ರಾಜ್ಯ

ಸೋಮವಾರಪೇಟೆ: ಮದುವೆ ರದ್ದು, ಕೋಪದಿಂದ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಸಮಗ್ರ ನ್ಯೂಸ್‌ : ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ. ವಿರೂಪಾಕ್ಷ ಕೊಲೆ ಮಾಡಿದ ಹುಚ್ಚ ಪ್ರೇಮಿ. ಮೀನಾ ಕೊಲೆಯಾಗಿರುವ ಬಾಲಕಿ. ಮಧ್ಯಾಹ್ನ ಪೊಲೀಸರ ಸಮ್ಮುಖದಲ್ಲಿ ಮದುವೆ ನಿಶ್ಚಿತಾರ್ಥ ರದ್ದಾಗಿದ್ದರೆ ಸಂಜೆ ವೇಳೆ ಆಕೆಯ ಮನೆಗೆ ನುಗ್ಗಿದ ಆರೋಪಿ ವಿರೂಪಾಕ್ಷ ಆಕೆಯನ್ನು ಎಳೆದೊಯ್ದು ಕತ್ತು ಕೊಯ್ದು ದೇಹವನ್ನು ಬಿಸಾಡಿ ರುಂಡ ಕೊಂಡೊಯ್ದಿದ್ದಾನೆ. ಬಾಲಕಿ ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಮದುವೆ ರದ್ದು ಮಾಡಲಾಗಿತ್ತು. ಆಕೆ

ಸೋಮವಾರಪೇಟೆ: ಮದುವೆ ರದ್ದು, ಕೋಪದಿಂದ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ Read More »

ರಿಸಲ್ಟ್ ಬರುವ ಮೊದಲೇ ಸಂಸದರಾದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ

ಸಮಗ್ರ ನ್ಯೂಸ್: ಮೊನ್ನೆಯಷ್ಟೆ ಎರಡು ಹಂತದ ಲೋಕ ಸಭಾ ಚುನಾವಣೆ ಮುಕ್ತಾಯಗೊಂಡಿದೆ. ಆದರೆ ಆ ಚುನಾವಣೆಯ ಫಲಿತಾಂಶ ಬರುವ ಮುನ್ನವೇ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ ಅವರನ್ನು ಸಂಸದರನ್ನಾಗಿ ಮಾಡಲಾಗಿದೆ. ಹೌದು ಲಕ್ಷ್ಮಣ ಅವರನ್ನು ಮೈಸೂರು ಮಹಾನಗರ ಪಾಲಿಕೆ ಗುತ್ತಿಗೆದಾರ ಮಗಳ ಮದುವೆ ಬೀಗರ ಔತಣಕೂಟಕ್ಕೆ ಆಹ್ವಾನಿಸಲಾಗಿತ್ತು. ಆಹ್ವಾನ ಪತ್ರಿಕೆಯಲ್ಲಿ ಲಕ್ಣ್ಮಣ್ ಅವರನ್ನು ಮೈಸೂರು ಕೊಡಗು ಸಂಸದ ಎಂದು ನಮೂದಿಸಲಾಗಿದೆ. ದಿನಾಂಕ 12/05/2024ರಂದು ಬೀಗರ ಔತಣ ಕೂಟ ಇದ್ದು, ಸಿಎಂ ಸಿದ್ದರಾಮಯ್ಯ ಡಿಸಿಎಂ

ರಿಸಲ್ಟ್ ಬರುವ ಮೊದಲೇ ಸಂಸದರಾದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ Read More »

ಎಸ್ಎಸ್ ಎಲ್ ಸಿ ಫಲಿತಾಂಶ| ರೈತನ ಮಗ ರಾಜ್ಯಕ್ಕೆ ದ್ವಿತೀಯ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲ್ಲೂಕಿನ ಶೇಡಬಾಳ ಗ್ರಾಮದ ಸಿದ್ದಾಂತ ನಾಯಿಕಬಾ ಗಡಗೆ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡ ಶೇಡಬಾಳದ ಆಚಾರ್ಯ ಸುಬಲಸಾಗರ ಫ್ರೌಢ ವಿದ್ಯಾಮಂದಿರದ ಈ ವಿದ್ಯಾರ್ಥಿ ರೈತನ ಮಗ. ಇಂಗ್ಲಿಷ್ ನಲ್ಲಿ 99 ಪಡೆದಿದ್ದು ಉಳಿದೆಲ್ಲ ವಿಷಯಗಳಿಗೂ ಸಂಪೂರ್ಣ ಅಂಕಗಳನ್ನು ಬಾಚಿಕೊಂಡಿದ್ದಾರೆ

