ರಾಜ್ಯ

ಬೆಂಗಳೂರಿನಲ್ಲಿ ಬಿಸಿಲ‌ ಬೇಗೆಗೆ ತಂಪೆರೆದ ವರುಣ| ಗುಡುಗು, ಮಿಂಚು ಸಹಿತ ಹಲವೆಡೆ ಉತ್ತಮ ಮಳೆ

ಸಮಗ್ರ ನ್ಯೂಸ್: ಬಿಸಿಲ ಧಗೆಗೆ ಸುಸ್ತಾಗಿದ್ದ ಉದ್ಯಾನನಗರಿಯಲ್ಲಿ ಇಂದು ಮತ್ತೆ ವರುಣ ತಂಪೆರೆದಿದ್ದಾನೆ. ಮಧ್ಯಾಹ್ನ ನಂತರ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣವಿದ್ದು ಸಂಜೆ ವೇಳೆ ಗುಡುಗು, ಮಿಂಚು, ಗಾಳಿ ಸಹಿತ ಧಾರಕಾರ ಮಳೆಯಾಗಿದೆ. ಹವಾಮಾನ ಇಲಾಖೆಯು ಇಂದು ಸಂಜೆಯೊಳಗೆ ಮಳೆಯ ಮುನ್ಸೂಚನೆ ನೀಡಿತ್ತು. ಮೆಜೆಸ್ಟಿಕ್, ಆರ್‌ ಟಿ ನಗರ, ಎಂ ಜಿ ರೋಡ್, ಕೆ ಆರ್ ಮಾರ್ಕೆಟ್, ಜಯನಗರ, ಜೆಜೆಆರ್ ನಗರ, ಟೌನ್ ಹಾಲ್ ಸುತ್ತಮುತ್ತ ಭಾರೀ ಮಳೆಯಾಗಿದೆ. ಸದಾಶಿವ ನಗರ, ಪ್ಯಾಲೇಸ್ ಗುಟ್ಟಹಳ್ಳಿ, ಮಲ್ಲೇಶ್ವರ,

ಬೆಂಗಳೂರಿನಲ್ಲಿ ಬಿಸಿಲ‌ ಬೇಗೆಗೆ ತಂಪೆರೆದ ವರುಣ| ಗುಡುಗು, ಮಿಂಚು ಸಹಿತ ಹಲವೆಡೆ ಉತ್ತಮ ಮಳೆ Read More »

ಬೀದರ್: ವಿಶೇಷ ಚೇತನರಿಗೆ ವಿಶೇಷ ಮತಗಟ್ಟೆಗಳ ಪರಿಚಯ

ಸಮಗ್ರ ನ್ಯೂಸ್‌ : ಬೆಂಗಳೂರಿನ ಅಂಗವಿಕಲರ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ರಾಜ್ಯ ಆಯುಕ್ತರಾದ ದಾಸ ಸೂರ್ಯವಂಶಿ ಅವರು ಇತ್ತೀಚಿಗೆ ಬೀದರ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿಶೇಷ ಚೇತನರಿಗೆ ಇರುವ ವಿಶೇಷ ಮತಗಟ್ಟೆಗಳ ಪರಿಚಯ ಮಾಡಿದರು. ಪರಿಶೀಲನೆ ಸಮಯದಲ್ಲಿ ವಿಶೇಷ ಚೇತನರಿಗೆ ಇರುವ ಚುನಾವಣೆಯಲ್ಲಿ ಮತದಾನ ಮಾಡಲು ವಿಕಲಚೇತನ ಸ್ನೇಹಿ ರಾಂಪ್, ರಿಯಲಿಂಗ್, ಶೌಚಾಲಯ, ವ್ಹಿಲಚೇರ ಸೌಲಭ್ಯಗಳ ಪರಿಶೀಲನೆ ಮಾಡಿ ಕೇಲವು ತಿದ್ದುಪಡಿ ಸಲಹೆಯೊಂದಿಗೆ ಮೆಚ್ಚುಗೆ ಪಡೆದರು ಬೀದರ್ ಲೋಕಸಭಾ ಕೇಂದ್ರ ಹಾಗೂ ವಿಭಾಗದಲ್ಲಿ ಬೀದರ್ ಲೋಕಸಭಾ ಕ್ಷೇತ್ರಗಳ

