ರಾಜ್ಯ

ಬೀದರ್ : ಬಸ್‌ ನಲ್ಲಿ ಮಹಿಳೆಯರ ಹೊಡೆದಾಟ

ಸಮಗ್ರ ನ್ಯೂಸ್ : ಬಸ್ ಸೀಟಿಗಾಗಿ ಇಬ್ಬರು ಮಹಿಳೆಯರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡಿರುವ ಘಟನೆ ಬೀದರ್ನಿಂದ ಕಲಬುರಗಿ ಬಸ್ನಲ್ಲಿ ಶಕ್ತಿ ಯೋಜನೆ ಅಡಿ ಉಚಿತ ಟಿಕೆಟ್ ಪಡೆದ ಬಳಿಕ ಮಹಿಳೆಯರು ಕಿತ್ತಾಟ ನಡೆಸಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಓರ್ವ ಮಹಿಳೆ, “ಸೀಟು ಬಿಡು, ಇದು ನನ್ನದು” ಎಂದು ಹೇಳಿದ್ದರೆ ಮತ್ತೊಬ್ಬಳು, “ನಾನು ಸೀಟ್ ಬಿಡಲ್ಲ. ಏನ್ ಮಾಡ್ತಿ” ಎಂದು ಪ್ರಶ್ನಿಸಿದ್ದಾಳೆ. ಇಬ್ಬರು ಪರಸ್ಪರ ಮಾತಿನಲ್ಲಿ ಜಗಳ ಮಾಡುತ್ತಿದ್ದರು. ಗಲಾಟೆ ಜೋರಾಗುತ್ತಿದ್ದಂತೆ ಓರ್ವ ಮಹಿಳೆ ತನ್ನ

ಬೀದರ್ : ಬಸ್‌ ನಲ್ಲಿ ಮಹಿಳೆಯರ ಹೊಡೆದಾಟ Read More »

ನೇಹಾ ಮಾದರಿಯಲ್ಲೇ ಮತ್ತೊಂದು ಹತ್ಯೆ| ಮತ್ತೆ ಬೆಚ್ಚಿಬಿದ್ದ ಹುಬ್ಬಳ್ಳಿ| ಆರೋಪಿ ಬಂಧನಕ್ಕೆ ಕಾರ್ಯಾಚರಣೆ ಶುರು

ಸಮಗ್ರ ವಾರ್ತೆ: ದೇಶವನ್ನೇ ಬೆಚ್ಚಿಬೀಳಿಸಿದ್ದ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್​ ಸದಸ್ಯನ ಪುತ್ರಿ ನೇಹಾ ಹಿರೇಮಠ್ ಕೊಲೆ ಪ್ರಕರಣ ಮಾಸುವ ಮುನ್ನವೇ ಅದೇ ರೀತಿಯ ಮತ್ತೊಂದು ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್​ ಠಾಣಾ ವ್ಯಾಪ್ತಿಯ ವೀರಾಪುರ ಓಣಿಯಲ್ಲಿ ಬುಧವಾರ (ಮೇ 15) ನಡೆದಿದೆ. ಕೊಲೆಯಾದ ಯುವತಿಯನ್ನು ಅಂಜಲಿ ಅಂಬಿಗೇರ (20) ಎಂದು ಗುರುತಿಸಲಾಗಿದ್ದು, ವಿಶ್ವ ಅಲಿಯಾಸ್​ ಗಿರೀಶ್​ ಎಂಬಾತ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ತಲೆಮಾರಿಸಿಕೊಂಡಿದ್ದಾನೆ. ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. ಆರೋಪಿ ಹಲವು ದಿನಗಳಿಂದ ತನ್ನನ್ನು ಪ್ರೀತಿಸುವಂತೆ

ನೇಹಾ ಮಾದರಿಯಲ್ಲೇ ಮತ್ತೊಂದು ಹತ್ಯೆ| ಮತ್ತೆ ಬೆಚ್ಚಿಬಿದ್ದ ಹುಬ್ಬಳ್ಳಿ| ಆರೋಪಿ ಬಂಧನಕ್ಕೆ ಕಾರ್ಯಾಚರಣೆ ಶುರು Read More »

ಹವಾಮಾನ ವರದಿ| ಮೇ.18ರವರೆಗೂ ವರ್ಷಧಾರೆ| ಹಲವು ಜಿಲ್ಲೆಗಳಿಗೆ ಅಲರ್ಟ್

ಸಮಗ್ರ ನ್ಯೂಸ್: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ದಕ್ಷಿಣ ಒಳನಾಡಿನ ತುಮಕೂರು, ರಾಮನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ ಮತ್ತು ಮೈಸೂರು, ಬೆಂಗಳೂರು ನಗರ , ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ,

