ರಾಜ್ಯ

ಮಂಡ್ಯ: ಮತ ಹಾಕಲು ಒಂದೂವರೆ ಲಕ್ಷ ರೂ. ಖರ್ಚು ಮಾಡಿಕೊಂಡು ಬಂದ ಮಹಿಳೆ

ಸಮಗ್ರ ನ್ಯೂಸ್‌ : ಲಂಡನ್‌ನಿಂದ ಮಂಡ್ಯಕ್ಕೆ ಮಹಿಳೆಯೊಬ್ಬರು ಒಂದೂವರೆ ಲಕ್ಷ ರೂಪಾಯಿ ಖರ್ಚು ಮಾಡಿಕೊಂಡು ಬಂದು ಮತ ಚಲಾಯಿಸಿದ ಘಟನೆ ಮಂಡ್ಯದ ಕಾಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋನಿಕಾ ಎಂಬಾಕೆ ಲಂಡನ್‌ನಿಂದ ಬಂದು ಕಾಳೇನ ಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಇದೇ ವೇಳೆ ಮಾತಾನಾಡಿದ ಸೋನಿಕಾ ಎಲ್ಲೆಡೆ ಬರ ಇದೆ ನಮ್ಮ ರಾಜ್ಯ ಹಾಗೂ ದೇಶಕ್ಕೆ ಒಳ್ಳೆಯದಾಗಬೇಕು. ಮೋದಿ ನಾಯಕತ್ವದಲ್ಲಿ ದೇಶ ಮುನ್ನಡೆಯುತ್ತಿದೆ. ಹಾಗಾಗಿ ಕುಮಾರಸ್ವಾಮಿ ಅವರಿಗೆ ಮತ ಚಲಾಯಿಸಿದ್ದೀನಿ. ನೀವು

ಮಂಡ್ಯ: ಮತ ಹಾಕಲು ಒಂದೂವರೆ ಲಕ್ಷ ರೂ. ಖರ್ಚು ಮಾಡಿಕೊಂಡು ಬಂದ ಮಹಿಳೆ Read More »

ಕಾರ್ಕಳ: ಕುದುರೆ ಏರಿ ಬಂದು ಮತದಾನ ಮಾಡಿದ ಯುವಕ

ಸಮಗ್ರ ನ್ಯೂಸ್ : ಯುವಕನೊಬ್ಬ ಕುದುರೆ ಏರಿ ಬಂದು ಮತದಾನ ಮಾಡುವುದರ ಮೂಲಕ ಸಾರ್ವಜನಿಕರಲ್ಲಿ ಆಶ್ಚರ್ಯ ಮತ್ತು ಕುತೂಹಲ ಮೂಡಿಸಿದ ಘಟನೆ ಕಾರ್ಕಳದಲ್ಲಿ ನಡೆಯಿತು. ಅಂತರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲ್ ರವರ ಜೇಷ್ಠ ಪುತ್ರ ಏಕಲವ್ಯ ಆರ್ ಕಟೀಲ್ ಇಂದು ತಾನು ಸಾಕಿದ ಕುದುರೆಯನ್ನು ಏರಿ ಬೂತ್ ನಂ 87 ಸರಕಾರಿ ಪದವಿ ಪೂರ್ವ ಕಾಲೇಜಿನ ಮತಗಟ್ಟೆಗೆ ಬಂದು ಮತ ಚಲಾಯಿಸುದರ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದರು. ಈ ಸಂದರ್ಭದಲ್ಲಿ ಬೂತ್ ನಲ್ಲಿ ಇದ್ದ ಪಕ್ಷದ

ಕಾರ್ಕಳ: ಕುದುರೆ ಏರಿ ಬಂದು ಮತದಾನ ಮಾಡಿದ ಯುವಕ Read More »

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಐ.ಎಸ್.ಟಿ.ಇ ವಿದ್ಯಾರ್ಥಿ ಘಟಕದ ನೂತನ ಸದಸ್ಯರಿಗೆ ಸ್ವಾಗತ, ಉಪನ್ಯಾಸ

