ರಾಜ್ಯ

ಹಾಸನ: ಸಂಸದ ಪ್ರಜ್ವಲ್‌ ಗೆ ಅಭಿಮಾನಿಯಿಂದ ಶುಭಾಶಯ ಪತ್ರ

ಸಮಗ್ರ ನ್ಯೂಸ್‌ : ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳು ದೇಶಾದ್ಯಂತ ಭಾರೀ ಚರ್ಚೆ ಯಾಗುತ್ತಿದ್ದು, ಈ ನಡುವೆ ಅಭಿಮಾನಿಯೊಬ್ಬ ಪ್ರಜ್ವಲ್‌ ರೇವಣ್ಣಗೆ ಶುಭಾಶಯಗಳನ್ನು ತಿಳಿಸಿದ್ದಾನೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಚುನಾವಣಾ ಅಖಾಡಕ್ಕೆ ಇಳಿದಿರುವ ಪ್ರಜ್ವಲ್‌ ರೇವಣ್ಣಗೆ ಅಭಿಮಾನಿ ಶುಭಾಶಯಗಳನ್ನು ತಿಳಿಸಿ ಪತ್ರ ಬರೆದಿದ್ದಾನೆ. ಈ ಪತ್ರ ಹಾಸನ ನಗರದ ಆರ್.ಸಿ. ರಸ್ತೆಯಲ್ಲಿರುವ ಸಂಸದರ ಕಚೇರಿ ಬಾಗಿಲ ಬಳಿ ಸಿಕ್ಕಿದೆ. ನೀವು ಈಗಾಗಲೇ ಹಾಸನ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ

ಹಾಸನ: ಸಂಸದ ಪ್ರಜ್ವಲ್‌ ಗೆ ಅಭಿಮಾನಿಯಿಂದ ಶುಭಾಶಯ ಪತ್ರ Read More »

ಲೋಕಸಭಾ ಚುನಾವಣೆ/ ಇಂದು ಚಿಕ್ಕೋಡಿಯಲ್ಲಿ ಅಮಿತ್ ಷಾ ಪ್ರಚಾರ

ಸಮಗ್ರ ನ್ಯೂಸ್: ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ ಜೊಲ್ಲೆ ಪರ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಹುಕ್ಕೇರಿ ಪಟ್ಟಣದ ವಿಶ್ವರಾಜ ಭವನದಲ್ಲಿ ಮಧ್ಯಾಹ್ನ 12 ಗಂಟೆಗೆ ಬಹಿರಂಗ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ಪ್ರಭಾಕರ ಕೋರೆ, ರಮೇಶ್ ಕತ್ತಿ, ನಿಖಿಲ್ ಕತ್ತಿ, ಶಶಿಕಲಾ ಜೊಲ್ಲೆ, ದುರ್ಯೋಧನ ಐಹೊಳೆ, ಮಹಾಂತೇಶ ಕವಟಗಿ ಮಠ ಭಾಗವಹಿಸಲಿದ್ದಾರೆ.

ಲೋಕಸಭಾ ಚುನಾವಣೆ/ ಇಂದು ಚಿಕ್ಕೋಡಿಯಲ್ಲಿ ಅಮಿತ್ ಷಾ ಪ್ರಚಾರ Read More »

ಬೀದರ್ : ಮಠದ ಆಸ್ತಿ ಹೊಡೆದವರು ಶಾಸಕರಾಗಲು ಯೋಗ್ಯರೇ? ಸಚಿವ ಭಗವಂತ ಖೂಬಾ

ಸಮಗ್ರ ನ್ಯೂಸ್‌ : ‘ಭಾಲ್ಕಿ ಹಿರೇಮಠದ ಪೂಜ್ಯರು, ಈ ಭಾಗದ ನಡೆದಾಡುವ ದೇವರೆಂಬ ಗೌರವಕ್ಕೆ ಪಾತ್ರರಾಗಿರುವ ಚನ್ನಬಸವ ಪಟ್ಟದ್ದೇವರು ಬೆವರು ಸುರಿಸಿ ಕಟ್ಟಿದ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯನ್ನು ಕಸಿದುಕೊಂಡು, ಭಾಲ್ಕಿ ಹಿರೇಮಠದ ಆಸ್ತಿ ಹೊಡೆದವರು ಶಾಸಕರಾಗಲು ಯೋಗ್ಯರೇ? ಇಂತಹವರು ಇನ್ನೊಬ್ಬರ ಬಗ್ಗೆ ಮಾತನಾಡಬಹುದಾ?’ ಹೀಗೆಂದು ಸಚಿವ ಈಶ್ವರ ಬಿ. ಖಂಡ್ರೆಯವರನ್ನು ಕೇಂದ್ರ ಸಚಿವ ಭಗವಂತ ಖೂಬಾ ಪ್ರಶ್ನಿಸಿದ್ದಾರೆ. ‘ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಜನರ ಮುಂದೆ ಹೇಳಿರುವ ಸತ್ಯಾಂಶಗಳು ಈಶ್ವರ ಖಂಡ್ರೆಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಸತ್ಯ

