ರಾಜ್ಯ

ಹುಬ್ಬಳ್ಳಿಯಲ್ಲಿ ಅಂಜಲಿ ಹತ್ಯೆ ಪ್ರಕರಣ: ಇನ್ಸ್​ಪೆಕ್ಟರ್​ & ಮಹಿಳಾ ಕಾನ್ಸ್​ಟೇಬಲ್​​ ಸಸ್ಪೆಂಡ್

ಸಮಗ್ರ ನ್ಯೂಸ್: ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ಹಿನ್ನಲೆ ಬೆಂಡಿಗೇರಿ ಠಾಣೆ ಇನ್ಸ್​ಪೆಕ್ಟರ್​ ಮತ್ತು ಮಹಿಳಾ ಕಾನ್ಸ್​ಟೇಬಲ್​​ ಅನ್ನು ಅಮಾನತು ಮಾಡಲಾಗಿದೆ. ಈ ಕುರಿತಾಗಿ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ ರೇಣುಕಾ ಮಾಹಿತಿ ನೀಡಿದ್ದಾರೆ. ಅಂಜಲಿಗೆ ಜೀವ ಬೆದರಿಕೆ ಇದೆ ಎಂದು ಅಂಜಲಿ ಅಂಬಿಗೇರ ಅಜ್ಜಿ ಬೆಂಡಿಗೇರಿ ಠಾಣೆಗೆ ದೂರು ನೀಡಿದ್ದರು. ದೂರು ನೀಡಿದ್ದರೂ ಪೊಲೀಸರು ನಿರ್ಲಕ್ಷಿಸಿದ್ದ ಆರೋಪದಡಿ ಬೆಂಡಿಗೇರಿ ಠಾಣೆ ಇನ್ಸ್​ಪೆಕ್ಟರ್ ಚಂದ್ರಶೇಖರ ಬಿ.ಚಿಕ್ಕೋಡಿ, ಕಾನ್ಸ್​ಟೇಬಲ್ ರೇಖಾ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಅಂಜಲಿ ಹತ್ಯೆ ಪ್ರಕರಣ: ಇನ್ಸ್​ಪೆಕ್ಟರ್​ & ಮಹಿಳಾ ಕಾನ್ಸ್​ಟೇಬಲ್​​ ಸಸ್ಪೆಂಡ್ Read More »

ಆರು ಮರಿಗಳಿಗೆ ಜನ್ಮ ನೀಡಿದ 777 ಚಾರ್ಲಿ… ಸಂತಸ ಹಂಚಿಕೊಂಡ ರಕ್ಷಿತ್ ಶೆಟ್ಟಿ

ಸಮಗ್ರ ನ್ಯೂಸ್: ಚಾರ್ಲಿ ಅಂದ್ರೆ ಯಾರಿಗೆ ಗೊತ್ತಿಲ್ಲ ಹೇಳಿ, ಒಂದು ಟೈಮಲ್ಲಿ ತುಂಬಾ ಫೇಮಸ್ ಆದ ಮೂವಿ ಇದು. ಅದ್ರೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ರಕ್ಷಿತ್ ಶೆಟ್ಟಿ ಲೈವ್ ಬಂದು ಒಂದು ಸಂತಸದ ವಿಚಾರ ಹಂಚಿಕೊಂಡಿದ್ದಾರೆ ಅದೇನು ಅಂತೀರಾ ಇಲ್ಲಿದೆ ನೋಡಿ ಹೌದು ‘777 ಚಾರ್ಲಿ’ ಸಿನಿಮಾದಲ್ಲಿ ನಟಿಸಿದ ಚಾರ್ಲಿ ಈಗ ತಾಯಿ ಆಗಿದೆ. 6 ಮರಿಗಳಿಗೆ ಜನ್ಮ ನೀಡಿದೆ. ಚಾರ್ಲಿ ಮತ್ತು ಅದರ ಮರಿಗಳನ್ನು ನೋಡಲು ರಕ್ಷಿತ್​ ಶೆಟ್ಟಿ ಅವರು ಮೈಸೂರಿಗೆ ತೆರಳಿದ್ದಾರೆ. ಅಲ್ಲಿಂದ ಅವರು

ಆರು ಮರಿಗಳಿಗೆ ಜನ್ಮ ನೀಡಿದ 777 ಚಾರ್ಲಿ… ಸಂತಸ ಹಂಚಿಕೊಂಡ ರಕ್ಷಿತ್ ಶೆಟ್ಟಿ Read More »