ಬೀದರ್: ವಿಶೇಷ ಚೇತನರಿಗೆ ವಿಶೇಷ ಮತಗಟ್ಟೆಗಳ ಪರಿಚಯ Read More »

ಮತ್ತೆ ಬೆಂಗಳೂರಿಗೆ ತಂಪೆರೆದ ವರುಣ| ಗುಡುಗು ಸಹಿತ ಧಾರಕಾರ ಮಳೆ

ಸಮಗ್ರ ನ್ಯೂಸ್: ಇಂದು ಹವಾಮಾನ ಇಲಾಖೆ ಮುನ್ಸೂಚನೆಯಂತೆ ಬೆಂಗಳೂರಿಗೆ ವರುಣ ತಂಪೆರೆದಿದ್ದಾನೆ. ಬೆಂಗಳೂರು ನಗರದೆಲ್ಲೆಡೆ ಆಲಿಕಲ್ಲು ಜೊತೆಗೆ ಮಳೆರಾಯ ಆರ್ಭಟಿಸಿದ್ದಾನೆ. ಮಳೆ ಜೊತೆಗೆ ಗಡುಗು, ಗಾಳಿಯ ಪ್ರಮಾಣ ಕೂಡ ಜಾಸ್ತಿ ಇತ್ತು. ಬಿಸಿಲಿನಿಂದ ಬೇಸತ್ತಿದ್ದ ರಾಜಧಾನಿ ಜನರಿಗೆ ವರುಣ ಮತ್ತೆ ಎಂಟ್ರಿ ನೀಡಿದ್ದು ಸಂತಸ ತಂದಿದೆ. ಬೆಂಗಳೂರಿನ ಚಾಲುಕ್ಯ ಸರ್ಕಲ್, ಪ್ಯಾಲೇಸ್ ರಸ್ತೆ ಸುತ್ತಮುತ್ತ, ಶಾಂತಿನಗರ, ರಿಚ್ಮಂಡ್ ಸರ್ಕಲ್, ಕೆಆರ್ ಮಾರ್ಕೆಟ್, ಕಾರ್ಪೊರೇಷನ್, ರಾಜಾಜಿನಗರ, ಮೆಜೆಸ್ಟಿಕ್, ರೇಸ್ ಕೋರ್ಸ್, ಕಾರ್ಪೋರೇಷನ್, ಮಹಾಲಕ್ಷ್ಮಿಲೇಔಟ್, ಬಸವೇಶ್ವರನಗರ, ಸದಾಶಿವನಗರ, ಬ್ಯಾಟರಾಯನಪುರ ಮತ್ತು

ಮತ್ತೆ ಬೆಂಗಳೂರಿಗೆ ತಂಪೆರೆದ ವರುಣ| ಗುಡುಗು ಸಹಿತ ಧಾರಕಾರ ಮಳೆ Read More »

ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ರಾಜ್ಯದಲ್ಲಿ ನಾಳೆ ಅಂದರೆ ಮೇ 7ರಂದು ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಂತಿಮ ಹಂತದ ಸಿದ್ಧತೆ ನಡೆಯುತ್ತಿದೆ. ಈ ನಡುವೆ ಚುನಾವಣಾ ಕರ್ತವ್ಯದ ಮೇಲೆ ತೆರಳುತ್ತಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಜಮಖಂಡಿ ತಾಲೂಕಿನ ಬಿದಿರಿಯ ಜನತಾ ಫ್ಲಾಟ್‌ನ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಜಿ.ಡಿ‌.ಸಿದ್ದಾಪುರ ಮೃತರು. ಇವರು ಬಸ್‌ನಲ್ಲಿ ಜಮಖಂಡಿಯಿಂದ ಮುಧೋಳಕ್ಕೆ ಹೋಗುವಾಗ ಹೃದಯಾಘಾತವಾಗಿದ್ದರಿಂದ ಕೊನೆಯುಸಿರೆದಿದ್ದಾರೆ. ಇವರು ಮುಧೋಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಶಿಕ್ಷಕ ನಿಯೋಜನೆಗೊಂಡಿದ್ದರು.

ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು Read More »

ಮಂಡ್ಯದಲ್ಲಿ ನಿಲ್ಲದ ಭ್ರೂಣ ಹತ್ಯೆ ಪ್ರಕರಣ|ಆರೋಗ್ಯ ಇಲಾಖೆ ವಸತಿಗೃಹದಲ್ಲೆ ಈ ಕೃತ್ಯ..!

ಸಮಗ್ರ ನ್ಯೂಸ್: ಇತ್ತಿಚೇಗಷ್ಟೆ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿತ್ತು. ಆದರೆ ಅದೇ ಮಂಡ್ಯದ ಪಾಂಡವಪುರದ ಹೆಲ್ತ್ ಕ್ವಾರ್ಟರ್ಸ್‌ನಲ್ಲಿ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದಾಗಲೇ ಅಧಿಕಾರಿಗಳು ದಾಳಿ ನಡೆಸಿ, ಮೂವರನ್ನು ಬಂಧಿಸಿರುವ ಘಟನೆ ನಡೆದಿದೆ. ಪಾಂಡವಪುರದ ಹೆಲ್ತ್ ಕ್ವಾರ್ಟರ್ಸ್‌ ಮೇಲೆ ಖಚಿತ ಮಾಹಿತಿಗಳೊಂದಿಗೆ ಭಾನುವಾರ ತಡರಾತ್ರಿ ಮಂಡ್ಯ ಡಿಎಚ್‌ಒ ಮೋಹನ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ವೇಳೆಗೆ ಗರ್ಭಪಾತ ಮಾಡಿಸಲು ಗರ್ಭಿಣಿಗೆ ಔಷಧ ನೀಡಲಾಗಿತ್ತು, ಇದರಿಂದ ವೈದ್ಯರು ಎಷ್ಟೇ ಪ್ರಯತ್ನಿಸಿದರೂ ಮಗುವನ್ನು ಉಳಿಸಲು

ಮಂಡ್ಯದಲ್ಲಿ ನಿಲ್ಲದ ಭ್ರೂಣ ಹತ್ಯೆ ಪ್ರಕರಣ|ಆರೋಗ್ಯ ಇಲಾಖೆ ವಸತಿಗೃಹದಲ್ಲೆ ಈ ಕೃತ್ಯ..! Read More »

ಬೀದರ್: ಅಕ್ರಮವಾಗಿ ಸಾರಾಯಿ ಸಾಗಾಟ- 4.40 ಲಕ್ಷ ರೂಪಾಯಿ ಮೌಲ್ಯದ ಮದ್ಯ ವಶಕ್ಕೆ

ಸಮಗ್ರ ನ್ಯೂಸ್‌ : ಅಕ್ರಮವಾಗಿ ಸಾರಾಯಿ ಸಾಗಿಸುತ್ತಿದ್ದ ವೇಳೆ ಅಬಕಾರಿ ಇಲಾಖೆಯಿಂದ ಭರ್ಜರಿ ಕಾರ್ಯಚರಣೆ ನಡೆಸಿದ್ದು, ಮತದಾರರಿಗೆ ಹಂಚಲು ತಂದಿದ್ದ 4.40 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಮದ್ಯವನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬೀದರ್ ಲೋಕಸಭೆ ಕ್ಷೇತ್ರದಲ್ಲಿ ಮತದಾರರಿಗೆ ಹಂಚಲು ತಂದಿದ್ದರು ಅಕ್ರಮ ಮದ್ಯ ವಶಕ್ಕೆ ಪಡೆಯಲಾಗಿದೆ. ಹೂಲಸೂರಿನಿಂದ ಬಸವಕಲ್ಯಾಣಕ್ಕೆ ಹುಂಡೈ ಕಾರ್ನಲ್ಲಿ ಮದ್ಯ ಸಾಗಿಸಲಾಗುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೋಲಿಸರು ಕಾರ್ ತಡೆದು ಪರಿಶೀಲನೆ ನಡೆಸಿದಾಗ ಮದ್ಯ ಪತ್ತೆಯಾಗಿದೆ. ಕಾರ್ನಲ್ಲಿ ಎರಡು‌

