ರಾಜ್ಯ

‘ಎನ್ ಡಿಎ ಜೊತೆಗೆ ಮುಂದುವರಿಯುವೆ’| ಕುಕ್ಕೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆ

ಸಮಗ್ರ ನ್ಯೂಸ್: ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಲವು ಮಿತ್ರ ಪಕ್ಷಗಳೊಂದಿಗೆ ಸೇರಿ ಜನಪರ ಆಡಳಿತ ನಡೆಸುತ್ತಿದೆ. ನಮ್ಮ ಜೆಡಿಎಸ್ ಪಕ್ಷವೂ ಎನ್‌ಡಿಎ ಜತೆಗೆ ಮುಂದಿನ ಚುನಾವಣೆಯನ್ನೂ ಎದುರಿಸಲಿದೆ’ ಎಂದು ರಾಜ್ಯಸಭಾ ಸದಸ್ಯ, ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಹೇಳಿದರು. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುದ್ದಿಗಾರರದೊಂದಿಗೆ ಮಾತನಾಡಿದ ಅವರು, ಎನ್‌ಡಿಎ ಜತೆಗಿನ ನಮ್ಮ ಮೈತ್ರಿ ನಿರಾತಂಕವಾಗಿದೆ. ನರೇಂದ್ರ ಮೋದಿ ನಾಯಕನಾಗಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಜೆಡಿಎಸ್ ಸರ್ಕಾರ ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿ ಇದ್ದಾಗ ಜನಪರ […]

‘ಎನ್ ಡಿಎ ಜೊತೆಗೆ ಮುಂದುವರಿಯುವೆ’| ಕುಕ್ಕೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆ Read More »

ಸಾಲ ಮರುಪಾವತಿಯಲ್ಲಿ ದ.ಕ ಜಿಲ್ಲೆಗೆ ಅಗ್ರಸ್ಥಾನ – ಎಂ.ಎನ್ ರಾಜೇಂದ್ರ ಕುಮಾರ್

ಸಮಗ್ರ ನ್ಯೂಸ್: ಕಳೆದ 29 ವರ್ಷಗಳಲ್ಲಿ ಕೃಷಿ ಸಾಲ ಶೇ.100ರಷ್ಟು ಮರು ಪಾವತಿ ಮಾಡುವ ಮೂಲಕ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ದೇಶದಲ್ಲಿಯೇ ಅಗ್ರಸ್ಥಾನದಲ್ಲಿದೆ. ಈ ಬಗ್ಗೆ ನಬಾರ್ಡ್ ಅಧಿಕಾರಿಗಳೇ ಮಾಹಿತಿ ನೀಡಿದ್ದಾರೆ. ಇನ್ನು ಹೆಚ್ಚಿನ ಪ್ರಮಾಣದಲ್ಲಿ ಸಾಲ ನೀಡಲು ನಬಾರ್ಡ್ ಕೂಡ ಮುಂದಾಗಿದೆ ಎಂದು ಎಸ್ ಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್ ಹೇಳಿದ್ದಾರೆ. ಅವರು ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನ 5ನೇ ಬೋಳೂರು ಶಾಖೆಯ ನೂತನ ಸ್ವಂತ ಕಚೇರಿ ಕಟ್ಟಡ

ಸಾಲ ಮರುಪಾವತಿಯಲ್ಲಿ ದ.ಕ ಜಿಲ್ಲೆಗೆ ಅಗ್ರಸ್ಥಾನ – ಎಂ.ಎನ್ ರಾಜೇಂದ್ರ ಕುಮಾರ್ Read More »

ಹವಾಮಾನ ವರದಿ| ರಾಜ್ಯದಲ್ಲಿ ಮುಂದುವರಿದ ಒಣಹವೆ| ತಾಪಮಾನ ಏರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕದಾದ್ಯಂತ ಇಂದು (ಮಾರ್ಚ್‌ 02) ಹವಾಮಾನವು ಒಣ ಹವೆ ಇರಲಿದೆ. ಬೇಸಿಗೆಯ ಆರಂಭದೊಂದಿಗೆ ತಾಪಮಾನ ಸಾಮಾನ್ಯಕ್ಕಿಂತಲೂ ಸ್ವಲ್ಪ ಹೆಚ್ಚಾಗಿದೆ ಎನ್ನಲಾಗಿದೆ. ಆದ್ದರಿಂದ ರಾಜ್ಯದ ಯಾವುದೇ ಭಾಗದಲ್ಲಿ ಮಳೆಯ ಸೂಚನೆ ನೀಡಲಾಗಿಲ್ಲ. ಹವಾಮಾನ ಇಲಾಖೆಯ ಇಂದಿನ ವರದಿ ಪ್ರಕಾರ, ಉತ್ತರ ಒಳನಾಡಿನಲ್ಲಿ ಉಷ್ಣಾಂಶ ಏರಿಕೆಯಾಗಲಿದೆ. ಅಲ್ಲದೇ ದಕ್ಷಿಣ ಒಳನಾಡಿನಲ್ಲಿ ಸಾಧಾರಣವಾಗಿ ಮೋಡಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಕರ್ನಾಟಕದಲ್ಲಿ ಇಂದು ತಾಪಮಾನದಲ್ಲಿ ಏರಿಕೆ ಕಾಣುವ ನಿರೀಕ್ಷೆಯಿದೆ. ಗರಿಷ್ಠ ತಾಪಮಾನ 34 ಡಿಗ್ರಿ

