ರಾಜ್ಯ

ಧರ್ಮಸ್ಥಳ ಪ್ರಕರಣ – ತಿಮರೋಡಿ ತಂಡದ ಆರ್ಥಿಕ ಮೂಲ ಯಾವುದು? ವರದಿ ನೀಡಲು ಎಸ್ಪಿಗೆ ಹೈಕೋರ್ಟ್ ಸೂಚನೆ

ಸಮಗ್ರ ನ್ಯೂಸ್: ಧರ್ಮಸ್ಥಳ ಪ್ರಕರಣದ ಹಿನ್ನೆಲೆಯಲ್ಲಿ, ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಸಂಬಂಧಿತ ವ್ಯಕ್ತಿಗಳ ಚಟುವಟಿಕೆ, ಹಣಕಾಸಿನ ಮೂಲ, ಸಂಚಲನ ಮತ್ತು ಸಂಪರ್ಕ ವಲಯಗಳ ಕುರಿತು ಸಮಗ್ರ ತನಿಖೆ ನಡೆಸಲು ಕೇಳಿ ಸಲ್ಲಿಸಲಾದ ದೂರಿನ ಬಗ್ಗೆ ಇದುವರೆಗೆ ಕೈಗೊಂಡಿರುವ ಕ್ರಮಗಳನ್ನು ವಿವರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹೈಕೋರ್ಟ್ ಸೂಚನೆ ನೀಡಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಅದರ ಧರ್ಮಾಧಿಕಾರಿಗಳ ವಿರುದ್ಧ ನಡೆಯುತ್ತಿರುವ ಎಂಬಂತೆ ಕಾಣುವ ಸಂಘಟಿತ ಷಡ್ಯಂತ್ರದ ಹಿನ್ನೆಲೆಯಲ್ಲಿ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ […]

ಧರ್ಮಸ್ಥಳ ಪ್ರಕರಣ – ತಿಮರೋಡಿ ತಂಡದ ಆರ್ಥಿಕ ಮೂಲ ಯಾವುದು? ವರದಿ ನೀಡಲು ಎಸ್ಪಿಗೆ ಹೈಕೋರ್ಟ್ ಸೂಚನೆ Read More »

ಕ್ಯಾಚ್ ಡ್ರಾಪ್, ಮ್ಯಾಚ್ ಡ್ರಾಪ್| ಭಾರತ‌ದ‌ ಗೆಲುವು ಕಸಿದ ದ.ಆಫ್ರಿಕಾ

ಸಮಗ್ರ ನ್ಯೂಸ್: ಕ್ರಿಕೆಟ್ ಜಗತ್ತಿನಲ್ಲಿ ಒಂದು ಮಾತಿದೆ, ಕ್ಯಾಚ್ ಡ್ರಾಪ್ ಆದರೆ ಮ್ಯಾಚ್ ಡ್ರಾಪ್ ಎಂದು. ರಾಯ್‌ಪುರದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಈ ಮಾತು ಅಕ್ಷರಶಃ ನಿಜವಾಗಿದೆ. ಟೀಮ್ ಇಂಡಿಯಾ ನೀಡಿದ್ದ 359 ರನ್‌ಗಳ ಬೃಹತ್ ಗುರಿಯನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡ, ಐಡೆನ್ ಮಾರ್ಕ್ರಾಮ್ ಅವರ ಸಿಡಿಲಬ್ಬರದ ಶತಕದ ನೆರವಿನಿಂದ ಭಾರತದ ಕೈಯಲ್ಲಿದ್ದ ಗೆಲುವನ್ನು ಕಸಿದುಕೊಂಡಿದೆ. ಟಾಸ್ ಸೋತರೂ ಬ್ಯಾಟಿಂಗ್ ನಲ್ಲಿ ಅಬ್ಬರಿಸಿದ್ದ ಭಾರತ ತಂಡ ನಿಗದಿತ 50 ಓವರ್‌ಗಳಲ್ಲಿ

ಕ್ಯಾಚ್ ಡ್ರಾಪ್, ಮ್ಯಾಚ್ ಡ್ರಾಪ್| ಭಾರತ‌ದ‌ ಗೆಲುವು ಕಸಿದ ದ.ಆಫ್ರಿಕಾ Read More »