ಬೀದರ್ : ಮಠದ ಆಸ್ತಿ ಹೊಡೆದವರು ಶಾಸಕರಾಗಲು ಯೋಗ್ಯರೇ? ಸಚಿವ ಭಗವಂತ ಖೂಬಾ Read More »

ಮೈಸೂರಿನಲ್ಲಿಯೂ ಪ್ರಜ್ವಲ್‌ ರೇವಣ್ಣನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ದೂರು

ಸಮಗ್ರ ನ್ಯೂಸ್‌ : ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲೂ ಒಂದು ಲೈಂಗಿಕ ಕಿರುಕುಳ ಹಾಗೂ ಅಪಹರಣ ಪ್ರಕರಣ ಪ್ರಜ್ವಲ್ ರೇವಣ್ಣ ವಿರುದ್ಧ ದೂರು ದಾಖಲಾಗಿದೆ. ತಾಯಿಯನ್ನು ಅಪಹರಣ ಮಾಡಲಾಗಿದೆ ಎಂದು ಆರೋಪಿಸಿ ಪುತ್ರ ಪೊಲೀಸರಿಗೆ ದೂರು ನೀಡಿರುವ ಘಟನೆ ಕೆ.ಆರ್.ನಗರ ತಾಲೂಕಿನಲ್ಲಿ ನಡೆದಿದೆ. ಪ್ರಜ್ವಲ್ ರೇವಣ್ಣ ಅವರಿಂದ ನನ್ನ ತಾಯಿಯೂ ಲೈಂಗಿಕ ದೌರ್ಜನ್ಯಕ್ಕೆ ಒಳಪಟ್ಟಿದ್ದರು.‌ ಈ ಸಂಬಂಧ ಫೋಟೋಗಳು ಬಹಿರಂಗ ಆಗಿದ್ದವು. ಬಳಿಕ ನನ್ನ ತಾಯಿ ನಾಪತ್ತೆ ಆಗಿದ್ದಾರೆ.

ಮೈಸೂರಿನಲ್ಲಿಯೂ ಪ್ರಜ್ವಲ್‌ ರೇವಣ್ಣನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ದೂರು Read More »

ಕರ್ನಾಟಕದ ಮೊದಲ ಅತೀ ಎತ್ತರದ ಗಾಜಿನ ಸೇತುವೆ| ಕೊಡಗಿನ ಪ್ರವಾಸೋದ್ಯಮಕ್ಕೆ ಮತ್ತೊಂದು ಗರಿ..!

ಅಬ್ಬಿ ಜಲಪಾತ ಹಾಗೂ ಮಾಂದಲಪಟ್ಟಿಗಳನ್ನು ವೀಕ್ಷಿಸಲು ಹೋಗುವ ಪ್ರವಾಸಿಗರಿಗೆ ಎರಡು ಪ್ರವಾಸಿ ತಾಣಗಳ ವೃತ್ತದಲ್ಲಿಯೇ ಈ ಗಾಜಿನ ಸೇತುವೆ ನಿಮ್ಮ ವೀಕ್ಷಣೆಗೆ ಸಿದ್ಧವಿದೆ. ಅಷ್ಟಕ್ಕೂ ಈ ಸೇತುವೆಯನ್ನು ಟಫನ್ ಗ್ಲಾಸ್ ಬಳಸಿ ಮಾಡಲಾಗಿದ್ದು, 40 ಎಂಎಂ ಗಾತ್ರದ ಗಾಜು ಬಳಸಿ ಸೇತುವೆಯನ್ನು ಮಾಡಲಾಗಿದೆ. ಹೀಗಾಗಿ ಒಂದೇ ಸಮಯದಲ್ಲಿ 35 ಜನರು ನಿಂತು ಇದನ್ನು ವೀಕ್ಷಿಸಬಹುದು. 300 ರೂ. ಪ್ರವೇಶ ಶುಲ್ಕ| ಸೇತುವೆಯ ಎರಡು ಬದಿಯ ತಡೆಗೋಡೆಗಳ ಪಕ್ಕದಲಿಯೇ ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು ಸಂಜೆ ವೀಕ್ಷಣೆಗೆ