ಹವಾಮಾನ ವರದಿ| ಮೇ.18ರವರೆಗೂ ವರ್ಷಧಾರೆ| ಹಲವು ಜಿಲ್ಲೆಗಳಿಗೆ ಅಲರ್ಟ್ Read More »

ಉಡುಪಿ: ಮನೆಮುಂದೆ ನಿಂತಿದ್ದ ಯುವಕ ಸಿಡಿಲಿಗೆ ಬಲಿ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಸುರೇಶ್ ಶೆಟ್ಟಿ(38) ಮೃತಪಟ್ಟವರು ಎಂದು ಹೇಳಲಾಗಿದೆ. ಸಂಜೆ ಮಳೆ ಬರುತ್ತಿದ್ದಾಗ ಮನೆ ಬಳಿ ನಿಂತಿದ್ದ ಸುರೇಶ್ ಶೆಟ್ಟಿ ಸಿಡಿಲು ಬಡಿದು ಶಂಕರ ನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಉಡುಪಿ: ಮನೆಮುಂದೆ ನಿಂತಿದ್ದ ಯುವಕ ಸಿಡಿಲಿಗೆ ಬಲಿ Read More »

ಶಾಲಾರಂಭಕ್ಕೂ ಮುನ್ನವೇ ಯೂನಿಫಾರ್ಮ್, ಪಠ್ಯಪುಸ್ತಕ ರೆಡಿ| ಮಕ್ಕಳನ್ನು ಸ್ವಾಗತಿಸಲು ಇಲಾಖೆ ಸರ್ವ ಸನ್ನದ್ಧ

ಸಮಗ್ರ ನ್ಯೂಸ್: ಶಾಲೆ ಆರಂಭವಾಗಿ ತಿಂಗಳುಗಳೇ ಕಳೆದರೂ ಪಠ್ಯ ಪುಸ್ತಕ ಸಮವಸ್ತ್ರ ವಿತರಣೆ ಪ್ರತಿ ವರ್ಷ ವಿಳಂಬವಾಗುತ್ತಿತ್ತು. ಆದರೆ, ಈ ಬಾರಿ ಅಚ್ಚರಿ ಎನ್ನುವಂತೆ ಶಾಲೆ ಆರಂಭಕ್ಕೂ ಮೊದಲೇ ಸರ್ಕಾರ ಪಠ್ಯಪುಸ್ತಕ, ಸಮವಸ್ತ್ರ ವಿತರಣೆಗೆ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಶಾಲೆಗಳಿಗೆ ಪಠ್ಯಪುಸ್ತಕಗಳನ್ನು ತಲುಪಿಸಲಾಗಿದ್ದು, ಶಾಲೆ ಆರಂಭವಾದ ಕೂಡಲೇ ಮಕ್ಕಳಿಗೆ ವಿತರಿಸಲಾಗುವುದು. ಇನ್ನು ಪ್ರಾಥಮಿಕ ವಿದ್ಯಾರ್ಥಿನಿಯರಿಗೆ ಚೂಡಿದಾರ್ ಸಮವಸ್ತ್ರ ಕೂಡ ವಿತರಿಸಲಾಗುತ್ತದೆ. ಪ್ರತಿ ವರ್ಷ ಒಂದು ಜತೆ ಸಮವಸ್ತ್ರವನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದ್ದು, ಈ ವರ್ಷ ಎರಡು ಜೊತೆ

ಶಾಲಾರಂಭಕ್ಕೂ ಮುನ್ನವೇ ಯೂನಿಫಾರ್ಮ್, ಪಠ್ಯಪುಸ್ತಕ ರೆಡಿ| ಮಕ್ಕಳನ್ನು ಸ್ವಾಗತಿಸಲು ಇಲಾಖೆ ಸರ್ವ ಸನ್ನದ್ಧ Read More »

15 ದಿನ‌ ರಜೆ‌ ಕಡಿತ| ವಿಶೇಷ ತರಗತಿ ನಡೆಸಲು ಹೈಸ್ಕೂಲ್ ಶಿಕ್ಷಕರಿಗೆ ಸೂಚನೆ ನೀಡಿದ ಇಲಾಖೆ| ಇಂದಿನಿಂದಲೇ‌ ಹತ್ತನೇ ತರಗತಿಗೆ ಸ್ಪೆಷಲ್ ಕ್ಲಾಸ್

ಸಮಗ್ರ ನ್ಯೂಸ್: ರಾಜ್ಯದ ಪ್ರೌಢಶಾಲೆ ಶಿಕ್ಷಕರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಶಾಕ್ ನೀಡಿದ್ದು, ಶಿಕ್ಷಕರ 15 ರಜೆ ಕಡಿತ ಮಾಡಿದ್ದು, ಇಂದಿನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸುವಂತೆ ಸೂಚನೆ ನೀಡಲಾಗಿದೆ. ಜೂನ್-ಜುಲೈನಲ್ಲಿ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ-2ಗೆ ನೋಂದಾಯಿಸಿರುವ ವಿದ್ಯಾರ್ಥಿಗಳಿಗೆ ಮೇ 15 ರಿಂದ ಜೂನ್ 5ರವರೆಗೆ ಆಯಾ ಪ್ರೌಢಶಾಲೆ ಗಳಲ್ಲಿ ವಿಶೇಷ ತರಗತಿಗಳನ್ನು ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ದೇಶನ ನೀಡಿದೆ.