ಚಾಮುಂಡಿ‌ ಬೆಟ್ಟಕ್ಕೆ ತೆರಳುವಾಗ ಹೃದಯಾಘಾತ| ಮಾಜಿ ಶಾಸಕ ಆರ್.ವಿ ದೇವರಾಜ್ ನಿಧನ

ಸಮಗ್ರ ನ್ಯೂಸ್: ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್​​ ಮಾಜಿ ಶಾಸಕ ಆರ್​​ವಿ ದೇವರಾಜ್​ ನಿಧನ ಹೊಂದಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದಾಗ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಮೈಸೂರಿನಲ್ಲಿರುವ ಜಯದೇವ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಡಿ.3ರಂದು ಜನ್ಮದಿನ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ತೆರಳಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಮೈಸೂರಿನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಸದ್ಯ ವೈದ್ಯರು ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ. ಚಿಕ್ಕಪೇಟೆ ಮಾಜಿ ಶಾಸಕ ಮತ್ತು

ಚಾಮುಂಡಿ‌ ಬೆಟ್ಟಕ್ಕೆ ತೆರಳುವಾಗ ಹೃದಯಾಘಾತ| ಮಾಜಿ ಶಾಸಕ ಆರ್.ವಿ ದೇವರಾಜ್ ನಿಧನ Read More »

ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿಗಳನ್ನು ಹೊರಕಳುಹಿಸಿದ ಪ್ರಿನ್ಸಿಪಾಲ್| ಭಜರಂಗದಳದಿಂದ ಆಕ್ರೋಶ

ಸಮಗ್ರ ನ್ಯೂಸ್: ಶಬರಿಮಲೆ ಅಯ್ಯಪ್ಪ ಸ್ವಾಮಿಯ ಮಾಲೆ ಧರಿಸಿ ಕಾಲೇಜಿಗೆ ಬಂದ ಇಬ್ಬರು ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿಯು ಹೊರಗೆ ನಿಲ್ಲಿಸಿದ ಘಟನೆ ಚಿಕ್ಕಮಗಳೂರು ನಗರದ ಪ್ರತಿಷ್ಠಿತ ಎಂ.ಇ.ಎಸ್. ಕಾಲೇಜಿನಲ್ಲಿ ನಡೆದಿದೆ. ಸಮವಸ್ತ್ರ ನೀತಿಯನ್ನು ಉಲ್ಲಂಘಿಸಲಾಗಿದೆ ಎಂದು ಆಡಳಿತ ಮಂಡಳಿ ವಾದಿಸಿದರೆ, ಇದು ಧಾರ್ಮಿಕ ಭಾವನೆಗೆ ಧಕ್ಕೆ ಎಂದು ಬಜರಂಗದಳ ಮತ್ತು ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಂ.ಇ.ಎಸ್. ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಅಯ್ಯಪ್ಪ ಮಾಲೆ ಧರಿಸಿ ಕಾಲೇಜಿಗೆ ಆಗಮಿಸಿದ್ದರು. ಇದಕ್ಕೆ

ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿಗಳನ್ನು ಹೊರಕಳುಹಿಸಿದ ಪ್ರಿನ್ಸಿಪಾಲ್| ಭಜರಂಗದಳದಿಂದ ಆಕ್ರೋಶ Read More »

ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ನೀಡಲು ಕ್ರಮ – ಸಿಎಂ

ಸಮಗ್ರ ನ್ಯೂಸ್: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ಕೊಡಬೇಕೆನ್ನುವ ಪ್ರಸ್ತಾವನೆಯಿದ್ದು, ಇದನ್ನು ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘2024ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಜಂಬರ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಡಿಕೇರಿಯಲ್ಲಿ ಅರೆಭಾಷೆ ಗೌಡರಿಗೆ ಜಮೀನು ಕೊಡುವ ವಿಚಾರ ಕುರಿತು ಮುಂದಿನ

ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ನೀಡಲು ಕ್ರಮ – ಸಿಎಂ Read More »

