ರಾಜ್ಯ

ಚಂಡೀಗಢ : ಸೈಕಲ್ ಗೆ ಪಿಕಪ್ ಡಿಕ್ಕಿ ಹೊಡೆದು 2 ಕಿಲೋ ಮೀಟರ್ವರೆಗೆ ಎಳೆದೊಯ್ದ ಡ್ರೈವರ್

ಸಮಗ್ರ ನ್ಯೂಸ್‌ : ಸೈಕಲ್ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದು 2 ಕಿಲೋ ಮೀಟರ್ವರೆಗೆ ಎಳೆದುಕೊಂಡು ಹೋಗಿರುವ ಘಟನೆ ಹರಿಯಾಣದ ಸಿರ್ಸಾದ ಪನ್ನಿವಾಲಾ ಮೋಟಾ ಗ್ರಾಮದಲ್ಲಿ ನಡೆದಿದೆ. ಹರಿಯಾಣದ ಕರ್ಮ್‌ಗಢ್ ಗ್ರಾಮದ ಗುರ್ನಾಮ್ ಸಿಂಗ್ (50) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೋಟಾ ಗ್ರಾಮದಿಂದ ತಮ್ಮ ಹಳ್ಳಿಗೆ ರಸ್ತೆ ಮೂಲಕ ಸೈಕಲ್ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಪಿಕಪ್ ವಾಹನ ಮೊದಲು ಡಿಕ್ಕಿ ಹೊಡೆದಿದೆ. ವ್ಯಕ್ತಿಯನ್ನು ಎಳೆದುಕೊಂಡು ಹೋಗುವುದನ್ನು ಹಿಂದೆ ಬರುತ್ತಿದ್ದ ಟ್ರಕ್ನಲ್ಲಿದ್ದವರು ನೋಡಿದ್ದರು. ಪಿಕಪ್ ವಾಹನವನ್ನು

ಚಂಡೀಗಢ : ಸೈಕಲ್ ಗೆ ಪಿಕಪ್ ಡಿಕ್ಕಿ ಹೊಡೆದು 2 ಕಿಲೋ ಮೀಟರ್ವರೆಗೆ ಎಳೆದೊಯ್ದ ಡ್ರೈವರ್ Read More »

ಚಾಮರಾಜನಗರದಲ್ಲಿ ಇವಿಎಂ ಧ್ವಂಸ ಪ್ರಕರಣ: 33 ಮಂದಿ ಬಂಧನ

ಸಮಗ್ರ ನ್ಯೂಸ್: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಚುನಾವಣೆ ದಿನ ಇವಿಎಂ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್​​ ಠಾಣೆಯಲ್ಲಿ ಮೂರು ಪ್ರಕರಣ ದಾಖಲಾಗಿದೆ. ಈ ಘಟನೆಗೆ ಸಂಬಂಧ ಈವರೆಗೂ 33 ಮಂದಿಯನ್ನು ಬಂಧಿಸಿದ್ದೇವೆ ಎಂದು ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೋ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ, ಇಂಡಿಗನತ್ತ ಗ್ರಾಮದಲ್ಲಿ ಒಂದು KSRP ತುಕಡಿ, ಡಿಎಆರ್ ತುಕಡಿ ನಿಯೋಜನೆ ಮಾಡುವ ಮೂಲಕ ಪೊಲೀಸ್ ಬಿಗಿ ಬಂದೋಬಸ್ತ್​ ಒದಗಿಸಲಾಗಿದೆ ಎಂದು

ಚಾಮರಾಜನಗರದಲ್ಲಿ ಇವಿಎಂ ಧ್ವಂಸ ಪ್ರಕರಣ: 33 ಮಂದಿ ಬಂಧನ Read More »

