ವ್ಯಾಸಂಗ ಮಾಡುತ್ತಿದ್ದಳು. ಮೊದಲ ದಿನ ಅಕ್ಕನನ್ನು ಕಾಲೇಜಿಗೆ ಬಿಟ್ಟು ಬರಲು ತಮ್ಮ ಹೋಗಿದ್ದ. ಈ ವೇಳೆ ಕಿಲ್ಲರ್ ವಾಟರ್

ಎಲೆಕ್ಟ್ರಾನಿಕ್ ಸಿಟಿ: ಕಿಲ್ಲರ್ ವಾಟರ್ ಟ್ಯಾಂಕರ್‌ಗೆ ಅಕ್ಕ ತಮ್ಮ ಇಬ್ಬರು ಬಲಿ Read More »

ನಕಲಿ ಆಧಾರ್ ಕಾರ್ಡ್ ತೋರಿಸಿ ಸಂಸತ್ ಗೆ ಪ್ರವೇಶಿಸಲು ಯತ್ನ| ಮೂವರನ್ನು ಬಂಧಿಸಿದ ಭದ್ರತಾ ಸಿಬ್ಬಂದಿ

ಸಮಗ್ರ ನ್ಯೂಸ್: ನಕಲಿ ಆಧಾರ್ ಕಾರ್ಡ್ ತೋರಿಸಿ ಸಂಸತ್ ಭವನ ಪ್ರವೇಶಿಸಲು ಯತ್ನಿಸಿದ ಸಂದರ್ಭದಲ್ಲಿ ಪರಿಶೀಲನೆ ನಡೆಸಿದ ಭದ್ರತಾ ಸಿಬ್ಬಂದಿ ಮೂವರನ್ನು ಬಂಧಿಸಿದ್ದಾರೆ. ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸಿಕೊಂಡು ಹೆಚ್ಚಿನ ಭದ್ರತೆಯ ಸಂಸತ್ತಿನ ಸಂಕೀರ್ಣಕ್ಕೆ ಪ್ರವೇಶಿಸಲು ಯತ್ನಿಸಿದ ಮೂವರು ಕಾರ್ಮಿಕರನ್ನು ಸಿಐಎಸ್‌ಎಫ್ ಸಿಬ್ಬಂದಿ ಬಂಧಿಸಿದ್ದಾರೆ. ಕಾಸಿಂ, ಮೋನಿಸ್ ಮತ್ತು ಸೋಯೆಬ್ ಎಂದು ಗುರುತಿಸಲ್ಪಟ್ಟ ಮೂವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಸಿಐಎಸ್‌ಎಫ್ ಹೆಚ್ಚಿನ ಪರಿಶೀಲನೆಯ ನಂತರ ಅವರ ಆಧಾರ್ ಕಾರ್ಡ್‌ಗಳು ನಕಲಿ ಎಂದು ಗೊತ್ತಾಗಿದೆ.

ನಕಲಿ ಆಧಾರ್ ಕಾರ್ಡ್ ತೋರಿಸಿ ಸಂಸತ್ ಗೆ ಪ್ರವೇಶಿಸಲು ಯತ್ನ| ಮೂವರನ್ನು ಬಂಧಿಸಿದ ಭದ್ರತಾ ಸಿಬ್ಬಂದಿ Read More »

ಮುಕ್ತಾಯಗೊಂಡ ಚುನಾವಣೆ/ ತೆರವಾಯಿತು ನೀತಿ ಸಂಹಿತೆ

ಸಮಗ್ರ ನ್ಯೂಸ್: ದೇಶದಲ್ಲಿ ಲೋಕಸಭಾ ಚುನಾವಣೆ ಮತ್ತು ಕೆಲವು ರಾಜ್ಯಗಳಲ್ಲಿ ನಡೆದ ವಿಧಾನಸಬಾ ಚುನಾವಣೆ ಮುಕ್ತಾಯವಾಗಿದ್ದು, ಈ ಹಿನ್ನೆಲೆ ಮಾರ್ಚ್ 16 ರಂದು ಜಾರಿಗೆ ತರಲಾಗಿದ್ದ ಮಾದರಿ ನೀತಿ ಸಂಹಿತೆಯನ್ನು ಇಂದು ತೆರವುಗೊಳಿಸಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಲೋಕಸಭಾ ಚುನಾವಣೆ ಮತ್ತು ಅರುಣಾಚಲ ಪ್ರದೇಶ, ಸಿಕ್ಕಿಂ, ಒಡಿಶಾ, ಆಂಧ್ರ ಪ್ರದೇಶ ರಾಜ್ಯಗಳಿಗೆ ಇದೇ ವೇಳೆ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಹೀಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಮಾದರಿ ನೀತಿ ಸಂಹಿತೆಯನ್ನು ಅಂತ್ಯಗೊಳಿಸಲಾಗಿದೆ ಎಂದು ಚುನಾವಣಾ

