ರಾಜ್ಯ

ನೇಪಾಳ ಹಿಮ ಪ್ರವಾಹ| 900 ದಾಟಿದ ಸಾವಿನ ಸಂಖ್ಯೆ| 4000 ಕ್ಕೂ ಅಧಿಕ ಮಂದಿ ಕಣ್ಮರೆ

ಸಮಗ್ರ ನ್ಯೂಸ್: ಹಿಮ ಪರ್ವತಗಳ ಸುಂದರ ದೇಶ ನೇಪಾಳದಲ್ಲಿ ಭೀಕರ ಪ್ರವಾಹ ಮತ್ತು ಸರಣಿ ಭೂಕುಸಿತದಿಂದಾಗಿ ಭೀಕರ ಜಲಪ್ರಳಯ ಸಂಭವಿಸಿದ್ದು, ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಏರುತ್ತಲೇ ಇದೆ. ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ ಈಗಾಗಲೇ 903ಕ್ಕೆ ಏರಿಕೆಯಾಗಿದ್ದು, ಸುಮಾರು 4,000 ಜನರು ನಾಪತ್ತೆಯಾಗಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕಾಲಿಟ್ಟಲ್ಲೆಲ್ಲ ಶವಗಳ ರಾಶಿ ಕಂಡುಬರುತ್ತಿದ್ದು, ಶವಗಳ ದುರ್ನಾತದಿಂದ ಇಡೀ ಪ್ರದೇಶವೇ ನರಕಸಾದೃಶ್ಯವಾಗಿ ಬದಲಾಗಿದೆ. ಅನೇಕ ಶವಗಳು ಸಂಪೂರ್ಣವಾಗಿ ಸಿಥಿಲಗೊಂಡಿರುವುದರಿಂದ ಅವುಗಳ ಗುರುತು ಪತ್ತೆ ಮಾಡುವುದು ರಕ್ಷಣಾ ಸಿಬ್ಬಂದಿಗೆ ದೊಡ್ಡ

ನೇಪಾಳ ಹಿಮ ಪ್ರವಾಹ| 900 ದಾಟಿದ ಸಾವಿನ ಸಂಖ್ಯೆ| 4000 ಕ್ಕೂ ಅಧಿಕ ಮಂದಿ ಕಣ್ಮರೆ Read More »

ನೇಪಾಳ ಪ್ರವಾಹ| ದಿನದಿನವಹ ಏರುತ್ತಿರುವ ಸಾವಿನ ಲೆಕ್ಕ

ಸಮಗ್ರ ನ್ಯೂಸ್: ನೇಪಾಳದಲ್ಲಿ ಸಂಭವಿಸಿದ ಹಠಾತ್‌ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ ಶನಿವಾರ 675ಕ್ಕೆ ಏರಿಕೆಯಾಗಿದ್ದು, ರಕ್ಷಣಾ ತಂಡಗಳು ಸಮರೋಪಾದಿಯಲ್ಲಿ ಶೋಧ ಮತ್ತು ಪರಿಹಾರ ಕಾರ್ಯಗಳನ್ನು ಮುಂದುವರಿಸಿವೆ. ಅಲ್ಲದೆ, ಚೀನಾ ಭಾಗದಲ್ಲಿಯೂ ಏಳು ಜನ ಮೃತಪಟ್ಟಿದ್ದಾರೆ. ಇನ್ನೂ 2,426 ಮಂದಿ ನಾಪತ್ತೆಯಾಗಿದ್ದಾರೆ. ಇಲ್ಲಿಯವರೆಗೆ ಸುಮಾರು 2,465 ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಮತ್ತೊಂದೆಡೆ, ಭೋಟೆ ಕೋಶಿ ನದಿಯಲ್ಲಿ ನೀರಿನ ಮಟ್ಟ ಏರುತ್ತಿದ್ದು ಮತ್ತೊಂದು ಪ್ರವಾಹದ ಭೀತಿಯೂ ಆವರಿಸಿದೆ. ನಾಪತ್ತೆ ಆದವರಲ್ಲಿ 517 ವಿದೇಶಿಯರು ಮತ್ತು ಜಲವಿದ್ಯುತ್‌ ಯೋಜನೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ

ನೇಪಾಳ ಪ್ರವಾಹ| ದಿನದಿನವಹ ಏರುತ್ತಿರುವ ಸಾವಿನ ಲೆಕ್ಕ Read More »

ಭಾರತದ ಮೇಲಿದೆ 200 ಲಕ್ಷ ಕೋಟಿ ಸಾಲ| ಸಾಲ‌ ಕೊಟ್ಟವರಾರು? ಬಡ್ಡಿ ಎಷ್ಟು ಗೊತ್ತಾ?