ಇಂದು ಕೃಷ್ಣನಗರಿ ಉಡುಪಿಗೆ ಮೋದಿ ಭೇಟಿ

ಸಮಗ್ರ ನ್ಯೂಸ್: ಪರ್ಯಾಯ ಪುತ್ತಿಗೆಮಠ ಮತ್ತು ಶ್ರೀಕೃಷ್ಣಮಠಗಳ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಉಡುಪಿಗೆ ಬರಲಿದ್ದಾರೆ. 11.30ಕ್ಕೆ ಒಂದೂವರೆ ಕಿ.ಮೀ ರೋಡ್‌ ಶೋ ನಡೆಸಿದ ಬಳಿ ಶ್ರೀಕೃಷ್ಣಮಠಕ್ಕೆ ತೆರಳುವವರು. ನಂತರ ಅಲ್ಲಿ ನಡೆಯುವ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಪ್ರಧಾನಿ ಭೇಟಿಯ ಕಾರಣ ನಗರದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ. ಸುವರ್ಣ ತೀರ್ಥ ಮಂಟಪದ ಶಿಖರ ಪ್ರತಿಷ್ಠೆ : ಶ್ರೀ ಕೃಷ್ಣಮಠದಲ್ಲಿ ಮೋದಿ ಅವರು ಅನಾವರಣಗೊಳಿಸಲಿರುವ ಸುವರ್ಣ

ಇಂದು ಕೃಷ್ಣನಗರಿ ಉಡುಪಿಗೆ ಮೋದಿ ಭೇಟಿ Read More »

ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಮುರುಘಾ ಶ್ರೀ ನಿರ್ದೋಷಿ| ಕೋರ್ಟ್ ಮಹತ್ವದ ತೀರ್ಪು

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯರಿಬ್ಬರಿಗೆ ಕಿರುಕುಳ ನೀಡಿದ ಆರೋಪದಡಿ A-1 ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿದ್ದ ಪೋಕ್ಸೊ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕೇಸ್​​​ನಲ್ಲಿ ಮುರುಘಾಶ್ರೀ ನಿರ್ದೋಷಿ ಎಂದು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಪ್ರಕರಣ ಸಂಬಂಧ ಸುದೀರ್ಘ ವಿಚಾರಣೆ ನಡೆಸಿದ್ದು ಕೋರ್ಟ್​ ಇಂದು ತೀರ್ಪು ಪ್ರಕಟಿಸಿತು. ಎರಡನೇ ಜಿಲ್ಲಾ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗಂಗಾಧರ್‌ ಚನ್ನಬಸಪ್ಪ ಹಡಪದ ಅವರು ತೀರ್ಪು ಪ್ರಕಟಿಸಿದರು. ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ

ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಮುರುಘಾ ಶ್ರೀ ನಿರ್ದೋಷಿ| ಕೋರ್ಟ್ ಮಹತ್ವದ ತೀರ್ಪು Read More »

ಕರಾವಳಿಯಾದ್ಯಂತ ಕಾಡಿದ ವರುಣ| ಇಂದೂ ಮಳೆ ಮನ್ಸೂಚನೆ

ಸಮಗ್ರ ನ್ಯೂಸ್: ಮಲಕ್ಕಾ ಮತ್ತು ದಕ್ಷಿಣ ಅಂಡಮಾನ್‌ ಸಮುದ್ರ, ಬಂಗಾಲಕೊಲ್ಲಿ ಮತ್ತು ಶ್ರೀಲಂಕಾದಲ್ಲಿ ನಿಮ್ನ ಒತ್ತಡ ನಿರ್ಮಾಣಗೊಂಡಿದ್ದು, ಪಶ್ಚಿಮ ವಾಯುವ್ಯ ದಿಕ್ಕಿನತ್ತ ಸಾಗುತ್ತಿದೆ. ನ. 24ರಂದು ಇದರ ತೀವ್ರತೆ ಇನ್ನಷ್ಟು ಹೆಚ್ಚಾಗಿ ಮುಂದಿನ 48 ಗಂಟೆಗಳಲ್ಲಿ ಇದು ಚಂಡಮಾರುತವಾಗಿ ಪರಿವರ್ತನೆ ಯಾಗುವ ಸಾಧ್ಯತೆ ಇದೆ. ನಿಮ್ನ ಒತ್ತಡದ ಪರಿಣಾಮ ಮತ್ತು ಹಿಂಗಾರು ಕಾರಣದಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಉತ್ತಮ ಮಳೆ ಸುರಿಯುತ್ತಿದೆ. ಶನಿವಾರ ರಾತ್ರಿ ಗುಡುಗು ಸಹಿತ ಭಾರೀ ಮಳೆಯಾಗಿತ್ತು. ರವಿವಾರವೂ ಮಳೆ