ಕೇರಳ ರಾಜ್ಯದಲ್ಲಿ ಚಂಡಮಾರುತದ ಸಾಧ್ಯತೆ/ ಕರಾವಳಿಯಲ್ಲಿ ಬೀಸಲಿದೆ ಸುಂಟರಗಾಳಿ

ಸಮಗ್ರ ನ್ಯೂಸ್: ಕೇರಳ ರಾಜ್ಯಕ್ಕೆ ಚಂಡಮಾರುತದ ಎಚ್ಚರಿಕೆ ನೀಡಲಾಗಿದ್ದು, ಈ ಹಿನ್ನಲೆಯಲ್ಲಿ ಮೇ 19ರ ತನಕ ಕಾಸರಗೋಡು ಜಿಲ್ಲೆಯೂ ಸೇರಿದಂತೆ ರಾಜ್ಯದಲ್ಲಿ ವಿವಿಧ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆಯು ಮಾಹಿತಿ ನೀಡಿದೆ. ಮೇ 116ರಿಂದ 19ರ ವರೆಗಿನ ಅವಯಲ್ಲಿ ಎಲ್ಲಾ ದಿನಗಳಲ್ಲಿ ಅಥವಾ ಯಾವುದೇ ದಿನಗಳಲ್ಲಿ ಮಳೆ ಸುರಿಯಬಹುದೆಂದು ಇಲಾಖೆಯು ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ಕಾಸರಗೋಡು ಸೇರಿದಂತೆ ಕೇರಳದ ಸಮುದ್ರ ಕರಾವಳಿಯಲ್ಲಿ ಸುಂಟರಗಾಳಿ ಬೀಸುವ

ಕೇರಳ ರಾಜ್ಯದಲ್ಲಿ ಚಂಡಮಾರುತದ ಸಾಧ್ಯತೆ/ ಕರಾವಳಿಯಲ್ಲಿ ಬೀಸಲಿದೆ ಸುಂಟರಗಾಳಿ Read More »

ಸಾಲ ತೀರಿಸಲು ಮನೆ ಓನರ್ ಗೇ ಮುಹೂರ್ತ ಇಟ್ಟ ಯುವತಿ

ಸಮಗ್ರ ನ್ಯೂಸ್: ಸಾಲ ತೀರಿಸಲು ಮನೆ ಓನರ್ ಅನ್ನೆ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಕೆಂಗೇರಿ ವ್ಯಾಪ್ತಿಯ ಕೋನಸಂದ್ರದಲ್ಲಿ ನಡೆದಿದೆ. ಶೋಕಿ ಜೀವನ ನಡೆಸಲು ಹಾಗೂ ಪ್ರಿಯತಮನ ಜೊತೆ ಮಜಾ ಮಾಡಲು ಯುವತಿಯೊಬ್ಬಳು ತಾನು ಬಾಡಿಗೆಗೆ ಇದ್ದ ಮನೆಯ ಮಾಲಕಿಯನ್ನೇ ಕೊಲೆ ಮಾಡಿದ್ದಾಳೆ. ದಿವ್ಯಾ ಕೊಲೆಯಾದ ಮಹಿಳೆ. ಮೋನಿಕಾ (24) ಬಂಧಿತ ಆರೋಪಿ. ಶೋಕಿಗಾಗಿ ಮನೆ ಮಾಲಕಿಯನ್ನೆ ಹತ್ಯೆ ಮಾಡಿದ ದಿವ್ಯಾಳನ್ನು ಪೊಲೀಸರು ಬಂಧಿಸಿದರು. ಈ ಮೋನಿಕಾ ಕಂಪೆನಿಯೊಂದರಲ್ಲಿ ಕಳೆದ ಒಂದು ವರ್ಷದಿಂದ ಡೇಟಾ ಎಂಟ್ರಿ ಕೆಲಸ

ಸಾಲ ತೀರಿಸಲು ಮನೆ ಓನರ್ ಗೇ ಮುಹೂರ್ತ ಇಟ್ಟ ಯುವತಿ Read More »

ಹಾಸನ: ಡ್ರಾಪ್ ಕೊಡುವ ನೆಪದಲ್ಲಿ ಅತ್ಯಾಚಾರ: ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರ ನಿರ್ಲಕ್ಷ್ಯ

ಸಮಗ್ರ ನ್ಯೂಸ್ : ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ ಆರೋಪಿಯನ್ನು ಬಂಧಿಸುವಲ್ಲಿ ಹಳೇಬೀಡು ಠಾಣೆ ಪೊಲೀಸರು ನಿರ್ಲಕ್ಷ್ಯವಹಿಸಿದ್ದಾರೆ ಎಂದು ನೊಂದ ಸಂತ್ರಸ್ತೆ ಅಳಲು ತೋಡಿಕೊಂಡರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಫೆಬ್ರವರಿ ೨೮ ರಂದು ಬೇಲೂರು ತಾಲೂಕಿನ ಹಗರೆ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ರಾತ್ರಿ ೮ ಗಂಟೆ ಸುಮಾರಿಗೆ ಪರಿಚಿತನಾದ ಚಿಕ್ಕೂರು ಹೊಸಳ್ಳಿ ಗ್ರಾಮದ ಗಿರೀಶ್ ಎಂಬ ವ್ಯಕ್ತಿ ಮನೆಗೆ ಡ್ರಾಪ್ ಮಾಡುವ ನೆಪದಲ್ಲಿ ನಿರ್ಜನ ಪ್ರದೇಶದಲ್ಲಿ