ಸಮಗ್ರ ನ್ಯೂಸ್: ಭಾರತದ ಆರ್ಥಿಕತೆ ವೇಗವಾಗಿ ಬೆಳೆಯುತ್ತಿದ್ದರೂ, ದೇಶದ ಮೇಲಿನ ಸಾಲದ ಹೊರೆಯೂ ಹೆಚ್ಚಾಗುತ್ತಿದೆ. ಮಾರ್ಚ್ 2026ರ ವೇಳೆಗೆ ಕೇಂದ್ರ ಸರ್ಕಾರದ ಒಟ್ಟು ಸಾಲ ಬರೋಬ್ಬರಿ ₹200.53 ಲಕ್ಷ ಕೋಟಿಗೆ ತಲುಪಿದೆ. ಈ ಪೈಕಿ ₹191.46 ಲಕ್ಷ ಕೋಟಿ ದೇಶೀಯ ಸಾಲವಾಗಿದ್ದರೆ, ₹9.07 ಲಕ್ಷ ಕೋಟಿ ವಿದೇಶಿ ಸಾಲವಾಗಿದೆ. ಇನ್ನು ಸಾಲದ ಮೇಲಿನ ಬಡ್ಡಿ ಪಾವತಿಗೂ ಸರ್ಕಾರ ₹12.74 ಲಕ್ಷ ಕೋಟಿ ಖರ್ಚು ಮಾಡುತ್ತಿದೆ. ವಿಶ್ವಬ್ಯಾಂಕ್‌ನ 2025ರ ಅಂಕಿಅಂಶಗಳ ಪ್ರಕಾರ ಭಾರತದ ಜಿಡಿಪಿ (GDP) ಸುಮಾರು 3.96

ಭಾರತದ ಮೇಲಿದೆ 200 ಲಕ್ಷ ಕೋಟಿ ಸಾಲ| ಸಾಲ‌ ಕೊಟ್ಟವರಾರು? ಬಡ್ಡಿ ಎಷ್ಟು ಗೊತ್ತಾ? Read More »

ದ್ವಾದಶ ರಾಶಿಗಳ ವಾರಭವಿಷ್ಯ| ಆ.31 ರಿಂದ ಸೆ.5ರ ವರೆಗೆ

ಸಮಗ್ರ ನ್ಯೂಸ್: ಸೆಪ್ಟೆಂಬರ್ ತಿಂಗಳ ಮೊದಲನೇ ವಾರದಲ್ಲಿ ಔದ್ಯೋಗಿಕವಾದ ಪ್ರಗತಿ ಅನುಭವಕ್ಕೆ ಬರಲಿದೆ. ಆರ್ಥಿಕ ವೃದ್ಧಿ ಹೆಚ್ಚು ಇರದಿದ್ದರೂ ನೆಮ್ಮದಿ, ಕಾರ್ಯದಲ್ಲಿ ಉತ್ಸಾಹ ಅಧಿಕವಾಗಿ ಇರಲಿದೆ. ಹವ್ಯಾಸವಾಗಿ ತೆಗೆದುಕೊಂಡ ಉದ್ಯೋಗದಲ್ಲಿ ಸೃಜನಾತ್ಮಕತೆ ಕಾಣಿಸುವುದು. ಮೇಷ ರಾಶಿ:​ಮಂಗಳ ತೃತೀಯ ಸ್ಥಾನದಲ್ಲಿ ಹಾಗೂ ಶನಿ ದ್ವಾದಶ ಸ್ಥಾನದಲ್ಲಿ. ನಿಮ್ಮ ಶೌರ್ಯ ಮತ್ತು ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಮಾಧ್ಯಮ, ಮಾರಾಟ, ಸಂವಹನ ಮತ್ತು ಸಾಹಸಮಯ ಕ್ಷೇತ್ರಗಳಲ್ಲಿ ಇರುವವರಿಗೆ ಹೊಸ ಅವಕಾಶಗಳು ಲಭ್ಯವಾಗಲಿವೆ. ಉದ್ಯೋಗ ಬದಲಾವಣೆಗೆ ಇದು ಸೂಕ್ತ ಸಮಯ. ಆದರೆ 12ನೇ ಮನೆಯ

ದ್ವಾದಶ ರಾಶಿಗಳ ವಾರಭವಿಷ್ಯ| ಆ.31 ರಿಂದ ಸೆ.5ರ ವರೆಗೆ Read More »