ಕರಾವಳಿಯಾದ್ಯಂತ ಕಾಡಿದ ವರುಣ| ಇಂದೂ ಮಳೆ ಮನ್ಸೂಚನೆ Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಸಮಗ್ರ ನ್ಯೂಸ್: ವಿಶ್ವಾವಸು ನಾಮ ಸಂವತ್ಸರ ಉತ್ತರಾಯಣ ಗ್ರೀಷ್ಮ ಋತು ಜ್ಯೇಷ್ಠ ಕೃಷ್ಣಪಕ್ಷದ ದ್ವಾದಶಿಯಿಂದ ದಕ್ಷಿಣಾಯನ ಆಷಾಢಮಾಸದ ಶುಕ್ಲಪಕ್ಷದ ಪಂಚಮಿಯವರೆಗೆ ಅಂದರೆ 23.11.25 ರಿಂದ 29.11.25 ರ ವರೆಗೆ ಈ ವಾರದ ಚಂದ್ರನ ಸಂಚಾರ ಭರಣಿ ನಕ್ಷತ್ರದಿಂದ ಮಖಾ ನಕ್ಷತ್ರದವರೆಗೆ 12 ರಾಶಿಗಳ ಭವಿಷ್ಯ ಹೇಗಿದೆ ಎಂದು ಸಂಪೂರ್ಣವಾಗಿ ತಿಳಿಯೋಣ. ಮೇಷರಾಶಿ:ಈ ವಾರ ನಿಮ್ಮ ಚಂದ್ರ ರಾಶಿಯ ಹನ್ನೆರಡನೇ ಮನೆಯು ಶನಿಗ್ರಹ ಇರುವ ಸ್ಥಳವಾಗಿರುತ್ತದೆ. ಯಾವುದೇ ನಕಾರಾತ್ಮಕ ಪರಿಣಾಮಗಳಿಂದ ನಿಮ್ಮ ಪಾದಗಳು ರಕ್ಷಿಸಲ್ಪಡುತ್ತವೆ. ಇದು ನಿಮ್ಮ ಆರೋಗ್ಯವನ್ನು

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ನ.23 ಕ್ಯಾಂಪ್ಕೋ‌ಗೆ ಚುನಾವಣೆ| 6 ಸ್ಥಾನಗಳಿಗೆ ಎಂಟು ಮಂದಿ ಕಣದಲ್ಲಿ

ಸಮಗ್ರ ನ್ಯೂಸ್: ಕೇಂದ್ರ ಅಡಿಕೆ ಮತ್ತು ಕೊಕ್ಕೊ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ನಿಯಮಿತ (ಕ್ಯಾಂಪ್ಕೊ)ದ ಆಡಳಿತ ಮಂಡಳಿಯ ಚುನಾವಣೆ ನ.23ರಂದು ನಡೆಯಲಿದೆ. ಒಟ್ಟು 19 ನಿರ್ದೇಶಕ ಸ್ಥಾನಗಳಲ್ಲಿ 13 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು, ಉಳಿದ ಆರು ಸ್ಥಾನಗಳಿಗೆ ಎಂಟು ಮಂದಿ ಕಣದಲ್ಲಿದ್ದಾರೆ. ಕರ್ನಾಟಕ ಮತ್ತು ಕೇರಳದ ಅಡಿಕೆ ಮತ್ತು ಕೊಕ್ಕೊ ಬೆಳೆಗಾರರ ಸಂಘಟನೆಯಾಗಿರುವ ಕ್ಯಾಂಪ್ಕೊಗೆ 15 ವರ್ಷಗಳ ನಂತರ ಮತ್ತೆ ಚುನಾವಣೆ ನಡೆಯುತ್ತಿದೆ. 2010ರಲ್ಲಿ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ನಂತರದ ಎರಡು ಅವಧಿಗೆ ಎಲ್ಲ

ನ.23 ಕ್ಯಾಂಪ್ಕೋ‌ಗೆ ಚುನಾವಣೆ| 6 ಸ್ಥಾನಗಳಿಗೆ ಎಂಟು ಮಂದಿ ಕಣದಲ್ಲಿ Read More »