ರಾಜ್ಯ

ಬೀದರ್: ಮತದಾನದ ವಿಡಿಯೋ ಚಿತ್ರೀಕರಿಸಿದ ಬಿಜೆಪಿ ಅಭಿಮಾನಿ

ಸಮಗ್ರ ನ್ಯೂಸ್‌ : ಮತಗಟ್ಟೆಯಲ್ಲಿ ಮತದಾರರೊಬ್ಬರು ಮತ ಹಾಕುವುದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುರುವ ಘಟನೆ ಬೀದರ್ ಲೋಕಸಭಾ ಕ್ಷೇತ್ರದಲ್ಲಿ ನಡೆದಿದೆ. ಮೊದಲಿಗೆ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಮುಂದಿನ ಬಟನ್ ಒತ್ತಿದ್ದಂತೆ ಮಾಡುವ ಮತದಾನ ನಂತರ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾಗೆ ಮತ ಹಾಕಿ ಸನ್ನೆ ಮಾಡಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಯಾರಿಗೆ ಮತದಾನ ಮಾಡಲಾಗಿದೆ ಎಂಬುದುನ್ನು ಸ್ಪಷ್ಟವಾಗಿ ತೋರಿಸಲಾಗಿದೆ. ಕಾನೂನಿನ ಪ್ರಕಾರ ಮತಗಟ್ಟೆಯೊಳಗೆ ಮೊಬೈಲ್ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಆದರೆ, ಮತದಾರ

ಬೀದರ್: ಮತದಾನದ ವಿಡಿಯೋ ಚಿತ್ರೀಕರಿಸಿದ ಬಿಜೆಪಿ ಅಭಿಮಾನಿ Read More »

ಮಲ್ಪೆ ಮೀನುಗಾರಿಕ ಬಂದರಿನಲ್ಲಿರುವ ಅಗ್ನಿಶಾಮಕ ದಳಕ್ಕೆ ತಕ್ಷಣ ವಾಹನ ಒದಗಿಸಿ| ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ

ಸಮಗ್ರ ನ್ಯೂಸ್‌ : ಮಲ್ಪೆ ಮೀನುಗಾರಿಕೆ ಬಂದರಿನಲ್ಲಿರುವ ಅಗ್ನಿಶಾಮಕ ದಳದ 15 ವರ್ಷ ಹಿಂದಿನ ಎರಡು ವಾಹನಗಳನ್ನು ಸರ್ಕಾರ ಎರಡು ತಿಂಗಳ ಹಿಂದೆ ಸೇವೆಯಿಂದ ಹಿಂಪಡೆದಿದ್ದು, ಇದೀಗ ತುರ್ತು ಸಂದರ್ಭದಲ್ಲಿ ಯಾವುದೇ ಅಗ್ನಿಶಾಮಕ ವಾಹನ ಲಭ್ಯವಿಲ್ಲದೆ ಸಮಸ್ಯೆ ಸೃಷ್ಟಿಯಾಗಿದೆ. ಸರಕಾರ ತಕ್ಷಣ ವಾಹನ ಒದಗಿಸುವಂತೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಪತ್ರ ಬರೆದು ಆಗ್ರಹ ಮಾಡಿದ್ದಾರೆ. ದೇಶದ ಪ್ರಮುಖ ಮೀನುಗಾರಿಕೆ ಬಂದರುಗಳಲ್ಲಿ ಒಂದಾದ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಈ ಹಿಂದೆ

ಮಲ್ಪೆ ಮೀನುಗಾರಿಕ ಬಂದರಿನಲ್ಲಿರುವ ಅಗ್ನಿಶಾಮಕ ದಳಕ್ಕೆ ತಕ್ಷಣ ವಾಹನ ಒದಗಿಸಿ| ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ Read More »

