ರಾಜ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಆತ್ಮಹತ್ಯೆ ಪ್ರಕರಣ| ಡೆತ್ ನೋಟ್ ನಲ್ಲಿದ್ದ ಇಬ್ಬರು ಅಧಿಕಾರಿಗಳು ಸಸ್ಪೆಂಡ್..!

ಸಮಗ್ರ ನ್ಯೂಸ್: ಶಿವಮೊಗ್ಗ ಜಿಲ್ಲೆಯ ವಿನೋಬ ನಗರದ ಕೆಂಚಪ್ಪ ಲೇಔಟ್ನಲ್ಲಿರುವ ಮನೆಯಲ್ಲಿ ಡೆತ್ನೋಟ್ ಬರೆದಿಟ್ಟು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್‌(52) ನೇಣಿಗೆ ಶರಣಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ಚೆತ್ತ ರಾಜ್ಯ ಸರ್ಕಾರ, ಡೆತ್ ನೋಟ್ ನಲ್ಲಿ ನಮೂದಿಸಿದ್ದ ಮೂರು ಜನ ಅಧಿಕಾರಿಗಳಲ್ಲಿ ಇಬ್ಬರಾದ ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದೆ. ಈ ಪ್ರಕರಣವನ್ನು ಮೊನ್ನೆಯೆ CIDಗೆ ವಹಿಸಲಾಗಿತ್ತು . ಈಗ ಶಿವಮೊಗ್ಗ ಮತ್ತು ಬೆಂಗಳೂರು ಎರಡು ಕಡೆಗಳಲ್ಲಿ […]

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಆತ್ಮಹತ್ಯೆ ಪ್ರಕರಣ| ಡೆತ್ ನೋಟ್ ನಲ್ಲಿದ್ದ ಇಬ್ಬರು ಅಧಿಕಾರಿಗಳು ಸಸ್ಪೆಂಡ್..! Read More »

ಪೋಸ್ಟ್ ಆಫೀಸ್ ನಲ್ಲಿ ಖಾತೆಗಾಗಿ ಮುಗಿಬಿದ್ದ ಮಹಿಳೆಯರು| 1 ಲಕ್ಷಕ್ಕಾಗಿ ಇಷ್ಟು ಕ್ಯೂನಾ..?

ಸಮಗ್ರ ನ್ಯೂಸ್: ಬೆಂಗಳೂರಿನ ಅಂಚೆ ಕೇಂದ್ರ ಕಚೇರಿಯಲ್ಲಿ ಮುಂಜಾನೆ 4 ಗಂಟೆಗೆ ಜನ ಕ್ಯೂ ಬಂದು ನಿಲ್ಲುತ್ತಾರಂತೆ ಯಾಕೆ ಇಷ್ಟು ಜನ ಒಮ್ಮೊಗೆ ಬಂದು ಕ್ಯೂ ನಿಲ್ಲುತ್ತಾರೆ ಅಂತ ಗೋತ್ತಾಗಬೇಕ ಈ ಸ್ಟೋರಿ ಓದಿ. ಹೌದು ಬೆಂಗಳೂರಿನ ಅಂಚೆ ಕೇಂದ್ರದಲ್ಲಿ ಜನ ಸಾಲುಗಟ್ಟಿ ನಿಂತಿರುವುದು ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಡಿಜಿಟಲ್ ಖಾತೆಗಾಗಿ. ಅದ್ರೆ ಇಷ್ಟು ಜನ ಒಮ್ಮೊಗೆ ಬರುತ್ತಿರುವುದರಿಂದ ಸಿಬ್ಬಂದಿ ಹೈರಾಣಾಗಿದ್ದಾರೆ. ಯಾಕೆ ಅಂತೀರಾ, ಚುನಾವಣೆ ಹೊತ್ತಲ್ಲಿ I.N.D.I.A ಮೈತ್ರಿ ಕೂಟ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ವರ್ಷಕ್ಕೆ

