ರಾಜ್ಯ

ವಿರಾಜಪೇಟೆ: ಕೆಎಸ್ಆರ್ಟಿಸಿ ಬಸ್ಸು ಸ್ಕೂಟಿಗೆ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್ : ಬೆಂಗಳೂರಿನಿಂದ ವಿರಾಜಪೇಟೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಸು ಹಾಗೂ ವಿರಾಜಪೇಟೆಯಿಂದ ಬರುತ್ತಿದ್ದ ಸ್ಕೂಟಿ ನಡುವೆ ಬಿಟ್ಟಂಗಾಲದಲ್ಲಿ ಅಪಘಾತ ಸಂಭವಿಸಿದೆ. ಸ್ಕೂಟಿ ಸವಾರರಿಗೆ ಗಂಭೀರ ಸ್ವರೂಪದ ಗಾಯಗಳಾಗಿ ಸ್ಥಳೀಯ ಆಟೋ ಚಾಲಕ ಕೆ. ವೇಣುಗೋಪಾಲ್ ಆತನನ್ನು ಮತ್ತು 11 ವರ್ಷದ ಬಾಲಕನನ್ನು ವಿರಾಜಪೇಟೆ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭ ಸ್ಕೂಟರ್ ಚಾಲಕ ದಾರಿ ಮಧ್ಯೆ ಮೃತಪಟ್ಟಿದ್ದಾನೆ. ಬಾಲಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿರಾಜಪೇಟೆ ಆಸ್ಪತ್ರೆಗೆ ದಾಖಲಪಡಿಸಲಾಗಿದೆ. ಮೃತಪಟ್ಟ ವ್ಯಕ್ತಿಯ ವಿವರ ಇನ್ನಷ್ಟೇ ತಿಳಿಯಬೇಕಾಗಿದೆ.

ವಿರಾಜಪೇಟೆ: ಕೆಎಸ್ಆರ್ಟಿಸಿ ಬಸ್ಸು ಸ್ಕೂಟಿಗೆ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಸಾವು Read More »

ಉಡುಪಿ : ಭೋಜೆಗೌಡರಿಗೆ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸುವ ನೈತಿಕತೆ ಇಲ್ಲ- ಕೆ.ಕೆ.ಮಂಜುನಾಥ್

ಸಮಗ್ರ ನ್ಯೂಸ್‌ : ಹಳೆ ಪಿಂಚಣಿ ಮರು ಜಾರಿ ಮಾಡುವ ಭರವಸೆ ಕೊಟ್ಟು ಮತ ಪಡೆದ ಎಸ್.ಎಲ್.ಭೋಜೆಗೌಡ ಅವರು, ಆ ಬಗ್ಗೆ ಸಣ್ಣ ಪ್ರಯತ್ನ ಕೂಡ ಮಾಡಿಲ್ಲ. ಅವರಿಗೆ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಯಾವುದೇ ನೈತಿಕತೆ ಇಲ್ಲ ಎಂದು ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಹೇಳಿದರು. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೋಜೆಗೌಡರಿಗೆ ತಾನು ಯಾವ ಪಕ್ಷದ ಅಭ್ಯರ್ಥಿ ಎಂದು ಧೈರ್ಯದಿಂದ ಹೇಳುವ ಸಾಮರ್ಥ್ಯ ಕೂಡ ಇಲ್ಲ. ಇವರು ಮೈತ್ರಿ ಅಭ್ಯರ್ಥಿಯೇ

ಉಡುಪಿ : ಭೋಜೆಗೌಡರಿಗೆ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸುವ ನೈತಿಕತೆ ಇಲ್ಲ- ಕೆ.ಕೆ.ಮಂಜುನಾಥ್ Read More »

ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ಹತ್ಯೆ: ವಿದ್ಯಾರ್ಥಿ ಪರಿಷತ್‌ ಪ್ರತಿಭಟನೆ

ಸಮಗ್ರ ನ್ಯೂಸ್‌ : ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೀದರ್‌ ನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್‌ಗೆ ಸಲ್ಲಿಸಿದರು. ಜ್ಞಾನ ದೇಗುಲದಲ್ಲಿ ವಿದ್ಯಾರ್ಥಿನಿ ಹತ್ಯೆ ನಡೆದಿರುವುದು ಖಂಡನಾರ್ಹ. ಈ ಘಟನೆಯಿಂದ ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ ಸೃಷ್ಟಿಸಿದಂತಾಗಿದೆ. ಪ್ರೀತಿಸಲು ನಿರಾಕರಿಸಿದ್ದಕ್ಕೆ ಜಿಹಾದಿ ಕ್ರೂರ ಮನಃಸ್ಥಿತಿಯ ಫಯಾಜ್‌ ಎಂಬಾತ ಭೀಕರವಾಗಿ ಚಾಕುವಿನಿಂದ ಇರಿದು

ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ಹತ್ಯೆ: ವಿದ್ಯಾರ್ಥಿ ಪರಿಷತ್‌ ಪ್ರತಿಭಟನೆ Read More »

ಹವಾಮಾನ ವರದಿ| ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಿದ ಪೂರ್ವ ಮುಂಗಾರು ಮಳೆ| ವರುಣಾಘಾತಕ್ಕೆ ನಾಲ್ವರು ಬಲಿ| ಇನ್ನೆರಡು ದಿನವೂ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಕೆಲವು ಜಿಲ್ಲೆಗಳ ಶುಕ್ರವಾರ ಮಳೆಯಾಗಿದೆ. ವಿವಿಧಡೆ ಮಳೆ ಸಂಬಂಧಿತ ಅವಘಡಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನೂ ಎರಡು ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ ತಾಲೂಕಿನ ಹರಮಘಟ್ಟ ಗ್ರಾಮದಲ್ಲಿ ಗುರುವಾರ ಗುಡುಗು ಬಿರುಗಾಳಿ ಸಹಿತ ಮಳೆಯಾಗಿದ್ದು ಸಿಡಿಲು ಬಡಿದು ರಾಕೇಶ್(28) ಮೃತಪಟ್ಟಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಹರಾಳು ಗ್ರಾಮದಲ್ಲಿ ಬಿರುಗಾಳಿ ಸಹಿತ ಮಳೆಗೆ ಮನೆಯ ಛಾವಣಿಯ ಕಬ್ಬಿಣದ ರಾಡ್, ತಗಡು ಮತ್ತು ಕಲ್ಲು ಬಿದ್ದು ತೀವ್ರವಾಗಿ ಗಾಯಗೊಂಡಿದ್ದ

ಹವಾಮಾನ ವರದಿ| ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಿದ ಪೂರ್ವ ಮುಂಗಾರು ಮಳೆ| ವರುಣಾಘಾತಕ್ಕೆ ನಾಲ್ವರು ಬಲಿ| ಇನ್ನೆರಡು ದಿನವೂ ಮಳೆ ಸಾಧ್ಯತೆ Read More »

ಫಯಾಜ್ ನ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ತೋರಣ ಕಟ್ತೇವೆ – ಅಲ್ತಾಫ್ ಹಳ್ಳೂರ

ಸಮಗ್ರ ನ್ಯೂಸ್: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹ ಹಿರೇಮಠಳನ್ನು ಚಾಕುವಿನಿಂದ ಭೀಕರವಾಗಿ ಹತ್ಯೆ ಮಾಡಿರುವ ಆರೋಪಿ ಫಯಾಜ್ ನನ್ನು ನಮಗೆ ಕೊಡಿ ಆತನ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಕಟ್ಟುತ್ತೇವೆ ಎಂದು ಅಂಜುಮನ್ ಸಂಸ್ಥೆಯ ಅಧ್ಯಕ್ಷ ಅಲ್ತಾಫ್ ಹಳ್ಳೂರ್ ಆಕ್ರೋಶ ಹೊರಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಫಯಾಜ್ ನನ್ನು ನಮಗೆ ಕೊಡಿ ತುಂಡು ತುಂಡು ಮಾಡಿ ಎಸೆಯುತ್ತೇವೆ.ಆರೋಪಿ ಫಯಾಜ್ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಕಟ್ಟುತ್ತೇವೆ. ಫಯಾಜ್ ನನ್ನು ಎನ್ ಕೌಂಟರ್

ಫಯಾಜ್ ನ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ತೋರಣ ಕಟ್ತೇವೆ – ಅಲ್ತಾಫ್ ಹಳ್ಳೂರ Read More »