ಹಾಸನ: ಡ್ರಾಪ್ ಕೊಡುವ ನೆಪದಲ್ಲಿ ಅತ್ಯಾಚಾರ: ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರ ನಿರ್ಲಕ್ಷ್ಯ Read More »

ವಿಮಾನ ಹತ್ತದೆ ವಿದೇಶದಲ್ಲೆ ಉಳಿದುಕೊಂಡ ಪ್ರಜ್ವಲ್: ಎಸ್ಐಟಿ ಗರಂ

ಸಮಗ್ರ ನ್ಯೂಸ್: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಎಸ್‌ಐಟಿ ಮೋಸ್ಟ್ ವಾಂಟೆಡ್‌ ಲಿಸ್ಟ್‌ನಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ, ಇಂದು ಜರ್ಮನಿಯಿಂದ ಬೆಂಗಳೂರಿಗೆ ಆಗಮಿಸುತ್ತಾರೆ ಎನ್ನುವ ಸುದ್ದಿ ಇತ್ತು. ಇದಕ್ಕೆ ಮೂಲವಾಗಿ ಪಜ್ವಲ್​ ಫ್ಲೈಟ್​ ಟಿಕೆಟ್​ ಸಹ ಬುಕ್ ಮಾಡಿದ್ದರು. ಈ ಮಾಹಿತಿ ತಿಳಿಯುತ್ತಿದ್ದಂತೆಯೇ ಎಸ್​ಐಟಿ ಅಧಿಕಾರಿಗಳು ಪ್ರಜ್ವಲ್​ಗಾಗಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದಾರೆ. ಆದ್ರೆ, ಪ್ರಜ್ವಲ್ ರೇವಣ್ಣ, 3.35 ಕ್ಕೆ ಟೇಕ್ ಆಫ್ ಆಗುವ ಫ್ಲೈಟ್ ನಲ್ಲಿ ಹತ್ತಿಯೆ ಇಲ್ಲ. ಬ್ಯುಸಿನೆಸ್ ಕ್ಲಾಸ್ ಕ್ಯಾಟಗರಿ 6ಜಿ ಸೀಟ್

ವಿಮಾನ ಹತ್ತದೆ ವಿದೇಶದಲ್ಲೆ ಉಳಿದುಕೊಂಡ ಪ್ರಜ್ವಲ್: ಎಸ್ಐಟಿ ಗರಂ Read More »

ನವದೆಹಲಿ: ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ: ಅಣ್ಣಾಮಲೈ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಗೆ ದೇಶಾದ್ಯಂತ 4 ಹಂತದ ಮತದಾನ ಮುಕ್ತಾಯವಾಗಿದೆ. ಕರ್ನಾಟಕ ಸೇರಿದಂತೆ 380 ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. ಈ ನಾಲ್ಕು ಹಂತದ ಮತದಾನ ಮುಗಿಯುತ್ತಿದ್ದಂತೆ ಯಾರು ಎಷ್ಟು ಕ್ಷೇತ್ರ ಗೆಲ್ಲಬಹುದು ಅನ್ನೋ ಲೆಕ್ಕಾಚಾರ ಶುರುವಾಗಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಹೇಳಿದರು. ಅವರು ದೇಶದಾದ್ಯಂತ ನಾಲ್ಕು ಹಂತದಲ್ಲಿ ಮತದಾನ ಮುಗಿದಿದೆ. ಇನ್ನೂ ಬಾಕಿ ಉಳಿದಿರುವ 3 ಹಂತಗಳಲ್ಲಿ 163 ಕ್ಷೇತ್ರಗಳ ಮತದಾನ ನಡೆಯಬೇಕು.

ನವದೆಹಲಿ: ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ: ಅಣ್ಣಾಮಲೈ Read More »