ಬೆಳಗಾವಿ:ಚಿಕ್ಕೋಡಿಯಲ್ಲಿ ಅಣ್ಣಾಸಾಹೇಬ ಜೊಲ್ಲೇ ಗೆಲುವು ಖಚಿತ|ರಾಜ್ಯಸಭಾ‌ ಸದಸ್ಯ ಈರಣ್ಣಾ ಕಡಾಡಿ

ಸಮಗ್ರ ನ್ಯೂಸ್:ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಬಹಳಷ್ಟು ಅಭಿವೃದ್ಧಿಯಾಗಿದೆ ಇದರಿಂದ ಇದರಿಂದ ಲೋಕಾಸಭಾ ಚುಣಾವಣೆಯಲ್ಲಿ ಮತ್ತೊಮ್ಮೆ ಮೋದಿಯವರು ಪ್ರಧಾನಮಂತ್ರಿ ಆಗುತ್ತಾರೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು. ಅವರು ಕಾಗವಾಡ ಮತಕ್ಷೇತ್ರದ ಗುಂಡೆವಾಡಿ ಮತ್ತು ಮದಭಾವಿ ಗ್ರಾಮದಲ್ಲಿ ಚಿಕ್ಕೋಡಿ ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ್ ಜೋಲ್ಲೇ ಪ್ರಚಾರ ಸಭೆಯಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಅವರು ದೇಶಕ್ಕೆ ಮೋದಿ ಚಿಕ್ಕೋಡಿ ಜೋಲ್ಲೆಯ ಅವಶ್ಯಕತೆ ತುಂಬಾ ಇದೆ ಆದರಿಂದ ಎಲ್ಲರೂ ಸಹ‌ ಬಿಜೆಪಿಗೆ ಮತ

ಬೆಳಗಾವಿ:ಚಿಕ್ಕೋಡಿಯಲ್ಲಿ ಅಣ್ಣಾಸಾಹೇಬ ಜೊಲ್ಲೇ ಗೆಲುವು ಖಚಿತ|ರಾಜ್ಯಸಭಾ‌ ಸದಸ್ಯ ಈರಣ್ಣಾ ಕಡಾಡಿ Read More »

ಅಶ್ಲೀಲ ವಿಡಿಯೋ ಪ್ರಕರಣ| ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸಮಗ್ರ ನ್ಯೂಸ್: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿರುವ ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಜಾತ್ಯತೀತ ಜನತಾದಳ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಪ್ರಜ್ವಲ್‌ ರೇವಣ್ಣ ಅವರನ್ನು ಉಚ್ಚಾಟನೆ ಮಾಡಿರುವುದಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಆದೇಶಿಸಿದ್ದಾರೆ. ಪ್ರಜ್ವಲ್ ರೇವಣ್ಣ ಲೈಂಗಿಕ ‌ದೌರ್ಜನ್ಯ‌ ನಡೆಸಿ ಹೆಣ್ಮಕ್ಕಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು ಈ ಕುರಿತಂತೆ ಸಂತ್ರಸ್ಥೆಯೋರ್ವರು ದೂರು ದಾಖಲಿಸಿದ್ದಾರೆ.‌ ಸದ್ಯ ತನಿಖೆಗೆ ಎಸ್ಐಟಿ‌ ರಚನೆ ಮಾಡಲಾಗಿದ್ದು, ಪ್ರಕರಣ ಗಂಭೀರ ಸ್ವರೂಪ‌ ಪಡೆದುಕೊಂಡಿದೆ.

ಅಶ್ಲೀಲ ವಿಡಿಯೋ ಪ್ರಕರಣ| ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ Read More »

ವಂದೇ ಭಾರತ್ ಮೆಟ್ರೋ/ ಜುಲೈನಲ್ಲಿ ಪ್ರಾಯೋಗಿಕ ಸಂಚಾರ

ಸಮಗ್ರ ನ್ಯೂಸ್: ಭಾರತೀಯ ರೈಲ್ವೆ ಇಲಾಖೆಯು ಜುಲೈನಲ್ಲಿ ಕಡಿಮೆ ಅಂತರದ ವಂದೇ ಮೆಟ್ರೋ ರೈಲು ಮತ್ತು ಮುಂದಿನ ತಿಂಗಳು ವಂದೇ ಭಾರತ್‍ನ ಸ್ಲೀಪರ್ ಆವೃತ್ತಿಯ ಗಳ ಪ್ರಾಯೋಗಿಕ ಸಂಚಾರ ಪ್ರಾರಂಭಿಸಲಿದೆ. ಮೊದಲ ಹಂತದಲ್ಲಿ ವಂದೇ ಭಾರತ್ ಮೆಟ್ರೋ ರೈಲು ದೆಹಲಿಯಿಂದ ಸಂಚಾರ ಕೈಗೊಳ್ಳುವ ಸಾಧ್ಯತೆ ಇದೆ. ವಂದೇ ಮೆಟ್ರೋ ರೈಲುಗಳು 100-250 ಕಿ.ಮೀ. ಮಾರ್ಗಗಳಲ್ಲಿ ಸಂಚರಿಸಿದರೆ, ವಂದೇ ಭಾರತ್ ಸ್ಲೀಪರ್ ರೈಲುಗಳು 1,000 ಕಿ.ಮೀ. ವ್ಯಾಪ್ತಿಯ ಮಾರ್ಗಗಳಲ್ಲಿ ನಿಯೋಜಿಸಲ್ಪಡುತ್ತವೆ. ವಂದೇ ಮೆಟ್ರೋ ರೈಲುಗಳು ಸುಮಾರು 124 ನಗರಗಳನ್ನು

