ರಾಜ್ಯ

ಮಹಿಳೆ‌ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ| ಬಿಜೆಪಿ ಮುಖಂಡ ದೇವರಾಜೇಗೌಡ ಅರೆಸ್ಟ್

ಸಮಗ್ರ ನ್ಯೂಸ್: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡನನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೇವರಾಜೇಗೌಡ ವಿರುದ್ಧ ಏಪ್ರಿಲ್ 1ರಂದು ಹೊಳೆನರಸೀಪುರ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿತ್ತು. ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಈತ ಪ್ರಮುಖ ಮಾಹಿತಿದಾರರಾದ್ದರಿಂದ ಅದು ಇತ್ತೀಚೆಗೆ ಬೆಳಕಿಗೆ ಬಂದಿದೆ. ಪ್ರಜ್ವಲ್ ರೇವಣ್ಣ ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಕಳೆದ ವರ್ಷ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದ ದೇವರಾಜೇಗೌಡ, ಹಾಸನದಿಂದ

ಮಹಿಳೆ‌ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ| ಬಿಜೆಪಿ ಮುಖಂಡ ದೇವರಾಜೇಗೌಡ ಅರೆಸ್ಟ್ Read More »

ಹವಾಮಾನ ವರದಿ| ಚಂಡಮಾರುತ ಪರಿಣಾಮ; ಭಾರೀ ಮಳೆ ಸಾಧ್ಯತೆ| ರಾಜ್ಯದ 23 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ಮುಂದಿನ ಐದು ದಿನಗಳಲ್ಲಿ ಕರ್ನಾಟಕದ 23 ಜಿಲ್ಲೆಗಳಲ್ಲಿ ಚಂಡಮಾರುತ ಸಂಭವಿಸುವ ನಿರೀಕ್ಷೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಶನಿವಾರ ಬಿರುಗಾಳಿಯೊಂದಿಗೆ ಮಳೆಯಾಗಲಿದ್ದು, ಪ್ರತೀ ಗಂಟೆಗೆ ಗಾಳಿಯು 40-50 ಕಿ.ಮೀ. ವೇಗದಲ್ಲಿ ಬೀಸಲಿದೆ. ಜತೆಗೆ ಗುಡುಗು ಸಹಿತ ವರ್ಷಧಾರೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಮೈಸೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ. ಚಾಮರಾಜನಗರ, ಮಂಡ್ಯ, ರಾಮನಗರ,

ಹವಾಮಾನ ವರದಿ| ಚಂಡಮಾರುತ ಪರಿಣಾಮ; ಭಾರೀ ಮಳೆ ಸಾಧ್ಯತೆ| ರಾಜ್ಯದ 23 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ Read More »

ಬಸ್ ನಿಲ್ದಾಣದಲ್ಲಿ ಅರೆನಗ್ನವಾಗಿ ಓಡಾಡುತ್ತಿದ್ದ ವಿದೇಶಿ ಪ್ರಜೆ

ಸಮಗ್ರ ನ್ಯೂಸ್: ಬಸ್ ನಿಲ್ದಾಣದಲ್ಲಿ ಅರೆನಗ್ನವಾಗಿ ಓಡಾಡುತ್ತಿದ್ದ ವಿದೇಶಿ ಪ್ರಜೆ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ. ಇದು ಚಿಕ್ಕಮಗಳೂರು ಜಿಲ್ಲೆಯ ಕಡೂರು ಸರ್ಕಾರಿ ಬಸ್ ನಿಲ್ದಾಣದಲ್ಲಿ ಅರೇ ನಗ್ನನಾಗಿದ್ದ ಅಬ್ರಾಡ್ ಪ್ರಜೆ, ಬರೀ ಮೈಯಲ್ಲಿ ಸೊಂಟಕ್ಕೆ ಪ್ಲಾಸ್ಟಿಕ್ ಚೀಲ ಸುತ್ತಿಕೊಂಡು ನಗರದಾದ್ಯಂತ ಓಡಾಟ ನಡೆಸಿದ್ದಾನೆ. ಆತನನ್ನು ಹಿಡಿಯಲು ಪೊಲೀಸರು ಹರಸಾಹಸ ನಡೆಸಿದ್ದು, ಅರ್ಧ ಗಂಟೆಯಲ್ಲಿ ಸರ್ಕಾರಿ ಬಸ್ ನಿಲ್ದಾಣವನ್ನ 3 ಸುತ್ತು ಓಡಿಸಿದ್ದಾನೆ, ಕೊನೆಗೆ ಆತನನ್ನು ಹಿಡಿದರು, ಆತ ಪರ್ಷಿಯನ್​ ಭಾಷೆ ಮಾತನಾಡುತ್ತಿದ್ದ. ಈ ಹಿನ್ನಲೆ ಆತನ