ಸಮಗ್ರ ನ್ಯೂಸ್: ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ (ಐ.ಎಸ್.ಟಿ.ಇ) ಇದರ ವಿದ್ಯಾರ್ಥಿ ಘಟಕದ ನೂತನ ಸದಸ್ಯರಿಗೆ ಸ್ವಾಗತ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ಅಣ್ಣಯ್ಯ ಕೆ. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು.ವ್ರತ್ತಿಪರ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ವ್ರತ್ತಿ ಅಭಿವ್ರದ್ಧಿ ಮತ್ತು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕ ಕಾರ್ಯಕ್ರಮಗಳನ್ನು ರೂಪಿಸುತ್ತಿರುವ ಐ.ಎಸ್‌.ಟಿ.ಇ ಸಂಸ್ಥೆಯ ಬಗ್ಗೆ ಸಂಚಾಲಕ

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಐ.ಎಸ್.ಟಿ.ಇ ವಿದ್ಯಾರ್ಥಿ ಘಟಕದ ನೂತನ ಸದಸ್ಯರಿಗೆ ಸ್ವಾಗತ, ಉಪನ್ಯಾಸ Read More »

ಚಾಮರಾಜನಗರ: ಇಂಡಿಗನತ್ತದಲ್ಲಿ ಮತ ಬಹಿಷ್ಕಾರ| ಅಧಿಕಾರಿಗಳ ಜೊತೆ ಮಾತಿನ ಚಕಮಕಿ ನಡೆದು ಮತಗಟ್ಟೆ ದ್ವಂಸ

ಸಮಗ್ರ ನ್ಯೂಸ್ : ಮತ ಬಹಿಷ್ಕಾರ ಹಾಕಿದ್ದ ಮತದಾರರನ್ನು ಮನವೊಲಿಸಲು ಯತ್ನಿಸಿದ್ದ ಪೊಲೀಸ್ ಇನ್ಸ್ ಪೆಕ್ಟರ್, ತಹಸೀಲ್ದಾರ್ ಹಾಗೂ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳ ಮಾತಿಗೆ ಕೆರಳಿದ ಗುಂಪೊಂದು ಮಾತಿನ ಚಕಮಕಿಯಿಂದಾಗಿ ಮತಗಟ್ಟೆ ದ್ವಂಸ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಇಲ್ಲದೆ ಇರುವ ಹಿನ್ನಲೆಯಲ್ಲಿ ಮತ ಬಹಿಷ್ಕಾರಕ್ಕೆ ಮುಂದಾಗಿದ್ದರು. ಇದನ್ನು ಅರಿತ

ಚಾಮರಾಜನಗರ: ಇಂಡಿಗನತ್ತದಲ್ಲಿ ಮತ ಬಹಿಷ್ಕಾರ| ಅಧಿಕಾರಿಗಳ ಜೊತೆ ಮಾತಿನ ಚಕಮಕಿ ನಡೆದು ಮತಗಟ್ಟೆ ದ್ವಂಸ Read More »

ಹುಬ್ಬಳ್ಳಿ: ನೇಹಾ ಹಿರೇಮಠ ಮನೆಗೆ ಮಾಜಿ ಸಿಎಂ ಭೇಟಿ|ಕುಟುಂಬಕ್ಕೆ ಸಾಂತ್ವನ

ಸಮಗ್ರ ನ್ಯೂಸ್‌ : ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ ತನಿಖೆ ದಾರಿತಪ್ಪಿದೆ. ರಾಜ್ಯ ಸರ್ಕಾರಕ್ಕೆ ಯಾರನ್ನೂ ರಕ್ಷಣೆ ಮಾಡುವ ಉದ್ದೇಶವಿಲ್ಲದಿದ್ದರೆ, ಈಗಲೂ ಪ್ರಕರಣವನ್ನು ಸಿಬಿಐಗೆ ವಹಿಸಲಿ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಇಂದು ನಿರಂಜನ ಹಿರೇಮಠ ಅವರ ಮನೆಗೆ ತೆರಳಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿ, ಆರೋಪಿಗೆ ಕಠಿಣ ಶಿಕ್ಷೆ ನೀಡುವ ಕುರಿತು ಭರವಸೆ ನೀಡಿದರು. ಈ ಸಂದರ್ಭದಲ್ಲಿ ನೇಹಾ ಹಿರೇಮಠಗೆ ಶ್ರದ್ದಾಂಜಲಿ ಸಲ್ಲಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿರಂಜನ್

ಹುಬ್ಬಳ್ಳಿ: ನೇಹಾ ಹಿರೇಮಠ ಮನೆಗೆ ಮಾಜಿ ಸಿಎಂ ಭೇಟಿ|ಕುಟುಂಬಕ್ಕೆ ಸಾಂತ್ವನ Read More »