ಸಚಿವ ನಾಗೇಂದ್ರ ರಾಜೀನಾಮೆ| ಬಿಜೆಪಿ ಪಾಲಿಗೆ ಮೊದಲ ಯಶ

ಸಮಗ್ರ ನ್ಯೂಸ್: ಕಳೆದ ಹಲವು ದಿನಗಳಿಂದ ರಾಜ್ಯ ಸರ್ಕಾರ ಹಾಗೂ ಬಿಜೆಪಿ ನಡುವಿನ ಯುದ್ಧಕ್ಕೆ ಕಾರಣವಾಗಿದ್ದ ವಾಲ್ಮೀಕಿ ಹಗರಣ ಹಾಗೂ ಸಚಿವ ಬಿ ನಾಗೇಂದ್ರ ರಾಜೀನಾಮೆ ಪ್ರಕರಣದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ನಡೆದ ಹೋರಾಟಕ್ಕೆ ಕಾಂಗ್ರೆಸ್ ಸರ್ಕಾರ ಮಣಿದಿದೆ. ಪರಿಣಾಮ ಬಿ ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾಜೀನಾಮೆ ಅಂಗೀಕರಿಸಿದ್ದಾರೆ. ಈ ಮೂಲಕ ಡಿಕೆ ಶಿವಕುಮಾರ್ ಸರ್ಕಾರದ ಮೊದಲ ವಿಕೆಟ್ ಪತನಗೊಂಡಿದೆ. ಬಿವೈ

ಸಚಿವ ನಾಗೇಂದ್ರ ರಾಜೀನಾಮೆ| ಬಿಜೆಪಿ ಪಾಲಿಗೆ ಮೊದಲ ಯಶ Read More »

ನೇಪಾಳ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 552ಕ್ಕೆ‌ ಏರಿಕೆ| 1500ಕ್ಕೂ ಹೆಚ್ಚು ಮಂದಿ ನಾಪತ್ತೆ, 85 ಭಾರತೀಯರ ರಕ್ಷಣೆ

ಸಮಗ್ರ ನ್ಯೂಸ್: ನೇಪಾಳದ ಟಿಬೆಟ್ ಗಡಿಯಲ್ಲಿ ಬುಧವಾರ(ಆ.26) ಸಂಭವಿಸಿದ ಹಠಾತ್ ಭೀಕರ ಪ್ರವಾಹ ದುರಂತದಲ್ಲಿ ಚೀನಾದ ಐವರು ಸೇರಿ ಬಲಿಯಾದವರ ಸಂಖ್ಯೆ 552ಕ್ಕೆ ಏರಿಕೆಯಾಗಿದ್ದು, ಸುಮಾರು 1,500ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಯಾಗಿದೆ. ದುರಂತದಿಂದ ನೇಪಾಳದಲ್ಲಿ ಕನಿಷ್ಠ 547 ಜನರು ಸಾವನ್ನಪ್ಪಿದ್ದಾರೆ ಮತ್ತು 977 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ ಎಂದು ನೇಪಾಳದ ವಿಪತ್ತು ಪ್ರಾಧಿಕಾರ ಶುಕ್ರವಾರ ತಿಳಿಸಿದೆ. ಚೀನಾದಲ್ಲಿ ಐವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಉಭಯ ದೇಶಗಳ ಒಟ್ಟು 552

ನೇಪಾಳ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 552ಕ್ಕೆ‌ ಏರಿಕೆ| 1500ಕ್ಕೂ ಹೆಚ್ಚು ಮಂದಿ ನಾಪತ್ತೆ, 85 ಭಾರತೀಯರ ರಕ್ಷಣೆ Read More »

ಉಜಿರೆ: ಅಪ್ರಾಪ್ತೆಯ ಅತ್ಯಾಚಾರ; ಆರೋಪಿಯ ಬಂಧನ

ಸಮಗ್ರ ನ್ಯೂಸ್: 16 ವರ್ಷದ ಬಾಲಕಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಪ್ರಕರಣ ಸಂಬಂಧ ಆರೋಪಿ ಶ್ರೀಕಾಂತ್ (21) ಎಂಬಾತನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ‘ಬಾಲಕಿಯ ಮೇಲೆ ಆರೋಪಿ ಶ್ರೀಕಾಂತ್ (21) ಒಂದು ವರ್ಷದ ಅವಧಿಯಲ್ಲಿ ಅತ್ಯಾಚಾರ ಮಾಡಿ, ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ. ಬಳಿಕ ಬಾಲಕಿ ಗರ್ಭಿಣಿಯಾಗಿದ್ದು, ಆ.22ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ’ ಎಂದು ಪೊಲೀಸರು ತಿಳಿಸಿದ್ದಾರೆ. ಆ.23ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖ ಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಯು ಬೆಂಗಳೂರಿನ

ಉಜಿರೆ: ಅಪ್ರಾಪ್ತೆಯ ಅತ್ಯಾಚಾರ; ಆರೋಪಿಯ ಬಂಧನ Read More »

ವಾಲ್ಮೀಕಿ ನಿಗಮ ಹಗರಣ| ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಲು ಹೈಕಮಾಂಡ್ ಸೂಚನೆ