ಬಸ್ ನಿಲ್ದಾಣದಲ್ಲಿ ಅರೆನಗ್ನವಾಗಿ ಓಡಾಡುತ್ತಿದ್ದ ವಿದೇಶಿ ಪ್ರಜೆ Read More »

ಜೈಲಲಿರುವ ರೇವಣ್ಣಗೆ ಮತ್ತೆ ಸಂಕಷ್ಟ| ಮೂರು ದಿನ ಯಾರಿಗೂ ಇಲ್ಲ ರೇವಣ್ಣ ಭೇಟಿ ಅವಕಾಶ

ಸಮಗ್ರ ನ್ಯೂಸ್: ಕಿಡ್ನ್ಯಾಪ್ ಕೇಸ್​ನಲ್ಲಿ ಜೈಲು ಸೇರಿರುವ ಎಚ್​.ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರೇವಣ್ಣಗೆ ಸರಿಯಾಗಿ ನಿದ್ರೆ ಇಲ್ಲದೆ, ಆಹಾರ ಸೇವಿಸದೆ ಚಿಂತೆಯಿಂದ ಹೈರಾಣಾಗಿ ಹೋಗಿದ್ದಾರೆ. ಇದರ ಮಧ್ಯೆ ಜೈಲರಿರುವ ರೇವಣ್ಣ ಅವರನ್ನು ಇಂದಿನಿಂದ ಮೂರು ದಿನಗಳ ಕಾಲ ಕುಟುಂಬಸ್ಥರಿಗೆ, ಸಂಬಂಧಿಕರಿಗೆ ಭೇಟಿಗೆ ಅವಕಾಶವಿಲ್ಲ. ಆಪ್ತರ ಭೇಟಿಯಿಂದ ತನ್ನ ನೋವನ್ನು ಹೇಳಿಕೊಂಡು ಮನಸ್ಸು ಹಗುರ ಮಾಡಿಕೊಳ್ಳುತ್ತಿದ್ದ ರೇವಣ್ಣ ಅವರಿಗೆ ಇದೀಗ ಸರ್ಕಾರಿ ರಜೆ ಅಡ್ಡಿಯಾಗಿದೆ. ಇಂದಿನಿಂದ ಮೂರು ದಿನ ಸರ್ಕಾರಿ ರಜೆ

ಜೈಲಲಿರುವ ರೇವಣ್ಣಗೆ ಮತ್ತೆ ಸಂಕಷ್ಟ| ಮೂರು ದಿನ ಯಾರಿಗೂ ಇಲ್ಲ ರೇವಣ್ಣ ಭೇಟಿ ಅವಕಾಶ Read More »