ಹುಬ್ಬಳ್ಳಿ: ಅಮೆರಿಕದಿಂದ ಬಂದು ಮೊದಲ ಮತ ಚಲಾಯಿಸಿದ ವಿದ್ಯಾರ್ಥಿನಿ

ಸಮಗ್ರ ನ್ಯೂಸ್‌ : ವಿದ್ಯಾರ್ಥಿನಿಯೊಬ್ಬರು ಅಮೆರಿಕದಿಂದ ಹುಬ್ಬಳ್ಳಿಗೆ ಬಂದು ಲೋಕಸಭಾ ಚುನಾವಣೆಗೆ ತನ್ನ ಹಕ್ಕು ಚಲಾಯಿಸಿದ್ದಾರೆ. ಹುಬ್ಬಳ್ಳಿ ವಿಜಯನಗರದ ನಿವಾಸಿ ಬಸವರಾಜ ಆಲೂರ ಅವರ ಪುತ್ರಿ ರುಚಿತಾ ಮೊದಲ ಸಲ ಮತ ಹಾಕಿದ್ದಾರೆ. ಬೂತ್ ಸಂಖ್ಯೆ 75 ರಲ್ಲಿ ಮತ ಚಲಾಯಿಸಿ, ಮತದಾನದ ಮಹತ್ವ ಸಾರಿದ್ದಾರೆ. ಮತದಾನದ ಬಳಿಕ ಮಾತನಾಡಿದ ವಿದ್ಯಾರ್ಥಿನಿ, ನಮಸ್ಕಾರ ಎಲ್ಲರಿಗೂ. ನನ್ನ ಮೊದಲ ವೋಟ್‌ ಹಾಕಲು ಅಮೆರಿಕದಿಂದ ಬಂದಿದ್ದೇನೆ. ನನಗೆ ಬಹಳ ಹೆಮ್ಮೆ ಎನಿಸುತ್ತಿದೆ. ತಂದೆ-ತಾಯಿ ಸಹಕಾರದಿಂದ ಮತ ಚಲಾಯಿಸಿ ನನ್ನ ಕರ್ತವ್ಯ

ಹುಬ್ಬಳ್ಳಿ: ಅಮೆರಿಕದಿಂದ ಬಂದು ಮೊದಲ ಮತ ಚಲಾಯಿಸಿದ ವಿದ್ಯಾರ್ಥಿನಿ Read More »

ಒಂದೇ ಕುಟುಂಬದ 96 ಮಂದಿಯಿಂದ ಮತದಾನ| ಇದಲ್ವೇ‌ ಪ್ರಜಾಪ್ರಭುತ್ವದ ಹಬ್ಬ..!

ಸಮಗ್ರ ನ್ಯೂಸ್: ಪ್ರಜಾಪ್ರಭುತ್ವದ ಸಂಭ್ರಮ ಅಂದರೆ ನಿಜಕ್ಕೂ ಅದೊಂದು ದೊಡ್ಡ ಹಬ್ಬದಂತೆ. ಹುಬ್ಬಳ್ಳಿ ತಾಲೂಕಿನ ನೂಲ್ವಿ ಗ್ರಾಮದಲ್ಲಿ ಒಂದೇ ಕುಟುಂಬದ 96 ಸದಸ್ಯರು ಮತದಾನ ಮಾಡಿ, ಇತರರಿಗೆ ಮಾದರಿಯಾಗಿದ್ದಾರೆ. ಹುಬ್ಬಳ್ಳಿ ತಾಲೂಕಿನ ನೂಲ್ವಿ ಗ್ರಾಮದ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಮತಗಟ್ಟೆ ಸಂಖ್ಯೆ 56,57 ರಲ್ಲಿ ಮತದಾನ ಕುಟುಂಬದ ಸದಸ್ಯರು ಮಾಡಿದ್ದು, ನೂಲ್ವಿ ಗ್ರಾಮದ ಕಂಟೆಪ್ಪ ಕುಟುಂಬದ ಸದಸ್ಯರಿಂದ ಮತದಾನ ಮಾಡಿದ್ದಾರೆ. ಮೂರು ತಲೆಮಾರಿನ ಕುಟುಂಬದ ಸದಸ್ಯರು ಮತದಾನದಲ್ಲಿ ಭಾಗಿಯಾಗಿದ್ದು, ಪ್ರತಿ ಚುನಾವಣೆಯಲ್ಲಿ ಮೂರು ತಂಡವಾಗಿ ವಾಹನ

ಒಂದೇ ಕುಟುಂಬದ 96 ಮಂದಿಯಿಂದ ಮತದಾನ| ಇದಲ್ವೇ‌ ಪ್ರಜಾಪ್ರಭುತ್ವದ ಹಬ್ಬ..! Read More »

