ರಾಜ್ಯ

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ| ಮತ್ತಿಬ್ಬರು ಆರೋಪಿಗಳು ಎಸ್ಐಟಿ‌ ವಶಕ್ಕೆ

ಸಮಗ್ರ ನ್ಯೂಸ್: ನೂರಾರು ಮಹಿಳೆಯರೊಂದಿಗಿನ ಲೈಂಗಿಕ ಹಗರಣದಲ್ಲಿ ದೇಶ ಬಿಟ್ಟು ತಲೆಮರೆಸಿಕೊಂಡಿರುವ ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಹಂಚಿಕೆ ಪ್ರಕರಣದಲ್ಲಿ ಕೊನೆಗೂ ಇಬ್ಬರು ಪ್ರಮುಖ ಆರೋಪಿಗಳನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್ ಡ್ರೈವ್ ಹಂಚಿಕೆ ಆರೋಪದ ಮೇಲೆ ನವೀನ್ ಗೌಡ ಹಾಗು ಚೇತನ್ ಎಂಬ ಇಬ್ಬರನ್ನಿ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಈ ಇಬ್ಬರೂ ಹೈಕೋರ್ಟ್‌ಗೆ ಬಂದಿದ್ದ ವೇಳೆ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. […]

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ| ಮತ್ತಿಬ್ಬರು ಆರೋಪಿಗಳು ಎಸ್ಐಟಿ‌ ವಶಕ್ಕೆ Read More »

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ| ಇಲ್ಲದಿದ್ದರೆ ಸಾಮೂಹಿಕ ಚಾಲಿಸಾ ಪಠಣ ಮಾಡ್ಬೇಕಾಗುತ್ತೆ| ಎಚ್ಚರಿಕೆ ನೀಡಿದ ವಿಹಿಂಪ

ಸಮಗ್ರ ನ್ಯೂಸ್: ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ ಇಲ್ಲದಿದ್ದರೆ ಸಾಮೂಹಿಕ ಹನುಮಾನ್ ಚಾಲೀಸಾ ಪಠಣದ ಮೂಲಕ ತಡೆಯುತ್ತೇವೆ ಎಂದು ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ ನೀಡಿದೆ. ಕೆಲವು ಕಡೆ ರಸ್ತೆ ಮತ್ತು ಸಾರ್ವಜನಿಕ ಜಾಗದಲ್ಲಿ ನಮಾಜ್ ಮಾಡುತ್ತಿರುವ ಘಟನೆಗಳು ನಡೆಯುತ್ತಿರುವುದು ಜಿಲ್ಲೆಯಲ್ಲಿ ಅಶಾಂತಿ ನಿರ್ಮಿಸಲು ಸಂಚು ರೂಪಿಸುತ್ತಿದ್ದಾರೆ. ತಕ್ಷಣ ಜಿಲ್ಲಾಡಳಿತ ಇವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತೇವೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ಮರುಕಳಿಸಿದರೆ ಅದೇ ಸ್ಥಳದಲ್ಲಿ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮಾಡುವುದರ ಮೂಲಕ

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ| ಇಲ್ಲದಿದ್ದರೆ ಸಾಮೂಹಿಕ ಚಾಲಿಸಾ ಪಠಣ ಮಾಡ್ಬೇಕಾಗುತ್ತೆ| ಎಚ್ಚರಿಕೆ ನೀಡಿದ ವಿಹಿಂಪ Read More »

ಕಾಗವಾಡ: ಶಾಸಕ ರಾಜು ಕಾಗೆ ಮುಂದೆ ವಿಡಿಯೋ ಮೂಲಕ ಮಾಧ್ಯಮದವರಿಗೆ ಧಮ್ಕಿ ಹಾಕಿದ ಆಪ್ತ

ಸಮಗ್ರ ನ್ಯೂಸ್: ಕಾಗವಾಡ ಶಾಸಕ ರಾಜು ಕಾಗೆ ಅವರ ಬೆಂಬಲಿಗನೋಬ್ಬ ಮಾಧ್ಯಮವರ ಮೇಲೆ ಧಮ್ಕಿ ಹಾಕಿದ ಘಟನೆಯೊಂದು ಬೆಳಕಿದೆ ಬಂದಿದೆ. ಕಾಗವಾಡ ಮತಕ್ಷೇತ್ರದ ಗ್ರಾಮವೊಂದರಲ್ಲಿ ಶಾಸಕ ರಾಜು ಕಾಗೆ ಅವರು ಮುಂದೆ ನಿಂತು ವಿಡಿಯೋ ಮಾಡಿದ ಬೆಂಬಲಿಗ ಸಂತೋಷ್ ಚೂರಮೋಲೆ ಎಂಬಾತ ಮಾಧ್ಯಮದವರು ರಾಜು ಕಾಗೆ ಅವರನ್ನ ಬೇರೆ ಬೇರೆ ರೀತಿಯಲ್ಲಿ ತೂರಿಸಿದ್ರ ಅವರನ್ನ ಮನೆಗೆ ಹೋಗಿ ಬಡೆಯುತ್ತೇವೆ ಎಂದು ಮಾತನಾಡಿದ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗ್ತಾ ಇದೆ. ಶಾಸಕರ ರಾ ಮುಂದೆಯೆ ವಿಡಿಯೋದಲ್ಲಿ ಮಾಧ್ಯಮದವರಿಗೆ

