ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ| ಡೆತ್ ನೋಟ್ ನಲ್ಲಿದ್ದ ಇಬ್ಬರು ಅಧಿಕಾರಿಗಳು ಸಸ್ಪೆಂಡ್..!
ಸಮಗ್ರ ನ್ಯೂಸ್: ಶಿವಮೊಗ್ಗ ಜಿಲ್ಲೆಯ ವಿನೋಬ ನಗರದ ಕೆಂಚಪ್ಪ ಲೇಔಟ್ನಲ್ಲಿರುವ ಮನೆಯಲ್ಲಿ ಡೆತ್ನೋಟ್ ಬರೆದಿಟ್ಟು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್(52) ನೇಣಿಗೆ ಶರಣಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ಚೆತ್ತ ರಾಜ್ಯ ಸರ್ಕಾರ, ಡೆತ್ ನೋಟ್ ನಲ್ಲಿ ನಮೂದಿಸಿದ್ದ ಮೂರು ಜನ ಅಧಿಕಾರಿಗಳಲ್ಲಿ ಇಬ್ಬರಾದ ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದೆ. ಈ ಪ್ರಕರಣವನ್ನು ಮೊನ್ನೆಯೆ CIDಗೆ ವಹಿಸಲಾಗಿತ್ತು . ಈಗ ಶಿವಮೊಗ್ಗ ಮತ್ತು ಬೆಂಗಳೂರು ಎರಡು ಕಡೆಗಳಲ್ಲಿ […]










