ಸೋಮವಾರಪೇಟೆ: ಮದುವೆ ರದ್ದು, ಕೋಪದಿಂದ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ
ಸಮಗ್ರ ನ್ಯೂಸ್ : ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ. ವಿರೂಪಾಕ್ಷ ಕೊಲೆ ಮಾಡಿದ ಹುಚ್ಚ ಪ್ರೇಮಿ. ಮೀನಾ ಕೊಲೆಯಾಗಿರುವ ಬಾಲಕಿ. ಮಧ್ಯಾಹ್ನ ಪೊಲೀಸರ ಸಮ್ಮುಖದಲ್ಲಿ ಮದುವೆ ನಿಶ್ಚಿತಾರ್ಥ ರದ್ದಾಗಿದ್ದರೆ ಸಂಜೆ ವೇಳೆ ಆಕೆಯ ಮನೆಗೆ ನುಗ್ಗಿದ ಆರೋಪಿ ವಿರೂಪಾಕ್ಷ ಆಕೆಯನ್ನು ಎಳೆದೊಯ್ದು ಕತ್ತು ಕೊಯ್ದು ದೇಹವನ್ನು ಬಿಸಾಡಿ ರುಂಡ ಕೊಂಡೊಯ್ದಿದ್ದಾನೆ. ಬಾಲಕಿ ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಮದುವೆ ರದ್ದು ಮಾಡಲಾಗಿತ್ತು. ಆಕೆ
ಸೋಮವಾರಪೇಟೆ: ಮದುವೆ ರದ್ದು, ಕೋಪದಿಂದ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ Read More »