ಕಾಗವಾಡ: ಶಾಸಕ ರಾಜು ಕಾಗೆ ಮುಂದೆ ವಿಡಿಯೋ ಮೂಲಕ ಮಾಧ್ಯಮದವರಿಗೆ ಧಮ್ಕಿ ಹಾಕಿದ ಆಪ್ತ Read More »

ಹವಾಮಾನ ವರದಿ| ರೆಮಲ್ ಚಂಡಮಾರುತ ಪರಿಣಾಮ| ಜೂ.3ರವರೆಗೂ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಮೇ 26ರಿಂದ ಜೂನ್ 03ರವರೆಗೆ ಕರ್ನಾಟಕದ ರೆಮಲ್ ಚೆಂಡಮಾರುತದ ಪ್ರಭಾದಿಂದ ಭಾರೀ ಮಳೆ ಆಗಲಿದೆ. ಈ ವೇಳೆ ಆಗಾಗ ಮಳೆ ಇಳಿಕೆ ಆಗುವ, ಇಲ್ಲವೇ ದಿನ ಬಿಟ್ಟು ದಿನ ಮಳೆ ಆಗುವ ಸಾಧ್ಯತೆ ಇರುತ್ತದೆ. ಮೊದಲು ದಕ್ಷಿಣ ಒಳನಾಡಿನ ಭಾಗದ ಜಿಲ್ಲೆಗಳಲ್ಲಿ, ಕರಾವಳಿ ಭಾಗದಲ್ಲಿ ಹೆಚ್ಚು ಮಳೆ ನಿರೀಕ್ಷಿಸಬಹುದಾಗಿದೆ. ಉಳಿದಂತೆ ಮಲೆನಾಡು ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಆಗಬಹುದು. ಕೆಲವೆಡೆ ತುಂತುರು ಮಳೆ ಆಗುವ ಸಾಧ್ಯತೆ ಇದೆ. ಎಲ್ಲೆಡೆ

ಹವಾಮಾನ ವರದಿ| ರೆಮಲ್ ಚಂಡಮಾರುತ ಪರಿಣಾಮ| ಜೂ.3ರವರೆಗೂ ಮಳೆ ಸಾಧ್ಯತೆ Read More »

ಅರ್ಜುನ ಆನೆ ಸ್ಮಾರಕ ನಿರ್ಮಾಣ ವಿಚಾರದಲ್ಲಿ ಅಕ್ರಮ: ದರ್ಶನ್ ಗೂ ಮೋಸ ಮಾಡಿದ ಖದೀಮ..!

ಸಮಗ್ರ ನ್ಯೂಸ್: ಅರ್ಜುನ ಆನೆ ಮೃತಪಟ್ಟು ಸುಮಾರು ಐದು ತಿಂಗಳು ಕಳೆದರೂ ಸ್ಮಾರಕ ನಿರ್ಮಾಣ ವಿಚಾರ ಸಾಕಷ್ಟು ಚರ್ಚೆಯಲ್ಲಿದೆ. ಆದರೆ ಅರ್ಜುನ ಆನೆ ಸ್ಮಾರಕ ನಿರ್ಮಾಣ ವಿಚಾರವನ್ನು ಇಟ್ಟುಕೊಂಡು ಓರ್ವ ವ್ಯಕ್ತಿ ಅಕ್ರಮವಾಗಿ ಹಣ ಸಂಗ್ರಹಿಸುತ್ತಿರುವ ಆರೋಪಿ ಇದೀಗ ಕೇಳಿ ಬಂದಿದೆ. ಮೈಸೂರು ಜಿಲ್ಲೆಯ ನವೀನ್ ಹೆಚ್.ಎನ್ ಎಂಬುವನು ಅರ್ಜುನ ಪಡೆ ಎಂಬ ವಾಟ್ಸಾಪ್ ಗ್ರೂಪ್ ಕ್ರಿಯೇಟ್ ಮಾಡಿ, ಅರ್ಜುನ ಸ್ಮಾರಕ ಹೋರಾಟಕ್ಕೆ ನಿಮ್ಮ ಬೆಂಬಲ ಬೇಕು ಎಂದು ಹಣಕ್ಕಾಗಿ ಸಹಾಯ ಕೇಳುತ್ತಿದ್ದಾನೆ. ಇದನ್ನು ನಂಬಿದ ಜನ