ವಂದೇ ಭಾರತ್ ಮೆಟ್ರೋ/ ಜುಲೈನಲ್ಲಿ ಪ್ರಾಯೋಗಿಕ ಸಂಚಾರ Read More »

ಹೆಚ್ಚಾದ ಬಿಸಿಲಿನ ತಾಪ| ನೀರಿಲ್ಲದೆ ಕೆರೆಯಲ್ಲಿ ರಾಶಿರಾಶಿ ಮೀನುಗಳ ಮಾರಣಹೋಮ

ಸಮಗ್ರ ನ್ಯೂಸ್: ರಾಜ್ಯದೆಲ್ಲೆಡೆ ಬರ ಛಾಯೆ ತಟ್ಟಿದೆ. ನೀರಿಲ್ಲದೆ ಜನರು ಪರದಾಡುವ ಪರಿಸ್ಥಿತಿ ಬಂದೊದಗಿದೆ. ಜನರು ಮಾತ್ರವಲ್ಲ ಪ್ರಾಣಿ ಪಕ್ಷಿಗಳು ನೀರಿಲ್ಲದೆ ಹಾಹಾಕಾರ ಅನುಭವಿಸುತ್ತಿದೆ. ಈ ನಡುವೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದೊಡ್ಡಗೂಳ ಗ್ರಾಮದ ಕೆರೆಯಲ್ಲಿ ಬಿಸಿಲ ಬೇಗೆ ಮೀನುಗಳಿಗೂ ತಟ್ಟಿದೆ. ಕೆರೆಯ ನೀರು ಬತ್ತಿದ್ದರಿಂದ ಸಾವಿರಾರು ಮೀನುಗಳು ಮೃತಪಟ್ಟಿರುವ ಘಟನೆ ನಡೆದಿದೆ. ಮಳೆ ಕೊರತೆಯಿಂದ ಕೆರೆಕಟ್ಟೆಗಳು ಸಂಪೂರ್ಣವಾಗಿ ಖಾಲಿಯಾಗಿವೆ. ಕೆರೆಯ ಗುಂಡಿಗಳಲ್ಲಿ ಇದ್ದ ಅಲ್ಪಸ್ವಲ್ಪ ನೀರಿನಲ್ಲಿ ಮೀನುಗಳು ಜೀವ ಉಳಿಸಿಕೊಂಡಿದ್ದವು. ಅದರೆ ಇತ್ತೀಚೆಗೆ ಬಿಸಿಲಿಗೆ

ಹೆಚ್ಚಾದ ಬಿಸಿಲಿನ ತಾಪ| ನೀರಿಲ್ಲದೆ ಕೆರೆಯಲ್ಲಿ ರಾಶಿರಾಶಿ ಮೀನುಗಳ ಮಾರಣಹೋಮ Read More »

ಅಸ್ತಮಿಸಿದ ದಕ್ಷಿಣದ ದಲಿತ ಸೂರ್ಯ|ಸಂಸದ ವಿ.‌ ಶ್ರೀನಿವಾಸ ಪ್ರಸಾದ್ ಇನ್ನಿಲ್ಲ|

ಸಮಗ್ರ ನ್ಯೂಸ್: ವಯೋಸಹಜ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಚಾಮರಾಜನಗರ ಬಿಜೆಪಿ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ (76) ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸ್ ಪ್ರಸಾದ್ ಬೆಂಗಳೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರಸಾದ್ ನಿಧನ ಹೊಂದಿದ್ದಾರೆ. ಮೂತ್ರಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರ ಆರೋಗ್ಯದಲ್ಲಿ ಕಳೆದ ವಾರ ಏರುಪೇರಾಗಿತ್ತು. ಸೋಮವಾರ ಬೆಳಗಿನ ಜಾವ 1:30ರ ಸುಮಾರಿಗೆ ಅವರು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ವೈದ್ಯ ಡಾ. ಸುದರ್ಶನ್ ಬಲ್ಲಾಳ್, ಪ್ರಸಾದ್ ಅವರಿಗೆ ಚಿಕಿತ್ಸೆ

ಅಸ್ತಮಿಸಿದ ದಕ್ಷಿಣದ ದಲಿತ ಸೂರ್ಯ|ಸಂಸದ ವಿ.‌ ಶ್ರೀನಿವಾಸ ಪ್ರಸಾದ್ ಇನ್ನಿಲ್ಲ| Read More »

