ಮನೆ ನಿವೇಶನಕ್ಕಾಗಿ ಸುಮಾರು 2,400 ಎಕರೆ ಕಾಫಿ ಎಸ್ಟೇಟ್ ಪರಿವರ್ತನೆ ಆರೋಪ| ತನಿಖೆಗೆ CNC ಒತ್ತಾಯ
ಸಮಗ್ರ ನ್ಯೂಸ್:ಕೊಡಗು ಜಿಲ್ಲೆಯ ಸಿದ್ದಾಪುರ ಬಳಿ ಸುಮಾರು 2,400 ಎಕರೆ ಕಾಫಿ ಎಸ್ಟೇಟ್ ನ್ನು ವಸತಿ ನಿವೇಶಕ್ಕಾಗಿ ಪರಿವರ್ತನೆ ಆರೋಪವನ್ನು ಕೊಡವ ರಾಷ್ಟ್ರೀಯ ಸಮಿತಿ (ಸಿಎನ್ ಸಿ) ಖಂಡಿಸಿದೆ. ಇಷ್ಟು ದೊಡ್ಡ ಪ್ರಮಾಣದ ಭೂಪರಿವರ್ತನೆಯನ್ನು ನಿಷೇಧಿಸುವಂತೆ ಕೋರುವ ಮನವಿ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಮತ್ತಿತರ ರಾಜ್ಯಗಳಿಗೆ ಸಮಿತಿ ರವಾನಿಸಿದೆ. ಸಿದ್ದಾಪುರದ ಕಾವೇರಿ ಜಲಾನಯನ ಸಮೀಪವಿರುವ 2,400 ಎಕರೆ ಖಾಸಗಿ ಬಿಬಿಟಿಸಿ ಕಾಫಿ ಎಸ್ಟೇಟ್ ನ್ನು ಶೀಘ್ರದಲ್ಲೇ ಮನೆ ನಿವೇಶನಗಳಾಗಿ ಪರಿವರ್ತಿಸಲಾಗುತ್ತಿದೆ. ಹಸಿರು ಹೊದಿಕೆಯನ್ನು
ಮನೆ ನಿವೇಶನಕ್ಕಾಗಿ ಸುಮಾರು 2,400 ಎಕರೆ ಕಾಫಿ ಎಸ್ಟೇಟ್ ಪರಿವರ್ತನೆ ಆರೋಪ| ತನಿಖೆಗೆ CNC ಒತ್ತಾಯ Read More »










