ರಾಜ್ಯ

ಸಾರಿಗೆ ನೌಕರರಿಗೆ ಗುಡ್ ನ್ಯೂಸ್| ಚುನಾವಣೆ ಬಳಿಕ ವೇತನ ಪರಿಷ್ಕರಣೆಗೆ ಚಿಂತನೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ 4 ವರ್ಷಗಳಿಗೊಮ್ಮೆ ನಡೆಯುವ ಸಾರಿಗೆ ನೌಕರರ ವೇತನ ಪರಿಷ್ಕರಣೆ ಚರ್ಚೆ ಮುನ್ನೆಲೆಗೆ ಬಂದಿದ್ದು, ಈ ಬಾರಿಯೂ ಶೇ. 12ರಿಂದ 15ರಷ್ಟು ವೇತನ ಹೆಚ್ಚಳ ಮಾಡುವ ಸಂಬಂಧ ಚಿಂತನೆ ನಡೆದಿದೆ. ಕಳೆದ ಬಾರಿ ಅಂದರೆ 2023ರಲ್ಲಿ ಸರಕಾರ ಅಳೆದು-ತೂಗಿ ಶೇ.15ರಷ್ಟು ವೇತನ ಪರಿಷ್ಕರಣೆ ಮಾಡಿತ್ತು. ಇದು 2020ರ ಜ. 1ರಿಂದ ಪೂರ್ವಾನ್ವಯ ಆಗುವಂತೆ ಆದೇಶ ಹೊರಡಿಸಲಾಗಿತ್ತು. ಇದರಲ್ಲಿ 38 ತಿಂಗಳ ವೇತನ ಪರಿಷ್ಕರಣೆಯ ಬಾಕಿ ಇನ್ನೂ ಪಾವತಿ ಮಾಡಬೇಕಿದೆ. ಅಷ್ಟರಲ್ಲಿ […]

ಸಾರಿಗೆ ನೌಕರರಿಗೆ ಗುಡ್ ನ್ಯೂಸ್| ಚುನಾವಣೆ ಬಳಿಕ ವೇತನ ಪರಿಷ್ಕರಣೆಗೆ ಚಿಂತನೆ Read More »

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್| ಸಾವಿನ ಸುತ್ತ ಅನುಮಾನದ ಹುತ್ತ

ಸಮಗ್ರ ನ್ಯೂಸ್: ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಪರಿಣಾಮ, ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದ ಕಾಫಿ ತೋಟದಲ್ಲಿ ದುರ್ಘಟನೆ ನಡೆದಿದೆ. ಕೆರೆಮಕ್ಕಿ ಗ್ರಾಮದ ಸಂಜು (33) ಸಾವಿಗೀಡಾದ ಯುವಕ. ಕಾಫಿ ತೋಟದ ಅಂಚಿನಲ್ಲಿರುವ ಕಾಡಿಗೆ ಅಕ್ರಮವಾಗಿ ಪ್ರಾಣಿ ಬೇಟೆಗೆ ತೆರಳಿದ್ದಾಗ ಅವಘಡ ಸಂಭವಿಸಿದೆ. ಇದೇ ಥರ ಅಕ್ರಮ ಬೇಟೆಗೆ ಬಂದವರು ಯಾವುದೋ ಪ್ರಾಣಿ ಎಂದು ಭಾವಿಸಿ ಗುಂಡು ಹೊಡೆದಿದ್ದರಿಂದ ಹೀಗಾಗಿರಬಹುದು ಎಂದು ಶಂಕಿಸಲಾಗಿದೆ. ಬೇರೆ ಅಪರಾಧದ ಆಯಾಮಗಳ ಕುರಿತು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್| ಸಾವಿನ ಸುತ್ತ ಅನುಮಾನದ ಹುತ್ತ Read More »

