ವಿಜಯಪುರ: ವಾಮಾಚಾರ ನಡೆಸಿ ಬ್ಯಾಂಕ್ ದರೋಡೆ
ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿರುವ ರಾಷ್ಟ್ರೀಕೃತ ಕೆನರಾ ಬ್ಯಾಂಕ್ನಲ್ಲಿ ಕಳ್ಳತನವಾಗಿದೆ. ಬ್ಯಾಂಕ್ ಬಾಗಲಿನ ಬೀಗ ಮುರಿದು, ಕಿಟಕಿಯ ಬಾರ್ಗಳನ್ನು ಕಟ್ ಮಾಡಿ ಒಳಗೆ ನುಗ್ಗಿದ ಕಳ್ಳರು ಮೊದಲು ವಾಮಾಚಾರ ಮಾಡಿದ್ದಾರೆ. ಬಳಿಕ, ಬ್ಯಾಂಕ್ನಲ್ಲಿದ್ದ ಹಣ ಮತ್ತು ಚಿನ್ನಾಭರಣ ದೋಚಿದ್ದಾರೆ. ಇಷ್ಟೇ ಅಲ್ಲದೇ, ಬ್ಯಾಂಕ್ನಲ್ಲಿ ಸಿಸಿ ಕ್ಯಾಮೆರಾಗಳ ಹಾರ್ಡ್ ಡ್ರೈವ್ ಕೂಡ ಕದ್ದು ಪರಾರಿಯಾಗಿದ್ದಾರೆ. ಕಳ್ಳರ ಈ ಚಾಲಾಕಿತನ ಪೊಲೀಸರ ನಿದ್ದೆಗೆಡಸಿದೆ. ಸ್ಥಳಕ್ಕೆ ಮನಗೂಳಿ ಠಾಣೆ ಪೊಲೀಸರು, ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಹಾಗೂ […]
ವಿಜಯಪುರ: ವಾಮಾಚಾರ ನಡೆಸಿ ಬ್ಯಾಂಕ್ ದರೋಡೆ Read More »