15 ದಿನ‌ ರಜೆ‌ ಕಡಿತ| ವಿಶೇಷ ತರಗತಿ ನಡೆಸಲು ಹೈಸ್ಕೂಲ್ ಶಿಕ್ಷಕರಿಗೆ ಸೂಚನೆ ನೀಡಿದ ಇಲಾಖೆ| ಇಂದಿನಿಂದಲೇ‌ ಹತ್ತನೇ ತರಗತಿಗೆ ಸ್ಪೆಷಲ್ ಕ್ಲಾಸ್ Read More »

ಪೆನ್ ಡ್ರೈವ್ ಹಂಚಿಕೆ ಪ್ರಕರಣ| ಪ್ರೀತಂಗೌಡರ ಮತ್ತಿಬ್ಬರು ಆಪ್ತರ ಹೋಟೆಲ್ ಮೇಲೆ ಎಸ್‌ಐಟಿ ದಾಳಿ

ಸಮಗ್ರ ನ್ಯೂಸ್: ಪ್ರಜ್ವಲ್ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಮತ್ತಿಬ್ಬರು ಆಪ್ತರ ಹೋಟೆಲ್ ಹಾಗೂ ಬಾರ್ ಮೇಲೆ ಎಸ್‌ಐಟಿ ದಾಳಿ ನಡೆಸಿದೆ. ಕ್ವಾಲಿಟಿ ಬಾರ್ ಶರತ್ ಒಡೆತನದ ಬಾರ್ ಹಾಗೂ ಕಿರಣ್ ಒಡೆತನದ ಹೋಟೆಲ್ ಮೇಲೆ ದಾಳಿ ಮಾಡಿ ಪರಿಶೀಲಿಸಲಾಗಿದೆ. ಹಾಸನದ ಬಿ.ಎಂ. ರಸ್ತೆಯಲ್ಲಿರುವ ಕ್ವಾಲಿಟಿ ಬಾರ್ ಹಾಗೂ ಹೋಟೆಲ್ ಶ್ರೀಕೃಷ್ಣ ಮೇಲೆ ಎಸ್‌ಐಟಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಪೆನ್‌ಡ್ರೈವ್ ಹಂಚಿಕೆ ಆರೋಪದಲ್ಲಿ ಕ್ವಾಲಿಟಿ ಬಾರ್ ಶರತ್ ವಿರುದ್ಧ

ಪೆನ್ ಡ್ರೈವ್ ಹಂಚಿಕೆ ಪ್ರಕರಣ| ಪ್ರೀತಂಗೌಡರ ಮತ್ತಿಬ್ಬರು ಆಪ್ತರ ಹೋಟೆಲ್ ಮೇಲೆ ಎಸ್‌ಐಟಿ ದಾಳಿ Read More »

ಎಚ್.ಡಿ ರೇವಣ್ಣ ರಿಲೀಸ್ ಬಳಿಕ ಮೊದಲ ಪ್ರತಿಕ್ರಿಯೆ| ನನಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ

ಸಮಗ್ರ ನ್ಯೂಸ್: ಕೆ.ಆರ್.‌ ನಗರದ ಕಿಡ್ನ್ಯಾಪ್ ಆರೋಪದಡಿ ಜೈಲು ಸೇರಿದ ಎಚ್.ಡಿ ರೇವಣ್ಣ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದಾರೆ. ಪರಪ್ಪನ ಅಗ್ರಹಾರದಿಂದ ಬಿಡುಗಡೆ ಮಾಡಿದ ನಂತರ ರೇವಣ್ಣ ಪದ್ಮನಾಭನಗರದಲ್ಲಿರುವ ಎಚ್.ಡಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದರು. ಕುಟುಂಬಸ್ಥರ ನೋಡಿದಂತೆ ರೇವಣ್ಣ ಗಳಗಳನ್ನೆ ಕಣ್ಣೀರಿಟ್ಟಿದ್ದಾರೆ. ಇನ್ನೂ ರೇವಣ್ಣ ಅವರು ಬಿಡುಗಡೆ ಬಳಿಕ ಟೆಂಪಲ್ ರನ್ ಮಾಡಿದ್ದಾರೆ. ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ. ಇದೇ ಸಂದರ್ಭದಲ್ಲಿ ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ.ನನಗೆ ನ್ಯಾಯಾಂಗದ ಮೇಲೆ ನಂಬಿಕೆ