ಚಿಕ್ಕಮಗಳೂರು: ಬಾಬಾಬುಡನ್ ಗಿರಿಯಲ್ಲಿ ಪ್ರವಾಸಿ ಬಸ್ ಪಲ್ಟಿ| ಬಾಲಕನೋರ್ವ ಸಾವು; ಹಲವರು ಗಂಭೀರ

ಸಮಗ್ರ ನ್ಯೂಸ್: ಮುಳ್ಳಯ್ಯನಗಿರಿ, ಬಾಬಾ ಬುಡನ್‍ಗಿರಿಗೆ ಮಿನಿ ಬಸ್‍ನಲ್ಲಿ ಪ್ರವಾಸಕ್ಕೆ ಬಂದಿದ್ದ ಬಸ್ ವೊಂದು ಪಲ್ಟಿಯಾಗಿ ಬಾಲಕನೋರ್ವ ಮೃತಪಟ್ಟು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಬಾಬಾ ಬುಡನ್‍ಗಿರಿ ಸಮೀಪದ ಮಾಣಿಕ್ಯಧಾರ ಎಂಬಲ್ಲಿ ರವಿವಾರ ನಡೆದಿದೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಆದಿವಾಲ ಗ್ರಾಮದವರು ಎಂದು ತಿಳಿದು ಬಂದಿದ್ದು, ಗಾಯಗೊಂಡವರಲ್ಲಿ ಓರ್ವ ಬಾಲಕನ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ. ಘಟನೆಯಲ್ಲಿ ಹಲವು ಮಂದಿ ಗಂಭೀರವಾಗಿ

ಚಿಕ್ಕಮಗಳೂರು: ಬಾಬಾಬುಡನ್ ಗಿರಿಯಲ್ಲಿ ಪ್ರವಾಸಿ ಬಸ್ ಪಲ್ಟಿ| ಬಾಲಕನೋರ್ವ ಸಾವು; ಹಲವರು ಗಂಭೀರ Read More »

ಪೆನ್ ಡ್ರೈವ್ ಪ್ರಕರಣ: ಪ್ರಜ್ವಲ್ ಜೊತೆಗೆ ಎಚ್‌.ಡಿ.ರೇವಣ್ಣ ಮೇಲೂ ಎಫ್‌ಐಆರ್‌

ಸಮಗ್ರ ನ್ಯೂಸ್: ಪ್ರಜ್ವಲ್ ರೇವಣ್ಣದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ಇದರ ಬೆನ್ನಲ್ಲೇ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ ಮಹಿಯೊಬ್ಬರು ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿ ತಂದೆ-ಮಗ ಇಬ್ಬರ ಮೇಲೂ ಮನೆ ಕೆಲಸದಾಕೆಯೇ ದೂರು ನೀಡಿದ್ದಾಳೆ. ಈ ದೂರು

ಪೆನ್ ಡ್ರೈವ್ ಪ್ರಕರಣ: ಪ್ರಜ್ವಲ್ ಜೊತೆಗೆ ಎಚ್‌.ಡಿ.ರೇವಣ್ಣ ಮೇಲೂ ಎಫ್‌ಐಆರ್‌ Read More »

ಕಲಬುರಗಿ ಮಹಾನಗರ ಪಾಲಿಕೆ ಮಾಜಿ ಮೇಯರ್ ವಾಹನದಲ್ಲಿ ಎರಡು ಕೋಟಿ ರೂ.ಪತ್ತೆ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅತ್ಯಂತ ಸನ್ನದ್ಧ ಸ್ಥಿತಿಯಲ್ಲಿರುವ ಇಲ್ಲಿನ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಕಾರೊಂದರಲ್ಲಿ ಸಾಗಾಟ ಮಾಡುತ್ತಿದ್ದ 2 ಕೋಟಿ ರೂ. ಹಣವನ್ನು ಇಲ್ಲಿನ ರೈಲ್ವೆ ನಿಲ್ದಾಣದ ಬಳಿ ಇಂದು ಬೆಳಗ್ಗೆ ವಶಪಡಿಸಿಕೊಂಡಿರುವುದು ವರದಿಯಾಗಿದೆ. ಮಾಜಿ ಮೇಯರ್ ವೊಬ್ಬರಿಗೆ ಸೇರಿದ ಕಾರಿನಲ್ಲಿ ಹಣ ಸಾಗಿಸುವ ಯತ್ನ ನಡೆಯುತ್ತಿತ್ತು ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು ಸಂಜೆ ವೇಳೆಗೆ ಈ ನಿಟ್ಟಿನಲ್ಲಿ ಖಚಿತ ಮಾಹಿತಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಿದ್ದಾರೆ

ಕಲಬುರಗಿ ಮಹಾನಗರ ಪಾಲಿಕೆ ಮಾಜಿ ಮೇಯರ್ ವಾಹನದಲ್ಲಿ ಎರಡು ಕೋಟಿ ರೂ.ಪತ್ತೆ Read More »