ರಾಜ್ಯ

ಮನೆ ನಿವೇಶನಕ್ಕಾಗಿ ಸುಮಾರು 2,400 ಎಕರೆ ಕಾಫಿ ಎಸ್ಟೇಟ್ ಪರಿವರ್ತನೆ ಆರೋಪ| ತನಿಖೆಗೆ CNC ಒತ್ತಾಯ

ಸಮಗ್ರ ನ್ಯೂಸ್:ಕೊಡಗು ಜಿಲ್ಲೆಯ ಸಿದ್ದಾಪುರ ಬಳಿ ಸುಮಾರು 2,400 ಎಕರೆ ಕಾಫಿ ಎಸ್ಟೇಟ್ ನ್ನು ವಸತಿ ನಿವೇಶಕ್ಕಾಗಿ ಪರಿವರ್ತನೆ ಆರೋಪವನ್ನು ಕೊಡವ ರಾಷ್ಟ್ರೀಯ ಸಮಿತಿ (ಸಿಎನ್ ಸಿ) ಖಂಡಿಸಿದೆ. ಇಷ್ಟು ದೊಡ್ಡ ಪ್ರಮಾಣದ ಭೂಪರಿವರ್ತನೆಯನ್ನು ನಿಷೇಧಿಸುವಂತೆ ಕೋರುವ ಮನವಿ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಮತ್ತಿತರ ರಾಜ್ಯಗಳಿಗೆ ಸಮಿತಿ ರವಾನಿಸಿದೆ. ಸಿದ್ದಾಪುರದ ಕಾವೇರಿ ಜಲಾನಯನ ಸಮೀಪವಿರುವ 2,400 ಎಕರೆ ಖಾಸಗಿ ಬಿಬಿಟಿಸಿ ಕಾಫಿ ಎಸ್ಟೇಟ್ ನ್ನು ಶೀಘ್ರದಲ್ಲೇ ಮನೆ ನಿವೇಶನಗಳಾಗಿ ಪರಿವರ್ತಿಸಲಾಗುತ್ತಿದೆ. ಹಸಿರು ಹೊದಿಕೆಯನ್ನು

ಮನೆ ನಿವೇಶನಕ್ಕಾಗಿ ಸುಮಾರು 2,400 ಎಕರೆ ಕಾಫಿ ಎಸ್ಟೇಟ್ ಪರಿವರ್ತನೆ ಆರೋಪ| ತನಿಖೆಗೆ CNC ಒತ್ತಾಯ Read More »

ಮತ್ತೊಂದು ಅಶ್ಲೀಲ ವಿಡಿಯೋ ವೈರಲ್| ಕಾಂಗ್ರೆಸ್ ಪಾಳಯದಲ್ಲಿ ತಳಮಳ

ಸಮಗ್ರ ನ್ಯೂಸ್: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ರಾಷ್ಟ್ರಮಟ್ಟದಲ್ಲಿ ಸುದ್ದಿಮಾಡಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಶಾಸಕನದ್ದು ಎನ್ನಲಾದಂತ ಅಶ್ಲೀಲ ವೀಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಹರಿದಾಡುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ರಾಮನಗರ ಕಾಂಗ್ರೆಸ್ ಶಾಸಕನ ವೀಡಿಯೋ ವೈರಲ್ ಆಗುತ್ತಿದ್ದಂತೆ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಜೋಗೇಂಧರ್ ಅವರು ರಾಮನಗರ ಸಿಇಎನ್ ಪೊಲೀಸ್ ಠಾಣೆಗೆ ವೀಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್

ಮತ್ತೊಂದು ಅಶ್ಲೀಲ ವಿಡಿಯೋ ವೈರಲ್| ಕಾಂಗ್ರೆಸ್ ಪಾಳಯದಲ್ಲಿ ತಳಮಳ Read More »

ಅಶ್ಲೀಲ‌ ವಿಡಿಯೋ ಪ್ರಕರಣ| ಮೊತ್ತಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಪ್ರಜ್ವಲ್

ಸಮಗ್ರ ನ್ಯೂಸ್: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಭಾರಿ ಸದ್ದು ಮಾಡುತ್ತಿದ್ದು, ಈ ಬಗ್ಗೆ ಸ್ವತಃ ಪ್ರಜ್ವಲ್ ರೇವಣ್ಣ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. “ನಾನು ಬೆಂಗಳೂರಿನಲ್ಲಿ ಇಲ್ಲ, ಸತ್ಯ ಆದಷ್ಟು ಬೇಗ ಹೊರಬರಲಿದೆ” ಎಂದು ಹೇಳಿದ್ದಾರೆ. ಪ್ರಜ್ವಲ್ ಲೈಂಗಿಕ ಪ್ರಕರಣದ ಕುರಿತು ಎಸ್​ಐಟಿ ತನಿಖೆ ಚುರುಕುಗೊಳಿಸಿದ್ದು, ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಹೀಗಾಗಿ, ಪ್ರಜ್ವಲ್ ಪರ ವಕೀಲರು, ನಮ್ಮ ಕಕ್ಷಿದಾರರು ಬೆಂಗಳೂರಿನಿಂದ