ಹವಾಮಾನ ವರದಿ| ರಾಜ್ಯದಲ್ಲಿ ಮುಂದುವರಿದ ಒಣಹವೆ| ತಾಪಮಾನ ಏರಿಕೆ ಸಾಧ್ಯತೆ Read More »

ಅಮೇರಿಕಾದ ಎಚ್ಚರಿಕೆ ನಡುವೆಯೇ ಇಸ್ರೇಲ್ ರಾಜಧಾನಿ ಮೇಲೆ ಇರಾನ್ ನಿಂದ ಕ್ಷಿಪಣಿ ದಾಳಿ

ಸಮಗ್ರ ನ್ಯೂಸ್: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮತ್ತಷ್ಟು ಏರಿಕೆಯಾಗಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಕಠಿಣ ಎಚ್ಚರಿಕೆಯ ಹೊರತಾಗಿಯೂ ಇರಾನ್ ಇಂದು ಇಸ್ರೇಲ್ ಮೇಲೆ ಕ್ಷಿಪಣಿಗಳ ಮಳೆಗರೆದಿದೆ. ಇಸ್ರೇಲ್‌ನ ರಾಜಧಾನಿ ಜೆರುಸಲೇಮ್ ಸೇರಿದಂತೆ ಪ್ರಮುಖ ನಗರಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ ಎಂದು ವರದಿಯಾಗಿದೆ. ಇರಾನ್ ಸೈನ್ಯವು ಇಸ್ರೇಲ್‌ನ ಆಯಕಟ್ಟಿನ ಪ್ರದೇಶಗಳು ಮತ್ತು ಪ್ರಮುಖ ನಗರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಈ ಆಕಸ್ಮಿಕ ದಾಳಿಯಲ್ಲಿ ಕನಿಷ್ಠ ಆರು ಜನರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗಳಿಗೆ

ಅಮೇರಿಕಾದ ಎಚ್ಚರಿಕೆ ನಡುವೆಯೇ ಇಸ್ರೇಲ್ ರಾಜಧಾನಿ ಮೇಲೆ ಇರಾನ್ ನಿಂದ ಕ್ಷಿಪಣಿ ದಾಳಿ Read More »

ನಾಳೆ(ಮಾ.3) ಕೇತುಗ್ರಸ್ತ ಚಂದ್ರಗ್ರಹಣ| ಯಾವಾಗ ? ಸೂತಕದ ಅವಧಿಯೆಷ್ಟು? ಇಲ್ಲಿದೆ ಮಾಹಿತಿ

ಸಮಗ್ರ ನ್ಯೂಸ್: ಆಕಾಶದಲ್ಲಿ ನಾಳೆ (ಮಾರ್ಚ್ 3) ಒಂದು ಅಪರೂಪದ ಖಗೋಳ ವಿದ್ಯಮಾನಕ್ಕೆ ಸಾಕ್ಷಿಯಾಗಲಿದ್ದು, ವಿಶ್ವದಾದ್ಯಂತ ‘ಕೇತುಗ್ರಸ್ತ ಚಂದ್ರಗ್ರಹಣ’ ಸಂಭವಿಸಲಿದೆ. ವಿಶೇಷವೆಂದರೆ, ಬಣ್ಣಗಳ ಹಬ್ಬ ಹೋಳಿಯ ದಿನವೇ ಈ ಗ್ರಹಣ ಸಂಭವಿಸುತ್ತಿರುವುದು ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ಭಾರೀ ಕುತೂಹಲ ಮೂಡಿಸಿದೆ. ಭಾರತದಲ್ಲಿ ಈ ಗ್ರಹಣವು ಚಂದ್ರೋದಯದ ಸಮಯದಲ್ಲಿ ಗೋಚರಿಸಲಿದ್ದು, ಗ್ರಹಣದ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆಯಿಂದಲೇ ‘ಸೂತಕ ಕಾಲ’ ಆರಂಭವಾಗಲಿದೆ. ಈ ಅವಧಿಯಲ್ಲಿ ದೇವಸ್ಥಾನಗಳ ಬಾಗಿಲು ಮುಚ್ಚಲಿದ್ದು, ಯಾವುದೇ ಶುಭ ಕಾರ್ಯಗಳನ್ನು ನಡೆಸಲು ಅವಕಾಶವಿರುವುದಿಲ್ಲ. ವಿಶೇಷವಾಗಿ ಗರ್ಭಿಣಿಯರು, ಮಕ್ಕಳು