ಎಸ್ಎಸ್ ಎಲ್ ಸಿ ಫಲಿತಾಂಶ| ರೈತನ ಮಗ ರಾಜ್ಯಕ್ಕೆ ದ್ವಿತೀಯ Read More »

ಮಹಿಳೆ ಕಿಡ್ನ್ಯಾಪ್ ಪ್ರಕರಣ| ಹೆಚ್.ಡಿ ರೇವಣ್ಣಗೆ ಜೈಲೇ ಗತಿ

ಸಮಗ್ರ ನ್ಯೂಸ್: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನಡೆಸಿತು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠವು ವಿಚಾರಣೆಯನ್ನು ಸೋಮವಾರ(ಮೇ.13) ಬೆಳಿಗ್ಗೆ 11.30ಕ್ಕೆ ಮುಂದೂಡಿಕೆ ಮಾಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳಲಾಗಿದೆ. ಮಹಿಳೆ ಕಿಡ್ನ್ಯಾಪ್ ಪ್ರಕರಣದ ವಿಚಾರಣೆ ಆರಂಭವಾಗುತ್ತಿದ್ದಂತೆ, ಹೆಚ್.ಡಿ ರೇವಣ್ಣಗೆ ಸದ್ಯಕ್ಕೆ ಜಾಮೀನು ನೀಡದಂತೆ ಎಸ್‌ಐಟಿ ಪರ ಎಸ್ ಪಿಪಿ ಅವರು

ಮಹಿಳೆ ಕಿಡ್ನ್ಯಾಪ್ ಪ್ರಕರಣ| ಹೆಚ್.ಡಿ ರೇವಣ್ಣಗೆ ಜೈಲೇ ಗತಿ Read More »

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ| ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ

ಸಮಗ್ರ ನ್ಯೂಸ್: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಗಳಲ್ಲಿ ವಿಶೇಷ ತನಿಖಾ ತಂಡ (SIT) ಪರ ವಾದಿಸುತ್ತಿರುವ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಬಿಎನ್ ಜಗದೀಶ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರಿಂದಾಗಿ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆಯುಂಟಾಗಿದೆ. ಎಸ್‌ಐಟಿ ರಚನೆಯಾಗಿರುವ ಅಪರಾಧ ತನಿಖಾ ವಿಭಾಗದ (CID) ಮುಖ್ಯಸ್ಥರಿಗೆ ಅವರ ರಾಜೀನಾಮೆಯನ್ನು ದೃಢಪಡಿಸಿದ ಮೂಲಗಳು, ವಿಚಾರಣಾ ನ್ಯಾಯಾಲಯ ಮತ್ತು ಸೆಷನ್‌ಗಳ ಮುಂದೆ ಪ್ರಾಸಿಕ್ಯೂಷನ್ ನ್ನು ಸಮರ್ಥಿಸಲು ರಾಜ್ಯ ಸರ್ಕಾರವು ಇಬ್ಬರು

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ| ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ Read More »

ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಕಂಡು ಬಂದಿರುವ ಘಟನೆ ಮೇ.8 ರಂದು ನಡೆದಿದೆ. ಒಂಟಿ ಸಲಗವನ್ನು ಕಂಡು ಪ್ರವಾಸ ಸವಾರರು ಭಯಬೀತರಾಗಿದ್ದರು, ಅಲ್ಲದೆ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನ ರಸ್ತೆಯಲ್ಲಿ ತಿರುಗುತ್ತಿದ್ದರಿಂದಾ ವಾಹನ ಸಂಚಾರರಿಗೆ ಗಾಬರಿಯ ಗಲಿಬಿಲಿ ಉಂಟಾಗಿ ವಾಹನಗಳು ಸರತಿ ಸಾಲುಗಟ್ಟಿ ಕೆಲ ಕಾಲ ನಿಂತಿದ್ದವು.

ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ Read More »

ಎಸ್ಎಸ್ಎಲ್ ಸಿ‌ ಫಲಿತಾಂಶ| 625/625; ಈಕೆ ರಾಜ್ಯಕ್ಕೆ ಟಾಪರ್| ಯಾರಿವಳು ಬಾಲೆ!?

ಸಮಗ್ರ ನ್ಯೂಸ್: ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟಗೊಂಡಿದ್ದು, ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೊರಾರ್ಜಿ ದೇಸಾಯಿ ಶಾಲೆ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊಣ್ಣೂರು 625ಕ್ಕೆ 625 ಅಂಕಗಳನ್ನು ಪಡೆದು ಇಡೀ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ. ಬೆಂಗಳೂರಿನ ಬನಶಂಕರಿಯ ಹೋಲಿ ಚೈಲ್ಡ್ ಇಂಗ್ಲೀಷ್ ಪ್ರೌಢಶಾಲೆಯ ಮೇಧಾ ಶೆಟ್ಟಿ 624 ಅಂಕ ಪಡೆದು ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ. ಇವರೊಂದಿಗೆ ತುಮಕೂರಿನ ಶಿರಾದ ಶ್ರೀವಾಸವಿ ಇಂಗ್ಲೀಷ್ ಪ್ರೌಢಶಾಲೆಯ ಹರ್ಷಿತಾ ಡಿಎಂ, ಚಿನ್ಮಯ್ (ದಕ್ಷಿಣ ಕನ್ನಡ) ಸಿದ್ದಾಂತ್ (ಚಿಕ್ಕೊಡಿ ), ದರ್ಶನ್

ಎಸ್ಎಸ್ಎಲ್ ಸಿ‌ ಫಲಿತಾಂಶ| 625/625; ಈಕೆ ರಾಜ್ಯಕ್ಕೆ ಟಾಪರ್| ಯಾರಿವಳು ಬಾಲೆ!? Read More »

ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ| ಉಡುಪಿ ಪ್ರಥಮ, ದ.ಕ ದ್ವಿತೀಯ

ಸಮಗ್ರ ನ್ಯೂಸ್: 2023-24 ನೇ ಸಾಲಿನ ಎಸೆಸೆಲ್ಸಿ ಫಲಿತಾಂಶ ಗುರುವಾರ ಪ್ರಕಟವಾಗಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಈ ಬಾರಿ ಉಡುಪಿ ಜಿಲ್ಲೆ ಫಲಿತಾಂಶದಲ್ಲಿ ಪ್ರಥಮ ಸ್ಥಾನವನ್ನು ಶೇಕಡ 94 ರೊಂದಿಗೆ ಪಡೆದುಕೊಂಡಿದೆ. ದ. ಕನ್ನಡ ಜಿಲ್ಲೆಗೆ ದ್ವೀತಿಯ ಸ್ಥಾನವನ್ನು ಪಡೆದುಕೊಂಡಿದೆ. ಅದು ಶೇ 92.12 ಪಡೆದುಕೊಂಡಿದೆ. ಯಾದಗಿರಿ ಜಿಲ್ಲೆಗೆ ಕೊನೆ ಸ್ಥಾನ ಪಡೆದುಕೊಂಡಿದೆ. ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದ್ದಾರೆ. ಓರ್ವ ವಿದ್ಯಾರ್ಥಿನಿ

ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ| ಉಡುಪಿ ಪ್ರಥಮ, ದ.ಕ ದ್ವಿತೀಯ Read More »

ಚಕ್ರವರ್ತಿ ಸೂಲಿಬೆಲೆ ಸಾರಥ್ಯದ ನಮೋ ಬ್ರಿಗೇಡ್ ಮುಕ್ತಾಯ!

