ಬೆಂಗಳೂರಿನಲ್ಲಿ ಮಳೆ ಅವಾಂತರ: ಸಮಸ್ಯೆ ಇದ್ದರೆ 15533ಗೆ ಕರೆ ಮಾಡಲು ಡಿಸಿಎಂ ಸೂಚನೆ
ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿಯಲ್ಲಿ ನಿನ್ನೆ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬಿಬಿಎಂಪಿ, ಬಿಡ್ಲ್ಯೂಎಸ್ಎಸ್ಬಿ, ಅಗ್ನಿ ಶಾಮಕ ಅಧಿಕಾರಿಗಳ ಜೊತೆ ಇಂದು(ಜೂನ್ 03) ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಸಿದ್ದು, ಸಭೆಯಲ್ಲಿ ಪ್ರತಿ ವಾರ್ಡ್ಗಳಲ್ಲೂ ನೀರು ಹೋಗಲು ವ್ಯವಸ್ಥೆ, ಬಿದ್ದ ಮರಗಳ ತೆರವು ಸೇರಿದಂತೆ ಇನ್ನಿತರ ಬಗ್ಗೆ ಚರ್ಚೆ ನಡೆಸಿದರು. […]
ಬೆಂಗಳೂರಿನಲ್ಲಿ ಮಳೆ ಅವಾಂತರ: ಸಮಸ್ಯೆ ಇದ್ದರೆ 15533ಗೆ ಕರೆ ಮಾಡಲು ಡಿಸಿಎಂ ಸೂಚನೆ Read More »