ಬೀದರ್‌ ಕ್ಷೇತ್ರದಲ್ಲಿ 11 ಗಂಟೆಯವರೆಗೆ ಶೇ.22.33ರಷ್ಟು ಮತದಾನ

ಸಮಗ್ರ ನ್ಯೂಸ್‌ : ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಮತದಾನ ಆರಂಭವಾಗಿದೆ. ಬಿಜೆಪಿಯಿಂದ ಕೇಂದ್ರ ಸಚಿವ ಭಗವಂತ ಖೂಬಾ ಸ್ಪರ್ಧಿಯಾಗಿದ್ದರೆ, ಕಾಂಗ್ರೆಸ್‌ ನಿಂದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪುತ್ರ, ಯವ ನಾಯಕ ಸಾಗರ್ ಖಂಡ್ರೆ ಸ್ಪರ್ಧಿಸುತ್ತಿದ್ದಾರೆ. ಬೆಳಗ್ಗೆ 11 ಗಂಟೆಯವರೆಗೆ ಶೇ.22.33ರಷ್ಟು ಮತದಾನವಾಗಿದೆ. ಬೆಳಗ್ಗೆ 9 ಗಂಟೆವರೆಗೆ ಶೇ. 8.90ರಷ್ಟು ಮತದಾನವಾಗಿತ್ತು. ಒಟ್ಟು ಮತದಾರರು: 18,92,962, ಪುರುಷ ಮತದಾರರು :9,71,424, ಮಹಿಳಾ ಮತದಾರರು : 9,21,435, ಮೊದಲ ಬಾರಿ ಮತದಾನ: 42,404. ಕ್ಷೇತ್ರದಲ್ಲಿ ಒಟ್ಟು 2024 ಮತಗಟ್ಟೆಗಳಿವೆ.

ಬೀದರ್‌ ಕ್ಷೇತ್ರದಲ್ಲಿ 11 ಗಂಟೆಯವರೆಗೆ ಶೇ.22.33ರಷ್ಟು ಮತದಾನ Read More »

ಬಸ್‌ ಕಂಡಕ್ಟರ್‌ಗಳಿಗೆ ಲೋಹದ ವಿಸಿಲ್‌ ಉಡುಗೊರೆ ನೀಡಿದ ಚೆನ್ನೈ ಸೂಪರ್​ ಕಿಂಗ್ಸ್

ಸಮಗ್ರ ನ್ಯೂಸ್‌ : ಚೆನ್ನೈ ಸೂಪರ್​ ಕಿಂಗ್ಸ್​ ಫ್ರಾಂಚೈಸಿಯು ಮೆಟ್ರೋಪಾಲಿಟನ್‌ ಟ್ರಾನ್ಸ್‌ಪೋರ್ಟ್ ಕಾರ್ಪೋರೇಶನ್‌ ಲಿಮಿಟೆಡ್‌ ಬಸ್‌ ಕಂಡಕ್ಟರ್‌ಗಳಿಗೆ 8 ಸಾವಿರ ಲೋಹದ ವಿಸಿಲ್‌ಗ‌ಳನ್ನು ಕಂಡಕ್ಟರ್‌ಗಳಿಗೆ ವಿಶೇಷ ಉಡುಗೊರೆಯಾಗಿ ನೀಡಿದೆ. ಈ ವಿಚಾರವನ್ನು ಚೆನ್ನೈ ತಂಡ ತನ್ನ ಅಧಿಕೃತ ಟ್ವೀಟರ್​ ಎಕ್ಸ್​ ಪೋಸ್ಟ್​ ಮೂಲಕ ತಿಳಿಸಿದೆ. ಪ್ಲಾಸ್ಟಿಕ್‌ ವಿಸಿಲ್‌ಗ‌ಳ ಬಳಕೆ ಕಡಿಮೆಗೊಳಿಸುವ ನಿಟ್ಟಿನಲ್ಲಿ ಈ ಕಾರ್ಯ ಮಾಡಲಾಗಿದೆ ಎಂದು ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್‌ ಹೇಳಿದ್ದಾರೆ. ವಿಸಿಲ್‌ ಪೋಡ್​ ಎನ್ನುವುದು ಚೆನ್ನೈ ತಂಡದ ಪ್ರಧಾನ ಸ್ಲೋಗನ್​ ಆಗಿದೆ. ಈ