ಸಮಗ್ರ ನ್ಯೂಸ್: ಚಕ್ರವರ್ತಿ ಸೂಲಿಬೆಲೆಯ ಸಾರಥ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಮೋ ಬ್ರಿಗೇಡ್ ಮುಕ್ತಾಯ ಮಾಡಲು ನಿರ್ಧರಿಸಲಾಗಿದೆ. ನಮೋಬ್ರಿಗೇಡ್ 2.O ಇಷ್ಟು ದಿನ ಮೋದಿ ಪ್ರಧಾನಿಯಾಗಲು ಏನೇನು ಪ್ರಯತ್ನ ಮಾಡಬಹುದೋ, ಆ ಕೆಲಸಗಳನ್ನು ಮಾಡುತ್ತಿದ್ದರು. ಆದರೆ ರಾಜಕೀಯಕ್ಕಾಗಿ ಅಷ್ಟೇ ಬ್ರಿಗೇಡ್ ನಡೆಸಲು ಇಷ್ಟವಿಲ್ಲವೆಂದು, ಚುನಾವಣೆ ಮುಗಿದ ಬಳಿಕವೇ, ನಮೋ ಬ್ರಿಗೇಡ್ ಮುಕ್ತಾಯ ಮಾಡಲು ನಿರ್ಧರಿಸಲಾಗಿದೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಜೂನ್ 25ಕ್ಕೆ ನಮೋ ಬ್ರಿಗೇಡ್ ಲಾಂಚ್ ಆಗಿತ್ತು. ಬಳಿಕ ರಾಜ್ಯದ ಹಲವು ಜಿಲ್ಲೆಗಳಿಗೆ ನಾನೇ ಹೋಗಿ ಬೈಠಕ್‌ಗಳನ್ನು ಮಾಡಿದ್ದೇನೆ.

ಚಕ್ರವರ್ತಿ ಸೂಲಿಬೆಲೆ ಸಾರಥ್ಯದ ನಮೋ ಬ್ರಿಗೇಡ್ ಮುಕ್ತಾಯ! Read More »

ಬೆಂಗಳೂರಿನ ಕಾವೇರಿ ಚಿತ್ರಮಂದಿರ ಇನ್ನೂ ನೆನಪು ಮಾತ್ರ| 50 ವರ್ಷ ಪೂರೈಸಿ ಇದೀಗ ನೆಲಸಮ

ಸಮಗ್ರ ನ್ಯೂಸ್: ಬೆಂಗಳೂರಿನ ಚಿತ್ರಮಂದಿರಗಳಲ್ಲಿ ಒಂದಾದ ಜನಪ್ರಿಯ ‘ಕಾವೇರಿ’ ಚಿತ್ರಮಂದಿರ ನೆಲಸಮ ಆಗಿದೆ. ಸತತ 50 ವರ್ಷಗಳ ಇತಿಹಾಸ ಹೊಂದಿರುವ ಈ ಥಿಯೇಟರ್​ನಲ್ಲಿ ಹಲವಾರು ಸಿನಿಮಾಗಳು ಸೂಪರ್​ ಹಿಟ್​ ಆಗಿದ್ದವು. ಆದರೆ ಅದೆಲ್ಲವೂ ಇನ್ನೂ ನೆನಪು ಮಾತ್ರ. ಸರಿಯಾದ ಬಿಸ್ನೆಸ್​ ಇಲ್ಲದ ಕಾರಣ ಈ ಚಿತ್ರಮಂದಿರವನ್ನು ಮುಚ್ಚಲಾಗಿದೆ. ಕೊರೊನಾ ಲಾಕ್​ಡೌನ್​ ಬಳಿಕ ನಿರೀಕ್ಷಿತ ಪ್ರಮಾಣದಲ್ಲಿ ಜನರು ಚಿತ್ರಮಂದಿರಕ್ಕೆ ಬರುತ್ತಿಲ್ಲ ಎಂಬ ಕಾರಣದಿಂದ ‘ಕಾವೇರಿ’ ಚಿತ್ರಮಂದಿರವನ್ನು ನಡೆಸುವುದು ಮಾಲಿಕರಿಗೆ ಕಷ್ಟ ಆಯಿತು. ಹಾಗಾಗಿ ಚಿತ್ರಮಂದಿರವನ್ನು ಕೆಡವಿ ಆ ಜಾಗದಲ್ಲಿ

ಬೆಂಗಳೂರಿನ ಕಾವೇರಿ ಚಿತ್ರಮಂದಿರ ಇನ್ನೂ ನೆನಪು ಮಾತ್ರ| 50 ವರ್ಷ ಪೂರೈಸಿ ಇದೀಗ ನೆಲಸಮ Read More »