ಹುಬ್ಬಳ್ಳಿ : ಹಿಂದೂ ಯುವತಿಯರ ಜೀವಕ್ಕೆ ಗ್ಯಾರಂಟಿ ಕೊಡಿಸಿ : ಪ್ರಲ್ಹಾದ್ ಜೋಶಿಯವರಲ್ಲಿ ನೇಹಾ ತಂದೆ ಮನವಿ
ಸಮಗ್ರ ನ್ಯೂಸ್ : ಮಗಳು ನೇಹಾ ಕಗ್ಗೊಲೆ ಪ್ರಕರಣದಲ್ಲಿ ನಮಗೆ ನ್ಯಾಯ ನೀಡಿ, ದಯವಿಟ್ಟು ಹಿಂದೂ ಯುವತಿಯರ ಜೀವಕ್ಕೆ ಗ್ಯಾರಂಟಿ ಕೊಡಿಸಿ, ಮಕ್ಕಳ ಅಮೂಲ್ಯ ಜೀವ ಉಳಿಸಿಕೊಡಿ, ಇದು ನಿಮ್ಮಿಂದ ಮಾತ್ರವೇ ಸಾಧ್ಯ ಸರ್, ಪ್ಲೀಸ್. ಹಂತಕನಿಗೆ ಕಠಿಣ ಶಿಕ್ಷೆ ಕೊಡಿಸಿ” ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ ಬಳಿ ಕೊಲೆಯಾದ ನೇಹಾ ಹಿರೇಮಠ ಅವರ ತಂದೆ ನಿರಂಜನ್ ಹಿರೇಮಠ ಮನವಿ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ಕ್ಯಾಂಪಸ್ನಲ್ಲೇ ಹೀಗೆ ಹತ್ಯೆ ನಡೆದರೆ ಹಿಂದೂ ಹೆಣ್ಣು