ಕಾವೇರಿ ನೀರು ಬಿಡಲು ಅಸಾಧ್ಯ/ ಸ್ಪಷ್ಟಪಡಿಸಿದ ಕಾವೇರಿ ನೀರು ನಿಯಂತ್ರಣ ಸಮಿತಿ

ಸಮಗ್ರ ನ್ಯೂಸ್: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು ಸರ್ಕಾರದ ನೀರಿನ ಬೇಡಿಕೆಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿ ತಿರಸ್ಕರಿಸಿದೆ. 2023-24 ಜಲವರ್ಷದ ಅಂತಿಮ ಸಭೆಯಲ್ಲಿ ನೀರು ಬಿಡಲು ಸಾಧ್ಯವಿಲ್ಲ ಎಂದು ತಿಳಿಸಿದೆ. ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯ ಸಭೆಯಲ್ಲಿ, ಕರ್ನಾಟಕದಲ್ಲಿ ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ನೀರು ಬಿಡಲು ಸಾಧ್ಯವಿಲ್ಲ. ಅಚ್ಚುಕಟ್ಟಾದ ಪ್ರದೇಶದಲ್ಲಿ ನೈಸರ್ಗಿಕವಾಗಿ ಸಮುದ್ರ ಸೇರುವ ನೀರನ್ನು ಬಳಸಿಕೊಳ್ಳಿ ಎಂದು ತಮಿಳುನಾಡಿಗೆ ಸೂಚಿಸಲಾಗಿದೆ.

ಕಾವೇರಿ ನೀರು ಬಿಡಲು ಅಸಾಧ್ಯ/ ಸ್ಪಷ್ಟಪಡಿಸಿದ ಕಾವೇರಿ ನೀರು ನಿಯಂತ್ರಣ ಸಮಿತಿ Read More »

ಮಡಿಕೇರಿ: ಮೇ. 17 ರಂದು ವಿದ್ಯುತ್ ವ್ಯತ್ಯಯ

ಸಮಗ್ರ ನ್ಯೂಸ್ : ಸೋಮವಾರಪೇಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಮೇ.17 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಸೋಮವಾರಪೇಟೆ ಟೌನ್, ಶಾಂತಳ್ಳಿ, ಗೌಡಳ್ಳಿ, ಅಬ್ಬೂರುಕಟ್ಟೆ, ಐಗೂರು, ಬಜೆಗುಂಡಿ, ಬೇಲೂರು, ಕುಂಬೂರು ಹಾಗೂ ಸುತ್ತಮುತ್ತಲಿನ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೇ. ಆದ್ದರಿಂದ ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

ಮಡಿಕೇರಿ: ಮೇ. 17 ರಂದು ವಿದ್ಯುತ್ ವ್ಯತ್ಯಯ Read More »

ಬೆಂಗಳೂರಿನಲ್ಲಿ ಯುವತಿ ಅನುಮಾನಾಸ್ಪದ ಸಾವು: ಕೊಲೆ ಮಾಡಿದ್ದಾರೆಂದು ತಾಯಿ ಆರೋಪ

ಸಮಗ್ರ ನ್ಯೂಸ್: ಹುಬ್ಬಳ್ಳಿ, ಕೊಡಗುವಿನಲ್ಲಿ ನಡೆದ ಯುವತಿಯರ ಹತ್ಯೆ ಮಾಸುವ ಮುನ್ನವೇ ಇದೀಗ ಬೆಂಗಳೂರಿನಲ್ಲಿ ನಡೆದಿದೆ. 21 ವರ್ಷದ ಯುವತಿಯ ಮೃತದೇಹ ಮನೆಯ ಬಾತ್ ರೂಂನಲ್ಲಿ ಇದೀಗ ಪತ್ತೆಯಾಗಿದೆ. ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯ ಬಾತ್ ರೂಂನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿದೆ. ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಭುಧ್ಯಾಳ ಮೃತದೇಹ ಪತ್ತೆಯಾಗಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು,

ಬೆಂಗಳೂರಿನಲ್ಲಿ ಯುವತಿ ಅನುಮಾನಾಸ್ಪದ ಸಾವು: ಕೊಲೆ ಮಾಡಿದ್ದಾರೆಂದು ತಾಯಿ ಆರೋಪ Read More »