ಮುಕ್ತಾಯಗೊಂಡ ಚುನಾವಣೆ/ ತೆರವಾಯಿತು ನೀತಿ ಸಂಹಿತೆ Read More »

ನೂತನ‌ ಸಂಸದೆ ಕಂಗನಾ ರಾಣಾವತ್ ಗೆ ಪೊಲೀಸ್ ಪೇದೆಯಿಂದ ‘ಕಪಾಳಮೋಕ್ಷ’!!

ಸಮಗ್ರ ನ್ಯೂಸ್: ನೂತನ ಸಂಸದೆಯಾಗಿ ಆಯ್ಕೆಯಾದ ಕಂಗನಾ ರಾಣಾವತ್ ಅವರು ಭದ್ರತೆಯನ್ನು ಮೀರಿ ಮೊಬೈಲ್ ಕೈಯಲ್ಲೇ ಹಿಡಿದು ತೆರಳೋದಕ್ಕೆ ವಿಮಾನ ನಿಲ್ದಾಣದಲ್ಲಿ ಮುಂದಾಗಿದ್ದಾರೆ. ಈ ವೇಳೆ ಪೊಲೀಸ್ ಪೇದೆಯೊಂದಿಗೆ ಕಿರಿಕ್ ತೆಗೆದಿದ್ದಾರೆ. ಆ ಬಳಿಕ ವಾಗ್ವಾದ ನಡೆದಿದೆ. ಈ ವೇಳೆಯಲ್ಲಿ ನೂತನ ಸಂಸದೆ ಕಂಗನಾ ರಾಣಾವತ್ ಗೆ ಪೊಲೀಸ್ ಪೇದೆ ಕಪಾಳ ಮೋಕ್ಷ ಮಾಡಿರುವುದಾಗಿ ತಿಳಿದು ಬಂದಿದೆ. ಬಾಲಿವುಡ್ ನಟಿ ಕಂಗನಾ ರಣಾವತ್ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆಗೆ ಸೇರಿದ ಮಹಿಳಾ

ನೂತನ‌ ಸಂಸದೆ ಕಂಗನಾ ರಾಣಾವತ್ ಗೆ ಪೊಲೀಸ್ ಪೇದೆಯಿಂದ ‘ಕಪಾಳಮೋಕ್ಷ’!! Read More »

ಪೆನ್ ಡ್ರೈವ್ ಪ್ರಕರಣ: ಪ್ರಜ್ವಲ್ ರೇವಣ್ಣ ಮತ್ತೆ ನಾಲ್ಕು ದಿನ ಎಸ್ಐಟಿ ಕಸ್ಟಡಿಗೆ

ಸಮಗ್ರ ನ್ಯೂಸ್: ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಈಗಾಗಲೇ ಎಸ್‌ಐಟಿ ಕಸ್ಟಡಿಯಲ್ಲಿ ಇದ್ದರು, ಇದೀಗ ಮತ್ತೆ ಅವಧಿ ವಿಸ್ತರಣೆಯಾಗಿದೆ. ಇಂದಿಗೆ ಐಎಸ್ಟಿ ಕಸ್ಟಡಿ ಮುಗಿದಿದ್ದರಿಂದ ಪ್ರಜ್ವಲ್ ಅವರನ್ನು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ಪ್ರಜ್ವಲ್ ರೇವಣ್ಣ ಅವರನ್ನು ಇನ್ನಷ್ಟು ವಿಚಾರಣೆ ನಡೆಸಬೇಕಿದೆ, ಹೀಗಾಗಿ ಅವರನ್ನು ಇನ್ನಷ್ಟು ದಿನಗಳ ಕಾಲ ಎಸ್ಐಟಿ ವಶಕ್ಕೆ ನೀಡಬೇಕೆಂದು ಎಸ್ಐಟಿ ಪರ ವಕೀಲರು ಮನವಿ ಮಾಡಿದರು. ಇದನ್ನು ಪರಿಗಣಿಸಿದ ಕೋರ್ಟ್, ಪ್ರಜ್ವಲ್ ರೇವಣ್ಣ

ಪೆನ್ ಡ್ರೈವ್ ಪ್ರಕರಣ: ಪ್ರಜ್ವಲ್ ರೇವಣ್ಣ ಮತ್ತೆ ನಾಲ್ಕು ದಿನ ಎಸ್ಐಟಿ ಕಸ್ಟಡಿಗೆ Read More »