ಉಪ್ಪಿನಂಗಡಿ: ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ
ಸಮಗ್ರ ನ್ಯೂಸ್: `ಉಬಾರ್ ಕಪ್’ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ ನಡೆಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆ ಪುತ್ತೂರಿನ ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯಲ್ಲಿ ಡಿ.14ರಂದು ನಡೆದ ಹೊನಲು ಬೆಳಕಿನ `ಉಬಾರ್ ಕಪ್’ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಮಂಗಳೂರಿನ ರೋಲನ್ ಪಿಂಟೋ ಎಂಬ ತೀರ್ಪುಗಾರನ ಕೆಲ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಂಗಳೂರಿನ ಕಾನಾ-ಕೆಜಿಎಫ್ ನಡುವೆ ನಡೆಯುತ್ತಿದ್ದ ಸೆಮಿಫೈನಲ್ ಪಂದ್ಯಾಟ ನಡೆಯುತ್ತಿತ್ತು, ಈ ವೇಳೆ ಅಂಪೈರ್ ರೋಲನ್ ಪಿಂಟೋ ಎಲ್ಬಿಡಬ್ಲ್ಯು […]
ಉಪ್ಪಿನಂಗಡಿ: ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ Read More »