ಕರ್ನಾಟಕದ ಮೊದಲ ಅತೀ ಎತ್ತರದ ಗಾಜಿನ ಸೇತುವೆ| ಕೊಡಗಿನ ಪ್ರವಾಸೋದ್ಯಮಕ್ಕೆ ಮತ್ತೊಂದು ಗರಿ..! Read More »

ಬೆಂಗಳೂರಿನ ಹಲವೆಡೆ ಮಳೆ| ಕೊಂಚ ಕೂಲ್ ಆಯ್ತು ಸಿಲಿಕಾನ್ ಸಿಟಿ| ರಾಜ್ಯಾದ್ಯಂತ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 5 ತಿಂಗಳ ಬಳಿಕ ಜೋರು ಮಳೆಯಾಗಿದೆ. ಈ ಮೂಲಕ ಬಿಸಿಯ ಬೇಗೆಯಿಂದ ಬೆಂದಿದ್ದ ಜನರಿಗೆ ತಂಪನೆಯ ವಾತಾವರಣ ಸಮಾಧಾನ ತರಿಸಿದೆ. ಬೆಳಿಗ್ಗೆಯಿಂದ ಜೋರು ಬಿಸಿಲು ಮುಂದುವರೆದಿತ್ತು. ಸಂಜೆ 6 ಗಂಟೆ ಸುಮಾರಿಗೆ ಆರಂಭವಾದ ಮಳೆಯು ತುಸು ಕಾಲ ಜೋರಾಗಿ ಸುರಿಯಿತು. ಸಂಜೆ ಕೆಲಸದ ಬಳಿಕ ಮನೆಗೆ ತೆರಳುತ್ತಿದ್ದವರು ಮಳೆಯಲ್ಲಿ ಸಿಲುಕಿಕೊಂಡರೂ ಕೂಡ ಬಹಳ ದಿನದ ಬಳಿಕ ಬಂದ ಮಳೆ ಕಂಡು ಖುಷಿಯಾದರು. ಮಳೆಯಿಂದ ನಗರದ ಹಲವೆಡೆ ಮರಗಳು ಧರೆಗೆ ಉರುಳಿವೆ.

ಬೆಂಗಳೂರಿನ ಹಲವೆಡೆ ಮಳೆ| ಕೊಂಚ ಕೂಲ್ ಆಯ್ತು ಸಿಲಿಕಾನ್ ಸಿಟಿ| ರಾಜ್ಯಾದ್ಯಂತ ಮಳೆ ಮುನ್ಸೂಚನೆ Read More »

ರೈಲ್ವೆ ಇಲಾಖೆಯಲ್ಲಿ ಉದ್ಯೋಗಕ್ಕೆ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ! ಹೀಗೆ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ರೈಲ್ವೆ ಇಲಾಖೆಯಲ್ಲಿ ಕೆಲಸ ಖಾಲಿ ಇದೆ. ಆಸಕ್ತ ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅಪ್ಲೈ ಮಾಡಿ. ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್​ ಲೀಡರ್ ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಆಸಕ್ತರು ಆನ್​ಲೈನ್​/ ಆಫ್​ಲೈನ್ ಮೂಲಕ ಅರ್ಜಿ ಹಾಕಬೇಕು. ಮೇ 8, 2024 ಅರ್ಜಿ ಹಾಕಲು ಕೊನೆಯ ದಿನ ಎಂದು

ರೈಲ್ವೆ ಇಲಾಖೆಯಲ್ಲಿ ಉದ್ಯೋಗಕ್ಕೆ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ! ಹೀಗೆ ಅಪ್ಲೈ ಮಾಡಿ Read More »

