ರಾಜ್ಯ

ವಿದ್ಯುತ್ ಲೈನ್ ದುರಸ್ಥಿ ವೇಳೆ ಚಾರ್ಜ್ ಮಾಡಲೆತ್ನಿಸಿದ ಯುವಕ| ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ

ಸಮಗ್ರ ನ್ಯೂಸ್: ವಿದ್ಯುತ್‌ ಲೆ„ನ್‌ ದುರಸ್ತಿ ವೇಳೆ ಲೈನ್‌ ಆಫ್‌ ಮಾಡಲಾಗಿದ್ದನ್ನು ಆನ್‌ ಮಾಡಲು ಯತ್ನಿಸಿದ ಯುವಕನ ಕೃತ್ಯ ಸಿಸಿ ಕೆಮರಾದಲ್ಲಿ ಪತ್ತೆಯಾದ ಘಟನೆ ಬುಧವಾರ ಸುಳ್ಯ ತಾಲೂಕಿನ ಕರಿಕ್ಕಳ ಎಂಬಲ್ಲಿ ನಡೆದಿದೆ. ಘಟನೆಯಿಂದ ಕೂದಲೆಳೆ ಅಂತರದಲ್ಲಿ ಬಾರೀ ದುರಂತವೊಂದು ತಪ್ಪಿದೆ. ಪಂಜ ಮೆಸ್ಕಾಂ ವ್ಯಾಪ್ತಿಯ ಸಿಬ್ಬಂದಿಗಳು ಕರಿಕ್ಕಳ ಸಮೀಪ ವಿದ್ಯುತ್‌ ಲೆ„ನ್‌ಗೆ ತಾಗುತ್ತಿದ್ದ ಮರದ ಗೆಲ್ಲು ತೆರವು ಮಾಡಲು ವಿದ್ಯುತ್‌ ಸಂಪರ್ಕ ಕಡಿತಗೊಳಿಸಿ ಯಾರೂ ಕೂಡ ಆಫ್‌ ಮಾಡದಂತೆ ಅದನ್ನು ತಂತಿಯಲ್ಲಿ ಕಟ್ಟಿ ಬಳಿಕ ಕೆಲಸ […]

ವಿದ್ಯುತ್ ಲೈನ್ ದುರಸ್ಥಿ ವೇಳೆ ಚಾರ್ಜ್ ಮಾಡಲೆತ್ನಿಸಿದ ಯುವಕ| ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ Read More »

ನಾಳೆಯಿಂದ 6 ದಿನ ರಾಜ್ಯದಲ್ಲಿ ಮದ್ಯ ಮಾರಾಟ ಬಂದ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಜೂನ್ 1 ರಿಂದ 6ರ ವರೆಗೆ ವೈನ್ ಶಾಪ್‌, ಎಂಆರ್‌ಪಿ ಔಟ್‌ಲೇಟ್‌ಗಳು ಬಂದ್ ಆಗಲಿವೆ ಎನ್ನಲಾಗಿದೆ. ಜೂನ್ 1 ರಂದು ಸಂಜೆ 4 ರಿಂದ ಜೂನ್ 3 ರ ಸಂಜೆ 4 ರವರೆಗೆ ವಿಧಾನ ಪರಿಷತ್ ಚುನಾವಣೆಯ ಕಾರಣ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಜೂನ್ 1 ರಂದು ಸಂಜೆ 4 ರ ಒಳಗೆ ಮತ್ತು ಜೂನ್ 3 ರ ಸಂಜೆ 4 ರ ನಂತರ ಮದ್ಯ ಮಾರಾಟಕ್ಕೆ ಅವಕಾಶವಿದೆ. ಲೋಕಸಭೆ ಚುನಾವಣೆಯ

ನಾಳೆಯಿಂದ 6 ದಿನ ರಾಜ್ಯದಲ್ಲಿ ಮದ್ಯ ಮಾರಾಟ ಬಂದ್ Read More »