ಬೀದರ್: ಅಕ್ರಮವಾಗಿ ಸಾರಾಯಿ ಸಾಗಾಟ- 4.40 ಲಕ್ಷ ರೂಪಾಯಿ ಮೌಲ್ಯದ ಮದ್ಯ ವಶಕ್ಕೆ Read More »

ಚಿಕ್ಕಮಗಳೂರು: ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ- ಇಬ್ಬರು ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್‌ : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನ ಎನ್‌ಆರ್ ಪುರ ತಾಲೂಕಿನ ಕರಗುಂದ ಗ್ರಾಮದ ಬಳಿ ನಡೆದಿದೆ. ಬೈಕ್‌ ಸವಾರರು ವೇಗವಾಗಿ ಬಂದು ವಿದ್ಯುತ್ ಕಂಬಕ್ಕೆ ಗುದ್ದಿದ್ದಾರೆ. ಪರಿಣಾಮ ಬೈಕ್‌ನಿಂದ ಹಾರಿ ಕೆಳಗೆ ಬಿದ್ದಿದ್ದು, ತಲೆಗೆ ಗಂಭೀರ ಪೆಟ್ಟಾಗಿದೆ.ಇದರಿಂದಾಗಿ ಹೊರನಾಡು ಗ್ರಾಮದ ಉಮೇಶ್, ಮುಂಡಗದ ಮನೆ ಗ್ರಾಮದ ಸುನಿಲ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಡಿಗೆರೆ ತಾಲೂಕಿನ ಮುಂಡಗದ ಮನೆ ಗ್ರಾಮದ ಉಮೇಶ್, ಸುನೀಲನನ್ನು ಶಿವಮೊಗ್ಗಕ್ಕೆ ಬಿಡಲು ಹೋಗುತ್ತಿದ್ದರು.

ಚಿಕ್ಕಮಗಳೂರು: ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ- ಇಬ್ಬರು ಸ್ಥಳದಲ್ಲೇ ಸಾವು Read More »

ಮೈಸೂರು : ಸ್ಟೇರಿಂಗ್‌ ಕಟ್ ಆಗಿ ಗದ್ದೆಗೆ ನುಗ್ಗಿದ ಬಸ್‌ – 30 ಪ್ರಯಾಣಿಕರಿಗೆ ಗಾಯ

ಸಮಗ್ರ ನ್ಯೂಸ್‌ : ಕೆಎಸ್‌ಆರ್‌ಟಿಸಿ ಬಸ್‌ವೊಂದರ ಸ್ಟೇರಿಂಗ್‌ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಕೆಸ್ತೂರು ಗೇಟ್ ಬಳಿ ನಡೆದಿದೆ. ಘಟನೆಯಲ್ಲಿ 30 ಪ್ರಯಾಣಿಕರು ಗಾಯಗೊಂಡಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ. ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕೆ.ಆರ್.ನಗರ ಮತ್ತು ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಕೆಆರ್‌ನಗರ ಡಿಪೋಗೆ ಸೇರಿದ ಬಸ್ ಕೇರಳಾಪುರದಿಂದ ಸಾಲಿಗ್ರಾಮ, ಚುಂಚನಕಟ್ಟೆ ಮಾರ್ಗವಾಗಿ ಮೈಸೂರಿಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಪ್ರಕರಣ