ವಿಧಾನ ಪರಿಷತ್ ಚುನಾವಣೆ| 6 ಸ್ಥಾನಗಳಿಗೆ ಅಧಿಸೂಚನೆ ಪ್ರಕಟ

ಸಮಗ್ರ ನ್ಯೂಸ್: ಕರ್ನಾಟಕದ 6 ವಿಧಾನ ಪರಿಷತ್ತಿನ ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ. 3 ಶಿಕ್ಷಕರು ಹಾಗೂ 3 ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ. ಕರ್ನಾಟಕದ 6 ವಿಧಾನ ಪರಿಷತ್ತಿನ ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ. 3 ಶಿಕ್ಷಕರು ಹಾಗೂ 3 ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ. ಮೂರು ಶಿಕ್ಷಕರ ಹಾಗೂ ಮೂರು ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆಸಲಾಗುತ್ತಿದೆ ಎಂದಿದೆ. ಈಶಾನ್ಯ ಪದವೀಧರ, ನೈರುತ್ಯ ಪದವೀಧರರ ಹಾಗೂ ಬೆಂಗಳೂರು ಪದವೀಧರರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ವಿಧಾನ ಪರಿಷತ್ ಚುನಾವಣೆ| 6 ಸ್ಥಾನಗಳಿಗೆ ಅಧಿಸೂಚನೆ ಪ್ರಕಟ Read More »

ಮಂಡ್ಯ: ಚಾರ್ಜ್​ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟ

ಸಮಗ್ರ ನ್ಯೂಸ್‌ : ಚಾರ್ಜ್​ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟಗೊಂಡ ಘಟನೆ ಮಂಡ್ಯದ ಮಳವಳ್ಳಿ ಪಟ್ಟಣದ NES ಬಡಾವಣೆಯಲ್ಲಿ ನಡೆದಿದೆ. ಪರಿಣಾಮ ಎಲೆಕ್ಟ್ರಿಲ್ ಸ್ಕೂಟರ್ ಮತ್ತು ಹತ್ತಿರದ ಶಾಮಿಯಾನ‌ ಅಂಗಡಿ ಸುಟ್ಟು ಕರಕಲಾಗಿದೆ. ಪಟ್ಟಣದ ಉಮಾಶಂಕರ್ ಎಂಬುವರಿಗೆ ಸೇರಿದ ಎಲೆಕ್ಟ್ರಿಕ್ ಸ್ಕೂಟರ್ ಇದಾಗಿದ್ದು, ತಮ್ಮ ಶಾಮಿಯಾನದ ಅಂಗಡಿಯಲ್ಲಿ ಸ್ಕೂಟರ್ ಚಾರ್ಜ್ ಗೆ ಹಾಕಿದ್ದ ವೇಳೆ ಸ್ಫೋಟಗೊಂಡಿದೆ. ಸ್ಕೂಟರ್ ಭಸ್ಮಗೊಂಡು ಶಾಮಿಯಾನಗಳು ಬೆಂಕಿಗಾಹುತಿಯಾಗಿವೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಮಂಡ್ಯ: ಚಾರ್ಜ್​ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟ Read More »

ಪೆನ್ ಡ್ರೈವ್ ಕಾಮಕಾಂಡ| ಬಂಧನ ಭೀತಿಯಲ್ಲಿ ಪ್ರಜ್ವಲ್| ಎಸ್ಐಟಿ ನಿಂದ ಲುಕ್ ಔಟ್ ನೋಟೀಸ್

ಸಮಗ್ರ ನ್ಯೂಸ್: ಅಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್‌ ಪ್ರಕರಣ ಸಂಬಂಧ ಪ್ರಮುಖ ಆರೋಪಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ. ಸಂಸದ ಪ್ರಜ್ವಲ್‌ ಹಾಗೂ ಎಚ್‌.ಡಿ.ರೇವಣ್ಣ ವಿರುದ್ಧ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಈ ಸಂಬಂಧ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ಈಗಾಗಲೇ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಾಗುವ‌ ಮುನ್ನವೇ ಪ್ರಜ್ವಲ್‌ ರೇವಣ್ಣ ದೇಶದಿಂದ‌ ಪರಾರಿಯಾಗಿದ್ದಾರೆ. ವಿಚಾರಣೆಗೆ ನೋಟಿಸ್ ನೀಡಿದರೂ ಹಾಜರಾಗಿಲ್ಲ. ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ

ಪೆನ್ ಡ್ರೈವ್ ಕಾಮಕಾಂಡ| ಬಂಧನ ಭೀತಿಯಲ್ಲಿ ಪ್ರಜ್ವಲ್| ಎಸ್ಐಟಿ ನಿಂದ ಲುಕ್ ಔಟ್ ನೋಟೀಸ್ Read More »