ಮೈಸೂರು ಜನತೆಗೆ ಗುಡ್ ನ್ಯೂಸ್! ಇಲ್ಲಿದೆ ನೋಡಿ ನಿಮ್ಮ ಕುತೂಹಲಕ್ಕೆ ವಿವರ

ಸಮಗ್ರ ನ್ಯೂಸ್ : ಮಳೆಗಾಗಿ  ಕಾಯುತ್ತಿದ್ದ ಮೈಸೂರಿಗೆ  ಹವಾಮಾನ ಇಲಾಖೆ ಶುಭ ಸುದ್ದಿ ನೀಡಿದ್ದು ಈ ಬಾರಿ ಮೈಸೂರು ಸೇರಿದಂತೆ ಕರ್ನಾಟಕದಲ್ಲಿ ವಾಡಿಕೆಗಿಂತ ಹೆಚ್ಚಾಗಿ ಮಳೆ ಬೀಳಲಿದ್ದು ಮೈಸೂರಿನಲ್ಲಿ ವರ್ಷಕ್ಕೆ 873 ಮಿಲಿ ಮೀಟರ್ ಮಳೆಯಾಗುತ್ತಿತ್ತು. ಕಳೆದ 30 ವರ್ಷದ ಸರಾಸರಿ ಮಳೆಯ ಪ್ರಮಾಣ ದಾಖಲಿಸಿ, ವರ್ಷಕ್ಕೆ ಮೈಸೂರಿನಲ್ಲಿ 820 ಮಿಲಿ ಮೀಟರ್ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜು ಮಾಡಲಾಗಿತ್ತು. ವಾಡಿಕೆಗಿಂತ ಹೆಚ್ಚು ಮಳೆ ಆದರೆ ಕಳೆದ ವರ್ಷ ಅಂದರೆ 2023ರಲ್ಲಿ ಮೈಸೂರಿನಲ್ಲಿ ವಾಡಿಕೆಗಿಂತ ಶೇಕಡ

ಮೈಸೂರು ಜನತೆಗೆ ಗುಡ್ ನ್ಯೂಸ್! ಇಲ್ಲಿದೆ ನೋಡಿ ನಿಮ್ಮ ಕುತೂಹಲಕ್ಕೆ ವಿವರ Read More »

ಬಾಗಲಕೋಟೆ: ಕಾರು ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಸಹೋದರರಿಬ್ಬರ ಮೇಲೆ ಹಲ್ಲೆ

ಸಮಗ್ರ ನ್ಯೂಸ್ : ‌ಕಾರು ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಜ್ಯುವೆಲ್ಲರಿ ಅಂಗಡಿ ಸಹೋದರರಿಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಬಾದಾಮಿಯಲ್ಲಿ ನಡೆದಿದೆ. ಆನಂದ ರೇವಣಕರ್ ಹಾಗೂ ಪ್ರಶಾಂತ್ ರೇವಣಕರ್ ಹಲ್ಲೆಗೊಳಗಾದ ವ್ಯಕ್ತಿ. ಅನ್ಯಕೋಮಿನ ಯುವಕರಾದ ನಿಜಾಮ್, ಅಷ್ಪಾಕ್ ಕಾರೊಂದನ್ನು ನಡು ರಸ್ತೆಯಲ್ಲಿ ನಿಲ್ಲಿಸಿದ್ದರು. ಈ ಕಾರಣಕ್ಕೆ ಪಕ್ಕಕ್ಕೆ ನಿಲ್ಲಿಸಿ ಎಂದರು ಎಂದು ತಲೆ ಹಾಗೂ ತುಟಿಗೆ ರಕ್ತ ಬರುವಂತೆ ಹಲ್ಲೆ ನಡೆಸಿದ್ದಾರೆ. ಪ್ರಕರಣ ಬಾದಾಮಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ

ಬಾಗಲಕೋಟೆ: ಕಾರು ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಸಹೋದರರಿಬ್ಬರ ಮೇಲೆ ಹಲ್ಲೆ Read More »

ಹುಬ್ಬಳ್ಳಿ: ‘ನನ್ನ ಮಗನಿಗೆ ಅತ್ಯಂತ ಕಠಿಣ ಶಿಕ್ಷೆಯಾಗಲಿʼ ಎಂದ ಫಯಾಜ್ ತಂದೆ‌

ಸಮಗ್ರ ನ್ಯೂಸ್‌ : ನನ್ನ ಮಗನಿಗೆ ಅತ್ಯಂತ ಕಠಿಣ ಶಿಕ್ಷೆಯಾಗಲಿ, ಮುಂದೆ ಇಂಥ ಕ್ರೂರ ಕೆಲಸಕ್ಕೆ ಯಾರೂ ಕೈ ಹಾಕಬಾರದು ಅಂಥ ಶಿಕ್ಷೆ ನನ್ನ ಮಗನಿಗೆ ಆಗಲಿ ಎಂದು ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ತಂದೆ‌ ಬಾಬಾ ಸಾಹೇಬ್‌ ಸುಬಾನಿ ಕಣ್ಣೀರು ಹಾಕಿದ್ದಾರೆ. ಕಾನೂನು ಯಾವ ಶಿಕ್ಷೆ ಕೊಟ್ಟರೂ ಅದನ್ನು ನಾನು ಸ್ವಾಗತಿಸುತ್ತೇನೆ. ದಯವಿಟ್ಟು ನೇಹಾ ಕುಟುಂಬದವರು, ರಾಜ್ಯದ ಜನ ಹಾಗೂ ಮುನವಳ್ಳಿ ಜನತೆ ನನ್ನನ್ನು ಕ್ಷಮಿಸಬೇಕು ಎಂದು ಕೈ ಮುಗಿದು ಬೇಡಿಕೊಂಡರು. ಹೆಣ್ಣು