ಮಡಿಕೇರಿ: ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ| ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಸಮಗ್ರ ನ್ಯೂಸ್ : ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ ಸಿಮ್ ಗಳನ್ನು ಸರಬರಾಜು ಮಾಡುತ್ತಿದ್ದ ಮಡಿಕೇರಿಯ ಜಿಯೋ ಸಿಮ್ ಡಿಸ್ಟ್ರಿಬ್ಯೂಟರ್ ಓರ್ವನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ರೋಷನ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. 2018ರಿಂದ 2023ರ ವರೆಗೆ ಏರ್ ಟೆಲ್ ಸಿಮ್ ಡಿಸ್ಟ್ರಿಬ್ಯುಟರ್ ಆಗಿದ್ದ ಈತ ನಂತರ ಜಿಯೋ ಸಿಮ್ ಡಿಸ್ಟ್ರಿಬ್ಯೂಟರ್ ಆಗಿದ್ದಾನೆ. ವಂಚನೆ ಬೆಳಕಿಗೆ ಬಂದಿದ್ದು ಹೇಗೆ?ಇತ್ತೀಚಿಗೆ ಕೇರಳದ ವ್ಯಕ್ತಿಯೊಬ್ಬರು

ಮಡಿಕೇರಿ: ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ| ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ Read More »

ಬೆಳಗಾವಿ: ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ| ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಸಮಗ್ರ ನ್ಯೂಸ್ : ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿಯ ನ್ಯೂ ಗಾಂಧಿನಗರದಲ್ಲಿ ನಡೆದಿದೆ. ಘಟನೆಯಲ್ಲಿ ಒಂದು ಮಗುವಿಗೆ ಗಂಭೀರ ಗಾಯವಾಗಿದ್ದು, ಗಂಭೀರ ಗಾಯಗೊಂಡ ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಯಾವುದೇ ಕ್ರಮಕೈಗೊಳ್ಳದ ಮಹಾನಗರ ಪಾಲಿಕೆ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಬೆಳಗಾವಿ ನ್ಯೂ ಗಾಂಧಿನಗರ ಹಾಗೂ ಉಜ್ವಲ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಿದೆ. ಒಂದೂವರೆ ತಿಂಗಳ ಹಿಂದೆ 10ಕ್ಕಿಂತ ಹೆಚ್ಚು ಜನರ ಮೇಲೆ ನಾಯಿಗಳು ಕಚ್ಚಿದ್ದವು. ಎಲ್ಲೆಂದರಲ್ಲಿ ಗುಂಪು

ಬೆಳಗಾವಿ: ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ| ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ Read More »

ಬಳ್ಳಾರಿ: ಜಿಂದಾಲ್ನ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ಸಮಗ್ರ ನ್ಯೂಸ್ : ನೀರಿನ ಟ್ಯಾಂಕ್ನಲ್ಲಿ ಬಿದ್ದು ಮೂವರು ಎಂಜಿನಿಯರ್ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್ನ ಎಚ್ಎಸ್ಎಂ ಪ್ಲಾಂಟ್ನಲ್ಲಿ ನಡೆದಿದೆ. ಮೃತರನ್ನು ಭುವನಹಳ್ಳಿಯ ಜಡೆಪ್ಪ(23), ಬೆಂಗಳೂರಿನ ಸುಶಾಂತ್(25), ಚೆನ್ನೈನ ಶಿವಮಹದೇವ(23) ಎಂದು ಗುರುತಿಸಲಾಗಿದೆ. ಪೈಪ್ ಜೋಡಣೆ ಕೆಲಸ ಪರಿಶೀಲನೆ ಮಾಡುತ್ತಿದ್ದಾಗ ಬೃಹತ್ ಪೈಪ್ನಲ್ಲಿ ಇದ್ದಕ್ಕಿದ್ದಂತೆ ಬಂದ ನೀರಿನಲ್ಲಿ ಕೊಚ್ಚಿಹೋಗಿ ದೊಡ್ಡ ನೀರಿನ ಟ್ಯಾಂಕ್ನಲ್ಲಿ ಬಿದ್ದು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಸಂಡೂರು ಡಿವೈಎಸ್ಪಿ ಪ್ರಸಾದ್ ಗೋಖಲೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗುರುವಾರ ಸಂಜೆ

ಬಳ್ಳಾರಿ: ಜಿಂದಾಲ್ನ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು Read More »