ನಂಜನಗೂಡು: ಮತಗಟ್ಟೆ ಕೇಂದ್ರಗಳಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಭೇಟಿ

ಸಮಗ್ರ ನ್ಯೂಸ್‌ : ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ನಂಜನಗೂಡು ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳ ಮತಗಟ್ಟೆ ಕೇಂದ್ರಗಳಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಭೇಟಿ ನೀಡಿದರು. ನಂಜನಗೂಡಿನ ಶಾಸಕ ದರ್ಶನ್ ಧ್ರುವನಾರಾಯಣ್ ಮತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ ಮತದಾನದ ಬಗ್ಗೆ ಮಾಹಿತಿ ಪಡೆದರು. ಕಾರ್ಯಕರ್ತರ ಜೊತೆ ಕೆಲವು ಸಮಯ ಮಾತುಕತೆ ನಡೆಸಿ ತೆರಳಿದ್ದಾರೆ.

ನಂಜನಗೂಡು: ಮತಗಟ್ಟೆ ಕೇಂದ್ರಗಳಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಭೇಟಿ Read More »

ತುಮಕೂರು:ಮತ ಚಲಾಯಿಸಿ ಮನೆಗೆ ಬಂದ ವ್ಯಕ್ತಿಗೆ ದಿಢೀರ್‌ ಹೃದಯಾಘಾತ

ಸಮಗ್ರ ನ್ಯೂಸ್‌ : ಮತ ಚಲಾಯಿಸಿ ಮನೆಗೆ ಬಂದವರಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಘಟನೆ ತುಮಕೂರು ನಗರದ ಎಸ್.ಎಸ್. ಪುರಂನಲ್ಲಿ ನಡೆದಿದೆ. 54 ವರ್ಷದ ರಮೇಶ್ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಇವರಿಗೆ ತುಮಕೂರು ನಗರದಲ್ಲಿ ಬಟ್ಟೆ ಅಂಗಡಿ ವ್ಯಾಪಾರಿಯಾಗಿದ್ದರು. ರಮೇಶ್ ಅವರು ಇಂದು ಬೆಳಗ್ಗೆ ತುಮಕೂರು ನಗರದ ಎಸ್.ಎಸ್ ಪುರಂನಲ್ಲಿರುವ ಮತಗಟ್ಟೆಗೆ ತೆರಳಿದ್ದರು. ಎಸ್‌ವಿಕೆ ಸ್ಕೂಲ್‌ನಲ್ಲಿರುವ ಮತಗಟ್ಟೆ ಸಂಖ್ಯೆ 149ರಲ್ಲಿ ಪತ್ನಿಯ ಜೊತೆ ಹೋಗಿದ್ದ ರಮೇಶ್ ಅವರು ಮತ ಚಲಾಯಿಸಿ ಬಂದಿದ್ದರು. ಬಟ್ಟೆ ವ್ಯಾಪಾರಿ ರಮೇಶ್

ತುಮಕೂರು:ಮತ ಚಲಾಯಿಸಿ ಮನೆಗೆ ಬಂದ ವ್ಯಕ್ತಿಗೆ ದಿಢೀರ್‌ ಹೃದಯಾಘಾತ Read More »

ಚಿತ್ರದುರ್ಗ:ಚುನಾವಣೆಯ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾವು

ಸಮಗ್ರ ನ್ಯೂಸ್‌ : ಚುನಾವಣಾ ಕರ್ತವ್ಯದ ವೇಳೆ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮೇಗಳ ಗೊಲ್ಲರ ಹಟ್ಟಿಯಲ್ಲಿ ನಡೆದಿದೆ. ಸಾವನ್ನಪ್ಪಿದ ಸಿಬ್ಬಂದಿಯನ್ನು APRO ಯಶೋಧ (55) ಎಂದು ಗುರುತಿಸಲಾಗಿದೆ. ಯಶೋಧ ಮತಗಟ್ಟೆ ಸಂಖ್ಯೆ 202 ರಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದರು. ಈ ವೇಳೆ APRO ಯಶೋದಮ್ಮ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ. ಯಶೋಧಮ್ಮ ಬೊಮ್ಮಸಮುದ್ರ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಚಳ್ಳಕೆರೆ ತಾಲ್ಲೂಕು ಆಸ್ಪತ್ರೆಗೆ ಯಶೋಧಮ್ಮ ಮೃತದೇಹ ರವಾನಿಸಲಾಗಿದೆ.