ಅಶ್ಲೀಲ‌ ವಿಡಿಯೋ ಪ್ರಕರಣ| ಮೊತ್ತಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಪ್ರಜ್ವಲ್ Read More »

ಉಡುಪಿ: ಕಾಂಕ್ರೀಟ್ ಧೂಳಿನಿಂದ ಸಂಚಾರಕ್ಕೆ ಅಡಚಣೆ- ಕಾಂಕ್ರೀಟ್ ಮಿಶ್ರಣ ಸಾಗಾಟದ ಟ್ಯಾಂಕರ್ ಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಸಮಗ್ರ ನ್ಯೂಸ್‌ : ಮಣಿಪಾಲ- ಅಲೆವೂರು ರಸ್ತೆಯು ಕಾಂಕ್ರೀಟ್ ಧೂಳಿನಿಂದ ಮುಳುಗಿಹೋಗಿದ್ದು, ಜನರು ಸಂಚರಿಸಲಾಗದ ಪರಿಸ್ಥಿತಿ ನಿರ್ಮಾಣ ಆಗಿದೆ. ಮಣಿಪಾಲ ಇಂಡಸ್ಟ್ರೀಯಲ್ ಏರಿಯಾದಲ್ಲಿ ಕಾಂಕ್ರೀಟ್ ಮಿಶ್ರಣ ತಯಾರಾಗುತ್ತಿದ್ದು, ಇದನ್ನು ಸಾಗಾಟ ಮಾಡುವ ಟ್ಯಾಂಕರ್ ಗಳು ರಸ್ತೆಯುದ್ಧಕ್ಕೂ ಕಾಂಕ್ರೀಟ್ ಮಿಶ್ರಣವನ್ನು ಸುರಿಸಿಕೊಂಡು ಹೋಗುತ್ತಿವೆ. ರಸ್ತೆಗೆ ಬಿದ್ದ ಕಾಂಕ್ರೀಟ್ ಮಿಶ್ರಣ ಒಣಗಿದ ಬಳಿಕ ಇತರ ವಾಹನಗಳು ಸಂಚರಿಸುವ ಸಂದರ್ಭದಲ್ಲಿ ಧೂಳು ಏಳುತ್ತಿವೆ. ಇದರಿಂದ ದ್ವಿಚಕ್ರ ಸವಾರರು, ಪಾದಾಚಾರಿಗಳು ಹಾಗೂ ರಸ್ತೆ ಬದಿಯ ಅಂಗಡಿ, ಗೂಡಾಂಗಡಿಯವರು ಸಂಕಷ್ಟ ಎದುರಿಸುವಂತಾಗಿದೆ. ಕಾಂಕ್ರೀಟ್ ಮಿಶ್ರಣ

ಉಡುಪಿ: ಕಾಂಕ್ರೀಟ್ ಧೂಳಿನಿಂದ ಸಂಚಾರಕ್ಕೆ ಅಡಚಣೆ- ಕಾಂಕ್ರೀಟ್ ಮಿಶ್ರಣ ಸಾಗಾಟದ ಟ್ಯಾಂಕರ್ ಗಳ ವಿರುದ್ಧ ಕ್ರಮಕ್ಕೆ ಆಗ್ರಹ Read More »

ಉಡುಪಿ: ನೀತಿ ಸಂಹಿತೆ ಉಲ್ಲಂಘನೆ; 15 ಲಕ್ಷ ರೂ. ನಗದು ವಶ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿರೂರು ಗ್ರಾಮದಲ್ಲಿ ಸುಚೇಂದ್ರ ಎಂಬವರಿಂದ 15 ಲಕ್ಷ ರೂ. ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಜಿಲ್ಲೆಯ ಬೈಂದೂರು‌ ವಿಧಾನಸಭಾ ಕ್ಷೇತ್ರ ಹೊರತುಪಡಿಸಿ ಉಳಿದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣೆ ಮುಗಿದಿದ್ದರೂ ನೀತಿ ಸಂಹಿತೆ ಜಾರಿಯಲ್ಲಿದ್ದು ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಮುಂದುವರೆದಿದೆ.

ಉಡುಪಿ: ನೀತಿ ಸಂಹಿತೆ ಉಲ್ಲಂಘನೆ; 15 ಲಕ್ಷ ರೂ. ನಗದು ವಶ Read More »

ಶಿವಮೊಗ್ಗ :ಮೊಬೈಲ್ ನುಂಗಿದ ಕೈದಿ| ದಂಗಾದ ವೈದ್ಯರು

ಸಮಗ್ರ ನ್ಯೂಸ್‌ : ಕೈದಿಯೊಬ್ಬ ಮೊಬೈಲ್ ನ್ನು ನುಂಗಿ ಹೊಟ್ಟೆನೋವು ಎಂದು ಕೂಗಾಡುತ್ತಿದ್ದ ವೇಳೆ ವೈದ್ಯರ ಬಳಿ ಕರೆದುಕೊಂಡು ಹೋದಾಗ ಹೊಟ್ಟೆಯಲ್ಲಿ ಮೊಬೈಲ್ ಇರುವುದು ಕಂಡು ಬಂದಿರುವ ಘಟನೆ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಕೈದಿಯನ್ನು ಪರಶುರಾಮ ಎಂದು ಗುರುತಿಸಲಾಗಿದೆ. ಪರಶುರಾಮ ಹೊಟ್ಟೆನೋವು ಎಂದು ಕೂಗಾಡುತ್ತಿದ್ದನು. ಹೀಗಾಗಿ ಆತನಿಗೆ ಮೊದಲು ಕಾರಾಗೃಹದಲ್ಲೇ ಚಿಕಿತ್ಸೆ ನೀಡಲಾಯಿತು. ಬಳಿಕ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ವೇಳೆ ಕಲ್ಲು ನುಂಗಿರುವ ಬಗ್ಗೆ ವೈದ್ಯರು ಹೇಳಿದ್ದಾರೆ. ನಂತರ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ

ಶಿವಮೊಗ್ಗ :ಮೊಬೈಲ್ ನುಂಗಿದ ಕೈದಿ| ದಂಗಾದ ವೈದ್ಯರು Read More »

ಪ್ರಜ್ವಲ್ ಜಾಗದಲ್ಲಿ ಮುಸ್ಲಿಂ ವ್ಯಕ್ತಿ ಇದ್ದಿದ್ದರೆ ಹೋರಾಟದ ಸ್ವರೂಪವೇ ಬೇರೆ: ನಟಿ ಸ್ವರಾ ಭಾಸ್ಕರ್

ಸಮಗ್ರ ನ್ಯೂಸ್‌ : ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಪ್ರತಿಕ್ರಿಯಿಸಿದ್ದು, ತಪ್ಪು ಮಾಡಿರುವ ವ್ಯಕ್ತಿ ಯಾವ ಧರ್ಮದವನು ಎನ್ನುವುದರ ಮೇಲೆ ಹೋರಾಟಗಳು ಆಗುತ್ತದೆ. ಪ್ರಜ್ವಲ್ ಜಾಗದಲ್ಲಿ ಮುಸ್ಲಿಂ ವ್ಯಕ್ತಿ ಇದ್ದಿದ್ದರೆ ಹೋರಾಟ ಬೇರೆಯ ಸ್ವರೂಪವನ್ನೇ ಪಡೆದುಕೊಳ್ಳುತ್ತಿತ್ತು ಎಂದು ನಟಿ ಸ್ವರಾ ಭಾಸ್ಕರ್ ಹೇಳಿದರು. ಶಿವರಾಜ್ ಕುಮಾರ್ ನಟನೆಯ ಬಂಧು ಬಳಗ ಸಿನಿಮಾ ಸೇರಿದಂತೆ ನಾನಾ ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ ಪೂನಂ ಕೌರ್ ಸಿಡಿದೆದ್ದಿದ್ದಾರೆ. ಪ್ರಜ್ವಲ್ ರೇವಣ್ಣರಂಥ ನೀಚ ವ್ಯಕ್ತಿಗಳನ್ನು ಗೆಲ್ಲಿಸಬೇಕಾ

ಪ್ರಜ್ವಲ್ ಜಾಗದಲ್ಲಿ ಮುಸ್ಲಿಂ ವ್ಯಕ್ತಿ ಇದ್ದಿದ್ದರೆ ಹೋರಾಟದ ಸ್ವರೂಪವೇ ಬೇರೆ: ನಟಿ ಸ್ವರಾ ಭಾಸ್ಕರ್ Read More »

ಹವಾಮಾನ ವರದಿ| ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ|

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರಕ್ಕೆ ಕೌಂಟ್‌ಡೌನ್ ಶುರುವಾಗಿ, ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ, ವಿಜಯಪುರ, ರಾಯಚೂರು, ಹಾಸನ, ಚಿತ್ರದುರ್ಗ, ಬೆಳಗಾವಿ, ದಾವಣಗೆರೆ, ಬಳ್ಳಾರಿ, ಶಿವಮೊಗ್ಗ, ತುಮಕೂರು, ಬೀದರ್, ಕಲಬುರಗಿ, ಯಾದಗಿರಿ ಸೇರಿದಂತೆ ಮುಂದಿನ 24 ರಿಂದ 48 ಗಂಟೆ ಅವಧಿಯಲ್ಲಿ ರಾಮನಗರ ಚಿಕ್ಕಮಗಳೂರು & ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳಲಿದೆ ಎನ್ನಲಾಗಿದೆ. ಏಪ್ರಿಲ್ 30ರ ನಂತರ ಮಳೆಯ ಅಬ್ಬರ ಶುರು