ಆಪರೇಷನ್‌ಗೆ ಲಂಚ ಕೇಳಿದ್ದ ಮೈಸೂರಿನ ಕೆಆರ್ ಆಸ್ಪತ್ರೆ ವೈದ್ಯ| ಪುಟ್ಟಸ್ವಾಮಿಗೆ 4 ವರ್ಷ ಜೈಲು

ಸಮಗ್ರ ನ್ಯೂಸ್: ಶಸ್ತ್ರಚಿಕಿತ್ಸೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಕೆ.ಆರ್. ಆಸ್ಪತ್ರೆ (ಕೃಷ್ಣರಾಜೇಂದ್ರ ಸರ್ಕಾರಿ ಆಸ್ಪತ್ರೆ) ವೈದ್ಯಾಧಿಕಾರಿ ಡಾ. ಪುಟ್ಟಸ್ವಾಮಿಗೆ ನ್ಯಾಯಾಲಯ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಶಸ್ತ್ರ ಚಿಕಿತ್ಸೆಗೆಂದು ಬಂದ ರೋಗಿಯವರ ಕಡೆಯಿಂದ ಹಣ ಪಡೆದ ಆರೋಪದ ಮೇಲೆ ಸಿಕ್ಕಿಬಿದ್ದಿದ್ದ ವೈದ್ಯಾಧಿಕಾರಿ ಡಾ.ಪುಟ್ಟಸ್ವಾಮಿ ಅವರಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಮೈಸೂರಿನ ಲೋಕಾಯುಕ್ತ ವಿಶೇಷ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ. ಎಸ್‌.ಆರ್.ದೇವರಾಜು ಎಂಬುವರು ಏಳು ವರ್ಷದ ಹಿಂದೆ

ಆಪರೇಷನ್‌ಗೆ ಲಂಚ ಕೇಳಿದ್ದ ಮೈಸೂರಿನ ಕೆಆರ್ ಆಸ್ಪತ್ರೆ ವೈದ್ಯ| ಪುಟ್ಟಸ್ವಾಮಿಗೆ 4 ವರ್ಷ ಜೈಲು Read More »

ಉಡುಪಿ : ರಾಜ್ಯದಲ್ಲಿ ಅಲ್ಟ್ರಾ ಎಕ್ಸ್ ಟೀಂ ಎಡಪಂಥೀಯರು ಆಡಳಿತ ನಡೆಸ್ತಾ ಇದೆ ಎಂದ ಬಿ.ಎಲ್. ಸಂತೋಷ್

ಸಮಗ್ರ ನ್ಯೂಸ್ : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ನಡೆಸ್ತಾ ಇಲ್ಲ. ಅಲ್ಟ್ರಾ ಎಕ್ಸ್ ಟೀಂ ಎಡಪಂಥೀಯರು ಆಡಳಿತ ನಡೆಸ್ತಾ ಇದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದರು. ಉಡುಪಿ ಕಿದಿಯೂರು ಹೋಟೆಲ್ ನ ಮಾಧವ ಕೃಷ್ಣ ಸಭಾಂಗಣದಲ್ಲಿ ಇಂದು ನಡೆದ ವಿಧಾನಪರಿಷತ್ ಚುನಾವಣೆಯ ಘಟ ನಾಯಕರ ಸಭೆಯಲ್ಲಿ ಮಾತನಾಡಿದರು. ಸ್ಟೇಟ್ ಎಜ್ಯುಕೇಷನ್ ಪಾಲಿಸಿ ಮಾಡಿದ್ರು. ಇದಕ್ಕೆ ಸಂಬಂಧಿಸಿದ ಕಮಿಟಿಯಲ್ಲಿ ಹಿಂದೂ ವಿರೋಧಿಗಳನ್ನ ತುಂಬಿದ್ರು. ದೇಶ ಮೊದಲು ಅನ್ನೋದನ್ನು ವಿರೋಧಿಸುವವರೇ ಇಲ್ಲಿ ಸೇರಿದ್ದಾರೆ. ರಾಜ್ಯ

ಉಡುಪಿ : ರಾಜ್ಯದಲ್ಲಿ ಅಲ್ಟ್ರಾ ಎಕ್ಸ್ ಟೀಂ ಎಡಪಂಥೀಯರು ಆಡಳಿತ ನಡೆಸ್ತಾ ಇದೆ ಎಂದ ಬಿ.ಎಲ್. ಸಂತೋಷ್ Read More »