ಪೋಸ್ಟ್ ಆಫೀಸ್ ನಲ್ಲಿ ಖಾತೆಗಾಗಿ ಮುಗಿಬಿದ್ದ ಮಹಿಳೆಯರು| 1 ಲಕ್ಷಕ್ಕಾಗಿ ಇಷ್ಟು ಕ್ಯೂನಾ..? Read More »

ಮೈಸೂರಿನ ಪಾರಂಪರಿಕ ಕಟ್ಟಡಗಳ ಜೀರ್ಣೊದ್ಧಾರ/ ಮರುನಿರ್ಮಾಣಕ್ಕೆ ಶಿಫಾರಸು ಮಾಡಿದ ಸರಕಾರ

ಸಮಗ್ರ ನ್ಯೂಸ್: ಮೈಸೂರಿನ 129 ಪಾರಂಪರಿಕ ಕಟ್ಟಡಗಳ ಸಮೀಕ್ಷೆಯನ್ನು ಪುರಾತತ್ವ ಇಲಾಖೆ, ವಸ್ತುಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಪಾರಂಪರಿಕ ಸಮಿತಿ ಪೂರ್ಣಗೊಳಿಸಿದ್ದು, 11 ಪಾರಂಪರಿಕ ಕಟ್ಟಡಗಳನ್ನು ತಕ್ಷಣ ಜೀರ್ಣೋದ್ದಾರ ಮಾಡುವಂತೆ ಶಿಫಾರಸು ಮಾಡಿದೆ. ಆದ್ದರಿಂದ ರಾಜ್ಯ ಸರ್ಕಾರ ಲ್ಯಾನ್ಸ್ ಡೌನ್ ಕಟ್ಟಡ, ದೇವರಾಜ ಮಾರುಕಟ್ಟೆ, ಮಹಾರಾಣಿ ಕಾಲೇಜು ಹಾಗೂ ಹಾಸ್ಟೆಲ್ ಕಟ್ಟಡವನ್ನು ನೆಲಸಮಗೊಳಿಸಲು ನಿರ್ಧರಿಸಿದ್ದು, ಹಳೆ ಮಾದರಿಯಲ್ಲಿಯೇ ನಾಲ್ಕು ಹೊಸ ಕಟ್ಟಡಗಳ ನಿರ್ಮಾಣಕ್ಕೆ ವಿಸ್ತ್ರತ ಯೋಜನಾ ವರದಿ ಸಿದ್ಧಪಡಿಸುವಂತೆಯೂ ರಾಜ್ಯ ಸರ್ಕಾರ ಜವಾಬ್ದಾರಿಯುತ ಸಚಿವಾಲಯಕ್ಕೆ ಸೂಚಿಸಿದೆ.

ಮೈಸೂರಿನ ಪಾರಂಪರಿಕ ಕಟ್ಟಡಗಳ ಜೀರ್ಣೊದ್ಧಾರ/ ಮರುನಿರ್ಮಾಣಕ್ಕೆ ಶಿಫಾರಸು ಮಾಡಿದ ಸರಕಾರ Read More »

ಭಾರತಕ್ಕೆ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ..!

ಸಮಗ್ರ ನ್ಯೂಸ್: ಪೆನ್ ಡ್ರೈವ್ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಸೋಮವಾರ ದಿಡೀರ್ ವಿಡಿಯೋ ಮುಖಾಂತರ ಪ್ರತ್ಯಕ್ಷರಾಗಿದ್ದಾರೆ. ಆಗ ಮೇ 31ಕ್ಕೆ ಭಾರತಕ್ಕೆ ಬರುವುದಾಗಿ ಮಾಹಿತಿ ನೀಡಿದ್ದರು, ಈಗ ಜರ್ಮನಿಯಿಂದ ವಾಪಸ್ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ್ದಾರೆ. ಲುಫ್ತಾನ್ಸಾ ಸಂಸ್ಥೆಯ ವಿಮಾನದಲ್ಲಿ ಏರ್ ಟಿಕೆಟ್ ಬುಕ್ ಮಾಡಿದ್ದಾರೆ ಎಂಬ ಮಾಹಿತಿ ಲಭಿಸಿದೆ. ತನಿಖೆ ನಡೆಸುವ ಎಸ್ಐಟಿ ಪ್ರಜ್ವಲ್ ರೇವಣ್ಣಗಾಗಿ ಕಾಯುತ್ತಿದ್ದು ಭಾರತಕ್ಕೆ ಬಂದ ತಕ್ಷಣ ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಪ್ರಜ್ವಲ್ ರೇವಣ್ಣ ಜರ್ಮನಿಯ

ಭಾರತಕ್ಕೆ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ..! Read More »

ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮಸಿ| ಎನ್‌ಎಸ್‌ಯುಐ ಕಾರ್ಯಕರ್ತರು ವಶಕ್ಕೆ..!