ಬಸ್‌ ಕಂಡಕ್ಟರ್‌ಗಳಿಗೆ ಲೋಹದ ವಿಸಿಲ್‌ ಉಡುಗೊರೆ ನೀಡಿದ ಚೆನ್ನೈ ಸೂಪರ್​ ಕಿಂಗ್ಸ್ Read More »

ಸ್ವೀಟ್ ಕೊಟ್ಟಿಲ್ಲ ಎಂದು ಮದುವೆ ಕ್ಯಾನ್ಸಲ್| ವರನ ಕಡೆಯವರಿಂದ ಕಿರಿಕ್

ಸಮಗ್ರ ನ್ಯೂಸ್: ಮದುವೆಯಲ್ಲಿ ಸ್ವೀಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಕಲ್ಯಾಣ ಮಂಟಪದಲ್ಲೇ ಮದುವೆ ಮುರಿದುಬಿದ್ದ ವಿಚಿತ್ರ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ನಡೆದಿದೆ. ಹಾನಗಲ್‌ನ ಯುವತಿ ಜೊತೆಗೆ ತುಮಕೂರಿನ ಹರ್ಷಿತ್ ಎಂಬಾತನೊಂದಿಗೆ ವಿವಾಹ ನಿಶ್ಚಯವಾಗಿತ್ತು. ವಧು-ವರರಿಬ್ಬರು ಮ್ಯಾಟ್ರಿಮೊನಿಯಲ್ಲಿ ಪರಿಚಯವಾಗಿ, ಯುವತಿಯನ್ನು ವಿವಾಹವಾಗಲು ಹರ್ಷಿತ್ ಒಪ್ಪಿಕೊಂಡಿದ್ದ. ಆದರೆ ಮದುವೆಯ ಹಿಂದಿನ ದಿನ ಚಪ್ಪರ ಶಾಸ್ತ್ರದಲ್ಲಿ ವರನ ಕಡೆಯವರಿಗೆ ಊಟದಲ್ಲಿ ಸಿಹಿತಿಂಡಿ ನೀಡಿಲ್ಲ ಎಂದು ಸಣ್ಣ ಗಲಾಟೆ ಮಾಡಿ ರಾತ್ರಿ ಮದುವೆಯೇ ಬೇಡ ಎಂದು ವರ ಉಂಗುರ ಕಳಚಿಕೊಟ್ಟಿದ್ದಾನೆ. ಘಟನೆಯಿಂದ

ಸ್ವೀಟ್ ಕೊಟ್ಟಿಲ್ಲ ಎಂದು ಮದುವೆ ಕ್ಯಾನ್ಸಲ್| ವರನ ಕಡೆಯವರಿಂದ ಕಿರಿಕ್ Read More »

ಪ್ರಜ್ವಲ್ ವಿಡಿಯೋ ಲೀಕ್ ಹಿಂದೆ ಇರುವುದು ಡಿ.ಕೆ ಶಿವಕುಮಾರ್| ದೇವರಾಜೇಗೌಡ ಸ್ಫೋಟಕ ಹೇಳಿಕೆ

ಸಮಗ್ರ ನ್ಯೂಸ್: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೊ ಲೀಕ್‌ ಮಾಡಿದ್ದು ಯಾರು ಎಂಬ ಬಗ್ಗೆ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಇಂದು ಮಹತ್ವದ ವಿಚಾರವನ್ನು ಹೊರಹಾಕಿದ್ದಾರೆ. ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಈ ಎಲ್ಲ ಪ್ರಕರಣದ ಹಿಂದೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರ ಪಾತ್ರ ಇದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಡಿಕೆಶಿಯದ್ದು ಎನ್ನಲಾದ ಆಡಿಯೊವನ್ನು ಪ್ಲೇ ಮಾಡಿದ್ದಾರೆ. ಜತೆಗೆ ತಮಗೆ ಎಸ್‌ಐಟಿ ಮೇಲೆ ಯಾವುದೇ ನಂಬಿಕೆ

ಪ್ರಜ್ವಲ್ ವಿಡಿಯೋ ಲೀಕ್ ಹಿಂದೆ ಇರುವುದು ಡಿ.ಕೆ ಶಿವಕುಮಾರ್| ದೇವರಾಜೇಗೌಡ ಸ್ಫೋಟಕ ಹೇಳಿಕೆ Read More »

ಪ್ರಜ್ವಲ್ ರೇವಣ್ಣ ವಿಡಿಯೋ ಕುರಿತಂತೆ ಮೌನ ಮುರಿದ ಮೋದಿ| ಅಷ್ಟಕ್ಕೂ ಪ್ರಧಾನಿ‌ ಹೇಳಿದ್ದೇನು ಗೊತ್ತಾ?