ಉಡುಪಿ : ಶಿರ್ವ ಫೈಝುಲ್ ಇಸ್ಲಾಂ ಮದ್ರಸದ 4 ಮಕ್ಕಳು ನಾಪತ್ತೆ

ಸಮಗ್ರ ನ್ಯೂಸ್ : ಶಿರ್ವ ಫೈಝುಲ್ ಇಸ್ಲಾಂ ಮದ್ರಸದ ನಾಲ್ವರು ಮಕ್ಕಳು ಮೇ 14ರಂದು ಮಧ್ಯಾಹ್ನದಿಂದ ನಾಪತ್ತೆಯಾಗಿದ್ದು, ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವಿದ್ಯಾರ್ಥಿಗಳನ್ನು ಬಿಹಾರ ಮೂಲದ ತಬಾರಕ್, ಜಂಶೀದ್, ತಂಝೀರ್ ಆಲಮ್, ಶಾಹಿಲ್ ಎಂದು ಗುರುತಿಸಲಾಗಿದೆ. ಇವರಲ್ಲಿ ಇಬ್ಬರು ಅಪ್ರಾಪ್ತರಾಗಿದ್ದಾರೆ. ಮದ್ರಸ ಶಿಕ್ಷಣ ಕಲಿಯುತ್ತಿದ್ದ ಇವರು, ಮಂಗಳವಾರ ಮಧ್ಯಾಹ್ನ ವೇಳೆ ಮದ್ರಸದಿಂದ ಹೊರಗಡೆ ಹೋದವರು ಈವರೆಗೆ ವಾಪಸ್ ಬಾರದೆ ನಾಪತ್ತೆಯಾಗಿದ್ದಾರೆಂದು ತಿಳಿದು ಬಂದಿದೆ. ಇಲ್ಲಿಂದ ಅವರು ತಮ್ಮ ಊರಿಗೆ ಹೋಗಿರಬಹುದು

ಉಡುಪಿ : ಶಿರ್ವ ಫೈಝುಲ್ ಇಸ್ಲಾಂ ಮದ್ರಸದ 4 ಮಕ್ಕಳು ನಾಪತ್ತೆ Read More »

ಒಡಿಶಾ : ಬಿಜೆಪಿಯು ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ನಾಶ ಎಂದ ರಾಹುಲ್

ಸಮಗ್ರ ನ್ಯೂಸ್ : ಬಿಜೆಪಿಯು ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ನಾಶಪಡಿಸಲು ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ. ಒಡಿಶಾದ ಬೋಲಂಗೀರ್ನಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಈ ಬಾರಿಯ ಚುನಾವಣೆ ಗೆದ್ದರೆ ದೇಶವನ್ನು 22 ಬಿಲಿಯನೇರ್ಗಳು ನಡೆಸಲಿದ್ದು, ಸಾರ್ವಜನಿಕ ವಲಯವನ್ನು ಖಾಸಗೀಕರಣಗೊಳಿಸಲಿದೆ ಎಂದರು. ಸಂವಿಧಾನದ ಪುಸಕ್ತದ ಪ್ರತಿಯನ್ನು ಕೈಯಲ್ಲಿ ಹಿಡಿದು ಭಾಷಣ ಮಾಡಿದ ರಾಹುಲ್ ಗಾಂಧಿ, ಈ ಪುಸ್ತಕವನ್ನು ಹರಿದು ಬಿಸಾಡಲು ಬಿಜೆಪಿ ಬಯಸುತ್ತಿದೆ. ಆದರೆ

ಒಡಿಶಾ : ಬಿಜೆಪಿಯು ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ನಾಶ ಎಂದ ರಾಹುಲ್ Read More »

ಕಲಬುರಗಿ : ಬಿಜೆಪಿ ಮುಖಂಡ ಸುರೇಶ ಸಜ್ಜನ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ

ಸಮಗ್ರ ನ್ಯೂಸ್ : ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಜಿ.ಪಂ ಮಾಜಿ ಉಪಾಧ್ಯಕ್ಷ, ಬಿಜೆಪಿ ಮುಖಂಡ ಸುರೇಶ ಸಜ್ಜನ್ ಟಿಕೇಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾಗಿದ್ದಾರೆ. ಬಿಜೆಪಿ ಟಿಕೆಟ್ ಮಾಜಿ ಎಂಎಲ್ ಸಿ ಅಮರನಾಥ ಪಾಟೀಲ್ ಸಿಕ್ಕಿದ್ದಕ್ಕೆ ಅಸಮಾಧಾನಗೊಂಡಿರುವ ಸಜ್ಜನ್ ಬಂಡಾಯ ಅಭ್ಯರ್ಥಿ ಯಾಗಿ ಕಣಕ್ಕೀಳಿಯಲು ನಿರ್ಧರಿಸಿದ್ದಾರೆ. ನಾಮಪತ್ರ ಸಲ್ಲಿಕೆ ಕೊನೆ ದಿನದಂದೇ ಅಮರನಾಥ ಪಾಟೀಲ್ ಬಿಜೆಪಿ ಅಭ್ಯರ್ಥಿ ಯಾಗಿ ನಾಮಪತ್ರ ಸಲ್ಲಿಸುತ್ತಿದ್ದು, ಇದೇ ಸಮಯಕ್ಕೆ ಸಜ್ಜನ ಸಹ ನಾಮಪತ್ರ

ಕಲಬುರಗಿ : ಬಿಜೆಪಿ ಮುಖಂಡ ಸುರೇಶ ಸಜ್ಜನ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ Read More »