ಸಮಗ್ರ ನ್ಯೂಸ್: ಬೆಂಗಳೂರಿನ ಯಲಹಂಕದ ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಎನ್‌ಎಸ್‌ಯುಐ ಕಾರ್ಯಕರ್ತರು ಮಸಿ ಬಳಿದಿರುವ ಘಟನೆ ನಡೆದಿದೆ. ಈ ಕೃತ್ಯ ಎಸಗಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮಸಿ ಬಳಿದಿರುವ ಎನ್‌ಎಸ್‌ಯುಐ ಕಾರ್ಯಕರ್ತರು, ಬಳಿಕ ಸೇತುವೆಗೆ ʼಭಗತ್ ಸಿಂಗ್ ಮೇಲ್ಸೇತುವೆʼ ಹೆಸರಿನ ಬ್ಯಾನರ್ ಹಾಕಿದ್ದಾರೆ. ನಾಮಫಲಕಕ್ಕೆ ಮಸಿ ಬಳಿದಿದ್ದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಈ ವೇಳೆ ಕಾರ್ಯಕರ್ತರು ಹಾಗೂ ಸಾರ್ವಜನಿಕರ ನಡುವೆ ಕಿತ್ತಾಟ ನಡೆದಿದೆ. ಘಟನೆ ಬಳಿಕ ಯಲಹಂಕ ನ್ಯೂ

ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮಸಿ| ಎನ್‌ಎಸ್‌ಯುಐ ಕಾರ್ಯಕರ್ತರು ವಶಕ್ಕೆ..! Read More »

ಮೇ.29:ಇಂದಿನಿಂದ ಶಾಲಾರಂಭ| ಮೇ.31ಕ್ಕೆ ಶಾಲಾ ಪ್ರಾರಂಭೋತ್ಸವ

ಸಮಗ್ರ ನ್ಯೂಸ್: ಇಂದಿನಿಂದ ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಪುನರಾರಂಭವಾಗುತ್ತಿದ್ದು, 31 ರಂದು ರಾಜ್ಯದ ಎಲ್ಲ ಶಾಲೆಗಳಲ್ಲೂ ಏಕಕಾಲಕ್ಕೆ ಪ್ರಾರಂಭೋತ್ಸವ ಹಮ್ಮಿಕೊಳ್ಳಲಾಗಿದೆ. 2024-25ನೇ ಸಾಲಿನ ಶಿಕ್ಷಣವನ್ನು ʼಶೈಕ್ಷಣಿಕ ಬಲವರ್ಧನೆʼ ಪರಿಕಲ್ಪನೆಯ ಆಧಾರದಲ್ಲಿ ನಿರ್ವಹಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಘೋಷವಾಕ್ಯ ಸಿದ್ಧಪಡಿಸಿದ್ದು, ಕಲಿಕಾ ಗುಣಮಟ್ಟ ಹಾಗೂ ತಂತ್ರಜ್ಞಾನ ಆಧಾರಿತ ಬೋಧನೆಗೆ ಹೆಚ್ಚಿನ ಒತ್ತು ನೀಡಲು ರಾಜ್ಯ ಸರ್ಕಾರ ಸೂಚಿಸಿದೆ. ಶಾಲಾ ಮಕ್ಕಳಿಗೆ ಮೊದಲ ದಿನದಿಂದಲೇ ಪಠ್ಯಪುಸ್ತಕ, ಎರಡು ಜೊತೆ ಸಮವಸ್ತ್ರ ವಿತರಿಸಲಾಗುತ್ತದೆ. ಇದೇ ಮೊದಲ ಬಾರಿ