ಸಮಗ್ರ ನ್ಯೂಸ್: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಚಿವ ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟ ಸೂಚನೆ ನೀಡಿದೆ. ಪ್ರಕರಣದ ತನಿಖೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ರಾಜ್ಯದ ಪ್ರಸಕ್ತ ರಾಜಕೀಯ ಬೆಳವಣಿಗೆಗಳು ಮತ್ತು ತನಿಖೆಯ ವಿವರಗಳನ್ನು ಹೈಕಮಾಂಡ್ ನಾಯಕರು ಪಡೆದುಕೊಂಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್

ವಾಲ್ಮೀಕಿ ನಿಗಮ ಹಗರಣ| ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಲು ಹೈಕಮಾಂಡ್ ಸೂಚನೆ Read More »

ಇಂದು ಪವಿತ್ರ ರಕ್ಷಾ ಬಂಧನ| ರಾಖಿ ಕಟ್ಟುವ ಸಂಪ್ರದಾಯಕ್ಕಿದೆ ಪೌರಾಣಿಕ ಹಿನ್ನಲೆ

ಸಮಗ್ರ ನ್ಯೂಸ್: ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸುವ ರಕ್ಷಾಬಂಧನ ಸಹೋದರ-ಸಹೋದರಿಯರ ನಡುವಿನ ಪ್ರೀತಿ ಮತ್ತು ಬಾಂಧವ್ಯವನ್ನು ಸಾರುವ ಪ್ರಮುಖ ಹಬ್ಬ. ಈ ದಿನ ಸಹೋದರಿ ಸಹೋದರನ ಕೈಗೆ ರಾಖಿ ಕಟ್ಟಿ, ಆತನ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಹಾರೈಸುತ್ತಾಳೆ. ಸಹೋದರ ಕೂಡ ತನ್ನ ತಂಗಿ ಅಥವಾ ಅಕ್ಕನ ಬೆಂಬಲಕ್ಕೆ ನಿಲ್ಲುವ ಭರವಸೆ ನೀಡುತ್ತಾನೆ. ರಾಖಿ ಕಟ್ಟುವ ಈ ಸಂಪ್ರದಾಯಕ್ಕೆ ಸಂಬಂಧಿಸಿದಂತೆ ಹಲವು ಪೌರಾಣಿಕ ಕಥೆಗಳು ಹಾಗೂ ಜನಪ್ರಿಯ ಐತಿಹಾಸಿಕ ಉಲ್ಲೇಖಗಳು ಚಾಲ್ತಿಯಲ್ಲಿವೆ. ಇಂದ್ರ ಮತ್ತು ಇಂದ್ರಾಣಿ:ಪುರಾಣಗಳಲ್ಲಿ ದೇವತೆಗಳು ಮತ್ತು

ಇಂದು ಪವಿತ್ರ ರಕ್ಷಾ ಬಂಧನ| ರಾಖಿ ಕಟ್ಟುವ ಸಂಪ್ರದಾಯಕ್ಕಿದೆ ಪೌರಾಣಿಕ ಹಿನ್ನಲೆ Read More »

ದ.ಕ ಜಿಲ್ಲೆಯಲ್ಲಿ 87 H1N1 ಪ್ರಕರಣ ದೃಢ – ಡಿಎಚ್ಒ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026ರಲ್ಲಿ ಇದುವರೆಗೆ ಒಟ್ಟು 87 ಎಚ್‌1ಎನ್‌1 ರೀತಿಯ (ಇನ್‌ಫ್ಲುಯೆಂಜಾ 1) ಪ್ರಕರಣಗಳು ದೃಢಪಟ್ಟಿವೆ. ಈ ರೋಗವನ್ನು ಪತ್ತೆ ಹಚ್ಚಲು, ಹರಡದಂತೆ ನಿಗಾ ವಹಿಸಲು ಹಾಗೂ ಸೂಕ್ತ ಚಿಕಿತ್ಸೆ ಒದಗಿಸಲು ಆರೋಗ್ಯ ಇಲಾಖೆ ಕ್ರಮ ವಹಿಸಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಆರ್‌.ತಿಮ್ಮಯ್ಯ ತಿಳಿಸಿದರು. ಇಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಈ ಕುರಿತು ಮಾಹಿತಿ ನೀಡಿದ ಅವರು, ‘ಇನ್‌ಫ್ಲುಯೆಂಜಾ ವೈರಸ್‌ನಿಂದ ಹರಡುವ ಎಚ್‌1ಎನ್‌1 ಪ್ರಕರಣಗಳ ಸಂಖ್ಯೆ

ದ.ಕ ಜಿಲ್ಲೆಯಲ್ಲಿ 87 H1N1 ಪ್ರಕರಣ ದೃಢ – ಡಿಎಚ್ಒ Read More »