ಅರ್ಜುನ ಆನೆ ಸ್ಮಾರಕ ನಿರ್ಮಾಣ ವಿಚಾರದಲ್ಲಿ ಅಕ್ರಮ: ದರ್ಶನ್ ಗೂ ಮೋಸ ಮಾಡಿದ ಖದೀಮ..! Read More »

ಕೊಡಗು:ಶನಿವಾರಸಂತೆಯಲ್ಲಿ ಕಳ್ಳತನ ನಡೆಸಿದ ಆರೋಪಿಯ ಬಂಧನ

ಸಮಗ್ರ ನ್ಯೂಸ್:ಕೊಡಗು ಜಿಲ್ಲೆಯ ಶನಿವಾರಸಂತೆ ಪೊಲೀಸ್ ಠಾಣೆ ವ್ಯಾಪ್ತಿಯ ಸುಳುಗಳಲ್ಲೆ ಕಾಲೋನಿ ನಿವಾಸಿಯಾದ ಸುಂದರ್ ಬಿ.ಕೆ ಎಂಬುವರು ಮೇ. 24ರಂದು ಮನೆಗೆ ಬೀಗ ಹಾಕಿಕೊಂಡು ಕೆಲಸಕ್ಕೆ ತೆರಳಿದ್ದರು. ಮಧ್ಯಾಹ್ನ 12:30 ಗಂಟೆಗೆ ಸುಂದರ ಅವರ ಮಗಳು ಮನೆಗೆ ಬಂದು ನೋಡಿದಾಗ ಮನೆಯ ಒಳಗಿದ್ದ ಬೀರು ಮುರಿದಿರುವುದು ಗೋಚರಿಸಿದೆ. ನಂತರ ನೋಡಿದಾಗ 51.5 ಗ್ರಾಂ ಚಿನ್ನಾಭರಣ ಕಳುವಾಗಿತ್ತು. ಕಳ್ಳತನ ಮಾಡಿರುವ ಬಗ್ಗೆ ಶನಿವಾರಸಂತೆ ಠಾಣೆಗೆ ಸುಂದರರವರು ನೀಡಿರುವ ದೂರಿನ ಅನ್ಮಯ ಪೊಲೀಸರು ತನಿಖೆಯನ್ನು ಕೈಗೊಂಡು ಮಾಹಿತಿ ಸಂಗ್ರಹಿಸಿದ್ದಾರೆ. ಮೇ

ಕೊಡಗು:ಶನಿವಾರಸಂತೆಯಲ್ಲಿ ಕಳ್ಳತನ ನಡೆಸಿದ ಆರೋಪಿಯ ಬಂಧನ Read More »

ಮಡಿಕೇರಿ:ಮಳೆಗಾಲಕ್ಕೂ ಮುನ್ನವೇ ಕೂಲ್ ಕೂಲ್

ಸಮಗ್ರ ನ್ಯೂಸ್: ಮಡಿಕೇರಿ, ಕಳೆದ ಹದಿನೈದು ದಿನಗಳಿಂದ ಸುರಿದ ಪೂರ್ವ ಮುಂಗಾರು ಮಳೆಗೆ ಸಂಪೂರ್ಣ ಬದಲಾಗಿ ಹೋಗಿದೆ. ಹದಿನೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ ಇಡೀ ಮಡಿಕೇರಿ ಕೂಲ್ ಕೂಲ್ ಆಗಿದ್ದು, ಚುಮು-ಚುಮು ಚಳಿ ಹೊಡೆಯುತ್ತಿದೆ. ಮತ್ತೊಂದೆಡೆ ದಟ್ಟ ಮಂಜು ಸುರಿಯುತ್ತಿದೆ. ಹೀಗಾಗಿ ಮಡಿಕೇರಿ ಈಗ ಅಕ್ಷರಶಃ ದಕ್ಷಿಣ ಭಾರತದ ಸ್ವಿಡ್ಜರ್ಲ್ಯಾಂಡ್, ಕರ್ನಾಟಕದ ಕಾಶ್ಮೀರ ಎನ್ನುವ ಉಪಮೇಯದ ಹೆಸರುಗಳಿಗೆ ತಕ್ಕಂತೆ ಬದಲಾಗಿದೆ. ಬೆಳಿಗ್ಗೆ ಸಂಜೆ ಅಷ್ಟೇ ಅಲ್ಲ, ಆಗಿಂದಾಗ್ಗೆ ದಟ್ಟನೆ ಮಂಜು ಮಡಿಕೇರಿಯನ್ನು ಹಾದು ಸಾಗುತ್ತಿದ್ದರೆ ಹಿಮ ಪರ್ವತವೇ