ನಾಳೆ(ಮಾ.3) ಕೇತುಗ್ರಸ್ತ ಚಂದ್ರಗ್ರಹಣ| ಯಾವಾಗ ? ಸೂತಕದ ಅವಧಿಯೆಷ್ಟು? ಇಲ್ಲಿದೆ ಮಾಹಿತಿ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಮಾರ್ಚ್ ತಿಂಗಳ ಮೊದಲ ವಾರ ಪ್ರಾರಂಭವಾಗಿದೆ. ಈ ತಿಂಗಳು ಹಲವು ರಾಶಿಗಳಿಗೆ ಶುಭಫಲವಿದೆ. ಈ ವಾರ ಯಾವ ರಾಶಿಯ ಫಲ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮಾಜಿಕ, ಆರೋಗ್ಯ ಹಾಗೂ ವೃತ್ತಿ ಜೀವನ ಸೇರಿದಂತೆ ಎಲ್ಲಾ ವಿಷಯಗಳು ಹೇಗೆ ಇರಲಿವೆ ಎಂದು ತಿಳಿಯೋಣ. ಮೇಷ ರಾಶಿ:ಈ ವಾರ ನಿಮಗೆ ಆಧ್ಯಾತ್ಮಿಕತೆ ಮತ್ತು ಒಳನೋಟದ ಶಕ್ತಿ ಹೆಚ್ಚಾಗುತ್ತದೆ. ಶಾಂತಿ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ನಿಂದ ಕ್ಷಿಪಣಿ ಪ್ರಯೋಗ| ಭೀಕರ ದಾಳಿಗೆ ಬೆಚ್ಚಿದ ಸೌದಿ, ಯುಎಇ, ಕತಾರ್

ಸಮಗ್ರ ನ್ಯೂಸ್: ಇಸ್ರೇಲ್ ಮತ್ತು ಅಮೆರಿಕದ ಜಂಟಿ ದಾಳಿಗೆ ಪ್ರತಿಯಾಗಿ ಇರಾನ್ ಈಗ ಇಡೀ ಗಲ್ಫ್ ವಲಯದ ಮೇಲೆ ತನ್ನ ಕ್ಷಿಪಣಿಗಳನ್ನು ಪ್ರಯೋಗಿಸಿದೆ. ಸೌದಿ ಅರೇಬಿಯಾ, ಯುಎಇ ಮತ್ತು ಕತಾರ್‌ನಲ್ಲಿ ಭೀಕರ ಸ್ಫೋಟಗಳು ಸಂಭವಿಸುತ್ತಿವೆ. ಭಾರತೀಯರು ಹೆಚ್ಚಾಗಿ ವಾಸಿಸುವ ಗಲ್ಫ್‌ ಪ್ರದೇಶಗಳಾದ ದುಬೈ, ಅಬುಧಾಬಿಯಲ್ಲೂ ಭೀಕರ ದಾಳಿ ನಡೆಸಿದೆ. ಸೌದಿ ಅರೇಬಿಯಾ ರಾಜಧಾನಿ ರಿಯಾದ್‌, ಬಹರನ್‌ ರಾಜಧಾನಿ ಮನಾಮಾ ಹಾಗೂ ಕತಾರ್‌ ರಾಜಧಾನಿ ದೋಹಾದಲ್ಲೂ ಸ್ಫೋಟದ ಸದ್ದು ಕೇಳಿಬಂದಿದ್ದು, ಇದು ತಾನೇ ನಡೆಸಿರುವ ದಾಳಿ ಎಂದು ಇರಾನ್‌

ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ನಿಂದ ಕ್ಷಿಪಣಿ ಪ್ರಯೋಗ| ಭೀಕರ ದಾಳಿಗೆ ಬೆಚ್ಚಿದ ಸೌದಿ, ಯುಎಇ, ಕತಾರ್ Read More »