ಮೇ.29:ಇಂದಿನಿಂದ ಶಾಲಾರಂಭ| ಮೇ.31ಕ್ಕೆ ಶಾಲಾ ಪ್ರಾರಂಭೋತ್ಸವ Read More »

ಬಸ್ ಟಿಕೆಟ್ ನಲ್ಲಿ 4 ರೂಪಾಯಿ ಹೆಚ್ಚಳ/ ಸಾರಿಗೆ ಇಲಾಖೆಗೆ 8004 ರೂ ದಂಡ

ಸಮಗ್ರ ನ್ಯೂಸ್: ಮೈಸೂರಿನಿಂದ ಮಡಿಕೇರಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರಿಂದ ನಿಗದಿತ ದರಕ್ಕಿಂತ 4ರು. ಹೆಚ್ಚು ಪಡೆದಿರುವುದಕ್ಕೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ವಿಚಾರಣಾ ಆಯೋಗ ಮೈಸೂರು ವಿಭಾಗೀಯ ಸಾರಿಗೆ ನಿಯಂತ್ರಣಾಧಿಕಾರಿಗೆ 8004 ರು. ದಂಡ ವಿಧಿಸಿ ತೀರ್ಪು ನೀಡಿದೆ. ಪ್ರಯಾಣಿಕರೊಬ್ಬರಿಂದ 11 ಜನವರಿ2023 ರಂದು ಮೈಸೂರಿನಿಂದ ಮಡಿಕೇರಿಗೆ ತೆರಳುವ ವೇಳೆ ಸಾರಿಗೆ ಬಸ್ ನಿರ್ವಾಹಕ 140 ರು. ಪಡೆದಿದ್ದರು. ಮತ್ತೆ ಮಡಿಕೇರಿಯಿಂದ ಮೈಸೂರಿಗೆ ಪ್ರಯಾಣಿಸುವಾಗ ಮತ್ತೊಂದು ಬಸ್‍ನ ನಿರ್ವಾಹಕ 136 ರು. ಪಡೆದಿದ್ದರು. ಇದರ ವಿರುದ್ಧ ಮಂಡ್ಯ ಜಿಲ್ಲಾ ಗ್ರಾಹಕರ

ಬಸ್ ಟಿಕೆಟ್ ನಲ್ಲಿ 4 ರೂಪಾಯಿ ಹೆಚ್ಚಳ/ ಸಾರಿಗೆ ಇಲಾಖೆಗೆ 8004 ರೂ ದಂಡ Read More »

ಮೈಸೂರು: ವಿಜಯನಗರದ ಮಸಾಜ್ ಪಾರ್ಲರ್ ಮೇಲೆ ದಾಳಿ| ಮಡಿಕೇರಿ ಮೂಲದ ಓರ್ವ ಯುವತಿ ಸೇರಿದಂತೆ ನಾಲ್ವರು ಮಹಿಳೆಯರ ರಕ್ಷಣೆ

ಸಮಗ್ರ ನ್ಯೂಸ್: ಮೈಸೂರಿನ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂದೆ ನಡೆಸುತ್ತಿದ್ದ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು ಮಡಿಕೇರಿಯ ಓರ್ವ ಯುವತಿ ಸೇರಿದಂತೆ ಐವರನ್ನು ರಕ್ಷಿಸಿದ ಘಟನೆ ನಡೆದಿದೆ. ವಿಜಯನಗರದಲ್ಲಿರುವ ಮಸಾಜ್ ಪಾರ್ಲರ್ ಮೇಲೆ ಪೊಲೀಸರು ದಾಳಿ ನಡೆಸಿದ್ದು ಈ ಪೈಕಿ ಇಬ್ಬರು ಪಶ್ಚಿಮ ಬಂಗಾಳದವರಾಗಿದ್ದು, ಓರ್ವ ಯುವತಿ ಮಡಿಕೇರಿಯ ಮೂಲದವಳು ಇನ್ನುಳಿದ ಇಬ್ಬರು ಸ್ಥಳೀಯರು ಎಂದು ತಿಳಿದು ಬಂದಿದೆ. ಈ ದಾಳಿಯಲ್ಲಿ ಓರ್ವ ದಂದೆ ಕೋರ ಮಹಿಳೆ ಒಬ್ಬ ಪಿಂಪ್