ಹುಬ್ಬಳ್ಳಿ: ‘ನನ್ನ ಮಗನಿಗೆ ಅತ್ಯಂತ ಕಠಿಣ ಶಿಕ್ಷೆಯಾಗಲಿʼ ಎಂದ ಫಯಾಜ್ ತಂದೆ‌ Read More »

ಬೆಳಗಾವಿ:ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಮುಖಂಡರು|ಚಿಕ್ಕೋಡಿ ಬಿಜೆಪಿ ಅಭ್ಯರ್ಥಿಗೆ ಮತ್ತೆ ಹೊಡೆತ

ಸಮಗ್ರ ಸಮಾಚರ: ಬೆಳಗಾವಿಯ ಚಿಕ್ಕೋಡಿಯಿಂದ ಬಿಜೆಪಿ ಅಭ್ಯರ್ಥಿ ಹವಾ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ, ಚಿಕ್ಕೋಡಿಯಲ್ಲಿ ಸಂಸದರಾಗಿದ್ದ ಅಣ್ಣಾ ಸಾಹೇಬ್ ಜೋಲ್ಲೇ ವಿರುದ್ಧ ಮತ್ತೆ ಅಸಮಾಧಾನಗೊಂಡ ಕಾರ್ಯಕರ್ತರು ಇಂದು ಕಾಗವಾಡ ವಿಧಾನ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸಂಬರಗಿ ಗ್ರಾಮದಲ್ಲಿ ಬಿಜೆಪಿಯ ಮುಖಂಡರು ಬಿಜೆಪಿ ಪಕ್ಷವನ್ನ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಶಾಸಕ ರಾಜು ಕಾಗೆ ಅವರು ನೇತೃತ್ವದಲ್ಲಿ ಸೇರ್ಪಡೆಯಾಗಿದ್ದಾರೆ.ಇನ್ನು ಇದರಿಂದ ಬಿಜೆಪಿಗೆ ಮತ್ತೆ ಹೋಡೆತ ಬಿದ್ದಂತಾಗಿದೆ

ಬೆಳಗಾವಿ:ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಮುಖಂಡರು|ಚಿಕ್ಕೋಡಿ ಬಿಜೆಪಿ ಅಭ್ಯರ್ಥಿಗೆ ಮತ್ತೆ ಹೊಡೆತ Read More »

ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣದ ಕಾರಣವನ್ನು ಬಿಚ್ಚಿಟ್ಟ ಪೊಲೀಸ್ ಕಮಿಷನ‌ರ್ ರೇಣುಕಾ ಸುಕುಮಾರ

ಸಮಗ್ರ ನ್ಯೂಸ್‌ : ಬಿವಿಬಿ ಕಾಲೇಜು ಕ್ಯಾಂಪಸ್ ನಲ್ಲಿ ಯುವತಿ ಕೊಲೆ ಪ್ರಕರಣದ ಕಾರಣವನ್ನು ಹು-ಧಾ ಪೊಲೀಸ್ ಕಮಿಷನ‌ರ್ ರೇಣುಕಾ ಸುಕುಮಾರ ಬಿಚ್ಚಿಟ್ಟಿದ್ದಾರೆ. ಬಿಸಿಎಯಲ್ಲಿ ಮೃತ ಯುವತಿ ನೇಹಾ ಹಾಗೂ ಆರೋಪಿ ಫಯಾಜ್ ಲವರ್ ಎಂಬುದನ್ನು ಆರೋಪಿ ಬಾಯಿಬಿಟ್ಟಿದ್ದಾನೆ ಎಂದು ಹೇಳಿದ್ದಾರೆ. ಬಿವಿಬಿ ಕ್ಯಾಂಪಸ್ ನಲ್ಲಿ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, BCA ಯಲ್ಲಿ ಇಬ್ಬರು ಪ್ರೀತಿಸುತ್ತಿದ್ದರು. ಆದ್ರೆ ಇತ್ತೀಚಿಗೆ ನೇಹಾ ಫಯಾಜ್ ನನ್ನು ಅವೈಡ್ ಮಾಡುತ್ತಿದ್ದಳು. ಇದೇ ಕೊಲೆಗೆ ಕಾರಣ ಎಂದು ಆರೋಪಿ ಹೇಳಿದ್ದು,

ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣದ ಕಾರಣವನ್ನು ಬಿಚ್ಚಿಟ್ಟ ಪೊಲೀಸ್ ಕಮಿಷನ‌ರ್ ರೇಣುಕಾ ಸುಕುಮಾರ Read More »