ಮಂಗಳೂರಿನಿಂದ‌ ಕೊಲ್ಲಿ ರಾಷ್ಟ್ರಗಳಿಗೆ ಸಂಚರಿಸುವ ಎಲ್ಲಾ ವಿಮಾನ ರದ್ದು

ಸಮಗ್ರ ನ್ಯೂಸ್: ಅಮೆರಿಕ ಹಾಗೂ ಇಸ್ರೇಲ್‌ ದಾಳಿ ನಡೆಸಿದ ಬೆನ್ನಲ್ಲೇ ಇರಾನ್‌ನ ಆಗಸದಲ್ಲಿ ವಿಮಾನ ಹಾರಾಟ ನಿರ್ಬಂಧಿಸಿದ ಬಳಿಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೊಲ್ಲಿ ರಾಷ್ಟ್ರಿಗಳಿಗೆ ತೆರಳುವ ಹಾಗೂ ಆ ರಾಷ್ಟ್ರಗಳಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರುವ ಅನೇಕ ವಿಮಾನಗಳ ಹಾರಾಟ ರದ್ದುಪಡಿಸಲಾಗಿದೆ. ಮಂಗಳೂರಿನಿಂದ ದುಬೈಗೆ ತೆರಳಬೇಕಿದ್ದ ಐಎಕ್ಸ್ 831 (ಐಎಕ್ಸ್‌ಇ- ಡಿಎಕ್ಸ್‌ಬಿ) ವಿಮಾನವು ಮಧ್ಯಾಹ್ನ 3ಕ್ಕೆ ಹಾರಾಟ ನಡೆಸಲು ರನ್‌ವೇಯತ್ತ ಹೋಗಿತ್ತು. ಇರಾನ್‌ನ ಆಗಸದಲ್ಲಿ ವಿಮಾನಗಳ ಹಾರಾಟ ನಿರ್ಬಂಧಿಸಿದ ಮಾಹಿತಿ ಸಿಕ್ಕಿದ ಬಳಿಕ ಆ

ಮಂಗಳೂರಿನಿಂದ‌ ಕೊಲ್ಲಿ ರಾಷ್ಟ್ರಗಳಿಗೆ ಸಂಚರಿಸುವ ಎಲ್ಲಾ ವಿಮಾನ ರದ್ದು Read More »

ರಣಜಿ ಟ್ರೋಫಿ ಫೈನಲ್ ನಲ್ಲಿ ಸೋಲುಕಂಡ ಕರ್ನಾಟಕ| 67 ವರ್ಷಗಳ ಬಳಿಕ ಚೊಚ್ಚಲ ಪ್ರಶಸ್ತಿ ಗೆದ್ದ ಜಮ್ಮು – ಕಾಶ್ಮೀರ

ಸಮಗ್ರ ನ್ಯೂಸ್: ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳು ಮುಖಾಮುಖಿಯಾಗಿದ್ದವು. ಇದೇ ಮೊಟ್ಟ ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್​ಗೇರಿದ್ದ ಜಮ್ಮು ಕಾಶ್ಮೀರ ತಂಡ ಬಲಿಷ್ಠ ಕರ್ನಾಟಕ ತಂಡವನ್ನು ಏಕಪಕ್ಷೀಯವಾಗಿ ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಶನಿವಾರ ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ಮೊದಲ ಇನ್ನಿಂಗ್ಸ್ ಮುನ್ನಡೆ ಸಾಧಿಸಿದ ನಂತರ ಪರಾಸ್ ಡೋಗ್ರಾ ನೇತೃತ್ವದ ತಂಡವು ದೇಶೀಯ ದೈತ್ಯ ಕರ್ನಾಟಕವನ್ನ ಸೋಲಿಸಿ 2025-26ರ

ರಣಜಿ ಟ್ರೋಫಿ ಫೈನಲ್ ನಲ್ಲಿ ಸೋಲುಕಂಡ ಕರ್ನಾಟಕ| 67 ವರ್ಷಗಳ ಬಳಿಕ ಚೊಚ್ಚಲ ಪ್ರಶಸ್ತಿ ಗೆದ್ದ ಜಮ್ಮು – ಕಾಶ್ಮೀರ Read More »

ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಇಂದಿನಿಂದ ( ಫೆಬ್ರವರಿ 28) ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭವಾಗಲಿದ್ದು, ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಬಾರಿ ಒಟ್ಟು 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 6,46,801 ಹೊಸಬರು, 50,540 ಪುನರಾವರ್ತಿತ ಮತ್ತು 13,022 ಖಾಸಗಿ ಅಭ್ಯರ್ಥಿಗಳಿದ್ದಾರೆ.ವಿಜ್ಞಾನ ವಿಭಾಗದಲ್ಲಿ 2.92 ಲಕ್ಷ, ವಾಣಿಜ್ಯ ವಿಭಾಗದಲ್ಲಿ 2.11 ಲಕ್ಷ ಮತ್ತು ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯಾದ್ಯಂತ ಒಟ್ಟು 1,217

ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ Read More »