ಕೆಂಪೇಗೌಡ ಏರ್ಪೋರ್ಟ್ನಲ್ಲಿ ಪೆನ್ ಡ್ರೈವ್ ಪ್ರಜ್ವಲ್ ಅರೆಸ್ಟ್… SIT ಅಧಿಕಾರಿಗಳಿಂದ ಬಂಧನ

ಸಮಗ್ರ ನ್ಯೂಸ್: ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಾಸನ ಜೆಡಿಎಸ್‌ ಸಂಸದ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್‌ ರೇವಣ್ಣನನ್ನು ಕೊನೆಗೂ ಅರೆಸ್ಟ್ ಮಾಡಲಾಗಿದೆ. ಅಶ್ಲೀಲ ವಿಡಿಯೊಗಳು ವೈರಲ್‌ ಆಗುತ್ತಲೇ ವಿದೇಶಕ್ಕೆ ಪರಾರಿಯಾಗಿದ್ದ ಪ್ರಜ್ವಲ್‌ ರೇವಣ್ಣ, 34 ದಿನಗಳಾದ ಮೇಲೆ ಇಂದು ಭಾರತಕ್ಕೆ ಲುಫ್ತಾನ್ಸಾ ವಿಮಾನಯಾನ ಸಂಸ್ಥೆಯ ಎಲ್‌ಎಚ್‌764 ವಿಮಾನದಲ್ಲಿ ಆಗಮಿಸಿದರು. 12.47 ಕ್ಕೆ ಲುಫ್ತಾನ್ಸಾ ವಿಮಾನ ಲ್ಯಾಂಡ್ ಆಗಿದೆ ಇದಾದ ಸ್ವಲ್ಪ ಹೊತ್ತಲ್ಲೇ ಎಸ್‌ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದರು. ಆದರೆ ಪ್ರಜ್ವಲ್ ರೇವಣ್ಣ ನೇರವಾಗಿ

ಕೆಂಪೇಗೌಡ ಏರ್ಪೋರ್ಟ್ನಲ್ಲಿ ಪೆನ್ ಡ್ರೈವ್ ಪ್ರಜ್ವಲ್ ಅರೆಸ್ಟ್… SIT ಅಧಿಕಾರಿಗಳಿಂದ ಬಂಧನ Read More »

ಚಿಕ್ಕೋಡಿ: ಜಾತ್ರೆಯಲ್ಲಿ ಊಟ ಮಾಡಿದ 50ಕ್ಕೂ ಹೆಚ್ಚು ಜನ ಅಸ್ವಸ್ಥ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದ ಬಾಳುಮಾಮಾ ಜಾತ್ರೆ ನಡೆದಿತ್ತು, ಈ ಜಾತ್ರೆಯಲ್ಲಿ ಊಟ ಮಾಡಿದ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದರು. ಮಧ್ಯಾಹ್ನ ಉಳಿದಿದ್ದ ಅಡುಗೆಯನ್ನೇ 200ಕ್ಕೂ ಹೆಚ್ಚು ಮಂದಿ ಸಂಜೆ ಊಟ ಮಾಡಿದ್ದರು. ಸಂಜೆ ಊಟ ಮಾಡಿದವರಿಗೆ ಏಕಾಏಕಿ ವಾಂತಿ ಭೇದಿ ಶುರುವಾಗಿತ್ತು. ಕೂಡಲೇ ಅಸ್ವಸ್ಥಗೊಂಡವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದರಲ್ಲಿ ಸುಮಾರು 30 ಮಂದಿ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು,

ಚಿಕ್ಕೋಡಿ: ಜಾತ್ರೆಯಲ್ಲಿ ಊಟ ಮಾಡಿದ 50ಕ್ಕೂ ಹೆಚ್ಚು ಜನ ಅಸ್ವಸ್ಥ Read More »