ಮೈಸೂರು: ವಿಜಯನಗರದ ಮಸಾಜ್ ಪಾರ್ಲರ್ ಮೇಲೆ ದಾಳಿ| ಮಡಿಕೇರಿ ಮೂಲದ ಓರ್ವ ಯುವತಿ ಸೇರಿದಂತೆ ನಾಲ್ವರು ಮಹಿಳೆಯರ ರಕ್ಷಣೆ Read More »

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ| ಮತ್ತಿಬ್ಬರು ಆರೋಪಿಗಳು ಎಸ್ಐಟಿ‌ ವಶಕ್ಕೆ

ಸಮಗ್ರ ನ್ಯೂಸ್: ನೂರಾರು ಮಹಿಳೆಯರೊಂದಿಗಿನ ಲೈಂಗಿಕ ಹಗರಣದಲ್ಲಿ ದೇಶ ಬಿಟ್ಟು ತಲೆಮರೆಸಿಕೊಂಡಿರುವ ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಹಂಚಿಕೆ ಪ್ರಕರಣದಲ್ಲಿ ಕೊನೆಗೂ ಇಬ್ಬರು ಪ್ರಮುಖ ಆರೋಪಿಗಳನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್ ಡ್ರೈವ್ ಹಂಚಿಕೆ ಆರೋಪದ ಮೇಲೆ ನವೀನ್ ಗೌಡ ಹಾಗು ಚೇತನ್ ಎಂಬ ಇಬ್ಬರನ್ನಿ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಈ ಇಬ್ಬರೂ ಹೈಕೋರ್ಟ್‌ಗೆ ಬಂದಿದ್ದ ವೇಳೆ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ| ಮತ್ತಿಬ್ಬರು ಆರೋಪಿಗಳು ಎಸ್ಐಟಿ‌ ವಶಕ್ಕೆ Read More »

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ| ಇಲ್ಲದಿದ್ದರೆ ಸಾಮೂಹಿಕ ಚಾಲಿಸಾ ಪಠಣ ಮಾಡ್ಬೇಕಾಗುತ್ತೆ| ಎಚ್ಚರಿಕೆ ನೀಡಿದ ವಿಹಿಂಪ

ಸಮಗ್ರ ನ್ಯೂಸ್: ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ ಇಲ್ಲದಿದ್ದರೆ ಸಾಮೂಹಿಕ ಹನುಮಾನ್ ಚಾಲೀಸಾ ಪಠಣದ ಮೂಲಕ ತಡೆಯುತ್ತೇವೆ ಎಂದು ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ ನೀಡಿದೆ. ಕೆಲವು ಕಡೆ ರಸ್ತೆ ಮತ್ತು ಸಾರ್ವಜನಿಕ ಜಾಗದಲ್ಲಿ ನಮಾಜ್ ಮಾಡುತ್ತಿರುವ ಘಟನೆಗಳು ನಡೆಯುತ್ತಿರುವುದು ಜಿಲ್ಲೆಯಲ್ಲಿ ಅಶಾಂತಿ ನಿರ್ಮಿಸಲು ಸಂಚು ರೂಪಿಸುತ್ತಿದ್ದಾರೆ. ತಕ್ಷಣ ಜಿಲ್ಲಾಡಳಿತ ಇವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತೇವೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ಮರುಕಳಿಸಿದರೆ ಅದೇ ಸ್ಥಳದಲ್ಲಿ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮಾಡುವುದರ ಮೂಲಕ

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ| ಇಲ್ಲದಿದ್ದರೆ ಸಾಮೂಹಿಕ ಚಾಲಿಸಾ ಪಠಣ ಮಾಡ್ಬೇಕಾಗುತ್ತೆ| ಎಚ್ಚರಿಕೆ ನೀಡಿದ ವಿಹಿಂಪ Read More »