ಪುಣೆ: ಪನೀರ್ ಬಿರಿಯಾನಿಯಲ್ಲಿ ಚಿಕನ್ ಪೀಸ್ ಕೊಟ್ಟ ಜೊಮ್ಯಾಟೊ

ಸಮಗ್ರ ನ್ಯೂಸ್ : ಜೊಮ್ಯಾಟೊದಿಂದ ಆರ್ಡರ್ ಮಾಡಿದ ಪನೀರ್ ಬಿರಿಯಾನಿಯಲ್ಲಿ ಚಿಕನ್ ಪೀಸ್ ಸಿಕ್ಕಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಕರವೇನಗರದ ನಿವಾಸಿ ಪಂಕಜ್ ಶುಕ್ಲಾ ಎಂಬ ವ್ಯಕ್ತಿ ಎಕ್ಸ್ನಲ್ಲಿ ವಿಡಿಯೋ ಸಮೇತ ಪೋಸ್ಟ್ವೊಂದನ್ನು ಮಾಡಿದ್ದು, ಇದೀಗ ಈ ವಿಚಾರ ಎಲ್ಲೆಡೆ ವೈರಲ್ ಆಗುತ್ತಿದೆ. ಜೊಮ್ಯಾಟೊದಲ್ಲಿ ಪಿಕೆ ಬಿರಿಯಾನಿ ಹೌಸ್ನಿಂದ ಪನೀರ್ ಬಿರಿಯಾನಿ ಆರ್ಡರ್ ಮಾಡಿದ್ದರು. ಆರ್ಡರ್ ಬಂದಂತೆ ಅದನ್ನು ತೆರೆದು ನೋಡಿದಾಗ ಅದರಲ್ಲಿ ಪನೀರ್ ಜೊತೆಗೆ ಚಿಕನ್ ಪೀಸ್ಗಳೂ ಮಿಕ್ಸ್ ಆಗಿದ್ದು ಕಂಡು ಬಂದಿದೆ. ತಕ್ಷಣ

ಪುಣೆ: ಪನೀರ್ ಬಿರಿಯಾನಿಯಲ್ಲಿ ಚಿಕನ್ ಪೀಸ್ ಕೊಟ್ಟ ಜೊಮ್ಯಾಟೊ Read More »

ಮೈಸೂರು: ನಮಗೆ ಒಂದು ತೊಟ್ಟು ವಿಷ ಕೊಟ್ಟು ಬಿಡಿ ಎಂದು ಗ್ರಾಮ ತೊರೆಯಲು ಮುಂದಾದ ಗ್ರಾಮಸ್ಥರು

ಸಮಗ್ರ ನ್ಯೂಸ್ : ಕಳೆದ 20 ವರ್ಷಗಳಿಂದ ಮೂಲಭೂತ ಸೌಕರ್ಯಗಳಿಲ್ಲದೆ ಪರದಾಡುತ್ತಿದ್ದಾರೆ. ಮಳೆ ಬಂದರೆ ಮನೆಗಳಿಗೆ ನೀರು ನುಗ್ಗುತ್ತದೆ. ಕೊಳಚೆ ನೀರು ರಸ್ತೆಯಲ್ಲಿಯೇ ಹರಿಯುತ್ತಿದ್ದು, ಸರಿಯಾದ ಚರಂಡಿ ವ್ಯವಸ್ಥೆ ಇಲ್ಲ. ನಮ್ಮ ಸಮಸ್ಯೆಯನ್ನು ಬಗೆಹರಿಸಿ ಇಲ್ಲದಿದ್ದರೆ ನಮಗೆ ಒಂದು ತೊಟ್ಟು ವಿಷ ಕೊಟ್ಟು ಬಿಡಿ ಎಂದು ಗ್ರಾಮಸ್ಥರು ಗ್ರಾಮವನ್ನು ತೊರೆಯಲು ಮುಂದಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದ ಹೊಸ ಬಡಾವಣೆಯಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ನಿವಾಸಿಗಳು ಪರಿತಪಿಸುತ್ತಿದ್ದಾರೆ. ಶಾಸಕ ದರ್ಶನ್

ಮೈಸೂರು: ನಮಗೆ ಒಂದು ತೊಟ್ಟು ವಿಷ ಕೊಟ್ಟು ಬಿಡಿ ಎಂದು ಗ್ರಾಮ ತೊರೆಯಲು ಮುಂದಾದ ಗ್ರಾಮಸ್ಥರು Read More »

ಮಾವಿನ ಹಣ್ಣು ಸವಿಯೋಣ ಬನ್ನಿ/ ಮೇ 24 ರಿಂದ ಲಾಲ್ ಬಾಗ್ ನಲ್ಲಿ ಮಾವಿನ ಮೇಳ

ಸಮಗ್ರ ನ್ಯೂಸ್: ಮೇ 24 ರಿಂದ ಜೂನ್ 10 ರವರೆಗೂ ಮಾವು ಹಾಗೂ ಹಲಸಿನ ಮೇಳ ಮಾಡುವುದಕ್ಕೆ ಮಾವು ಅಭಿವೃದ್ಧಿ ನಿಗಮ ಹಾಗೂ ಲಾಲ್ ಬಾಗ್ ತೋಟಗಾರಿಕೆ ಇಲಾಖೆ ನಿರ್ಧರಿಸಿದ್ದು, ಲಾಲ್ ಬಾಗ್ ನಲ್ಲಿ ಮಾವಿನ ಮೇಳ ನಡೆಸುವುದಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ, ಕೋಲಾರ, ಶ್ರೀನಿವಾಸಪುರ, ಚಿಂತಾಮಣಿ, ಬೆಂಗಳೂರು ಗ್ರಾಮಾಂತರ, ಹಾವೇರಿ, ಧಾರವಾಡ ಸೇರಿದಂತೆ ನಾನಾ ಜಿಲ್ಲೆಗಳ ಮಾವು ಬೆಳೆಗಾರರು ಈ ಮಾವಿನ ಮೇಳದಲ್ಲಿ ಭಾಗವಹಿಸಲಿದ್ದಾರೆ. ಮೇಳದಲ್ಲಿ ವಾಣಿಜ್ಯ, ಪಾರಂಪರಿಕ ಮಾವಿನ ತಳಿಗಳು, ಮಿಡಿ ಮಾವು ಪ್ರದರ್ಶನ