ಕಂಗೆಡಿಸಿದ ಸುಡು ಬಿಸಿಲು/ ರಾಷ್ಟ್ರ ರಾಜಧಾನಿಯಲ್ಲಿ ದಾಖಲೆಯ ತಾಪಮಾನ

ಸಮಗ್ರ ನ್ಯೂಸ್: ಉತ್ತರ ಮತ್ತು ಪೂರ್ವದ ರಾಜ್ಯಗಳು ಕಂಗೆಡುವಂತೆ ಮಾಡಿರುವ ಸುಡುಬಿಸಿಲು ಇದೀಗ ಹೊಸ ದಾಖಲೆ ಸೃಷ್ಟಿಸಿದೆ. ದೆಹಲಿಯ ಮುಂಗೇಶ್‍ಪುರದಲ್ಲಿ 52.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ಭಾರತದಲ್ಲಿ ದಾಖಲಾದ ಈವರೆಗಿನ ಅತಿ ಹೆಚ್ಚು ಉಷ್ಣಾಂಶ ಎನ್ನಿಸಿಕೊಂಡಿದೆ. ಆದರೆ ಇದು ಇದುವರೆಗೆ ದೇಶದಲ್ಲಿ ದಾಖಲಾದ ಸಾರ್ವಕಾಲಿಕ ದಾಖಲೆಯಾದ ಕಾರಣ, ಮಾಪನದ ಸೆನ್ಸರ್‍ಗಳನ್ನು ಮತ್ತೊಮ್ಮೆ ಪರಿಶೀಲಿಸಿ ಅಧಿಕೃತವಾಗಿ ಮಾಹಿತಿ ನೀಡುವುದಾಗಿ ಹವಾಮಾನ ಇಲಾಖೆ ಹೇಳಿದೆ. ಒಂದು ವೇಳೆ ಉಷ್ಣಾಂಶ 52.9 ಡಿಗ್ರಿ ದಾಖಲಾಗಿದ್ದರೆ, ಅದು ವಿಶ್ವದಾಖಲೆಗಿಂತ ಕೇವಲ

ಕಂಗೆಡಿಸಿದ ಸುಡು ಬಿಸಿಲು/ ರಾಷ್ಟ್ರ ರಾಜಧಾನಿಯಲ್ಲಿ ದಾಖಲೆಯ ತಾಪಮಾನ Read More »

ರಸ್ತೆ‌ ಮಧ್ಯೆ ನಮಾಜ್ ಮಾಡಿದ ಪ್ರಕರಣ| ಸುಮೋಟೋ ಕೇಸ್ ವಾಪಾಸ್

ಸಮಗ್ರ ನ್ಯೂಸ್: ಮಂಗಳೂರು ನಗರದ ಕಂಕನಾಡಿಯ ಮಸೀದಿ ಬಳಿಯ ರಸ್ತೆಯಲ್ಲಿ ಮೇ 24ರಂದು ನಮಾಝ್ ನಿರ್ವಹಿಸಿದ ಹಿನ್ನೆಲೆಯಲ್ಲಿ ಕದ್ರಿ ಪೊಲೀಸರು ಸ್ವಯಂ ಪ್ರೇರಿತವಾಗಿ (ಸುಮೋಟೊ) ದಾಖಲಿಸಿಕೊಂಡಿದ್ದ ಪ್ರಕರಣವನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ನಮಾಝ್ ನಿರ್ವಹಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ತಕ್ಷಣ ಕದ್ರಿ ಪೊಲೀಸರು ಸ್ವಯಂ ಪ್ರೇರಿತ (ಕಲಂ 341,283,143,149)ವಾಗಿ ಪ್ರಕರಣ ದಾಖಲಿಸಿದ್ದರು.ಇದಕ್ಕೆ ಕರಾವಳಿಯ ಮುಸ್ಲಿಂ ವಲಯ ಮತ್ತು ಪ್ರಗತಿಪರರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ ಸುಮೋಟೊ ಪ್ರಕರಣ ವಾಪಸ್ ಪಡೆಯಬೇಕು ಎಂಬ ಒತ್ತಾಯ

ರಸ್ತೆ‌ ಮಧ್ಯೆ ನಮಾಜ್ ಮಾಡಿದ ಪ್ರಕರಣ| ಸುಮೋಟೋ ಕೇಸ್ ವಾಪಾಸ್ Read More »