ಸಮಗ್ರ ನ್ಯೂಸ್: ಪ್ರಜ್ವಲ್​ ರೇವಣ್ಣ ಅವರ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣದ ಕುರಿತು ಖುದ್ದು ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಮಾತನಾಡಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರಂತಹ ವ್ಯಕ್ತಿಗಳ ವಿರುದ್ಧ ನಾವು ಶೂನ್ಯ ಸಹಿಷ್ಣುರಾಗಿದ್ದೇವೆ. ಅಂತಹ ವ್ಯಕ್ತಿಗಳ ವಿರುದ್ಧ ಸಹನೆ ತೋರಬೇಕಾದ ಅಗತ್ಯ ಇಲ್ಲ. ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಆದರೆ ಕರ್ನಾಟಕದ ಕಾಂಗ್ರೆಸ್‌ ಸರ್ಕಾರವೇ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಅವರನ್ನ ದೇಶದಿಂದ ಹೊರಗೆ ಹೋಗಲು ಅವಕಾಶ ಮಾಡಿಕೊಟ್ಟಿದೆ ಎಂದು ಕಿಡಿಕಾರಿದ್ದಾರೆ. ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ

ಪ್ರಜ್ವಲ್ ರೇವಣ್ಣ ವಿಡಿಯೋ ಕುರಿತಂತೆ ಮೌನ ಮುರಿದ ಮೋದಿ| ಅಷ್ಟಕ್ಕೂ ಪ್ರಧಾನಿ‌ ಹೇಳಿದ್ದೇನು ಗೊತ್ತಾ? Read More »

ಬೆಂಗಳೂರಿನಲ್ಲಿ ಬಿಸಿಲ‌ ಬೇಗೆಗೆ ತಂಪೆರೆದ ವರುಣ| ಗುಡುಗು, ಮಿಂಚು ಸಹಿತ ಹಲವೆಡೆ ಉತ್ತಮ ಮಳೆ

ಸಮಗ್ರ ನ್ಯೂಸ್: ಬಿಸಿಲ ಧಗೆಗೆ ಸುಸ್ತಾಗಿದ್ದ ಉದ್ಯಾನನಗರಿಯಲ್ಲಿ ಇಂದು ಮತ್ತೆ ವರುಣ ತಂಪೆರೆದಿದ್ದಾನೆ. ಮಧ್ಯಾಹ್ನ ನಂತರ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣವಿದ್ದು ಸಂಜೆ ವೇಳೆ ಗುಡುಗು, ಮಿಂಚು, ಗಾಳಿ ಸಹಿತ ಧಾರಕಾರ ಮಳೆಯಾಗಿದೆ. ಹವಾಮಾನ ಇಲಾಖೆಯು ಇಂದು ಸಂಜೆಯೊಳಗೆ ಮಳೆಯ ಮುನ್ಸೂಚನೆ ನೀಡಿತ್ತು. ಮೆಜೆಸ್ಟಿಕ್, ಆರ್‌ ಟಿ ನಗರ, ಎಂ ಜಿ ರೋಡ್, ಕೆ ಆರ್ ಮಾರ್ಕೆಟ್, ಜಯನಗರ, ಜೆಜೆಆರ್ ನಗರ, ಟೌನ್ ಹಾಲ್ ಸುತ್ತಮುತ್ತ ಭಾರೀ ಮಳೆಯಾಗಿದೆ. ಸದಾಶಿವ ನಗರ, ಪ್ಯಾಲೇಸ್ ಗುಟ್ಟಹಳ್ಳಿ, ಮಲ್ಲೇಶ್ವರ,

ಬೆಂಗಳೂರಿನಲ್ಲಿ ಬಿಸಿಲ‌ ಬೇಗೆಗೆ ತಂಪೆರೆದ ವರುಣ| ಗುಡುಗು, ಮಿಂಚು ಸಹಿತ ಹಲವೆಡೆ ಉತ್ತಮ ಮಳೆ Read More »