ಮೈಸೂರು: “ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್| ಸಂಸದ ಪ್ರತಾಪ್ ಸಿಂಹ ಖಂಡನೆ

ಸಮಗ್ರ ನ್ಯೂಸ್ : ಧರ್ಮ ದಂಗಲ್ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ ಶ್ರೀರಾಮ ಹಾಡು ಕೋಲಾಹಲ ಸೃಷ್ಟಿಸಿದ್ದು, ಶ್ರೀಹರ್ಷ ಹಾಡಿದ ಈ ಹಾಡಿನಿಂದ ಕಾರ್ಯಕ್ರಮದಲ್ಲಿ ಗಲಾಟೆ ಶುರುವಾಗಿದೆ. ಕಾರ್ಯಕ್ರಮದ ಉಸ್ತುವಾರಿ ವಹಿಸಿಕೊಂಡಿದ್ದ ಹಿಂದೂ ವಿದ್ಯಾರ್ಥಿಗೆ ಥಳಿಸಿದ ಘಟನೆ ನಡೆದಿದೆ. ಇದರ ಫೋಟೋ ಹಾಗೂ ವಿಡಿಯೋವನ್ನು ಸಂಸದ ಪ್ರತಾಪ್ ಸಿಂಹ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಹಿಂದೂ ವಿದ್ಯಾರ್ಥಿಯ ಮೇಲೆ ಹಲ್ಲೆ ಖಂಡಿಸಿದ್ದಾರೆ. ನಿನ್ನೆ ಮೈಸೂರಿನ ಸಂತ

ಮೈಸೂರು: “ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್| ಸಂಸದ ಪ್ರತಾಪ್ ಸಿಂಹ ಖಂಡನೆ Read More »

ಕೊಪ್ಪಳ: ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ಸಮಗ್ರ ನ್ಯೂಸ್ : ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ. ಈರಪ್ಪ ಕುರಿ (55) ಮೃತ ಕುರಿಗಾಯಿ. ಕುರಿಗಳಿಗೆ ಗಿಡದ ಸೊಪ್ಪು ಕತ್ತರಿಸಿ ಹಾಕುವಾಗ ನಡೆದ ಈ ಅವಘಡ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ವಿಂಡ್ ಪವರ್ ವಿರುದ್ದ ಗ್ರಾಮಸ್ಥರ ಆಕ್ರೋಶ ಹೊರಹಾಕಿದ್ದಾರೆ. ಮೃತ ದೇಹ ಪೊಲೀಸರಿಗೆ ಹಸ್ತಾಂತರಿಸದೇ ಕಂಪನಿಯ ವಿರುದ್ದ ಪ್ರತಿಭಟನೆ ಮಾಡಿದ್ದಾರೆ. ಪ್ರಕರಣ ಕುಕನೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೊಪ್ಪಳ: ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು Read More »

ಹಾಸನ ವಿಡಿಯೋ ಪ್ರಕರಣ| ಸುಳ್ಳು ದೂರು ನೀಡುವಂತೆ ಒತ್ತಡ

ಸಮಗ್ರ ನ್ಯೂಸ್‌ : ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ ಮಧ್ಯೆ ಅಶ್ಲೀಲ ವಿಡಿಯೋ ಕೇಸ್‌ಗೆ ಮತ್ತೊಂದು ಬಿಗ್‌ ಟ್ವಿಸ್ಟ್ ಸಿಕ್ಕಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ದೂರು ಕೊಡಲು ಮಹಿಳೆ ಮೇಲೆ ಒತ್ತಡ ಹೇರಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ ಹೇರಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಇದೇ ವಿಚಾರಕ್ಕೆ ರಾಷ್ಟ್ರೀಯ ಮಹಿಳಾ

ಹಾಸನ ವಿಡಿಯೋ ಪ್ರಕರಣ| ಸುಳ್ಳು ದೂರು ನೀಡುವಂತೆ ಒತ್ತಡ Read More »