ಚಿತ್ರದುರ್ಗ:ಚುನಾವಣೆಯ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾವು Read More »

‘ನೋಟಾ’ಗೆ ಹೆಚ್ಚು ಮತಬಿದ್ದರೆ ಮರುಚುನಾವಣೆ ನಡೆಸಿ| ಚು.ಆಯೋಗಕ್ಕೆ ಸುಪ್ರೀಂ ನೊಟೀಸ್

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಇಂದು ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮತದಾನ ನಡೆಯುತ್ತಿದೆ. ಈ ವೇಳೆಯಲ್ಲಿ ನೋಟಾಗೆ ಹೆಚ್ಚು ಮತ ಬಂದರೆ ಮರುಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟೀಸ್ ನೀಡಿದೆ. ಚುನಾವಣೆಯಲ್ಲಿ ನೋಟಾಗೆ ಅತಿ ಹೆಚ್ಚು ಮತ ಬಂದರೆ, ಆ ಕ್ಷೇತ್ರದಲ್ಲಿ ಹೊಸದಾಗಿ ಮರುಚುನಾವಣೆ ನಡೆಸಬೇಕು ಹಾಗೂ ನೋಟಾಗಿಂತ ಕಡಿಮೆ ಮತ ಪಡೆಯುವ ಅಭ್ಯರ್ಥಿಯನ್ನು ಮರು ಚುನಾವಣೆಗೆ ನಿಷೇಧಿಸಬೇಕು. ಚುನಾವಣೆಯಲ್ಲಿ ಸ್ಪರ್ಧಿಸದಂತೆ ಸೂಚಿಸಬೇಕೆಂದು ಕೋರಿ ಅರ್ಜಿ ಸಲ್ಲಿಕೆಯಾಗಿತ್ತು. ನೋಟಾಗೆ ಹೆಚ್ಚು ಮತ

‘ನೋಟಾ’ಗೆ ಹೆಚ್ಚು ಮತಬಿದ್ದರೆ ಮರುಚುನಾವಣೆ ನಡೆಸಿ| ಚು.ಆಯೋಗಕ್ಕೆ ಸುಪ್ರೀಂ ನೊಟೀಸ್ Read More »

ತುಮಕೂರಿನಲ್ಲಿ ವೋಟ್ ಹಾಕಿದವರಿಗೆ 1 ರೂಪಾಯಿಗೆ ಟೀ ಮಾರಾಟ

ಸಮಗ್ರ ನ್ಯೂಸ್‌ : ತುಮಕೂರಿನ ಶೆಟ್ಟಿಹಳ್ಳಿ ಟೀ ಸ್ಟಾಲ್ ನಲ್ಲಿ ವೋಟ್ ಹಾಕಿದವರಿಗೆ ಮಾಲೀಕ ಬರೀ ಒಂದು ರೂಪಾಯಿಗೆ ಟೀ ನೀಡುತ್ತಿದ್ದಾರೆ. ಟೀ ಅಂಗಡಿ ಮಾಲಕ ಉಮೇಶ್ ಕುಮಾರ್ ಎಂಬವರು ಒಂದು ರೂಪಾಯಿ ಇಂದು ಟೀ ಮಾರಾಟ ಮಾಡುತ್ತಿದ್ದಾರೆ. ಯುವ ಮತದಾರರನ್ನು ಸೆಳೆಯುವ ಸಲುವಾಗಿ ಇಂತಹ ಪ್ರಯತ್ನ ಮಾಡುತ್ತಿದ್ದಾರೆ. ಟೀ ಅಂಗಡಿ ಮಾಲೀಕ ಸ್ವಯಂ ಪ್ರೇರಿತ ಸೇವೆ ನಡೆಸುತ್ತಿದ್ದಾರೆ. ಬೆಳಗ್ಗೆಯಿಂದ ಮತ ಹಾಕಿ ಟೀ ಬಂದ ಮತದಾರರು ಇಲ್ಲಿ ಟೀ ಕುಡಿಯುತ್ತಿದ್ದಾರೆ. ಇಂದು ಬೆಳಗ್ಗೆ 7 ಗಂಟೆಯಿಂದ

ತುಮಕೂರಿನಲ್ಲಿ ವೋಟ್ ಹಾಕಿದವರಿಗೆ 1 ರೂಪಾಯಿಗೆ ಟೀ ಮಾರಾಟ Read More »