ಮಡಿಕೇರಿ:ಮಳೆಗಾಲಕ್ಕೂ ಮುನ್ನವೇ ಕೂಲ್ ಕೂಲ್ Read More »

ಸುಂಟಿಕೊಪ್ಪ:ಕಾಫಿತೋಟದಲ್ಲಿ ಕಾಡಾನೆ ಸಾವು

ಸಮಗ್ರ ನ್ಯೂಸ್: ಸುಂಟಿಕೊಪ್ಪ ಸಮೀಪದ ಹೊಸಕೋಟೆ ಬಳಿಯ ಕಾಫಿ ತೋಟವೊಂದರಲ್ಲಿ ಅಂದಾಜು 20 ವರ್ಷ ಪ್ರಾಯದ ಮಖನ ಆನೆ ಸಾವನ್ನಪ್ಪಿದ ಘಟನೆ ನಡೆದಿದೆ. ಆನೆಕಾಡು ಅರಣ್ಯ ಸಮೀಪದಲ್ಲಿರುವ ಕಾಫಿ ತೋಟದಲ್ಲಿ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಡಿಎಫ್ಓ ಭಾಸ್ಕರ್, ಎಸಿಎಫ್ ಗೋಪಾಲ್, ಆರ್ ಎಫ್ಓ ರತನ್, ಡಿಆರ್ಎಫ್ಓ ದೇವಯ್ಯ ಮತ್ತಿತರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವನ್ಯಜೀವಿ ವೈದ್ಯರಿಂದ ಪರಿಶೀಲನೆ ನಡೆಸಲಾಗುತ್ತಿದ್ದು, ಮರಣೋತ್ತರ ಪರೀಕ್ಷೆ ನಂತರ ನಿಖರ ಮಾಹಿತಿ ಲಭ್ಯವಾಗಬೇಕಿದೆ. ಸುತ್ತಮುತ್ತಲ ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳ

ಸುಂಟಿಕೊಪ್ಪ:ಕಾಫಿತೋಟದಲ್ಲಿ ಕಾಡಾನೆ ಸಾವು Read More »

ಅಶ್ಲೀಲ ವಿಡಿಯೋ ಪ್ರಕರಣ| ಭಾರತಕ್ಕೆ ಬರ್ತಾರಂತೆ ಪ್ರಜ್ವಲ್ ರೇವಣ್ಣ| ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡ ಹಾಸನ ಸಂಸದ

ಸಮಗ್ರ ನ್ಯೂಸ್: ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ, ಜೂನ್ 4 ರಂದು ಆಗಮಿಸುವ ಸಾಧ್ಯತೆಯಿದೆ ಎಂಬ ಸ್ಫೋಟಕ ಮಾಹಿತಿ ಜೆಡಿಎಸ್‌‌ ಪಾಳಯದಲ್ಲಿ ಚರ್ಚೆಯಾಗಲಾರಂಭಿಸಿದೆ. ಸದ್ಯ ಪ್ರಜ್ವಲ್ ರೇವಣ್ಣರ ವಿರುದ್ಧ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿರುವ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಅವರು ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಇನ್ನು ಇತ್ತೀಚೆಗೆ ನಡೆದ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅವರು, ಫಲಿತಾಂಶದ ದಿನವೇ ದೇಶಕ್ಕೆ ವಾಪಸ್ ಆಗಲಿದ್ದು, ಬಳಿಕ

ಅಶ್ಲೀಲ ವಿಡಿಯೋ ಪ್ರಕರಣ| ಭಾರತಕ್ಕೆ ಬರ್ತಾರಂತೆ ಪ್ರಜ್ವಲ್ ರೇವಣ್ಣ| ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡ ಹಾಸನ ಸಂಸದ Read More »

ಬಿ.ಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ| ದೂರುಕೊಟ್ಟ ಮಹಿಳೆ ಸಾವು

ಸಮಗ್ರ ನ್ಯೂಸ್: ಬಿ.ಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ದೂರುದಾರೆ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಇವರು ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮಾಡಿ ಇತ್ತೀಚೆಗೆ ದೂರು ನೀಡಿದವರು. ಯಡಿಯೂರಪ್ಪ ವಿರುದ್ಧ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಆದರೆ ಇದೀಗ ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದೂರುದಾರೆ, ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದು ಇಂದು ಮೃತ ಪಟ್ಟಿದ್ದಾರೆ. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ

ಬಿ.ಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ| ದೂರುಕೊಟ್ಟ ಮಹಿಳೆ ಸಾವು Read More »