ಅತಿಥಿ ಗೃಹದಲ್ಲಿನ ವಸ್ತುಗಳು ನಾಪತ್ತೆ| ರೋಹಿಣಿ ಸಿಂಧೂರಿ ವೇತನ ಕಡಿತಗೊಳಿಸಲು ಮನವಿ

ಸಮಗ್ರ ನ್ಯೂಸ್: ‘ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ (ಎಟಿಐ) ಅತಿಥಿ ಗೃಹದಲ್ಲಿ ನಾಪತ್ತೆಯಾದ ಸಾಮಗ್ರಿಗಳಿಗೆ ತಗಲುವ ಮೊತ್ತವನ್ನು ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವೇತನದಲ್ಲೇ ಕಡಿತಗೊಳಿಸಬೇಕು’ ಎಂದು ಕೋರಿ ಸಂಸ್ಥೆಯ ಜಂಟಿ ನಿರ್ದೇಶಕರು (ಆಡಳಿತ) ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ರೋಹಿಣಿ ಇಲ್ಲಿನ ಜಿಲ್ಲಾಧಿಕಾರಿ ಯಾಗಿ ಬಂದ ವೇಳೆ ಅಂದರೆ 2020ರ ಅ.2ರಿಂದ 2020ರ ನ.14ರವರೆಗೆ ಎಟಿಐ ಅತಿಥಿಗೃಹದಲ್ಲಿ ವಾಸವಿದ್ದರು. ಬಳಿಕ ಜಿಲ್ಲಾಧಿಕಾರಿ ನಿವಾಸಕ್ಕೆ ಸ್ಥಳಾಂತರದ ವೇಳೆ ಅತಿಥಿಗೃಹದ 2

ಅತಿಥಿ ಗೃಹದಲ್ಲಿನ ವಸ್ತುಗಳು ನಾಪತ್ತೆ| ರೋಹಿಣಿ ಸಿಂಧೂರಿ ವೇತನ ಕಡಿತಗೊಳಿಸಲು ಮನವಿ Read More »

ಮುಂಗಾರು ಪ್ರವೇಶಕ್ಕೆ 24 ಗಂಟೆ ಬಾಕಿ| ದೇಶಾದ್ಯಂತ ವಾಡಿಕೆ ಮಳೆ ನಿರೀಕ್ಷೆ

ಸಮಗ್ರ ನ್ಯೂಸ್: ಮುಂದಿನ 24 ಗಂಟೆಗಳಲ್ಲಿ ಮುಂಗಾರು ಪ್ರವೇಶಿಸಲಿದೆ. ಮುಂಗಾರು ಪ್ರವೇಶದಿಂದಾಗಿ ಕೇರಳದಲ್ಲಿ ಮಳೆಯಾಗಲಿದೆ. ನಂತರ ಈಶಾನ್ಯ ಭಾರತದ ಕೆಲ ರಾಜ್ಯಗಳಲ್ಲಿ ಮಳೆಯಾಗಲಿದೆ. ಉಷ್ಣ ಗಾಳಿಯಿಂದ ಕಂಗೆಟ್ಟಿದ್ದ ಜನರಿಗೆ ಮುಂಗಾರು ಪ್ರವೇಶವು ತುಸು ರಿಲೀಫ್‌ ನೀಡಲಿದೆ. ಭಾರತದ ವಾಯವ್ಯ ಹಾಗೂ ಕೇಂದ್ರ ಭಾಗದಲ್ಲಿ ಉತ್ತಮ ಮಳೆಯಾಗುವ ಕಾರಣ ಕೃಷಿ ಚಟುವಟಿಕೆಗಳ ಆರಂಭಕ್ಕೆ ಮುನ್ನುಡಿ ಬರೆಯಲಿದೆ. ಸುಮಾರು 3-4 ಡಿಗ್ರಿ ಸೆಲ್ಸಿಯಸ್‌ ತಾಪಮಾನವು ಇಳಿಕೆಯಾಗಲಿದೆ’ ಎಂಬುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಜೂನ್‌ 1ರಂದು ಮುಂಗಾರು ಮಳೆಯು ಕೇರಳವನ್ನು ಪ್ರವೇಶಿಸಿ,

ಮುಂಗಾರು ಪ್ರವೇಶಕ್ಕೆ 24 ಗಂಟೆ ಬಾಕಿ| ದೇಶಾದ್ಯಂತ ವಾಡಿಕೆ ಮಳೆ ನಿರೀಕ್ಷೆ Read More »