ಎಚ್.ಡಿ ರೇವಣ್ಣ ರಿಲೀಸ್ ಬಳಿಕ ಮೊದಲ ಪ್ರತಿಕ್ರಿಯೆ| ನನಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ Read More »

ಹುಬ್ಬಳ್ಳಿ: ಕರೆಂಟ್ ಇಲ್ಲದೆ ಜನರ ಜೀವನ ಕತ್ತಲು| ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು

ಸಮಗ್ರ ನ್ಯೂಸ್ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಒಂದು ಚಿಕ್ಕ ಮಳೆ ಬಂದರೆ ಸಾಕು ಕೆಲವೊಂದು ಭಾಗಗಳಲ್ಲಿ ಕರೆಂಟ್ ಇಲ್ಲದೆ, ಕತ್ತಲಲ್ಲಿ ಜೀವನ ನಡೆಸುವಂತಾಗಿದೆ. ಹೀಗೆ ಸಾರ್ವಜನಿಕರು ಕರೆಂಟ್ ಇಲ್ಲದೆ ಆಕ್ರೋಶಗೊಂಡು ಕಾರವಾರ ರೋಡ್ ಬಂದ್ ಮಾಡಿ ವಿದ್ಯುತ್ ಸರಬರಾಜು ಕಚೇರಿಗೆ ಮುತ್ತಿಗೆ ಹಾಕಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹುಬ್ಬಳ್ಳಿಯ ಕಾರವಾರ ರೋಡ್, ಗೋಕುಲ ಧಾಮ, ಪಂಜಾರ ಪೋಳ, ತಿಮ್ಮಸಾಗರ ರೋಡ್, ಹೀಗೆ ಸೇರಿದಂತೆ ಹಳೇ ಹುಬ್ಬಳ್ಳಿಯ ಕೆಲವೊಂದು ಭಾಗಗಳಲ್ಲಿ ಸುಮಾರು ಐದಾರು ದಿನಗಳಿಂದ ಕರೆಂಟ್ ಇಲ್ಲದೆ

ಹುಬ್ಬಳ್ಳಿ: ಕರೆಂಟ್ ಇಲ್ಲದೆ ಜನರ ಜೀವನ ಕತ್ತಲು| ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು Read More »

ರಾಯಚೂರು: ಎಣ್ಣೆ ಸಾಲ ಕೊಡದಿದಕ್ಕೆ ಬಾರ್ ಮಾಲೀಕನ ಮೇಲೆ ಹಲ್ಲೆ; ಆರೋಪಿ ವಶಕ್ಕೆ

ಸಮಗ್ರ ನ್ಯೂಸ್: ಮದ್ಯದಂಗಡಿಯಲ್ಲಿ ಎಣ್ಣೆ ಸಾಲ ಕೊಡದಿದಕ್ಕೆ ಬಾರ್ ಮಾಲೀಕನ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಬಾರ್ ಶಾಪ್ ಮಾಲೀಕ ಮಲ್ಲಿಕಾರ್ಜುನಗೌಡರ ಮೇಲೆ ಸ್ಥಳೀಯ ನಿವಾಸಿ ಚಾಂದ್ ಎಂಬಾತನಿಂದ ಮಾರಣಾಂತಿಕ ಹಲ್ಲೆ ನಡೆದಿದೆ. ಹಲ್ಲೆ ದೃಶ್ಯಗಳು ಬಾರ್ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಪದೇ ಪದೇ ಬಾರ್ ಶಾಪ್ನಲ್ಲಿ ಸಾಲ ಕೇಳುತ್ತಿದ್ದ ಆರೋಪಿ ಚಾಂದ್ಗೆ ಮದ್ಯದಂಗಡಿ ಮಾಲೀಕ ಸಾಲ ಕೊಡಲ್ಲ ಎಂದಿದ್ದಕ್ಕೆ ಕಿರಿಕ್ ಮಾಡಿ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಹಲ್ಲೆಗೊಳಗಾಗಿರೋ ಮಲ್ಲಿಕಾರ್ಜುನಗೌಡ ಸ್ಥಳೀಯ

ರಾಯಚೂರು: ಎಣ್ಣೆ ಸಾಲ ಕೊಡದಿದಕ್ಕೆ ಬಾರ್ ಮಾಲೀಕನ ಮೇಲೆ ಹಲ್ಲೆ; ಆರೋಪಿ ವಶಕ್ಕೆ Read More »