ಮೈಸೂರು : ಸ್ಟೇರಿಂಗ್‌ ಕಟ್ ಆಗಿ ಗದ್ದೆಗೆ ನುಗ್ಗಿದ ಬಸ್‌ – 30 ಪ್ರಯಾಣಿಕರಿಗೆ ಗಾಯ Read More »

ಎಚ್.ಡಿ ರೇವಣ್ಣ, ಪ್ರಜ್ವಲ್ ಬಳಿಕ ಇದೀಗ ಭವಾನಿಗೂ ಸಂಕಷ್ಟ…? ಎರಡು ಕೇಸ್ ನಲ್ಲಿ ಭವಾನಿ ಹೆಸರು ಉಲ್ಲೇಖ

ಸಮಗ್ರ ನ್ಯೂಸ್: ಪ್ರಜ್ವಲ್ ರೇವಣ್ಣಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಪ್ರಜ್ವಲ್‌ ತಂದೆ, ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ಪಡೆದು ವಿಚಾರಣೆಯನ್ನು ತೀವ್ರಗೊಳಿಸಿದೆ. ಈ ಮಧ್ಯೆ ಪ್ರಕರಣದಲ್ಲಿ ರೇವಣ್ಣ ಅವರ ಪತ್ನಿ ಭವಾನಿ ಹೆಸರೂ ಕೇಳಿ ಬಂದಿದ್ದು, ಅವರಿಗೂ ಸಂಕಷ್ಟ ಎದುರಾಗಲಿದೆ ಎರಡು ಕೇಸ್‌ನಲ್ಲಿ ಸಂತ್ರಸ್ತೆಯರು ಭವಾನಿ ರೇವಣ್ಣ ಅವರ ಹೆಸರು ಉಲ್ಲೇಖಿಸಿದ್ದಾರೆ. ಲೈಂಗಿಕ ಕಿರುಕುಳ ಆರೋಪ ಮತ್ತು ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಹೆಸರು ಕೇಳಿ ಬಂದಿದೆ. ಅದರಲ್ಲಿಯೂ

ಎಚ್.ಡಿ ರೇವಣ್ಣ, ಪ್ರಜ್ವಲ್ ಬಳಿಕ ಇದೀಗ ಭವಾನಿಗೂ ಸಂಕಷ್ಟ…? ಎರಡು ಕೇಸ್ ನಲ್ಲಿ ಭವಾನಿ ಹೆಸರು ಉಲ್ಲೇಖ Read More »

ರಾಜ್ಯಾದ್ಯಂತ‌ ಮೇ.10ರವರೆಗೆ ಬಿಸಿಗಾಳಿ, ಆಲಿಕಲ್ಲು ಮಳೆ, ಗುಡುಗು ಸಿಡಿಲು| ಆರೆಂಜ್ ಅಲರ್ಟ್‌ ನೀಡಿದ ಹವಾಮಾನ ಇಲಾಖೆ

ಸಮಗ್ರ ನ್ಯೂಸ್: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 5 ದಿನ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗುವ ಸಾಧ್ಯತೆಯಿದೆ. ಮೇ 6 ರಿಂದ 10 ರವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಹಲವು ಕಡೆಗಳಲ್ಲಿ ಶಾಖದ ಅಲೆ ಹೆಚ್ಚಿರಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗಲಿದ್ದು, ಕೆಲವು ಕಡೆಗಳಲ್ಲಿ ಆಲಿಕಲ್ಲು ಮಳೆ ಸುರಿಯಲಿದೆ. ಇನ್ನು ಮೇ 10 ರವರೆಗೆ ರಾಜ್ಯದಲ್ಲಿ

ರಾಜ್ಯಾದ್ಯಂತ‌ ಮೇ.10ರವರೆಗೆ ಬಿಸಿಗಾಳಿ, ಆಲಿಕಲ್ಲು ಮಳೆ, ಗುಡುಗು ಸಿಡಿಲು| ಆರೆಂಜ್ ಅಲರ್ಟ್‌ ನೀಡಿದ ಹವಾಮಾನ ಇಲಾಖೆ Read More »