ಹವಾಮಾನ ವರದಿ| ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ| Read More »

ಬಾಗಲಕೋಟೆ : ಹಾಸನದ ವಿಡಿಯೋ ಕೇಸ್ ಪ್ರಕರಣ-ಅನ್ಯಾಯ ಯಾರಿಗೆ ಆದರೂ ಅದು ಅನ್ಯಾಯವೇ ಎಂದ ಎಸ್. ನಾರಾಯಣ್

ಸಮಗ್ರ ನ್ಯೂಸ್‌ : ಹಾಸನದ ವಿಡಿಯೋ ಕೇಸ್ ಬಗ್ಗೆ ಈಗಾಗಲೇ ತನಿಖೆ ಆಗುತ್ತಿದೆ. ಅವರನ್ನು ಕರೆತರುವ ಪ್ರಯತ್ನ ನಡೆಯುತ್ತಿದೆ‌. ಅದರ ಬಗ್ಗೆ ನಾವು ಮಾತನಾಡದೇ ಇರುವುದೇ ಉತ್ತಮ. ಯಾಕೆಂದರೆ ಒಳ್ಳೆಯ ವಿಷಯಗಳನ್ನು 10 ಸಾರಿ ಮಾತನಾಡೋಣ. ಕೆಟ್ಟ ವಿಷಯಗಳನ್ನು ಮರೆತು ಬಿಡೋಣ. ಇವೆಲ್ಲ ರಾಜ್ಯಕ್ಕೆ ಕಳಂಕ ಬರುವಂತ ವಿಚಾರಗಳು. ಇಂತಹ ಘಟನೆಗಳು ಮರುಕಳಿಸಬಾರದು ನಿರ್ದೇಶಕ ಎಸ್. ನಾರಾಯಣ್ ಪ್ರತಿಕ್ರಿಯಿಸಿದ್ದಾರೆ. ಯಾರೂ ಕೂಡ ಇಂತಹ ಕೆಲಸಗಳನ್ನು ಮಾಡಬಾರದು. ಇದೊಂದು ಅನಾಗರಿಕತೆ, ಅನ್ಯಾಯ ಯಾರಿಗೆ ಆದರೂ ಅದು ಅನ್ಯಾಯವೇ. ಹೆಣ್ಣು

ಬಾಗಲಕೋಟೆ : ಹಾಸನದ ವಿಡಿಯೋ ಕೇಸ್ ಪ್ರಕರಣ-ಅನ್ಯಾಯ ಯಾರಿಗೆ ಆದರೂ ಅದು ಅನ್ಯಾಯವೇ ಎಂದ ಎಸ್. ನಾರಾಯಣ್ Read More »

ಬೆಳಗಾವಿ: ಮೋದಿ ತೀರಿಕೊಂಡರೆ 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿಯೇ ಇಲ್ವಾ?|ಶಾಸಕ ರಾಜು ಕಾಗೆ

ಸಮಗ್ರ ನ್ಯೂಸ್‌ : ಮೋದಿ ತೀರಿಕೊಂಡರೆ 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿಯೇ ಇಲ್ವಾ? ಎಂದು ಹೇಳುವ ಮೂಲಕ ಕಾಂಗ್ರೆಸ್ ಹಿರಿಯ ಶಾಸಕ ರಾಜು ಕಾಗೆ ಕಿಡಿಕಾರಿದ್ದಾರೆ. ಬೆಳಗಾವಿಯ ಕಾಗವಾಡ ತಾಲೂಕಿನ ಮಮದಾಪೂರ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡುವ ವೇಳೆ ಮೋದಿ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ. ನರೇಂದ್ರ ಮೋದಿ ತೀರಿಕೊಂಡರೆ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗೋದೇ ಇಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ. ಈಗಿನ ಯುವಕರು ಮೋದಿ ಮೋದಿ ಅನ್ನುತ್ತಾರೆ, ಮೋದಿನ ತೆಗೆದುಕೊಂಡು ನೆಕ್ಕುತ್ತೀರಾ?

ಬೆಳಗಾವಿ: ಮೋದಿ ತೀರಿಕೊಂಡರೆ 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿಯೇ ಇಲ್ವಾ?|ಶಾಸಕ ರಾಜು ಕಾಗೆ Read More »