ಮಾವಿನ ಹಣ್ಣು ಸವಿಯೋಣ ಬನ್ನಿ/ ಮೇ 24 ರಿಂದ ಲಾಲ್ ಬಾಗ್ ನಲ್ಲಿ ಮಾವಿನ ಮೇಳ Read More »

ಭ್ರೂಣಕ್ಕೂ ಬದುಕುವ ಹಕ್ಕು ಇದೆ/ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ ಸುಪ್ರೀಂ

ಸಮಗ್ರ ನ್ಯೂಸ್: ಗರ್ಭದಲ್ಲಿರುವ ಭ್ರೂಣಕ್ಕೂ ಬದುಕುವ ಮೂಲಭೂತ ಹಕ್ಕು ಇದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್, 27 ವಾರಗಳ ಗರ್ಭಣಿ ಗರ್ಭಪಾತ ಮಾಡಿಸಿಕೊಳ್ಳಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಗರ್ಭಪಾತಕ್ಕೆ ಅನುಮತಿ ಕೋರಿ 20 ವರ್ಷದ ಅವಿವಾಹಿತ ಯುವತಿಯು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಯುವತಿ ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿಆರ್ ಗವಾಯಿ ನೇತೃತ್ವದ ಪೀಠ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿತ್ತು.

ಭ್ರೂಣಕ್ಕೂ ಬದುಕುವ ಹಕ್ಕು ಇದೆ/ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ ಸುಪ್ರೀಂ Read More »

ಪ್ರಜ್ವಲ್ ರೇವಣ್ಣ ಪ್ರಕರಣ/ ಎಕ್ಸ್ ನಲ್ಲಿ ಬ್ಲ್ಯೂ ಟಿಕ್ ಮಾನ್ಯತೆ ಕಳೆದುಕೊಂಡ ಪ್ರಜ್ವಲ್

ಸಮಗ್ರ ನ್ಯೂಸ್: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾ ‘ಎಕ್ಸ್’ ನಿಂದ ಗೇಟ್ ಪಾಸ್ ನೀಡಲಾಗಿದ್ದು, ಅವರ ಬ್ಯೂ ಟಿಕ್ ಮಾನ್ಯತೆ ಈಗ ಅಮಾನ್ಯಗೊಂಡಿದೆ. ಈ ಮೂಲಕ ವೇರಿಫೈಡ್ ಅಕೌಂಟ್ ಸ್ಟೇಟಸ್‍ನಿಂದ ಪ್ರಜ್ವಲ್ ಹೊರಬಿದ್ದಿದ್ದಾರೆ. ಮೊದಲು ಎಕ್ಸ್ ನ ಅಫೀಶಿಯಲ್ ಖಾತೆದಾರರಿಗೆ ಬ್ಯೂಟಿಕ್ ಅನ್ನು ನೀಡಲಾಗುತ್ತಿತ್ತು. ಆದರೆ, ಎಲಾನ್ ಮಸ್ಕ್ ಟ್ವಿಟರ್ ಅನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ನಂತರ ಹಲವು ಬದಲಾವಣೆಯನ್ನು ತಂದರು. ಬ್ಲ್ಯೂ ಟಿಕ್ ಬೇಕೆಂದರೆ ಹಣ ಪಾವತಿ ಮಾಡಬೇಕು ಎಂಬ ನಿಯಮವನ್ನು ಸಹ

ಪ್ರಜ್ವಲ್ ರೇವಣ್ಣ ಪ್ರಕರಣ/ ಎಕ್ಸ್ ನಲ್ಲಿ ಬ್ಲ್ಯೂ ಟಿಕ್ ಮಾನ್ಯತೆ ಕಳೆದುಕೊಂಡ ಪ್ರಜ್ವಲ್ Read More »